ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದು. ಈಗ ನಾರಿ ಶಕ್ತಿ ವಂದನ ಅಧಿನಿಯಮ ಭಾರತದಲ್ಲಿ ಕಾನೂನು ಆಯಿತು. ಈಗ ಕಾಯಿದೆಯಾಗುತ್ತಿದ್ದಂತೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾಗಲಿವೆ. ಆದರೆ, ಹೊಸ ಜನಗಣತಿ ಮತ್ತು ಡಿಲಿಮಿಟೇಶನ್ ನಂತರ ಮೀಸಲಾತಿ ಜಾರಿಗೆ ಬರಲಿದೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ, … Continued

“ಇಂದೇ ವಿಚಾರಣೆ….”: ನಟ ಸೆನ್ಸಾರ್ ಮಂಡಳಿ ವಿರುದ್ಧ ನಟ ವಿಶಾಲ ಭ್ರಷ್ಟಾಚಾರ ಆರೋಪಕ್ಕೆ ಕೇಂದ್ರದ ಪ್ರತಿಕ್ರಿಯೆ

ನವದೆಹಲಿ: ತಮಿಳು ನಟ ವಿಶಾಲ ಅವರು ಮಾಡಿದ ಚಲನಚಿತ್ರ ಸೆನ್ಸಾರ್ ಮಂಡಳಿಯಲ್ಲಿನ ಭ್ರಷ್ಟಾಚಾರದ ಆರೋಪಗಳಿಗೆ ಕೇಂದ್ರ ಸರ್ಕಾರ ತಕ್ಷಣದ ಪ್ರತಿಕ್ರಿಯೆ ನೀಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಹಿರಿಯ ಅಧಿಕಾರಿಯೊಬ್ಬರು “ಇಂದೇ ವಿಚಾರಣೆ ನಡೆಸಲು” ಮುಂಬೈಗೆ ಧಾವಿಸಿದ್ದಾರೆ ಎಂದು ತಿಳಿಸಿದೆ. ಕಳೆದ ವಾರ ಉತ್ತರ ಭಾರತದ ರಾಜ್ಯಗಳಲ್ಲಿ ಬಿಡುಗಡೆಯಾದ ತನ್ನ ಹೊಸ ಚಿತ್ರ ‘ಮಾರ್ಕ್ ಆಂಟನಿ’ … Continued

ವಿಪಕ್ಷಗಳ ʼಇಂಡಿಯಾ ಮೈತ್ರಿಕೂಟʼಕ್ಕೆ ನಾವು ಬದ್ಧ, ಆದರೆ…: ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಖೈರಾ ಬಂಧನದ ಬಗ್ಗೆ ದೆಹಲಿ ಸಿಎಂ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ತಮ್ಮ ಪಕ್ಷವು ವಿಪಕ್ಷಗಳ ಇಂಡಿಯಾ ( I.N.D.I.A) ಮೈತ್ರಿಕೂಟಕ್ಕೆ ಬದ್ಧವಾಗಿದೆ, ಆದರೆ ಪಂಜಾಬ್‌ನಲ್ಲಿನ ತಮ್ಮ ಸರ್ಕಾರವು ಡ್ರಗ್ ಕಾರ್ಟೆಲ್ ವಿರುದ್ಧ ಕಾರ್ಯನಿರ್ವಹಿಸುವುದನ್ನು ತಡೆಯುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ. I.N.D.I.A ಮೈತ್ರಿಕೂಟದ ಘಟಕ ಪಕ್ಷವಾದ ಕಾಂಗ್ರೆಸ್‌ನ ನಾಯಕ ಸುಖಪಾಲ್ ಸಿಂಗ್ … Continued

‘ಇಸ್ಕಾನ್‌ ಗೋವುಗಳನ್ನು ಕಟುಕರಿಗೆ ಮಾರುತ್ತದೆ ಎಂಬ ಹೇಳಿಕೆಗೆ ಮೇನಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ನೋಟಿಸ್‌ ಕಳುಹಿಸಿದ ಇಸ್ಕಾನ್

ನವದೆಹಲಿ: ಇಸ್ಕಾನ್ ವರ್ಸಸ್ ಮೇನಕಾ ಗಾಂಧಿ ಘರ್ಷಣೆಯು ಈಗ ಉಗ್ರ ಕಾನೂನು ಹೋರಾಟಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ. ಇಸ್ಕಾನ್ ತಮ್ಮ ಎಲ್ಲಾ ಹಸುಗಳನ್ನು ಕಟುಕರಿಗೆ ಮಾರಾಟ ಮಾಡುತ್ತಿದೆ” ಎಂಬ ಹೇಳಿಕೆ ನೀಡಿದ್ದಕ್ಕಾಗಿಇಸ್ಕಾನ್‌ ಈಗ ಬಿಜೆಪಿ ಸಂಸದೆ ಮೇನಕಾ ಗಾಂಧಿ ವಿರುದ್ಧ 100 ಕೋಟಿ ರೂ.ಗಳ ಮಾನನಷ್ಟ ನೋಟಿಸ್ ಕಳುಹಿಸಿದೆ. ಇಸ್ಕಾನ್ ಕೋಲ್ಕತ್ತಾದ ಉಪಾಧ್ಯಕ್ಷ ರಾಧಾರಮಣ ದಾಸ್ ಅವರ … Continued

ʼವಿಶ್ವಕಪ್ʼ ಕ್ರಿಕೆಟ್ ಅನ್ನು ʼವಿಶ್ವ ಟೆರರ್ ಕಪ್ʼ ಆಗಿ ಬದಲಿಸ್ತೇವೆ ಎಂದು ಬೆದರಿಕೆ : ಖಲಿಸ್ತಾನಿ ಭಯೋತ್ಪಾದಕನ ಪನ್ನುನ್‌ ವಿರುದ್ಧ ಎಫ್‌ ಐ ಆರ್‌ ದಾಖಲು

ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಕ್ರಿಕೆಟ್ ವಿಶ್ವಕಪ್ ಅನ್ನು “ವಿಶ್ವ ಭಯೋತ್ಪಾದಕ ಕಪ್” ಎಂದು ಪರಿವರ್ತಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ನಿಷೇಧಿತ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ (SFJ) ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಗುಜರಾತ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಮೊದಲ ಮಾಹಿತಿ … Continued

ಕೆನಡಾ ಈ ಬಗ್ಗೆ ತುಂಬಾ ಗಂಭೀರವಾಗಿದೆ…ಭಾರತದ ಜೊತೆ “ನಿಕಟ ಬಾಂಧವ್ಯಕ್ಕೆ” ಬದ್ಧವಾಗಿದೆ: ರಾಜತಾಂತ್ರಿಕ ಬಿಕ್ಕಟ್ಟಿನ ನಂತರ ವರಸೆ ಬದಲಿಸಿದ ಕೆನಡಾ ಪ್ರಧಾನಿ

ಮಾಂಟ್ರಿಯಲ್: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಕೈವಾಡವಿದೆ ಎಂಬ “ವಿಶ್ವಾಸಾರ್ಹ ಆರೋಪ”ಗಳ ಹೊರತಾಗಿಯೂ ಭಾರತದೊಂದಿಗೆ ನಿಕಟ ಸಂಬಂಧವನ್ನು ಬೆಳೆಸಲು ಕೆನಡಾ ಇನ್ನೂ ಬದ್ಧವಾಗಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿದ್ದಾರೆ ಎಂದು ಕೆನಡಾ ಮೂಲದ ನ್ಯಾಷನಲ್ ಪೋಸ್ಟ್ ವರದಿ ಮಾಡಿದೆ. ವಿಶ್ವದಾದ್ಯಂತ ಭಾರತದ ಹೆಚ್ಚುತ್ತಿರುವ ಪ್ರಭಾವವನ್ನು ಸೂಚಿಸಿದ ಟ್ರುಡೊ … Continued

ತಾವೇ ಬೈಕ್‌ನಲ್ಲಿ ಪಿಸ್ತೂಲ್ ಇಟ್ಟು ನಂತರ ಶಸ್ತ್ರಾಸ್ತ್ರ ಕಳ್ಳಸಾಗಣೆಗಾಗಿ ಆರೋಪದ ಮೇಲೆ ಶಿಕ್ಷಕನ ಬಂಧಿಸಿದ ಪೊಲೀಸರು : ಕಳ್ಳಾಟ ಬಹಿರಂಗಪಡಿಸಿದ ಸಿಸಿಟಿವಿ | ವೀಕ್ಷಿಸಿ

ಮೀರತ್: ಮೀರತ್‌ನಲ್ಲಿ, ಆರೋಪಿಯ ಮೋಟರ್‌ಬೈಕ್‌ನಲ್ಲಿ ಇಡಲಾಗಿದ್ದ ಗನ್ ಅನ್ನು ವ್ಯಕ್ತಿಯು ಅಕ್ರಮವಾಗಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಸಿಸಿಟಿವಿ ದೃಶ್ಯಾವಳಿಗಳು ಬೆಳಕಿಗೆ ಬಂದ ನಂತರ ಪೊಲೀಸರ ಕಳ್ಳಾಟವೇ ಬಯಲಾಗಿದೆ. ಅಕ್ರಮವಾಗಿ ಶಸ್ತ್ರಾಸ್ತ್ರ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಮೀರತ್‌ನಲ್ಲಿ ಕೋಚಿಂಗ್ ಸೆಂಟರ್ ಶಿಕ್ಷಕನನ್ನು ಪೊಲೀಸರು ಬಂಧಿಸಿ ಕಸ್ಟಡಿಯಲ್ಲಿ ಇರಿಸಿದ್ದರು. ಆ ವ್ಯಕ್ತಿಯ … Continued

ಇಂಫಾಲದಲ್ಲಿರುವ ಮಣಿಪುರ ಸಿಎಂ ಕುಟುಂಬದ ಮನೆಯ ಮೇಲೆ ಗುಂಪಿನಿಂದ ದಾಳಿಗೆ ಯತ್ನ

ಇಂಫಾಲ : ಮಣಿಪುರದ ರಾಜಧಾನಿ ಇಂಫಾಲ್‌ನ ಹೊರವಲಯದಲ್ಲಿರುವ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪೂರ್ವಜರ ಖಾಲಿ ಮನೆ ಮೇಲೆ ಗುಂಪೊಂದು ಗುರುವಾರ ರಾತ್ರಿ ದಾಳಿ ನಡೆಸಲು ಯತ್ನಿಸಿದೆ. ಕಣಿವೆಯಲ್ಲಿ ಭದ್ರತೆಯ ನಡುವೆಯೂ ಈ ಘಟನೆ ನಡೆದಿದೆ. ಭದ್ರತಾ ಪಡೆಗಳು ಗಾಳಿಯಲ್ಲಿ ಗುಂಡು ಹಾರಿಸಿ ಗುಂಪನ್ನು ಯಶಸ್ವಿಯಾಗಿ ಹಿಂದಕ್ಕೆ ತಳ್ಳಿದ್ದಾರೆ. ಮಣಿಪುರ ಪೊಲೀಸರು X … Continued

ವಿಶ್ವಕಪ್‌ ಕ್ರಿಕೆಟ್‌-2023 : ಭಾರತದ ಅಂತಿಮ ತಂಡ ಪ್ರಕಟ, ಗಾಯಾಳು ಅಕ್ಷರ ಪಟೇಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಆರ್. ಅಶ್ವಿನ್

ನವದೆಹಲಿ: ಭಾರತ ತಂಡವು ತನ್ನ 15 ಮಂದಿಯ ಏಕದಿನ ವಿಶ್ವಕಪ್ ತಂಡದಲ್ಲಿ ಗುರುವಾರ ಬದಲಾವಣೆ ಮಾಡಿದೆ. ಅಂತಿಮ ತಂಡವನ್ನು ಘೋಷಿಸಲು ಕೊನೆಯ ದಿನವಾದ ಗುರುವಾರ, ಗಾಯಗೊಂಡಿರುವ ಅಕ್ಷರ್ ಪಟೇಲ್ ಬದಲಿಗೆ ಅನುಭವಿ ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿದೆ. ಈ ತಿಂಗಳ ಆರಂಭದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತದ ಏಷ್ಯಾ ಕಪ್ ಸೂಪರ್ ನಾಲ್ಕರ … Continued

ಪಾಕಿಸ್ತಾನಕ್ಕೆ ಸೌದಿ ಅರೇಬಿಯಾದ ಕಠಿಣ ಸಂದೇಶ : ಹಜ್ ಯಾತ್ರಿಕರ ಸೋಗಿನಲ್ಲಿ ನಿಮ್ಮ ಭಿಕ್ಷುಕರು, ಜೇಬುಗಳ್ಳರನ್ನು ಕಳುಹಿಸಬೇಡಿ…!

ನಗದು ಕೊರತೆಯಿಂದ ಬಳಲುತ್ತಿರುವ ಪಾಕಿಸ್ತಾನಕ್ಕೆ ಮತ್ತೊಂದು ಮುಜುಗರದ ಸನ್ನಿವೇಶದಲ್ಲಿ, ಸೌದಿ ಅರೇಬಿಯಾವು ಅದಕ್ಕೆ ಖಡಕ್‌ ಸಂದೇಶ ನೀಡಿದೆ. ಹಜ್ ಯಾತ್ರಿಕರ ಸೋಗಿನಲ್ಲಿ ನಿಮ್ಮ ಭಿಕ್ಷುಕರು, ಜೇಬುಗಳ್ಳರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸಬೇಡಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಯಾಕೆಂದರೆ ಸೌದಿ ಅರೇಬಿಯಾಕ್ಕೆ ಹೋಗುವ ಹೆಚ್ಚಿನ ಪಾಕಿಸ್ತಾನಿಗಳು ಭಿಕ್ಷಾಟನೆ ಅಥವಾ ಜೇಬುಗಳ್ಳತನದಲ್ಲಿ ತೊಡಗಿಸಿಕೊಂಡಿದ್ದಾರೆ. ಇದನ್ನು ಸಾಗರೋತ್ತರ ಪಾಕಿಸ್ತಾನಿಗಳ-ಕಾರ್ಯದರ್ಶಿ ಝೀಶನ್ … Continued