ಆಂಟಿಲಿಯಾ ಬಳಿ ಎಸ್‌ಯುವಿಯಲ್ಲಿ ಸ್ಫೋಟಕ ಪತ್ತೆ ಪ್ರಕರಣ:  ಪೊಲೀಸರಿಗೆ ಮೃತ್‌ ಹಿರೆನ್‌ ಬರೆದ ಪತ್ರ ಬಹಿರಂಗ

ಮುಂಬೈ: ಕೆಲವು ದಿನಗಳ ಹಿಂದೆ ಮುಕೇಶ ಅಂಬಾನಿಯವರ ಆಂಟಿಲಿಯಾ ಸಮೀಪದಲ್ಲಿ ಪತ್ತೆಯಾದ ಸ್ಫೋಟಕ ತುಂಬಿದ ಎಸ್‌ಯುವಿ ‘ಮಾಲೀಕ’ ಮನ್ಸುಖ್ ಹಿರೆನ್ ಅವರ ಶವ ಶುಕ್ರವಾರ ಬೆಳಿಗ್ಗೆ ಥಾಣೆಯ ರೆಟಿ ಬಂದರ್ ಕ್ರೀಕ್ ನಲ್ಲಿ ಪತ್ತೆಯಾಗಿತ್ತು. ಆದರೆ ಈ ಪ್ರಕರಣದಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು ಮನ್ಸುಖ್‌ ಹಿರೇನ್‌  ಪೊಲೀಸರು ಹಾಗೂ ಮಾಧ್ಯಮದವರು ಕಿರುಕುಳ ನೀಡುತ್ತಿದ್ದಾರೆಂದು  ಮುಂಬೈ ಮತ್ತು … Continued

ಆಂಟಿಲಿಯಾ ಬಳಿ ಕಾರಿನಲ್ಲಿ ಸ್ಫೋಟಕ ಪತ್ತೆ ಪ್ರಕರಣ: ಹಿರೆನ್‌ ಮರಣೋತ್ತರ ಪರೀಕ್ಷೆ ಬಹಿರಂಗ ಮಾಡಿದ ನಂತರವೇ ಶವ ಪಡೆಯುವುದಾಗಿ ಹೇಳಿದ ಕುಟುಂಬ

ಮುಖೇಶ್ ಅಂಬಾನಿ ಮನೆಯ ಹೊರಗೆ ಸ್ಫೋಟಕಗಳಿಂದ ತುಂಬಿ ನಿಂತಿದ್ದ ಎಸ್‌ಯುವಿ ಕಾರ್ ಸ್ಕಾರ್ಪಿಯೋ ಮಾಲೀಕರಾದ ಮನ್ಸುಖ್ ಹಿರೆನ್ ಅವರ ಕುಟುಂಬ ಸದಸ್ಯರು ಅವರ ಶವವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಓಪ್‌ ಇಂಡಿಯಾ ವರದಿ ಮಾಡಿದೆ. ಅದರ ಪ್ರಕಾರ, ಪೊಲೀಸರು ಮತ್ತು ಆಡಳಿತವು ಅವರ ಮರಣೋತ್ತರ ವರದಿಯನ್ನು ಸಾರ್ವಜನಿಕಗೊಳಿಸಿದ ನಂತರವೇ ತಾವು ಅವರ ಶವವನ್ನು ಸ್ವೀಕರಿಸುವುದಾಗಿ ಹೇಳಿದ್ದಾರೆ. … Continued

ಕೊವಿಡ್‌ ಲಸಿಕೆ ಮೊದಲ ಡೋಸ್‌ ಪಡೆದ ದಲೈಲಾಮಾ

ಧರ್ಮಶಾಲಾ: ಕೋವಿಡ್-‌19 ಲಸಿಕೆಯ ಮೊದಲ ಡೋಸ್‌ ಪಡೆದ ಬೌದ್ಧ ಧರ್ಮಗುರು ದಲೈಲಾಮಾ ಅವರು, ಹೆಚ್ಚಿನ ಪ್ರಯೋಜನಕ್ಕಾಗಿʼ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಶನಿವಾರ ಜನರಲ್ಲಿ ಮನವಿ ಮಾಡಿದರು. ಈ ಚುಚ್ಚುಮದ್ದು ತುಂಬಾ ಉಪಕಾರಿ ಮತ್ತು ಉತ್ತಮವಾದುದು. ಇತರ ರೋಗಿಗಳೂ ಹೆಚ್ಚಿನ ಪ್ರಯೋಜನಕ್ಕಾಗಿ ಈ ಚುಚ್ಚುಮದ್ದು ಪಡೆಯಬಹುದು. ನಾನು ಅದನ್ನು ತೆಗೆದುಕೊಂಡಿದ್ದೇನೆ. ಜನರು ಈ ಚುಚ್ಚುಮದ್ದು ಹಾಕಿಸಿಕೊಳ್ಳುವ … Continued

ಅಂಬಾನಿ ಮನೆ ಬಳಿ ನಿಂತಿದ್ದ ಸ್ಫೋಟಕ ಹೊಂದಿದ ಎಸ್‌ಯುವಿ ಪ್ರಕರಣಕ್ಕೆ ದಿನಕ್ಕೊಂದು ತಿರುವು..!

ಮುಂಬೈ: ಕಳೆದ ವಾರ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ನಿಲುಗಡೆ ಮಾಡಿದ್ದ ಸ್ಫೋಟಕ ಹೊಂದಿರುವ ವಾಹನದ ಮಾಲೀಕ ಹಿರೆನ್ ಮನ್ಸುಖ್ ಶುಕ್ರವಾರ ನೆರೆಯ ಥಾಣೆ ಪ್ರದೇಶದ ಕೊಲ್ಲಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದ ಗೃಹ ಸಚಿವರ ಹೇಳಿಕೆಯಿಂದ ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ಈಗ ಪ್ರಕರಣ ದಿನಕ್ಕೊಂದು ತಿರುವು … Continued

ದೇಶದಲ್ಲಿ ಮತ್ತೆ ೧೮ ಸಾವಿರದ ಗಡಿ ದಾಟಿದ ಕೊರೊನಾ..!

ನವದೆಹಲಿ: ದೇಶದಲ್ಲಿ ಬಹುದಿನಗಳ ನಂತರ ಕೊರಿನಾ ಮತ್ತೆ ೧೮ ಸಾವಿರದ ಗಡಿ ದಾಟಿದೆ. ಮಹಾರಾಷ್ಟ್ರ ರಾಜ್ಯವೊಂದರಲ್ಲಿಯೇ ಕೊರೊನಾ ೧೦ ಸಾವಿರದ ಗಡಿ ದಾಟಿದ್ದು,  ಮತ್ತೆ ಎಚ್ಚರಿಕೆಗಂಟೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,327 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ ಒ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಒಂದೇ ದಿನ ಮಹಾಮಾರಿ ವೈರಸ್ಸಿಗೆ … Continued

ಸಿಬಿಎಸ್‌ಇ ೧೦, ೧೨ನೇ ತರಗತಿ ಕೆಲ ಪರೀಕ್ಷೆಗಳ ದಿನಾಂಕ ಬದಲು

ಸಿಬಿಎಸ್‌ಇ 10 ಮತ್ತು 12 ನೇ ತರಗತಿಗಳಿಗೆ ಗಣಿತ, ವಾಣಿಜ್ಯ ಮತ್ತು ಭೌತಶಾಸ್ತ್ರ ಸೇರಿದಂತೆ ಕೆಲವು ವಿಷಯಗಳಿಗೆ ಪರಿಷ್ಕೃತ ಬೋರ್ಡ್ ಪರೀಕ್ಷೆಯ ದಿನಾಂಕವನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ. 10ನೇ ತರಗತಿಗೆ, ವಿಜ್ಞಾನ ಪರೀಕ್ಷೆಯನ್ನು ಮೇ 21ಕ್ಕೆ ಮುಂದೂಡಲಾಗಿದೆ. ಇದಕ್ಕೂ ಮೊದಲು ಅದನ್ನು ಮೇ 15 ಕ್ಕೆ ನಿಗದಿ ಪಡಿಸಲಾಗಿತ್ತು. ಮೇ 21ಕ್ಕೆ ನಿಗದಿಯಾಗಿದ್ದ ಗಣಿತ ಪರೀಕ್ಷೆಯನ್ನು … Continued

ಕೊವಿಡ್‌ ವ್ಯಾಕ್ಸಿನೇಶನ್‌ ಪ್ರಮಾಣಪತ್ರದ ಮೇಲಿನ ಮೋದಿ ಚಿತ್ರ ತೆಗೆಯಲು ಹೇಳಿದ ಚುನಾವಣಾ ಆಯೋಗ

ಮಾದರಿ ನೀತಿ ಸಂಹಿತೆಯ ಪಾವಿತ್ರ್ಯತೆ ಕಾಪಾಡುವ ಸಲುವಾಗಿ ಮತದಾನದ ವ್ಯಾಪ್ತಿಯ ರಾಜ್ಯಗಳಲ್ಲಿ ವಿತರಿಸಲಾದ ಕೊವಿಡ್-19 ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ಛಾಯಾಚಿತ್ರವನ್ನು ತೆಗೆದುಹಾಕಲು ಭಾರತ ಚುನಾವಣಾ ಆಯೋಗ (ಇಸಿಐ) ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯವನ್ನು ಕೇಳಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ . ಕೊವಿಡ್‌ ವ್ಯಾಕ್ಸಿನೇಷನ್ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಚಿತ್ರವು … Continued

ಮಗನಿಗೆ ಪದವಿ ವರೆಗೆ ಶಿಕ್ಷಣ ನೀಡುವುದು ತಂದೆ ಹೊಣೆ: ಸುಪ್ರೀಂಕೋರ್ಟ್ ತೀರ್ಪು

ಮಗನಿಗೆ ಪದವಿ ವರೆಗೆ ಶಿಕ್ಷಣ ನೀಡುವುದು ತಂದೆಯ ಜವಾಬ್ದಾರಿ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಂದೆಯಾದವನು ಪುತ್ರನಿಗೆ 18 ವರ್ಷ ವಯಸ್ಸಾಗುವ ವರೆಗೆ ಆತನ ಖರ್ಚಿನ ಜೊತೆಗೆ ಮಗ ಮೊದಲ ಪದವಿ ಪಡೆಯುವವರೆಗೂ ಆತನ ಖರ್ಚನ್ನು ನೋಡಿಕೊಳ್ಳಬೇಕು ಎಂದು ತೀರ್ಪು ನೀಡಿದೆ. ನ್ಯಾಯಮೂರ್ತಿ ಧನಂಜಯ್ ಚಂದ್ರಚೂಡ ಹಾಗೂ ಎಂ ಆರ್ ಶಾ ನೇತೃತ್ವದ ನ್ಯಾಯಪೀಠ … Continued

ಮಹಾರಾಷ್ಟ್ರ; ಈ ವರ್ಷದಲ್ಲಿ ಮೊದಲ ಬಾರಿಗೆ ಒಂದು ದಿನಕ್ಕೆ ೧೦ ಸಾವಿರ ದಾಟಿದ ಕೊರೊನಾ ಸೋಂಕು..

ಮುಂಬೈ: ಮಹಾರಾಷ್ಟ್ರದಲ್ಲಿ ಶುಕ್ರವಾರ (ಮಾರ್ಚ್ 5) 10,216 ಹೊಸ ಸಿಒವಿಐಡಿ -19 ಪ್ರಕರಣಗಳು ವರದಿಯಾಗಿದ್ದು. ಈ ವರ್ಷ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನದಲ್ಲಿ 10,000 ಕ್ಕೂ ಹೆಚ್ಚು ಸಿಒವಿಐಡಿ -19 ಪ್ರಕರಣಗಳು ದಾಖಲಾಗಿವೆ. ದಿನದಲ್ಲಿ 53 ಕೊವಿಡ್‌-19 ಸಾವುಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 52,393 ಕ್ಕೆ ತಲುಪಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ 2.38% … Continued

ತಮಿಳುನಾಡು ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಎಐಎಡಿಎಂಕೆ

ಚೆನ್ನೈ; ಆಡಳಿತಾರೂಢ ಎಐಎಡಿಎಂಕೆ ಶುಕ್ರವಾರ ರಾಜ್ಯದ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ತವರು ನೆಲವಾದ ಎಡಪ್ಪಾಡಿಯಿಂದ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದು, ಉಪಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ತಮ್ಮ ಬೋಡಿನಾಯಕನೂರ್‌ ಭದ್ರಕೋಟೆಯಲ್ಲಿ ಸ್ಪರ್ಧಿಸಲಿದ್ದಾರೆ. ಇಬ್ಬರೂ 2011 ರಿಂದ ತಮ್ಮ ಕ್ಷೇತ್ರಗಳನ್ನು ಪ್ರತಿನಿಧಿಸಿದ್ದಾರೆ. ಎಐಎಡಿಎಂಕೆ ಫೆಬ್ರವರಿ 24 ರಂದು ಮಾಜಿ ಮುಖ್ಯಮಂತ್ರಿ … Continued