ನಟ ಕಮಲ್‌ ಹಾಸನ್‌ ಗೆ ಭರ್ಜರಿ ಯಶಸ್ಸು ತಂದುಕೊಟ್ಟ 36 ವರ್ಷಗಳ ಹಿಂದಿನ ಕ್ಲಾಸಿಕ್‌ ಸಿನೆಮಾ ಈಗ ಮರು ಬಿಡುಗಡೆ

ಭಾರತೀಯ ಚಿತ್ರರಂಗದ ಮೇರು ನಟ ಕಮಲ್‌ ಹಾಸನ್‌ ಅವರು, ಈಗ ಸಿನಿ ಪ್ರಿಯರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅವರ ವೃತ್ತಿ ಜೀವನದ ಕ್ಲಾಸಿಕ್‌ ಸಿನಿಮಾಗಳಲ್ಲಿ ಒಂದಾದ ಪುಷ್ಪಕ ವಿಮಾನ ಸಿನಿಮಾ ಈಗ ಮರು ಬಿಡುಗಡೆ ಆಗಲಿದೆ. ಈ ವಿಚಾರವನ್ನು ಸೋಷಿಯಲ್‌ ಮೀಡಿಯಾದಲ್ಲಿ ಕಮಲ್‌ ಹಾಸನ್‌ ಒಡೆತನದ ರಾಜ್ ಕಮಲ್‌ ಫಿಲಂಸ್‌ ಇಂಟರ್‌ನ್ಯಾಷನಲ್‌ ಹಂಚಿಕೊಂಡಿದೆ. ಸಿಂಗೀತಂ ಶ್ರೀನಿವಾಸ್‌ … Continued

ಜಿಮ್‌ನಲ್ಲಿನ ಟ್ರೆಡ್‌ಮಿಲ್‌ನಲ್ಲಿ ಓಡುತ್ತಿರುವಾಗ ಕುಸಿದುಬಿದ್ದು ಮೃತಪಟ್ಟ 21 ವರ್ಷದ ಯುವಕ | ವೀಡಿಯೊ

ನವದೆಹಲಿ: ಆಘಾತಕಾರಿ ಘಟನೆಯಲ್ಲಿ ಟ್ರೆಡ್‌ಮಿಲ್‌ನಲ್ಲಿ ಓಡುತ್ತಿರುವಾಗ ಯುವಕನೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನ ಜಿಮ್‌ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ದುರದೃಷ್ಟವಶಾತ್, 21 ವರ್ಷದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈತ ತಂದೆ-ತಾಯಿಗಳಿಗೆ ಏಕೈಕ ಮಗನಾಗಿದ್ದರು ಮತ್ತು ನೋಯ್ಡಾದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ … Continued

ʼಇಂಡಿಯಾʼ ಮೈತ್ರಿಕೂಟದಲ್ಲಿ ಭಿನ್ನಶ್ರುತಿ : ಈ ಬಗ್ಗೆ ನನಗೆ ತಿಳಿದಿಲ್ಲ, ನಾನು ಪತ್ರಕರ್ತರನ್ನು ಬೆಂಬಲಿಸ್ತೇನೆ’: 14 ಸುದ್ದಿ ನಿರೂಪಕರ ಶೋ ಬಹಿಷ್ಕಾರದ ನಂತರ ನಿತೀಶಕುಮಾರ ಪ್ರತಿಕ್ರಿಯೆ…

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ ಬಹಿಷ್ಕರಿಸಿದ ಪತ್ರಕರ್ತರ ಬೆಂಬಲಕ್ಕೆ ನಿಂತಿದ್ದಾರೆ, ಪ್ರತಿಯೊಬ್ಬರಿಗೂ ಅವರ ಹಕ್ಕುಗಳಿವೆ ಎಂದು ಶನಿವಾರ ಅವರು ಹೇಳಿದ್ದಾರೆ. ವಿಪಕ್ಷಗಳ ಮೈತ್ರಿಕೂಟ- ಇಂಡಿಯಾ 14 ದೂರದರ್ಶನ ಸುದ್ದಿ ನಿರೂಪಕರನ್ನು ಬಹಿಷ್ಕರಿಸುವುದಾಗಿ ಘೋಷಿಸಿದ ಎರಡೇ ದಿನಗಳಲ್ಲಿ ಅವರ ಹೇಳಿಕೆ ಬಂದಿದೆ. ನಿತೀಶಕುಮಾರ ಅವರ ಜನತಾ ದಳ (ಯುನೈಟೆಡ್)ವು 26-ಪಕ್ಷಗಳ … Continued

ಉದ್ದನೆ ಕೂದಲು ಬೆಳೆಸುವುದರಲ್ಲಿ ವಿಶ್ವ ದಾಖಲೆ ಮಾಡಿದ ಭಾರತದ 15 ವರ್ಷದ ಹುಡುಗ… ಈತನ ಕೂದಲಿನ ಉದ್ದವೆಷ್ಟು ಗೊತ್ತಾ… | ವೀಕ್ಷಿಸಿ

ಉತ್ತರ ಪ್ರದೇಶದ 15 ವರ್ಷದ ಸಿದಕ್‌ದೀಪ್ ಸಿಂಗ್ ಚಹಾಲ್ ಅವರು ಹದಿಹರೆಯದ ಹುಡುಗನಾಗಿ ಉದ್ದನೆಯ ಕೂದಲ ಬೆಳೆಸುವುದರಲ್ಲಿ ಗಿನ್ನೆಸ್ ವಿಶ್ವ ದಾಖಲೆ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾನೆ. ಎಂದಿಗೂ ಕತ್ತರಿಸದ ಹದಿಹರೆಯದ ಬಾಲಕನ ಕೂದಲು, 4 ಅಡಿ ಮತ್ತು 9.5 ಇಂಚು ಉದ್ದವಾಗಿದೆ. ಚಹಾಲ್‌ ತನ್ನ ಉದ್ದನೆಯ ಕೂದಲನ್ನು ವಾರಕ್ಕೆ ಎರಡು ಬಾರಿ ತೊಳೆಯುವ … Continued

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಒಳನುಸುಳಲು ಯತ್ನಿಸುತ್ತಿದ್ದ 3 ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ಒಳನುಸುಳಲು ಯತ್ನಿಸುತ್ತಿದ್ದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನೆ, ಪೊಲೀಸ್ ಮತ್ತು ಗುಪ್ತಚರ ಸಂಸ್ಥೆಗಳು ಜಂಟಿ ಕಾರ್ಯಾಚರಣೆ ವೇಳೆ ಮೂವರು ಭಯೋತ್ಪಾದಕರು ಒಳನುಸುಳಲು ಯತ್ನಿಸಿದ್ದು, ಅಲರ್ಟ್ ಪಡೆಗಳ ಗಮನಕ್ಕೆ ಬಂದಿದೆ. ಹತ್ಯೆಗೀಡಾದ ಭಯೋತ್ಪಾದಕರ … Continued

ಒಂದು ಇಲಿ ಹಿಡಿಯಲು ರೈಲ್ವೆಯ ಲಕ್ನೋ ವಿಭಾಗ ಮಾಡಿದ ಖರ್ಚು ಸರಾಸರಿ 41 ಸಾವಿರ ರೂ….!

ನವದೆಹಲಿ : ಭಾರತದಲ್ಲಿ ಇಲಿಯನ್ನು ಹಿಡಿಯುವುದು ದೊಡ್ಡ ವಿಷಯವೇನಲ್ಲ ಏಕೆಂದರೆ ಅದಕ್ಕೆ ಸ್ವಲ್ಪ ಪ್ರಯತ್ನ ಪಡಬೇಕಾಗಬಹುದು. ಆದರೆ ಉತ್ತರ ರೈಲ್ವೆಯ ಲಕ್ನೋ ವಿಭಾಗವು ಒಂದು ಇಲಿಯನ್ನು ಹಿಡಿಯಲು ಸರಾಸರಿ 41,000 ರೂ.ಗಳನ್ನು ವೆಚ್ಚ ಮಾಡಿದೆ ಎಂದು ವರದಿಯೊಂದು ಹೇಳಿದೆ. ನೀಮಚ್ ಮೂಲದ ಕಾರ್ಯಕರ್ತ ಚಂದ್ರಶೇಖರ ಗೌರ್ ಎಂಬವರು ಸಲ್ಲಿಸಿದ ಮಾಹಿತಿ ಹಕ್ಕು (ಆರ್‌ಟಿಐ) ಅರ್ಜಿಗೆ ಪ್ರತಿಕ್ರಿಯೆಯಾಗಿ … Continued

ತಮಿಳುನಾಡಿನಲ್ಲಿ ದೇವಸ್ಥಾನದ ಅರ್ಚಕರಾದ ಮೂವರು ಯುವತಿಯರು…

ಚೆನ್ನೈ: ವೃತ್ತಿಯಲ್ಲಿನ ಲಿಂಗದ ಅಂತರ ನಿವಾರಿಸುವ ಅವಕಾಶ ಬಳಸಿಕೊಂಡು, ಮೂವರು ಯುವತಿಯರು ದೇವಸ್ಥಾನದಲ್ಲಿ ಅರ್ಚಕ ವೃತ್ತಿಯನ್ನು ಸ್ವೀಕರಿಸಲು ನಿರ್ಧರಿಸಿದ್ದಾರೆ. ದೇವಸ್ಥಾನಗಳಲ್ಲಿ ಅರ್ಚಕ ವೃತ್ತಿ ಸ್ವೀಕರಿಸಿದ ಮೂವರು ಯುವತಿಯರಲ್ಲಿ ಒಬ್ಬರು ಕುಟುಂಬದಲ್ಲಿ ಮೊದಲ ಪದವೀಧರರು, ಇನ್ನೊಬ್ಬರು ಪದವೀಧರರು ಮತ್ತು ಮೂರನೆಯವರು ಸ್ನಾತಕೋತ್ತರ ಪದವೀಧರರಾಗಿದ್ದಾರೆ. ಸಂಬಳವು ಅತ್ಯಲ್ಪವಾಗಿದೆ ಆದರೆ ದೇವರು ತಮ್ಮ ಅಗತ್ಯಗಳನ್ನು ಪೂರೈಸುತ್ತಾನೆ ಎಂದು ಹೇಳುವ ಯುವತಿಯರಿಗೆ … Continued

ವೀಡಿಯೊ…| ಮಿಲಿಟರಿ ಸಮವಸ್ತ್ರ ಧರಿಸಿ ಕೊನೆ ಬಾರಿಗೆ ತಂದೆಯ ಪಾರ್ಥಿವ ಶರೀರಕ್ಕೆ ಸೆಲ್ಯೂಟ್ ಮಾಡಿದ ಹುತಾತ್ಮ ಕರ್ನಲ್ ಮನ್‌ಪ್ರೀತ್ ಸಿಂಗ್ ಅವರ 6 ವರ್ಷದ ಮಗ

ಚಂಡೀಗಢ : ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಮೂವರ ಪೈಕಿ ಒಬ್ಬರಾದ ಕರ್ನಲ್ ಮನ್‌ಪ್ರೀತ್ ಸಿಂಗ್ ಅವರ ಆರು ವರ್ಷದ ಮಗ ಮೊಹಾಲಿ ಜಿಲ್ಲೆಯ ಮುಲ್ಲನ್‌ಪುರದ ಮನೆಗೆ ತಂದೆಯ ಪಾರ್ಥಿವ ಶರೀರ ತಲುಪುತ್ತಿದ್ದಂತೆ ಮಿಲಿಟರಿ ಬಟ್ಟೆ ಧರಿಸಿ ಸೆಲ್ಯೂಟ್‌ ಮಾಡುವ ಮೂಲಕ ತಂದೆಗೆ ಗೌರವ ನಮನ ಸಲ್ಲಿಸಿದ್ದಾನೆ. ಶುಕ್ರವಾರ ಕೊನೆಯ ಬಾರಿಗೆ ಕರ್ನಲ್ … Continued

ನಿಪಾ ವೈರಸ್ ಸಾವಿನ ಪ್ರಮಾಣ 40%-70%, ಕೋವಿಡ್‌ಗಿಂತ ಬಹಳ ಹೆಚ್ಚು: ಐಸಿಎಂಆರ್ ಎಚ್ಚರಿಕೆ

ನವದೆಹಲಿ: ಕೋವಿಡ್-19 ಸೋಂಕಿಗೆ ಹೋಲಿಸಿದರೆ ನಿಪಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ಮರಣ ಪ್ರಮಾಣವು ತುಂಬಾ ಹೆಚ್ಚಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಹಾನಿರ್ದೇಶಕ ರಾಜೀಬ ಬಹ್ಲ್ ಶುಕ್ರವಾರ ಎಚ್ಚರಿಸಿದ್ದಾರೆ. ನಿಪಾ ವೈರಸ್ ಪ್ರಕರಣಗಳಲ್ಲಿ ಮರಣ ಪ್ರಮಾಣವು ಶೇಕಡಾ 40 ರಿಂದ 70 ರಷ್ಟಿದೆ, ಕೋವಿಡ್‌ನಲ್ಲಿನ ಮರಣ ಪ್ರಮಾಣವು ಶೇಕಡಾ 2ರಿಂದ 3 ರಷ್ಟಿದೆ … Continued

2023 : ಟೈಮ್ ಮ್ಯಾಗಜೀನ್‌ ವಿಶ್ವದ ಟಾಪ್‌-100 ಅತ್ಯುತ್ತಮ ಕಂಪನಿಗಳ ಪಟ್ಟಿಯಲ್ಲಿ ಭಾರತದ ಇನ್ಫೋಸಿಸ್ ಗೆ ಮಾತ್ರ ಸ್ಥಾನ ; ವಿಶ್ವದ ಟಾಪ್‌- 10 ಕಂಪನಿಗಳ ಪಟ್ಟಿ…

ನವದೆಹಲಿ: 2023ರ ಟೈಮ್ ಮ್ಯಾಗಜೀನ್‌ನ ವಿಶ್ವದ ಅತ್ಯುತ್ತಮ ಅಗ್ರ 100 ಕಂಪನಿಗಳ ಪಟ್ಟಿಯಲ್ಲಿ ಇನ್ಫೋಸಿಸ್‌ (Infosys) ಮಾತ್ರ ಸ್ಥಾನ ಪಡೆದ ಭಾರತದ ಏಕೈಕ ಕಂಪನಿಯಾಗಿದೆ. ಬೆಂಗಳೂರು ಮೂಲದ ಜಾಗತಿಕ ಸಲಹಾ ಮತ್ತು ಐಟಿ (IT) ಸೇವೆಗಳ ಕಂಪನಿಯು ಒಟ್ಟಾರೆ 88.38 ಅಂಕಗಳೊಂದಿಗೆ 64ನೇ ಸ್ಥಾನದಲ್ಲಿದೆ. ನಾವು ಟಾಪ್ 3 ಜಾಗತಿಕ ವೃತ್ತಿಪರ ಸೇವಾ ಸಂಸ್ಥೆಗಳಲ್ಲಿದ್ದೇವೆ ಮತ್ತು … Continued