ಹಾನಿಯಾದ ತೂಗು ಸೇತುವೆ ಮೇಲೆ ಭೋರ್ಗರೆವ ನದಿ ದಾಟಲು ಹುಚ್ಚು ಸಾಹಸ ಮಾಡಿದ ವ್ಯಕ್ತಿ : ಮೈ ಜುಂ ಎನ್ನುವ ದೃಶ್ಯದ ವೀಡಿಯೊ ವೈರಲ್‌

ಪ್ರವಾಹದಿಂದ ತತ್ತರಿಸಿದ ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹಾನಿಗೊಳಗಾದ ತೂಗು ಸೇತುವೆಯ ಮೂಲಕ ಭಾರೀ ಪ್ರವಾಹದಿಂದ ಉಕ್ಕಿ ಹರಿಯುತ್ತಿದ್ದ ನದಿಯನ್ನು ದಾಟಿದ್ದಾನೆ. ಈ ತನ ಹಾನಿಗೊಳಗಾದ ತೂಗು ಸೇತುವೆಯ ಮೂಲಕ ಉಕ್ಕೇರಿದ ನದಿಯನ್ನು ದಾಟಿರುವ ವೀಡಿಯೊ ದೃಶ್ಯಾವಳಿ ಹೊರಹೊಮ್ಮಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು X … Continued

ವೀಡಿಯೊ | ಭಾರತಕ್ಕೆ ಬಂದ ಎಲೋನ್ ಮಸ್ಕ್ ತಂದೆ ; ಅಯೋಧ್ಯೆ ರಾಮಮಂದಿರಕ್ಕೆ ಭೇಟಿ

ಎಲೋನ್ ಮಸ್ಕ್ ಅವರ ತಂದೆ ಎರೋಲ್ ಮಸ್ಕ್ ಅವರು ಭಾನುವಾರ ಅಯೋಧ್ಯಾ ರಾಮ ಮಂದಿರಕ್ಕೆ ಭೇಟಿ ನೀಡಲು ಭಾರತಕ್ಕೆ ಬಂದಿಳಿದರು. ಈ ಭೇಟಿಯ ಸಮಯದಲ್ಲಿ, ಎರೋಲ್ ಅವರು ವಿವಿಧ ವ್ಯವಹಾರ ಸಂಬಂಧಿತ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಗಮನಾರ್ಹವಾಗಿ, ಎರೋಲ್ ಜೂನ್ 1 ರಿಂದ ಜೂನ್ 6 ರವರೆಗೆ ಐದು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ತಮ್ಮ ಭೇಟಿಯನ್ನು ಮುಗಿಸಿದ … Continued

ವೀಡಿಯೊ | ಮದುವೆ ಮನೆಯಲ್ಲಿ ಕೂಲರ್ ವಿಚಾರಕ್ಕೆ ಮಾರಾಮಾರಿ…!

ಲಕ್ನೋ : ಮದುವೆ ಮನೆಯಲ್ಲಿ ಕೂಲರ್ (Cooler) ವಿಚಾರಕ್ಕೆ ಉಂಟಾದ ಜಗಳ ವಿಕೋಪಕ್ಕೆ ಹೋಗಿ ಹೊಡೆದಾಟ ನಡೆದ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ (Jhansi) ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗಿದೆ. ಕೂಲರ್ ವಿಚಾರವಾಗಿ ವಧು ಮತ್ತು ವರನ ಕಡೆಯವರ ಮಧ್ಯೆ ವಾಗ್ವಾದ ಪ್ರಾರಂಭವಾಗಿ ಅದು ಹಿಂಸೆಗೆ ತಿರುಗಿದೆ. ಘಟನೆ … Continued

ಇಸ್ಕಾನ್ ಜಗನ್ನಾಥ ರಥಕ್ಕೆ ಸುಖೋಯ್ ಯುದ್ಧ ವಿಮಾನದ ಟೈರ್‌…!

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿರುವ ಇಸ್ಕಾನ್ (ISKCON) ದೇವಸ್ಥಾನವು ತನ್ನ ಪ್ರಸಿದ್ಧ ಜಗನ್ನಾಥ ರಥಯಾತ್ರೆಗಾಗಿ ಸುಖೋಯ್ ಯುದ್ಧ ವಿಮಾನಗಳಿಗೆ ತಯಾರಿಸಿದ ವಿಶೇಷ ಟೈರ್‌ಗಳನ್ನು ರಥದ ಚಕ್ರಗಳಿಗೆ ಅಳವಡಿಸಿದೆ. ಸುಮಾರು ಇಪ್ಪತ್ತು ವರ್ಷಗಳ ಹುಡುಕಾಟದ ನಂತರ ಈ ನವೀನ ಬದಲಾವಣೆಯನ್ನು ಮಾಡಲಾಗಿದೆ ಎಂದು ತಿಳಿಸಲಾಗಿದೆ. ಇಸ್ಕಾನ್ ಕೋಲ್ಕತ್ತಾ ಜಗನ್ನಾಥ ರಥದ ಚಕ್ರಗಳನ್ನು ಸುಧಾರಿಸಲು ಸೂಕ್ತವಾದ ಪರ್ಯಾಯ … Continued

ದೇಶದಲ್ಲಿ ಮೇ ತಿಂಗಳಲ್ಲಿ 2.01 ಲಕ್ಷ ಕೋಟಿ ರೂ. ಜಿಎಸ್‌ ಟಿ ಸಂಗ್ರಹ ; ಕಳೆದ ವರ್ಷ ಮೇ ತಿಂಗಳಿಗೆ ಹೋಲಿಸಿದರೆ 16.4% ಹೆಚ್ಚಳ

ನವದೆಹಲಿ: ಹಣಕಾಸು ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, 2025ರ ಮೇ ತಿಂಗಳಲ್ಲಿ ಭಾರತದ ಒಟ್ಟು ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವು 2.01 ಲಕ್ಷ ಕೋಟಿ ರೂ.ಗಳನ್ನು ತಲುಪಿದ್ದು, ಇದು 2024 ರ ಮೇ ತಿಂಗಳಲ್ಲಿ ಸಂಗ್ರಹಿಸಲಾದ 1.72 ಲಕ್ಷ ಕೋಟಿ ರೂ.ಗಳಿಗಿಂತ ಶೇ. 16.4 ರಷ್ಟು ಹೆಚ್ಚಾಗಿದೆ. ಏಪ್ರಿಲ್ 2025 … Continued

ಅಪರೂಪದ ಫುಟ್ಬಾಲ್‌ ಪಂದ್ಯ | ಪರಿಣತರಂತೆ ಹುಡುಗನೊಂದಿಗೆ ಫುಟ್ಬಾಲ್ ಆಡುವ ಕಾಗೆ ; ಬೆರಗಾದ ಇಂಟರ್ನೆಟ್‌-ವೀಡಿಯೊ ವೀಕ್ಷಿಸಿ

ಕಾಗೆಯೊಂದು, ತನ್ನ ಕೊಕ್ಕನ್ನು ಬಳಸಿ ಚೆಂಡನ್ನು ಹಿಂದಕ್ಕೆ ಮತ್ತು ಮುಂದಕ್ಕೆ ಕಳುಹಿಸುತ್ತಾ ಹುಡುಗನೊಟ್ಟಿಗೆ ಫುಟ್ಬಾಲ್ ಆಡುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಸಂಚಲನ ಮೂಡಿಸಿದೆ.ದಕ್ಷಿಣ ಗೋವಾದಲ್ಲಿ ಕಾಗೆಯು ಹುಡುಗನ ಜೊತೆ ಸಣ್ಣ ಚೆಂಡಿನಲ್ಲಿ ಫುಟ್ಬಾಲ್ ಆಡುವ ಹೃದಯಸ್ಪರ್ಶಿ ವೀಡಿಯೊ ಪ್ರಸ್ತುತ ಇಂಟರ್ನೆಟ್‌ ಅನ್ನು ಬೆರಗಾಗಿಸಿದೆ. ಈ ಪಂದ್ಯವನ್ನು ಅತ್ಯಂತ ಮುದ್ದಾದ ಪಂದ್ಯ ಹಾಗೂ ಅಪರೂಪದಲ್ಲಿ ಅಪರೂಪದ ಪಂದ್ಯ ಎಂದು … Continued

ಪಾಕಿಸ್ತಾನ ‘ಭಿಕ್ಷಾ ಪಾತ್ರೆ’ ಹಿಡಿದು ಜಗತ್ತಿನಾದ್ಯಂತ ಸುತ್ತುತ್ತಿದೆ ಎಂದು ಒಪ್ಪಿಕೊಂಡ ಪಾಕ್‌ ಪ್ರಧಾನಿ : ಆದರೆ….

ಕ್ವೆಟ್ಟಾ: ಅಂತಾರಾಷ್ಟ್ರೀಯ ಸಮುದಾಯವು ಪಾಕಿಸ್ತಾನವು ತಮ್ಮ ಮುಂದೆ ‘ಭಿಕ್ಷಾ ಪಾತ್ರೆ’ಯೊಂದಿಗೆ ಬರುವುದನ್ನು ನಿರೀಕ್ಷೆ ಮಾಡುವುದಿಲ್ಲ. ಬದಲಿಗೆ ವ್ಯಾಪಾರ, ಹೂಡಿಕೆ ಮತ್ತು ನಾವೀನ್ಯತೆಯಲ್ಲಿ ಸಮಾನ ಪಾಲುದಾರಿಕೆಯ ಆಧಾರದ ಮೇಲೆ ಸಂಬಂಧಗಳನ್ನು ಮುಂದುವರಿಸಲು ಪ್ರಯತ್ನಿಸುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಶನಿವಾರ ಹೇಳಿದ್ದಾರೆ. ಈ ಮೂಲಕ ಅವರು ಪರೋಕ್ಷವಾಗಿ ಪಾಕಿಸ್ತಾನ ಭಿಕ್ಷಾ ಪಾತ್ರೆ ಹಿಡಿದು ವಿವಿಧ ದೇಶಗಳನ್ನು … Continued

ಇಂದಿನಿಂದ (ಜೂನ್ 1) ಹಳೆಯ ಐಫೋನ್-ಆಂಡ್ರಾಯ್ಡ್ ಫೋನ್‌ಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಲಿದೆ : ಸ್ಮಾರ್ಟ್‌ಫೋನ್‌ಗಳ ಪಟ್ಟಿ…

ನವದೆಹಲಿ: ಜೂನ್ 1 ರಿಂದ ಕೆಲವು ಐಫೋನ್‌ (iPhones)ಗಳು ಮತ್ತು ಹಳೆಯ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಲಿದೆ. ಈ ಹಿಂದೆ, ಈ ಕ್ರಮವು ಮೇ 2025 ರಲ್ಲಿ ಜಾರಿಗೆ ಬರಲಿದೆ ಎಂದು ಕಂಪನಿ ಹೇಳಿತ್ತು. ಆದಾಗ್ಯೂ, ಬಳಕೆದಾರರು ತಮ್ಮ ಫೋನ್‌ಗಳನ್ನು ಬದಲಾಯಿಸಲು ಹೆಚ್ಚಿನ ಸಮಯ ನೀಡಲು ಅದನ್ನು ಜೂನ್‌ 1ಕ್ಕೆ ಮುಂದೂಡಿತು. ಜೂನ್ 1 ರಿಂದ … Continued

ಭಾರತದ 6 ಯುದ್ಧವಿಮಾನ ಹೊಡೆದಿದ್ದೇವೆ ಎಂಬ ಪಾಕ್‌ ಪ್ರಧಾನಿ ಹೇಳಿಕೆ ಶುದ್ಧ ಸುಳ್ಳು ; ಆರಂಭಿಕ ನಷ್ಟ ಸರಿಪಡಿಸಿಕೊಂಡು ಪಾಕ್ ಮೇಲೆ ನಿಖರ ದಾಳಿ-ಸಿಡಿಎಸ್ ಅನಿಲ ಚೌಹಾಣ

ನವದೆಹಲಿ: ಆಪರೇಷನ್ ಸಿಂಧೂರ ನಂತರದ ನಾಲ್ಕು ದಿನಗಳ ಮಿಲಿಟರಿ ಕಾರ್ಯಾಚರಣೆಯಲ್ಲಿ ಆರು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂಬ ಪಾಕಿಸ್ತಾನದ ಹೇಳಿಕೆಯನ್ನು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ ಚೌಹಾಣ ಸಾರಾಸಗಟಾಗಿ ನಿರಾಕರಿಸಿದ್ದಾರೆ. ಆದರೆ, ಅವರ ಮಾತುಗಳಿಂದ ಅನಿರ್ದಿಷ್ಟ ಸಂಖ್ಯೆಯ ಯುದ್ಧ ವಿಮಾನಗಳನ್ನು ಕಳೆದುಕೊಂಡಿರುವುದನ್ನು ಭಾರತದ ಸೇನೆ ಮೊದಲ ಬಾರಿಗೆ ಒಪ್ಪಿಕೊಂಡಂತಿದೆ. ಭಾರತವು “ಯುದ್ಧತಂತ್ರದ … Continued

1.5 ಕೆಜಿ ಚಿನ್ನದ ಆಸೆಗಾಗಿ ಅಜ್ಜನಿಂದಲೇ 2 ವರ್ಷದ ಮೊಮ್ಮಗನ ಅಪಹರಣ…!

ರಾಯಸೇನ್: ಕಾಂಗ್ರೆಸ್ ಶಾಸಕ (congress MLA) ದೇವೇಂದ್ರ ಪಟೇಲ್ ( Devendra Patel) ಅವರ ಸೋದರಳಿಯ ಯೋಗೇಂದ್ರ ಪಟೇಲ್ ಅವರ ಎರಡು ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ಅಜ್ಜ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಮಗುವಿನ ಅಜ್ಜನೇ 1.5 ಕೆಜಿ ಚಿನ್ನದ ಆಸೆಗಾಗಿ ಎರಡು ವರ್ಷದ ಮೊಮ್ಮಗನನ್ನು ಅಪಹರಿಸಿದ್ದು ನಂತರ ಬೆಳಕಿಗೆ ಬಂದಿದೆ..! ಶಾಸಕ ದೇವೇಂದ್ರ ಪಟೇಲ್ … Continued