ದೆಹಲಿಯಲ್ಲಿ ದಿಢೀರ್‌ ಏರಿಕೆ ಕಂಡ ಕೊರೊನಾ ಪ್ರಕರಣ..

ನವ ದೆಹಲಿ: ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 2,790 ಜನರಿಗೆ ಹೊಸ ಕೊರೊನಾ ಸೋಂಕು ದೃಢಪಟ್ಟಿದೆ. ಬುಧವಾರ 1,819 ಪ್ರಕರಣಗಳು ದಾಖಲಾಗಿದ್ದವು.ಗುರುವಾರ ದೈನಂದಿನ ಪ್ರಕರಣಗಳು ಒಮ್ಮೆಗೇ ಏರಿಕೆ ಕಂಡಿವೆ. . ಕಳೆದ ವಾರ, ನಗರವು ಪ್ರತಿದಿನ 1,500 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡಿತ್ತು. ಮಂಗಳವಾರ 992 ಪ್ರಕರಣಗಳನ್ನು ದಾಖಲಿಸಿತ್ತು. ಆದರೆ ಇದು ಇತ್ತೀಚಿನ ದಿನಗಳಲ್ಲಿ … Continued

ಕಾಶ್ಮೀರದ ಬಿಜೆಪಿ ಮುಖಂಡನ ನಿವಾಸದ ಮೇಲೆ ಗುಂಡಿನ ದಾಳಿ

ಕಾಶ್ಮೀರ: ಉತ್ತರ ಕಾಶ್ಮೀರದ ಬಿಜೆಪಿ ಮುಖಂಡ ಅನ್ವರ್‌ ಖಾನ್‌ ನಿವಾಸದ ಮೇಲೆ ಭಯೋತ್ಪಾದಕರ ಗುಂಪು ಗುಂಡಿನ  ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾನೆ. ಬಿಜೆಪಿ ಉತ್ತರ ಕಾಶ್ಮೀರ ಅಭಿಯಾನದ ನೇತೃತ್ವ ವಹಿಸಿದ್ದ ಅನ್ವರ್‌ ಖಾನ್‌ ನಿವಾಸದ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಅವರು ಮನೆಯಲ್ಲಿರಲಿಲ್ಲ. ಅನ್ವರ್‌ ಖಾನ್‌ ಬಾರಾಮುಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದು, ಕುಪ್ವಾರಾ … Continued

ಮಹಾರಾಷ್ಟ್ರದಲ್ಲಿ ಗುರುವಾರ 43 ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು..

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ -19 ರ ಕೊರೊನಾ ಸೋಂಕು ಹೆಚ್ಚಳವಾಗುವುದು ಮುಂದುವರಿಯುತ್ತಿದೆ, ಗುರುವಾರ 43,183 ಹೊಸ ಕೊವಿಡ್‌ -19 ಪ್ರಕರಣಗಳು ದಾಖಲಾಗಿವೆ. ಕೋವಿಡ್ -19 ರ ಕಾರಣದಿಂದಾಗಿ ಒಂದೇ ದಿನದಲ್ಲಿ 249 ಸಾವುಗಳು ಸಂಬವಿಸಿವೆ. . ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,66,533 ಆಗಿದೆ. ಕೋವಿಡ್ -19 ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಒಟ್ಟು ಪ್ರಕರಣಗಳ ಸಂಖ್ಯೆ … Continued

ತನ್ನ ಎಲ್ಲ ನಿವಾಸಿಗಳಿಗೆ ಆರೋಗ್ಯ ವಿಮೆ ಜಾರಿಗೆ ತಂದ ರಾಜಸ್ತಾನ, ದೇಶದ ಮೊದಲ ರಾಜ್ಯ

ರಾಜಸ್ಥಾನವು ತನ್ನ ಚಿರಂಜೀವಿ ಆರೋಗ್ಯ ವಿಮಾ ಯೋಜನೆಗೆ ನೋಂದಣಿಯನ್ನು ಪ್ರಾರಂಭಿಸಿ ರಾಜ್ಯದ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ.ಗಳ ನಗದು ರಹಿತ ‘ಮೆಡ್‌ಕ್ಲೇಮ್’ ಯೋಜನೆ ಪ್ರಾರಂಭಿಸಿದೆ. 2021-22ರ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದ ಈ ಯೋಜನೆಯಡಿ ಜನರ ನೋಂದಣಿ ಪ್ರಾರಂಭವಾಗುವುದರೊಂದಿಗೆ, ರಾಜಸ್ಥಾನವು ತನ್ನ ಎಲ್ಲಾ ನಿವಾಸಿಗಳಿಗೆ ಆರೋಗ್ಯ ವಿಮೆಯನ್ನು ಒದಗಿಸಿದ ದೇಶದ ಮೊದಲ … Continued

ನಂದಿಗ್ರಾಮದಲ್ಲಿ ಸೋಲುವ ಭಯದಿಂದ ಬೇರೆಡೆ ಸ್ಪರ್ಧಿಸ್ತೀರಾ: ದೀದಿಗೆ ಮೋದಿ ಪ್ರಶ್ನೆ, ಅಲ್ಲಿ ಗೆಲ್ಲೋದು ನಾವೇ, ಬೇರೆಡೆ ಯಾಕೆ ಸ್ಪರ್ಧಿಸ್ಬೇಕು:ಟಿಎಂಸಿ ತಿರುಗೇಟು

ಕೊಲ್ಕತ್ತಾ: ದೀದಿ, ನಂದಿಗ್ರಾಮ ಕ್ಷೇತ್ರದಲ್ಲಿ ಸೋಲು ಕಾಣುವ ಭಯ ನಿಮ್ಮನ್ನ ಕಾಡುತ್ತಿದ್ದು, ಮತ್ತೊಂದು ಸುರಕ್ಷಿತ ಕ್ಷೇತ್ರದಿಂದ ನಾಮಪತ್ರ ಸಲ್ಲಿಸ್ತೀರಿ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರಲ್ಲಿ ಸತ್ಯಾಂಶವಿದೆಯಾ ಎಂದು ಪ್ರಧಾನಿ ಮೋದಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವ್ರನ್ನ ಪ್ರಧಾನಿ ಅವರನ್ನು ಪ್ರಶ್ನಿಸಿದ್ದಾರೆ. ಜಿಲ್ಲೆಯ ಉಲುಬೇರಿಯಾದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಮೋದಿ, ‘ದೀದಿ ನಿಮ್ಮ ವರ್ತನೆ ನೋಡಿದರೆ … Continued

ಎಟಿಎಂ:ಇನ್ಮುಂದೆ ಯಾವುದೇ ಕಾರ್ಡ್‌ಗಳ ಅಗತ್ಯವಿಲ್ಲ..ಯುಪಿಐ, ಕ್ಯೂಆರ್ ಕೋಡ್ ಬಳಸಿ ಹಣ ತೆಗೆಯಿರಿ..!

ಸ್ವಯಂಚಾಲಿತ ಎಟಿಎಂ ಯಂತ್ರಗಳ ತಯಾರಕ ಎನ್‌ಸಿಆರ್ ಕಾರ್ಪೊರೇಷನ್, ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಪ್ಲಾಟ್‌ಫಾರ್ಮ್ ಆಧರಿಸಿ ಮೊದಲ ಇಂಟರ್ಪೋರೆಬಲ್ ಕಾರ್ಡ್‌ಲೆಸ್ ನಗದು-ಹಿಂತೆಗೆದುಕೊಳ್ಳುವಿಕೆ (ಐಸಿಸಿಡಬ್ಲ್ಯೂ) ಪರಿಹಾರ ಬಿಡುಗಡೆ ಮಾಡಿದೆ ಎಂದು ತಿಳಿಸಿದೆ. ಈ ಹೊಸ ಸೌಲಭ್ಯವನ್ನು ಸ್ಥಾಪಿಸಲು ಸಿಟಿ ಯೂನಿಯನ್ ಬ್ಯಾಂಕ್ ಎನ್‌ಸಿಆರ್ ಜೊತೆ ಕೈಜೋಡಿಸಿದೆ. ಕ್ಯೂಆರ್ ಕೋಡ್ ಆಧಾರಿತ ಇಂಟರ್ಪೋರೆಬಲ್ ಕಾರ್ಡ್‌ಲೆಸ್ ನಗದು ಹಿಂಪಡೆಯುವ ಸೌಲಭ್ಯವನ್ನು … Continued

ಮಹತ್ವದ ನಿರ್ಧಾರ… ಏಪ್ರಿಲ್‌ನಲ್ಲಿ ತಿಂಗಳ ಎಲ್ಲ ದಿನವೂ ಲಸಿಕೆ ನೀಡಲಾಗುತ್ತದೆ..!

ನವದೆಹಲಿ: ದೇಶಾದ್ಯಂತ ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ವೈರಸ್ ವ್ಯಾಕ್ಸಿನೇಷನ್ ಆರಂಭವಾಗಿದ್ದು, ಲಸಿಕೆ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸಲು ಸರ್ಕಾರಿ ರಜಾ ದಿನ ಸೇರಿದಂತೆ ಎಲ್ಲಾ ದಿನಗಳಲ್ಲೂ ಸರ್ಕಾರಿ ಮತ್ತು ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ತಿಂಗಳ ಪೂರ್ತಿ ರಜಾ ದಿನಗಳಂದೂ ಸಹ ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ … Continued

ಕೋವಿಡ್-19 ಹೆಚ್ಚಳಕ್ಕೆ ಯುವಕರ ನಿರ್ಲಕ್ಷ್ಯ ಹೆಚ್ಚು ಕಾರಣ: ಏಮ್ಸ್ ನಿರ್ದೇಶಕ

ನವ ದೆಹಲಿ: ಕೋವಿಡ್-19 ಪ್ರಕರಣಗಳ ಹರಡುವಿಕೆಗೆ ಯುವಕರು ಕಾರಣವಾಗುತ್ತಿದ್ದಾರೆ ಎಂದು ದೆಹಲಿಯಲ್ಲಿನ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ (ಏಮ್ಸ್) ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ. ಕೋವಿಡ್-19 ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿದ್ದರೂ ಯುವಕರು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಗುಂಪುಗೂಡಿ ಹೊರಗೆ ಹೋಗಿ ಜನರೊಂದಿಗೆ ಬೆರೆಯುತ್ತಿದ್ದಾರೆ. ಸಾಮಾಜಿಕ ಅಂತರವಿಲ್ಲ. ತಮಗೆ ಸೋಂಕು ತಗುಲಿದರೂ … Continued

ಮಾರ್ಚ್ 2021 ರಲ್ಲಿ ಅತಿ ಹೆಚ್ಚು ಜಿಎಸ್‌ಟಿ ಸಂಗ್ರಹ: ಕಳೆದ ಮಾರ್ಚಿಗಿಂತ 27% ರಷ್ಟು ಹೆಚ್ಚಳ..!

ನವ ದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಮಾರ್ಚ್ 2021 ರಲ್ಲಿ 1.24 ಲಕ್ಷ ಕೋಟಿ ರೂ.ಗಳನ್ನು ದಾಟಿದೆ. ಇದು 2020 ರ ಮಾರ್ಚ್‌ನಲ್ಲಿ 97,590 ಕೋಟಿ ರೂ.ಗಳಿಂದ 26.96 ರಷ್ಟು ಹೆಚ್ಚಾಗಿದೆ. ಮಾರ್ಚ್ 2021 ರಲ್ಲಿ ಸಂಗ್ರಹಿಸಿದ ಒಟ್ಟು ಜಿಎಸ್‌ಟಿ ಆದಾಯ 1,23,902 ಕೋಟಿ ರೂ. ಇದರಲ್ಲಿ ಸಿಜಿಎಸ್‌ಟಿ 22,973 ಕೋಟಿ … Continued

ಸೂಪರ್‌ ಸ್ಟಾರ್‌ ರಜನಿಕಾಂತ್‌ಗೆ ದಾದಾಸಾಹೇಬ್ ಫಾಲ್ಕೆ ಪುರಸ್ಕಾರ

ನಟ ರಜನಿಕಾಂತ್ ಅವರು 51 ನೇ ದಾದಾಸಾಹೇಬ್ ಫಾಲ್ಕೆ ಪುರಸ್ಕಾರವನ್ನು ಸ್ವೀಕರಿಸಲಿದ್ದಾರೆ, ಇದನ್ನು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಗುರುವಾರ ಪ್ರಕಟಿಸಿದ್ದಾರೆ. ಇದು ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾರತೀಯ ಚಿತ್ರರಂಗದ ಪಿತಾಮಹ ಧುಂಡಿರಾಜ್ ಗೋವಿಂದ್ ಫಾಲ್ಕೆ ಅವರ ಹೆಸರನ್ನು ಇಡಲಾಗಿದೆ. ಇದನ್ನು 1969 ರಲ್ಲಿ ಸ್ಥಾಪಿಸಲಾಯಿತು. ಭಾರತೀಯ ಚಿತ್ರರಂಗದ ಬೆಳವಣಿಗೆ … Continued