ಭಾರತದಲ್ಲಿ 40,715 ದೈನಂದಿನ ಕೊರೊನಾ ಪ್ರಕರಣ

ನವ ದೆಹಲಿ : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 40,715 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಕಳೆದ ಎರಡು ದಿನಗಳಲ್ಲಿ ದಾಖಲಾದ ದೈನಂದಿನ ಸೋಂಕುಗಳಿಗಿಂತ ಕಡಿಮೆ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 199 ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮಂಗಳವಾರ ತಿಳಿಸಿದ್ದಾರೆ. ಸೋಂಕಿನ ಸಂಖ್ಯೆ 11.68 ದಶಲಕ್ಷಕ್ಕೆ ಏರಿಕೆಯಾಗಿದ್ದು, … Continued

ಶಾರದಾ ಗ್ರುಪ್‌ ಹಗರಣ: ಸೆಬಿ ಅಧಿಕಾರಿಗಳ ನಿವಾಸಗಳ ಮೇಲೆ ಸಿಬಿಐ ದಾಳಿ

ಮುಂಬೈ: ಶಾರದಾ ಗ್ರೂಪ್ ಮಾಡಿದ ವಂಚನೆಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಮುಂಬೈನ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾದ (ಸೆಬಿ) ಮೂವರು ಅಧಿಕಾರಿಗಳ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಿದೆ. ಮುಖ್ಯ ಜನರಲ್ ಮ್ಯಾನೇಜರ್ (ಸಿಜಿಎಂ) ಮತ್ತು ಜನರಲ್ ಮ್ಯಾನೇಜರ್ (ಜಿಎಂ) ದರ್ಜೆಯ ಅಧಿಕಾರಿಗಳಿಗೆ ಸಂಬಂಧಿಸಿದ ಆರು ಸ್ಥಳಗಳಲ್ಲಿ ಶೋಧ … Continued

ಎಲ್ಗರ್ ಪರಿಷತ್ ಪ್ರಕರಣ; ಸ್ಟಾನ್ ಸ್ವಾಮಿ ಜಾಮೀನು ಅರ್ಜಿ ತಿರಸ್ಕರಿಸಿದ ಎನ್‌ಐಎ ಕೋರ್ಟ್‌

ಮುಂಬೈ; ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬುಡಕಟ್ಟು ಹಕ್ಕುಗಳ ಕಾರ್ಯಕರ್ತ ಸ್ಟಾನ್ ಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿ ವಿಶೇಷ ಎನ್‌ಐಎ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಡಿ.ಇ. ಕೊಥಾಲಿಕರ್ ಅವರು 83 ವರ್ಷದ ಸ್ವಾಮಿಯವರ ಜಾಮೀನು ಅರ್ಜಿಯನ್ನು ಅರ್ಹತೆ ಮತ್ತು ವೈದ್ಯಕೀಯ ಆಧಾರದ ಮೇಲೆ ತಿರಸ್ಕರಿಸಿದರು. ಜೆಸ್ಯೂಟ್ ಪಾದ್ರಿ … Continued

6 ವರ್ಷಗಳಲ್ಲಿ ಕೇಂದ್ರದ ಇಂಧನ ತೆರಿಗೆ ಸಂಗ್ರಹ ಶೇ.300 ಹೆಚ್ಚಳ..!

ನವ ದೆಹಲಿ:ಕಳೆದ ಆರು ವರ್ಷಗಳಲ್ಲಿ ಕೇಂದ್ರ ಸರ್ಕಾರದ ಇಂಧನ ತೆರಿಗೆ ಸಂಗ್ರಹ ಶೇ.300 ರಷ್ಟು ಹೆಚ್ಚಳವಾಗಿದೆ. ಈ ಬಗ್ಗೆ ಸ್ವತಃ ಕೇಂದ್ರ ಸರ್ಕಾರವೇ ಮಾಹಿತಿ ನೀಡಿದ್ದು, ಕಳೆದ ಆರು ವರ್ಷಗಳ ಅವಧಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಹೆಚ್ಚುವರಿ ಸುಂಕದಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ.ಆದಾಯ ಹರಿದು ಬಂದಿದೆ. ಈ ಬಗ್ಗೆ ಲೋಕಸಭೆಯಲ್ಲಿ … Continued

ಬಂಗಬಂಧು ಶೇಕ್ ಮುಜೀಬುರ್‌ ಗಾಂಧಿ ಪ್ರಶಸ್ತಿಗೆ ಆಯ್ಕೆ

ನವ ದೆಹಲಿ: ಬಂಗಬಂಧು ಬಾಂಗ್ಲಾದೇಶದ ಶೇಕ್ ಮುಜೀಬುರ್‌ 2020ರ ಸಾಲಿನ ಗಾಂಧಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ಸೋಮವಾರ ತಿಳಿಸಿದೆ. ಭಾರತದೊಂದಿಗಿನ ಸಂಬಂಧವನ್ನು ಬಲಪಡಿಸುವ ದೂರದೃಷ್ಟಿ ಹಾಗೂ ಗಲ್ಫ್ ಪ್ರದೇಶದಲ್ಲಿ ಶಾಂತಿ ಹಾಗೂ ಅಹಿಂಸೆ ಉತ್ತೇಜಿಸುವ ಪ್ರಯತ್ನವನ್ನು ಗುರುತಿಸಿ 2019ರ ಪ್ರತಿಷ್ಠಿತ ಗಾಂಧಿ ಪ್ರಶಸ್ತಿಯನ್ನು ಓಮನ್ ನ ದಿವಂಗತ ಸುಲ್ತಾನ್ ಖಬೂಸ್ ಬಿನ್ ಸಯೀದ್ … Continued

ಮಹಾರಾಷ್ಟ್ರದಲ್ಲಿ ಕೊಂಚ ಇಳಿಕೆ..ದೈನಂದಿನ ಕೊರೊನಾ ಪ್ರಕರಣ 24,645

ಮುಂಬೈ: ಮಹಾರಾಷ್ಟ್ರದಲ್ಲಿ ಸೋಮವಾರ (ಮಾರ್ಚ್ 22) 24,645 ಹೊಸ ಕೊವಿಡ್‌-19 ಪ್ರಕರಣಗಳು ದಾಖಲಾಗಿವೆ. ರಾಜ್ಯವು ತನ್ನ ಅತಿದೊಡ್ಡ ಏಕದಿನ ಉಲ್ಬಣ (30,535) ವರದಿ ಮಾಡಿದ ಒಂದು ದಿನದ ನಂತರ ಸೋಮವಾರ ಸುಮಾರು ಆರು ಸಾವಿರ ದೈನಂದಿನ ಪ್ರಕರಣದಲ್ಲಿ ಇಳಿಕೆಯಾಗಿದೆ. ಮೂರು ದಿನಗಳ ನಂತರ ಇಳಿಕೆ ಕಂಡಿದೆ.58 ಕೊರೊನಾ ಸಾವುಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 53,457 ಕ್ಕೆ … Continued

ಇದು ದೆಹಲಿ ನಿವಾಸಿಗಳಿಗೆ ಅವಮಾನ ‘: ಎಲ್-ಜಿಗೆ ಹೆಚ್ಚಿನ ಅಧಿಕಾರ ನೀಡುವ ಮಸೂದೆ ಅಂಗೀಕಾರಕ್ಕೆ ಕೇಜ್ರಿವಾಲ್ ತೀಕ್ಷ್ಣ ಪ್ರತಿಕ್ರಿಯೆ

ನವ ದೆಹಲಿ: ದೆಹಲಿಯ “ಸರ್ಕಾರ” ಎಂದರೆ “ಲೆಫ್ಟಿನೆಂಟ್ ಗವರ್ನರ್”  ಎಂದು ರಾಷ್ಟ್ರ ರಾಜಧಾನಿಯ ಜನರಿಗೆ “ಅವಮಾನ” ಮಾಡಲು  ಲೋಕಸಭೆಯಲ್ಲಿ  ಜಿಎನ್‌ಸಿಟಿಡಿ (ತಿದ್ದುಪಡಿ)ಮಸೂದೆ  ಅಂಗೀಕರಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ  ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಹೇಳಿದ್ದಾರೆ. ಜಿಎನ್‌ಸಿಟಿಡಿ (ತಿದ್ದುಪಡಿ)ಮಸೂದೆ, 2021 ಅನ್ನು ಸೋಮವಾರ ಲೋಕಸಭೆಯು ಅಂಗೀಕರಿಸಿತು, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ತೀವ್ರ ವಿರೋಧದ ನಡುವೆ ಈ … Continued

ಕೇಂದ್ರದಿಂದ ಮಹತ್ವದ ಸೂಚನೆ: ಕೊವಿಶೀಲ್ಡ್‌ 2ನೇ ಡೋಸ್‌ ಅವಧಿ 6-8 ವಾರಗಳಿಗೆ ವಿಸ್ತರಿಸಿ ಎಂದು ರಾಜ್ಯಗಳಿಗೆ ಪತ್ರ

  ನವ ದೆಹಲಿ: ಕೊವಿಶೀಲ್ಡ್‌ ಲಸಿಕೆಯ ಮೊದಲ ಡೋಸ್‌ ಪಡೆದ ಬಳಿಕ ಎರಡನೇ ಡೋಸ್‌ ಪಡೆಯಲು ಇರುವ ಅವಧಿಯನ್ನು ಈಗಿನ 28 ದಿನಗಳ ಬದಲಾಗಿ 6-8 ವಾರಗಳಿಗೆ ಹೆಚ್ಚಿಸಬೇಕು ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. D.O Letter to CSs & copy to Health Secys of State … Continued

ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ: ಲೋಕಸಭೆಯಲ್ಲಿ ಮಸೂದೆ ಅಂಗೀಕಾರ

ನವ ದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡುವ ಮಸೂದೆ- ದೆಹಲಿಯ ರಾಷ್ಟ್ರೀಯ ರಾಜಧಾನಿ ಸರ್ಕಾರ (ತಿದ್ದುಪಡಿ) ಮಸೂದೆ-2021 ಯನ್ನು ಲೋಕಸಭೆಯಲ್ಲಿ ಸೋಮವಾರ (ಮಾ.೨೨) ಅಂಗೀಕರಿಸಲಾಗಿದೆ. ಈ ತಿದ್ದುಪಡಿ ಮಸೂದೆಯಲ್ಲಿ ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕಿಂತ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್‌ ಅಧಿಕಾರ ವ್ಯಾಪ್ತಿ ಹೆಚ್ಚಿದ್ದು, ಈಗ ಈ ಕಾಯ್ದೆಯಿಂದ ಅವರಿಗೆ ಮತ್ತಷ್ಟು ಬಲ … Continued

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ, ಕಂಗನಾ ಅತ್ಯುತ್ತಮ ನಟಿ, ಧನುಷ್‌-ಮನೋಜ ಬಾಜಪೇಯಿ ಅತ್ಯುತ್ತಮ ನಟರು

ನವ ದೆಹಲಿ; 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಲಾಗಿದೆ. ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸೋಮವಾರ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದಾರೆ. ‘ಮಣಿಕರ್ಣಿಕಾ’ ಹಾಗೂ ‘ಪಂಗಾ’ ಚಿತ್ರದ ನಟನೆಗೆ ಈ ಬಾರಿ ಪ್ರಶಸ್ತಿ ನಟಿ ಕಂಗನಾ ರನೌತ್​ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ. ಅತ್ಯುತ್ತಮ ನಟ ಪ್ರಶಸ್ತಿಯನ್ನು ಇಬ್ಬರು ಹಂಚಿಕೊಂಡಿದ್ದಾರೆ. ಧನುಷ್, ಮನೋಜ್ ಬಾಜ್ಪೇಯಿ ಈ ಪ್ರಶಸ್ತಿ … Continued