ಲಾಕ್‌ಡೌನ್‌ ಹೊರತಾಗಿಯೂ ಕಲ್ಮಷ ಗಾಳಿಯಿಂದ ೨೦೨೦ರಲ್ಲಿ ೫೪,೦೦೦ ಜನರ ಸಾವು

ನವದೆಹಲಿ: ಕೋವಿಡ್‌-೧೯ ಲಾಕ್‌ಡೌನ್‌ಗಳ ಹೊರತಾಗಿಯೂ ದೆಹಲಿಯಲ್ಲಿ ೨೦೨೦ರಲ್ಲಿ ದೆಹಲಿಯಲ್ಲಿ ೫೪,೦೦೦ ಜನರು ಕಳಪೆ ಗುಣಮಟ್ಟದ ವಾಯುವಿನ ಕಾರಣದಿಂದ ಮೃತಪಟ್ಟಿದ್ದಾರೆಂದು ಅಧ್ಯಯನವೊಂದು ತಿಳಿಸಿದೆ. ಕೊರೊನಾ ಲಾಕ್‌ಡೌನ್‌ ಪರಿಣಾಮವಾಗಿ ಕೆಲವು ನಗರಗಳು ಗಾಳಿಯ ಗುಣಮಟ್ಟದಲ್ಲಿ ಅಲ್ಪ ಸುಧಾರಣೆಗಳನ್ನು ಕಂಡರೆ, ದೆಹಲಿಯಲ್ಲಿನ ವಾಯುಮಾಲಿನ್ಯದ ವಿನಾಶಕಾರಿ ಪರಿಣಾಮ ಸ್ಪಷ್ಟವಾಗಿ ಗೋಚರವಗುತ್ತದೆ ಎಂದು ಗ್ರೀನ್‌ಪೀಸ್‌ ಆಗ್ನೇಯ ಏಷ್ಯಾ ಜರ್ನಲ್‌ ಪ್ರಕಟಿಸಿದೆ. ಲೈವ್ ಕಾಸ್ಟ್ … Continued

ಭಾರತದ ಮೆಟ್ರೋ ಮ್ಯಾನ್‌ ಇ ಶ್ರೀಧರನ್‌ ಬಿಜೆಪಿಗೆ ಸೇರಲು ನಿರ್ಧಾರ 

  ಭಾರತದ ಮೆಟ್ರೋ ಮ್ಯಾನ್‌, ಇ ಶ್ರೀಧರನ್ ಅವರು ಕೇರಳ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳಿರುವಾಗ ಬಿಜೆಪಿಗೆ ಸೇರಲಿದ್ದಾರೆ. ಕಳೆದ ೧೦ ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ತರಲು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಿದರೂ ಆದರೆ ರಾಜಕಾರಣಿಗಳ ಪ್ರತಿರೋಧವನ್ನು ಎದುರಿಸಿಸಬೇಕಾಯಿತು. “ಪಕ್ಷಗಳು ತಮ್ಮ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳುತ್ತವೆ” ಎಂದು ಅವರು ಹೇಳಿದ ಅವರು, ನರೇಂದ್ರ ಮೋದಿ ಅವರು … Continued

ಪ್ರಧಾನಿ ನಿಂದಿಸಲು ಮಾತ್ರ ನಾವು ಇಲ್ಲಿದ್ದೇವೆಯೇ?

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸತ್ ಸದಸ್ಯ ದಿನೇಶ್ ತ್ರಿವೇದಿ ಸದನದಲ್ಲಿ ತಮ್ಮ ರಾಜೀನಾಮೆಯನ್ನು ಪ್ರಕಟಿಸಿದ್ದು, ಈ ಬೇಸಿಗೆಯಲ್ಲಿ ರಾಜ್ಯದ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳದ ಆಡಳಿತ ಪಕ್ಷವನ್ನು ತೊರೆದ ತೀರ ಇತ್ತೀಚಿನವರಲ್ಲಿ ಪ್ರಮುಖರು. ಅಪೃ ರಾಜಕೀಯ ಅನುಭವ ಹೊಂದಿರುವ ಹಾಗೂ ಕೇಂದ್ರದ ರೈಲ್ವೆ ಸಚಿವರಾಗಿ ಸಾಕಷ್ಟು ಹೆಸರು ಮಾಡಿದ್ದ ಅವರು ರಾಜೀನಾಮೆ ಹಿಂದಿನ ಕಾರಣಗಳ ಹಿಂದೂಸ್ಥಾನ … Continued

ಪ್ರಿಯಾ ರಮಣಿಗೆ ಗೆಲುವು ಇತರ ಪೀಡಿತ ಮಹಿಳೆಯರಿಗೆ ಪ್ರೇರಣೆ

ಪ್ರಿಯಾ ರಮಣಿ ಶಕ್ತಿಯುತ ವ್ಯಕ್ತಿಯ ವಿರುದ್ಧ ಹೋರಾಟದಲ್ಲಿ ಗೆದ್ದಿದ್ದಾಳೆ. ಖ್ಯಾತ ಪತ್ರಕರ್ತ ಎಂ.ಜೆ.ಅಕ್ಬರ್‌ ಅವರು ಈಕೆಯ ವಿರುದ್ಧ ಹೂಡಿದ್ದ ಮಾನನಷ್ಟ ಪ್ರಮರಣದಲ್ಲಿ ಆಕೆಗೆ ಕ್ಷಮೆಯಾಚಿಸಲು ಅವಕಾಶ ನೀಡಲಾಯಿತು. ಅವಳು ಹಿಂತೆಗೆದುಕೊಂಡಿದ್ದರೆ ಕೆಲವರು ಅವಳನ್ನು ದೂಷಿಸುತ್ತಿದ್ದರು. ಆದರೆ ಪ್ರಿಯಾ, ತನ್ನ ಕುಟುಂಬದ ಬೆಂಬಲದೊಂದಿಗೆ, ಹಿತೈಷಿಗಳು, ಸಹೋದ್ಯೋಗಿಗಳು ಮತ್ತು ತನ್ನ ಕಾರಣವನ್ನು ಬಲಪಡಿಸಲು ಮಾತನಾಡಿದ ಇತರ ಮಹಿಳೆಯರ ಬೆಂಬಲದೊಂದಿಗೆ, … Continued

ಎಂಜೆ ಅಕ್ಬರ್‌ ಮಾನನಷ್ಟ ಮೊಕದ್ದಮೆ ಪ್ರಕರಣ: ಪತ್ರಕರ್ತೆ ಪ್ರಿಯಾರಮಣಿ ಖುಲಾಸೆ

ನವದೆಹಲಿ: ಎಂಜೆ ಅಕ್ಬರ್ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ (ಮೀ ಟೂ) ಮಾಡಿದ ನಂತರ ಪ್ರಿಯಾರಮಣಿ ವಿರುದ್ಧ ಎಂಜೆ ಅಕ್ಬರ್‌ ಹೂಡಿದ್ದ ಮಾನನಷ್ಟ ಮೊಕದ್ದಮೆಯಿಂದ ದೆಹಲಿ ನ್ಯಾಯಾಲಯ ಬುಧವಾರ ಪ್ರಿಯಾ ರಮಣಿಯನ್ನು ಖುಲಾಸೆಗೊಳಿಸಿದೆ. ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ಪರಿಣಾಮವನ್ನು ಸಮಾಜವು ಅರ್ಥಮಾಡಿಕೊಳ್ಳಬೇಕು” ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ … Continued

ರೈತರಿಂದ ರೈಲು ತಡೆ, ರೈಲುಗಳಿಗೆ ಹೆಚ್ಚಿನ ಭದ್ರತೆ

  ನವ ದೆಹಲಿ: ಫೆ.೧೮ರಂದು ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ದೇಶಾದ್ಯಂತ ನಾಲ್ಕು ಗಂಟೆಗಳ ರೈಲು ದಿಗ್ಬಂಧನಕ್ಕೆ ರೈತ ಸಂಘಟನೆಗಳು ಕರೆ ನೀಡಿದ್ದರಿಂದ ರೈಲ್ವೆ ಇಲಾಖೆಯು ಭದ್ರತೆ ಬಿಗಿಗೊಳಿಸಿದೆ ಮತ್ತು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಾದ್ಯಂತ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ … Continued

ಪಂಜಾಬ್‌ ಸ್ಥಳಿಯ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ಗೆ ಭಾರಿ ಗೆಲುವು

ಪಂಜಾಬ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಚುನಾವಣೆ ನಡೆದ ೮ ಪುರಸಭೆಗಳಲ್ಲಿ ೭ರಲ್ಲಿ ಜಯಭೇರಿ ಬಾರಿಸಿದೆ. ಮೊಗಾ, ಹೋಶಿಯಾರ್‌ಪುರ್, ಕಪುರ್ಥಲಾ, ಅಬೋಹರ್, ಪಠಾಣ್‌ಕೋಟ್, ಬಟಾಲಾ, ಮತ್ತು ಬಟಿಂಡಾ ಎಂಬ ಏಳು ನಿಗಮಗಳ ಫಲಿತಾಂಶಗಳನ್ನು ಬುಧವಾರ ಘೋಷಿಸಲಾಗಿದ್ದು, ಕಾಂಗ್ರೆಸ್ ಸ್ಪಷ್ಟವಾಗಿ ಬಹುಮತ ಪಡೆದುಕೊಂಡಿದೆ. ಬಿಜೆಪಿ, ಶಿರೋಮಣಿ ಅಕಾಲಿದಳ ಹಾಗೂ ಆಮ್‌ ಆದ್ಮಿ … Continued

ಹೋರಾಟ ತೀವ್ರಕ್ಕೆ ದೆಹಲಿ ಗಡಿ ಬಳಿ ಜಮಾಯಿಸಲು ರೈತರಿಗೆ ಮನವಿ

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್‌ ರಾಜ್ಯಾದ್ಯಂತ ಆಯೋಜಿಸಲಾಗಿರುವ ಮಹಾಪಂಚಾಯತ್‌ಗಳನ್ನು ರದ್ದುಗೊಳಿಸಿ ರಾಷ್ಟ್ರವ್ಯಾಪಿ ನಡೆಯುವ ರೈಲು ರೋಕೊ ಯಶಸ್ವಿಗೊಳಿಸಲು ದೆಹಲಿ ಗಡಿಗೆ ತೆರಳುವಂತೆ ೩೨ ಪಂಜಾಬ್‌ ರೈತ ಸಂಘಟನೆಗಳ ವೇದಿಕೆ ರಾಜ್ಯದ ರೈತರಿಗೆ ಕೋರಿದೆ. ಮೂರು ಕೃಷಿ ಕಾನೂನುಗಳ ಅಪಾಯಗಳ ಬಗ್ಗೆ ರೈತರಿಗೆ ಮನವರಿಕೆಯಾಗಿರುವುದರಿಂದ ಮಹಾಪಂಚಾಯತ್‌ಗಳನ್ನು ರದ್ದುಪಡಿಸಲಾಗಿದೆ. ಜನವರಿ ೨೬ರ ನಂತರ ಪ್ರತಿಭಟನಾ ಸ್ಥಳದಲ್ಲಿ … Continued

ಮನೆ ಕಟ್ಟಲು ಕೂಡಿಟ್ಟಿದ್ದ ೫ ಲಕ್ಷ ರೂ. ಗೆದ್ದಲು ಪಾಲು

ಹೈದರಾಬಾದ್‌: ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿನ ಉದ್ಯಮಿಯೊಬ್ಬರು ಮನೆಕಟ್ಟಲು ಟ್ರಂಕ್‌ನಲ್ಲಿ ಕೂಡಿಟ್ಟಿದ್ದ ಸುಮಾರು ಐದು ಲಕ್ಷ ನಗದು ಹಣ ಗೆದ್ದಲು ತಿಂದು ಹರಿದು ಚಿಂದಿಯಾಗಿ ಬಳಕೆಗೆ ಬಾರದಂತಾಗಿದೆ. ಹಂದಿ ವ್ಯಾಪಾರಿಯಾಗಿರುವ ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಮೈಲಾವರಮ್‌ ಗ್ರಾಮದ ನಿವಾಸಿಯಾಗಿರುವ ಬಿಜಿಲ್‌ ಜಮಾಲಯ್ಯ ಎಂಬಾತ ತಾನು ದುಡಿದ ಹಣವನ್ನು ಬ್ಯಾಂಕ್‌ನಲ್ಲಿ ಇಡುವ ಬದಲು, ಕಬ್ಬಿಣದ ಟ್ರಂಕ್‌ನಲ್ಲಿ … Continued

ಟೂಲ್‌ಕಿಟ್‌ ಆರೋಪ ನಿಕಿತಾಗೆ ೩ ವಾರಗಳ ನಿರೀಕ್ಷಣಾ ಜಾಮೀನು

ಟೂಲ್‌ಕಿಟ್‌ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ನಿಕಿತಾ ಜೇಕಬ್‌ ಅವರಿಗೆ ಬಾಂಬೆ ಉಚ್ಚ ನ್ಯಾಯಾಲಯ ಮೂರು ವಾರಗಳ ನಿರೀಕ್ಷಣಾ ಜಾಮೀನು ನೀಡಿದೆ. ನಿಕಿತಾ ವಿರುದ್ಧ ದೆಹಲಿಯಲ್ಲಿ ಜಾಮೀನು ರಹಿತ ವಾರಂಟ್‌ ಹೊರಡಿಸಲಾಗಿದ್ದರಿಂದ ನಿಕಿತಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರಿಗೆ ಸೂಕ್ತ ಪರಿಹಾರ ಪಡೆಯಲು ಹಾಗೂ ನ್ಯಾಯಾಲಯವನ್ನು ಸಂಪರ್ಕಿಸಲು ಮೂರುವಾರಗಳ ನಿರೀಕ್ಷಣಾ ಜಾಮೀನು ನೀಡಲಾಗಿದೆ ಎಂದು ನ್ಯಾಯಪೀಠ … Continued