ಭಾರತದ 18 ರಾಜ್ಯಗಳಲ್ಲಿ ಕೋವಿಡ್ -19ರ ಹೊಸ ರೂಪಾಂತರಿ ವೈರಸ್‌ ಪತ್ತೆ: ಆರೋಗ್ಯ ಸಚಿವಾಲಯ

ಕೊರೊನಾ ವೈರಸ್ಸಿನ ಡಬಲ್ ರೂಪಾಂತರ”ವನ್ನು ದೇಶದ 18 ರಾಜ್ಯಗಳಲ್ಲಿ ಪತ್ತೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಐಎನ್‌ಎಸ್‌ಎಸಿಒಜಿ (INSACOG ) ತನ್ನ ಕೆಲಸ ಪ್ರಾರಂಭಿಸಿದಾಗಿನಿಂದ, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಹಂಚಿಕೊಂಡ ಒಟ್ಟು 10 787 ಕೊರೊನಾ ಪಾಸಿಟಿವ್‌ ಮಾದರಿಗಳಲ್ಲಿ 771 ರೂಪಾಂತರಿ ವೈರಸ್‌ ಪತ್ತೆಯಾಗಿವೆ. ಇವುಗಳಲ್ಲಿ ಬ್ರಿಟನ್‌ (ಬಿ .1.1.7) ವಂಶಾವಳಿಯ … Continued

ಬಾಲಿವುಡ್‌ ನಟ ಅಮೀರ್‌ ಖಾನಗೆ ಕೊರೊನಾ ಸೋಂಕು

ಮುಂಬೈ: ಖ್ಯಾತ ಬಾಲಿವುಡ್‌ ನಟ ಅಮೀರ್ ಖಾನಗೆ  ಕೊರೊನಾ ಸೋಂಕು ದೃಢಪಟ್ಟಿದೆ. ಕ ರಣಬೀರ್ ಕಪೂರ್ ಮತ್ತು ಕಾರ್ತಿಕ್ ಆರ್ಯನ್ ನಂತರ ಅಮೀರ್ ಖಾನ್ ಕೊರೊನಅ ಸೋಂಕಿಗೆ ಒಳಗಾಗಿದ್ದು, ನಟ ಹೋಮ್‌ ಕ್ಯಾರೆಂಟೈನ್‌ನಲ್ಲಿದ್ದಾರೆ. ನಟ ಅಮೀರ್ ಖಾನ್ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್‌ ಬಂದಿದೆ. ಅಮೀರ್ ವಕ್ತಾರರು, ಅಮೀರ್ ಖಾನ್ ಅವರಿಗೆ ಕೊರೊನಅ ಸೋಖು ದೃಢಪಟ್ಟಿದೆ. … Continued

ಪರಮ್‌ ಬೀರ್‌ ಮನವಿಗೆ ಪುರಸ್ಕರಿಸದ ಸುಪ್ರೀಂ ಕೋರ್ಟ್‌:ಹೈಕೋರ್ಟಿಗೆ ಹೋಗಿ ಎಂದ ನ್ಯಾಯಪೀಠ

ರಾಜ್ಯ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಭ್ರಷ್ಟಾಚಾರದ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಬೇಕೆಂದು ಕೋರಿ ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬಿರ್ ಸಿಂಗ್ ಅವರ ಮನವಿ ಪುರಸ್ಕರಿಸಲು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ. ಈ ವಿಷಯದಲ್ಲಿ ಮುಂಬೈ ಹೈಕೋರ್ಟ್‌ ಸಂಪರ್ಕಿಸುವಂತೆ ಉನ್ನತ ನ್ಯಾಯಾಲಯ ಕೇಳಿದೆ. ಪೊಲೀಸ್ ಇಲಾಖೆಯ ಮೂಲಕ ‘ಹಣ … Continued

ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಎನ್‌.ವಿ. ರಮಣ ಹೆಸರು ಶಿಫಾರಸು ಮಾಡಿದ ಸಿಜೆಐ ಎಸ್‌.ಎ. ಬೊಬ್ಡೆ

ನವ ದೆಹಲಿ: ಹಿರಿತನದ ಮಾನದಂಡಗಳಿಗೆ ಅನುಗುಣವಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬ್ಡೆ ಅವರು ನ್ಯಾಯಮೂರ್ತಿ ಎನ್.ವಿ. ರಮಣ ಅವರನ್ನು ತಮ್ಮ ಉತ್ತರಾಧಿಕಾರಿ ಮತ್ತು ಭಾರತದ 48 ನೇ ಮುಖ್ಯ ನ್ಯಾಯಮೂರ್ತಿ ಎಂದು ಶಿಫಾರಸು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 23 ರಂದು ನಿವೃತ್ತಿಯಾಗಲಿರುವ ಸಿಜೆಐ ಬೊಬ್ಡೆ ಅವರು ಶಿಫಾರಸುಗಳನ್ನು ಸರ್ಕಾರಕ್ಕೆ ಕಳುಹಿಸಿದ್ದಾರೆ ಮತ್ತು … Continued

47,262 ಜನರಿಗೆ ಸೋಂಕು.. ಭಾರತ 130 ದಿನಗಳಲ್ಲಿ ಕಂಡ ದೈನಂದಿನ ಅತಿದೊಡ್ಡ ಏರಿಕೆ..!!

ನವ ದೆಹಲಿ: ಕಳೆದ 24 ತಾಸಿನಲ್ಲಿ ದೇಶದಲ್ಲಿ 47,262 ಜನರು ಕೊರೊನಅ ಸೋಂಕು ದಾಖಲಾದ ವರದಿಯಾಗಿದೆ. ಇದೇ ಅವಧಿಯಲ್ಲಿ 275 ಜನರು ಈ ಕಾಯಿಲೆಗೆ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದು 130 ದಿನಗಳಲ್ಲಿ ದೇಶವು ಕಂಡ ದೈನಂದಿನ ಪ್ರಕರಣಗಳಲ್ಲಿ ಇದು ಅತಿದೊಡ್ಡ ಏರಿಕೆಯಾಗಿದೆ.. ಭಾರತವು ಕೊನೆಯದಾಗಿ 2020ರ ನವೆಂಬರ್‌ನಲ್ಲಿ 47,000 ಕ್ಕೂ … Continued

ಆಂಧ್ರದ ಖಾಸಗಿ ಕಾಲೇಜಿನ 163 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು..!

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಂಡ್ರಿಯ ಖಾಸಗಿ ಕಾಲೇಜಿನ 163 ವಿದ್ಯಾರ್ಥಿಗಳು ಮಂಗಳವಾರ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ಸೋಂಕಿತ ವ್ಯಕ್ತಿಗಳು ಖಾಸಗಿ ಕಾಲೇಜಿನಲ್ಲಿ ಮಧ್ಯಂತರ ವಿದ್ಯಾರ್ಥಿಗಳಾಗಿದ್ದು, ತಕ್ಷಣ ಅವರನ್ನು ಕಾಲೇಜಿನೊಳಗೆ ಸಂಪರ್ಕ ತಡೆಯಲ್ಲಿ ಇರಿಸಲಾಗಿದೆ ಎಂದು ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾವು ಸೋಂಕಿತ ವಿದ್ಯಾರ್ಥಿಗಳನ್ನು … Continued

ಎಎಪಿ ಶಾಸಕ ಸೋಮನಾಥ್ ಭಾರತಿಗೆ ಎರಡು ವರ್ಷ ಜೈಲು ಶಿಕ್ಷೆ ಆದೇಶ ಎತ್ತಿ ಹಿಡಿದ ದೆಹಲಿ ಕೋರ್ಟ್‌

ನವ ದೆಹಲಿ: 2016ರಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ಏಮ್ಸ್ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಎಎಪಿ ಶಾಸಕ ಸೋಮನಾಥ್ ಭಾರತಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸುವ ಆದೇಶವನ್ನು ದೆಹಲಿ ನ್ಯಾಯಾಲಯ ಮಂಗಳವಾರ ಎತ್ತಿಹಿಡಿದಿದೆ. ಆದೇಶದ ನಂತರ ಭಾರತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜನವರಿಯಲ್ಲಿ ಸೋಮನಾಥ್ ಭಾರತಿಗೆ ಎರಡು ವರ್ಷ … Continued

ಛತ್ತೀಸ್‌ಗಡ: ನಕ್ಸಲರ ಸ್ಫೋಟಕ್ಕೆ ಐವರು ಜವಾನರ ಸಾವು

ರಾಯ್‌ಪುರ: ಛತ್ತೀಸ್‌ಗಡ ವರ್ಷದ ಕ್ರೂರ ನಕ್ಸಲ್ ದಾಳಿಗೆ ಸಾಕ್ಷಿಯಾಗಿದೆ. ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ನಕ್ಸಲ್ ವಿರೋಧಿ ಕಾರ್ಯಾಚರಣೆಯ ನಂತರ ಜಿಲ್ಲಾ ಕೇಂದ್ರಕ್ಕೆ ಹಿಂದಿರುಗುತ್ತಿದ್ದ 30 ಡಿಆರ್‌ಜಿ ಜವಾನರನ್ನು ಹೊತ್ತ ಬಸ್ಸಿಗೆ ನೆಲದಲ್ಲಿ ನಕ್ಸಲರು ಇಟ್ಟ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡಿದ್ದರಿಂದ ಐವರು ಜವಾನರು ಮೃತಪಟ್ಟಿದ್ದಾರೆ. ಲ್ಯಾಂಡ್ ಗಣಿ ಪ್ರಚೋದಕವು ಜಿಲ್ಲಾ ರಿಸರ್ವ್ … Continued

ಕೊರೊನಾ ಕ್ರಮ: ನಾಳೆಯಿಂದ ತೆಲಂಗಾಣ ಶಾಲೆಗಳು ಬಂದ್‌

ಹೈದರಾಬಾದ್‌: ಕ್ಯಾಂಪಸ್‌ಗಳಲ್ಲಿ ಹೆಚ್ಚುತ್ತಿರುವ ಕೊವಿಡ್‌-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಮಾರ್ಚ್ 24ರಿಂದ ರಾಜ್ಯದಾದ್ಯಂತ ವೈದ್ಯಕೀಯ ಕಾಲೇಜುಗಳನ್ನು ಹೊರತುಪಡಿಸಿ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ತಾತ್ಕಾಲಿಕವಾಗಿ ಮುಚ್ಚಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ. ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಶಿಕ್ಷಣ ಸಚಿವ ಸಬಿತಾ ಇಂದ್ರ ರೆಡ್ಡಿ ಮಂಗಳವಾರ ವಿಧಾನಸಭೆಗೆ ತಿಳಿಸಿದರು. ಮಾ.ಮಾರ್ಚ್ 24ರಿಂದ ಶಿಕ್ಷಣ ಸಂಸ್ಥೆಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಸರ್ಕಾರ … Continued

ಸುಪ್ರೀಂಕೋರ್ಟಿನಲ್ಲಿ ನಾಳೆ ಪರಮ್‌ಬೀರ್‌ ಸಿಂಗ್‌ ಅರ್ಜಿ ವಿಚಾರಣೆ

ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಆಲಿಸಲಿದೆ. ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಭ್ರಷ್ಟಾಚಾರದ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬೀರ್ ಸಿಂಗ್ … Continued