ಸಿಎಂ ಹಣದ ಅವ್ಯವಹಾರ: ಉನ್ನತ ಮಟ್ಟದ ತನಿಖೆಗೆ ಸಿದ್ದರಾಮಯ್ಯ ಆಗ್ರಹ
ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಮಾರಿಷಿಸ್ಗೆ ತೆರಳಿ ಅಕ್ರಮ ಹಣ ಇರಿಸಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪದ ಕುರಿತು ಪ್ರಧಾನಿ ಮೋದಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬುಜೆಪಿ ಶಾಸಕ ಮಾಡಿದ ಆರೋಪವನ್ನು ಗಂಭೀರವಾಗಿ ಪರಿಗಣಿಸಬೇಕು. ಆರೋಪ ಕುರಿತು ಸರ್ವೋಚ್ಚ ನ್ಯಾಯಾಲಯದ … Continued