ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಕ್ರಮ ಸರ್ವಾಧಿಕಾರಿ ಧೋರಣೆ: ಮಹಾರಾಷ್ಟ್ರ ಸಚಿವ ಸತೇಜ್‌ ಪಾಟೀಲ

ಕೇಂದ್ರ ಸರಕಾರ ಸಾಮಾಜಿಕ ಮಾಧ್ಯಮಗಳು ಹಾಗೂ ಓವರ್‌ ದಿ ಟಾಪ್‌ ವೇದಿಕೆಗಳ ಮೇಲೆ ನಿಯಂತ್ರಣ ಹೇರಲು ಕೇಂದ್ರ ಸರಕಾರ ಜಾರಿಗೊಳಿಸಿದ ನಿಯಮಗಳನ್ನು ಖಂಡಿಸಿದ ಮಹಾರಾಷ್ಟ್ರ ಸಚಿವ ಸತೇಜ್‌ ಪಾಟೀಲ್‌, ಇದು ಸರ್ವಾಧಿಕಾರಿ ಹಾಗೂ ಪ್ರಜಾಪ್ರಭುತ್ವಕ್ಕೆ ಬೆದರಿಕೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ವ್ಯಕ್ತಿಗಳ ಗೌಪ್ಯತೆ ಮತ್ತು ಸಂವಿಧಾನವು ನೀಡಿದ ವಾಕ್ಚಾತುರ್ಯವನ್ನು ಉಲ್ಲಂಘಿಸುವ ಕಾರಣ ಈ ನಿಯಮಗಳನ್ನು ಬಲವಾಗಿ ವಿರೋಧಿಸುವ … Continued

ಕಾಂಗ್ರೆಸ್‌ನಿಂದ ಅಮಾನತು ಮಾಡಿದರೂ ಡೋಂಟ್‌ ಕೇರ್:‌ ಶಾಸಕ ತನ್ವೀರ್‌ ಸೇಠ್‌

ಮೈಸೂರು: ಕಾಂಗ್ರೆಸ್‌ ಪಕ್ಷದಿಂದ ನನ್ನನ್ನು ಅಮಾನತು ಮಾಡಿದರೂ ನಾನು ಹೆದರುವುದಿಲ್ಲ, ನಾನು ಎಲ್ಲದಕ್ಕೂ ಸಿದ್ಧನಾಗಿದ್ದೇನೆ ಎಂದು ಕಾಂಗ್ರೆಸ್‌ ಶಾಸಕ ತನ್ವೀರ ಸೇಠ್‌ ಪಕ್ಷದ ಮುಖಂಡರ ವಿರುದ್ಧ ಆಕ್ರೋಷ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರ ಬೆಂಬಲಿಗರು  ತನ್ವೀರ್‌ ಸೇಠ್‌ ವಿರುದ್ಧ ಹರಿಹಾಯ್ದ ಮರುದಿನ ಸೇಠ್‌ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ನಾನು ಕೂಡ 5 ಬಾರಿ ಗೆದ್ದಿದ್ದೇನೆ . ಒಬ್ಬರ … Continued

ಪರಿಸರ ಸ್ನೇಹಿ ಆಟಿಕೆಗಳ ತಯಾರಿಕೆ ಹೆಚ್ಚಾಗಲಿ: ಮೋದಿ

ಆಟಿಕೆ ತಯಾರಕರು ಕಡಿಮೆ ಪ್ಲಾಸ್ಟಿಕ್‌ ಮತ್ತು ಪರಿಸರ ಸ್ನೇಹಿ ಸಾಮಗ್ರಿಗಳನ್ನು ಹೆಚ್ಚಾಗಿ ಬಳಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೊದಲ ಭಾರತ ಟಾಯ್ ಫೇರ್ 2021 ಅನ್ನು ಉದ್ಘಾಟಿಸಿದ ಅವರು, ನಾವು ಆಟಿಕೆ ಕ್ಷೇತ್ರದಲ್ಲಿ ಆತ್ಮನಿರ್ಭರ್ ಆಗಬೇಕು ಮತ್ತು ಜಾಗತಿಕ ಮಾರುಕಟ್ಟೆಗೂ ಸಹ ಪೂರೈಸಬೇಕು. 100 ಬಿಲಿಯನ್ ಯುಎಸ್‌ ಡಾಲರ್‌ ಜಾಗತಿಕ ಆಟಿಕೆ ಮಾರುಕಟ್ಟೆಯಲ್ಲಿ … Continued

ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ  ಸಿಎಎ ಪ್ರಮುಖ ವಿಷಯ

ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರ ಮೂರು ಹಂತಗಳಲ್ಲಿ ಅಸ್ಸಾಂ ವಿಧಾನಸಭೆ ಚುನಾವಣೆ ನಡೆಯಲಿದೆ. ಮೇ ೨ರಂದು  ಫಲಿತಾಂಶಗಳನ್ನು ಮೇ 2 ರಂದು ಪ್ರಕಟಿಸಲಾಗುತ್ತದೆ. ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್‌ ಹಾಗೂ ಅದರ ಹೊಸ ಮೈತ್ರಿಕೂಟದ ನಡುವೆ ನೇರಸ್ಪರ್ಧೆ ನಡೆಯಲಿದೆ. ಪ್ರಾದೇಶಿಕ ಪಕ್ಷಗಳು ಕೆಲವು ಕಡೆಗಳಲ್ಲಿ ಪ್ರಬಲವಾಗಿದ್ದು ಅಲ್ಲಿ ತ್ರಿಕೋನ … Continued

ನಾಸಿಕ್‌: ೧೧ ವರ್ಷ ಸೇವೆ ನಂತರ ಶ್ವಾನ ಪಡೆಯ ಸ್ಪೈಕ್‌ಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಾಸಿಕ್‌: ನಾಸಿಕ್‌ ಸಿಟಿ ಪೊಲೀಸ್‌ ಪಡೆಯ ಬಾಂಬ್‌ ಪತ್ತೆ ಮತ್ತು ನಿಗ್ರಹ ದಳದ ಭಾಗವಾಗಿದ್ದ ಶ್ವಾನಪಡೆಯ ನಾಯಿ “ಸ್ಪೈಕ್‌ʼ” ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ೧೧ ವರ್ಷಗಳ ಸೇವೆ ಸಲ್ಲಿಸಿದ ಸ್ಪೈಕ್‌ ಅನ್ನು ಪೊಲೀಸ್‌ ವಾಹನದ ಬಾನೆಟ್‌ ಮೇಲೆ ಮೆರವಣಿಗೆ ನಡೆಯಸಲಾಯಿತು. ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್‌ ಕೂಡ ಸ್ಪೈಕ್‌ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ನಾಸಿಕ್ … Continued

ಪ್ರಧಾನಿ ಮೋದಿಗೆ ಸೆರಾವೀಕ್‌ ಜಾಗತಿಕ ಇಂಧನ-ಪರಿಸರ ನಾಯಕತ್ವ ಪ್ರಶಸ್ತಿ

ನವದೆಹಲಿ: ಮುಂದಿನ ವಾರ ನಡೆಯುವ ವಾರ್ಷಿಕ ಅಂತಾರಾಷ್ಟ್ರೀಯ ಇಂಧನ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆರಾ ವೀಕ್‌ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ನೀಡಲಾಗುವುದು. ಮಾರ್ಚ್ 1 ರಿಂದ 5 ರವರೆಗೆ ನಡೆಯಲಿರುವ ಸೆರಾವೀಕ್ ಕಾನ್ಫರೆನ್ಸ್ -2021 ರಲ್ಲಿ ಪ್ರಧಾನಿ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಅದರ ಸಂಘಟಕ ಐಎಚ್‌ಎಸ್ ಮಾರ್ಕಿಟ್ … Continued

ಜೈಲಿನಿಂದ ಹೊರಬಂದು ಮತ್ತೆ ರೈತ ಹೋರಾಟಕ್ಕೆ ಸಜ್ಜಾದ ನೋದೀಪ್‌ ಕೌರ್‌

ಹಿಂಸಾತ್ಮಕ ಪ್ರತಿಭಟನೆಗೆ ಕಾರಣರೆಂಬ ಆರೋಪಕ್ಕೆ ೪೫ ದಿನಗಳ ಕಾರಾಗೃಹವಾಸ ಪೂರ್ಣಗೊಳಿಸಿ ಬಿಡುಗಡೆಗೊಂಡಿರುವ ಸಾಮಾಜಿಕ ಕಾರ್ಯಕರ್ತೆ ನೋದೀಪ್‌ ಕೌರ್‌ (೨೩) ರೈತರ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಕರ್ನಾಲ್‌ ಜೈಲಿನಿಂದ ಶುಕ್ರವಾರ ಬಿಡುಗಡೆಗೊಂಡ ನೋದೀಪ್‌, ತಾನು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಮತ್ತು ರೈತರು, ಕಾರ್ಮಿಕರು ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ್ದಾರೆ. ನಾನು ಜೈಲಿನಿಂದ ಹೊರಬಂದಿದ್ದೇನೆ, … Continued

ಐಪಿಎಲ್‌ ೧೪ನೇ ಆವೃತ್ತಿ: ದೇಶದ ೪-೫ ನಗರಗಳಲ್ಲಿ ಆಯೋಜನೆಗೆ ಚಿಂತನೆ

ನವದೆಹಲಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ೧೪ನೇ ಆವೃತ್ತಿಯನ್ನು ಒಂದು ನಗರದಲ್ಲಿ ಆಯೋಜಿಸುವ ಬದಲು ದೇಶದ ೪-೫ ನಗರಗಳಲ್ಲಿ ಆಯೋಜಿಸುವ ಕುರಿತು ಬಿಸಿಸಿಐ ಚಿಂತನೆ ನಡೆಸಿದೆ. ಐಪಿಎಲ್‌ನ ೧೪ನೇ ಆವೃತ್ತಿಯನ್ನು ಒಂದಕ್ಕಿಂತ ಹೆಚ್ಚು ನಗರಗಳಲ್ಲಿ ಆಡಬಹುದು, ಈ ಕುರಿತು ಚರ್ಚೆ ನಡೆದಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೂಲತಃ ಯೋಜಿಸಿದ್ದಕ್ಕಿಂತ ಹೆಚ್ಚಿನ ಸ್ಥಳಗಳಲ್ಲಿ ಐಪಿಎಲ್ ನಡೆಸುವ … Continued

ಪಶ್ಚಿಮ ಬಂಗಾಳದಲ್ಲಿ ೮ ಹಂತದಲ್ಲಿ ಚುನಾವಣೆ ಆಯೋಜಿಸಲು ಮೋದಿ, ಶಾ ಸೂಚನೆಯಿದೆಯೇ?

ಕೋಲ್ಕತ್ತ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಸೂಚನೆ ಮೇರೆಗೆ ಪಶ್ಚಿಮ ಬಂಗಾಳದಲ್ಲಿ ೮ ಹಂತಗಳಲ್ಲಿ ಮತದಾನ ನಿಗದಿಪಡಿಸಲಾಗಿದೆಯೇ ಎಂದು ಸಿಎಂ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಆಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೆರಿ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಪ್ರಚಾರ ನಡೆಸಲು ಮೋದಿ ಮತ್ತು ಶಾ ಅವರಿಗೆ … Continued

ಕೆಂಪು ಕೋಟೆಯಲ್ಲಿ ಜನಸಂದಣಿ ಸಮಾಧಾನಿಸಲು ಯತ್ನಿಸುತ್ತಿದ್ದೆ ಎಂದ ಸಿಧು, ನೈಜ ಚಿತ್ರಣ ‌ ಮುಂದೆ ಇಡಿ ಎಂದು ಪೊಲೀಸರಿಗೆ ಸೂಚಿಸಿದ ಕೋರ್ಟ್

ತನಿಖಾ ಅಧಿಕಾರಿ “ಆರೋಪಿಗಳ ತಪ್ಪನ್ನು ಸಾಬೀತುಪಡಿಸಲು ಮಾತ್ರ ಸಾಕ್ಷ್ಯಗಳನ್ನು ಸಂಗ್ರಹಿಸಬೇಕಾಗಿಲ್ಲ, ಬದಲಿಗೆ ಅವನು ನ್ಯಾಯಾಲಯದ ಮುಂದೆ ನಿಜವಾದ ಚಿತ್ರಣವನ್ನು ನೀಡಬೇಕಾಗಿದೆ  ಎಂದು ಹೇಳಿರುವ ದೆಹಲಿ ನ್ಯಾಯಾಲಯವು ದೆಹಲಿ ಪೊಲೀಸರಿಗೆ ತನಿಖೆಯನ್ನು “ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ನಡೆಸುವಂತೆ  ಸೂಚಿಸಿದೆ. ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ನಟ, ಕಾರ್ಯಕರ್ತ ದೀಪ್‌ ಸಿಧು ಅವರು ಜನವರಿ 26 ರಂದು … Continued