ಟೂಲ್ಕಿಟ್ ಆರೋಪಿಗಳಿಗೆ ಭಾರತದ ಘನತೆ ಹಾಳು ಮಾಡುವ ಉದ್ದೇಶವಿತ್ತು: ದೆಹಲಿ ಪೊಲೀಸ್
ದೆಹಲಿ: ಟೂಲ್ಕಿಟ್ ರಚನೆ ಮಾಡಿದ ದಿಶಾ ರವಿ, ನಿಕಿತಾ ಜೇಕಬ್ ಹಾಗೂ ಶಾಂತನು ಅವರಿಗೆ ಭಾರತದ ಘನತೆಗೆ ಚ್ಯುತಿ ತರುವ ಉದ್ದೇಶವಿತ್ತು ಎಂದು ದೆಹಲಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಟೂಲ್ಕಿಟ್ ಪ್ರಕರಣದಲ್ಲಿ ದಿಶಾ, ನಿಕಿತಾ ಹಾಗೂ ಶಾಂತನು ಪಾಲ್ಗೊಳ್ಳುವಿಕೆ ದೃಢಪಟ್ಟಿದೆ. ಭಾರತದ ಚಿತ್ರಣವನ್ನು ಕಳಂಕಿತಗೊಳಿಸುವುದು ಅವರ ಉದ್ದೇಶವಾಗಿತ್ತು. ಟೂಲ್ಕಿಟ್ ಹರಡಲು ದಿಶಾ ಅವರು ರಚಿಸಿದ ವ್ಯಾಟ್ಸಪ್ … Continued