ಫೆ.೭ರಂದು ಪ್ರಧಾನಿ ಮೋದಿ ಅಸ್ಸಾಂ, ಬಂಗಾಲ ಪ್ರವಾಸ

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಎರಡು ಮತದಾನದ ರಾಜ್ಯಗಳಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಫೆ.7 ರಂದು ಅಸ್ಸಾಂನ ಬಿಸ್ವಾನಾಥ್ ಮತ್ತು ಚರೈಡಿಯೊದಲ್ಲಿನ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಿಗೆ ಪ್ರಧಾನಿ ಮೋದಿ ಅಡಿಪಾಯ ಹಾಕಲಿದ್ದಾರೆ. “ಇದು ಅಸ್ಸಾಂನ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುತ್ತದೆ. ಕಳೆದ ಕೆಲವು … Continued

ಫೆ.13ರಿಂದ ೨ನೇ ಹಂತದ ಕೊರೋನಾ ಲಸಿಕೆ ಆರಂಭ

ನವದೆಹಲಿ:ದೇಶದಲ್ಲಿ ಕೊರೋನಾ ಸೋಂಕಿಗೆ ಮೊದಲ ಹಂತದಲ್ಲಿ ಲಸಿಕೆ ಪಡೆದವರಿಗೆ ಫೆ.13ರಿಂದ ೨ನೇ ಹಂತದ ಲಸಿಕೆ ಹಾಕಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮುಂದಾಗಿದೆ ಜನವರಿ 16 ರಂದು ಆರಂಭವಾದ ಮೊದಲ ಹಂತದ ಲಸಿಕಾ ಕಾರ್ಯಕ್ರಮಕ್ಕೆ ದೇಶದಲ್ಲಿಯೇ ಅಭೂತಪೂರ್ವ ಯಶಸ್ಸು ಸಿಕ್ಕಿದೆ.ಈ ಹಿನ್ನೆಲೆಯಲ್ಲಿ ಎರಡನೇ ಡೋಸ್ ಲಸಿಕೆ ಹಾಕುವ ಕಾರ್ಯ ಫೆ.13ರಿಂದ ಆರಂಭವಾಗಲಿದೆ ಎಂದು … Continued

ದೆಹಲಿಯಲ್ಲಿ ೫೦ ರೈತರ ಬಂಧನ

ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ರಾಜಧಾನಿಯ ಹಲವೆಡೆ ನಡೆಸಿದ ಚಕ್ಕಾ ಬಂದ್ ವೇಳೆ ಶಾಹೀದ್ ಪಾರ್ಕ್ ನಲ್ಲಿ 50 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಕಾಯ್ದೆ ವಾಪಸ್ಸಿಗೆ ಬಿಗಿಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿರುವ ರೈತರು ಶನಿವಾರ ದೇಶವ್ಯಾಪಿ ಕರೆ ನೀಡಿದ್ದ ರಸ್ತೆ ತಡೆಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಯಿತು. ದೆಹಲಿಯ ಶಾಹಿದ್ … Continued

ಗ್ರೆಟ್ಟಾ ಟೂಲ್‌ಕಿಟ್‌ ಟ್ವೀಟ್‌ ಮಾಡಿದ್ದು ಬಹಳಷ್ಟನ್ನು ಬಹಿರಂಗ ಪಡಿಸಿದೆ:ಜೈಶಂಕರ

  ಟೂಲ್ಕಿಟ್ ಬಗ್ಗೆ ವಿಶೇಶಾಂಗ ಸಚಿವ ಜೈಶಂಕರ ಅವರು ಶನಿವಾರ ಪ್ರತಿಕ್ರಿಯಿಸಿದ್ದಾರೆ. ಸ್ವೀಡನ್‌ನ ಹವಾಮಾನ ಕಾರ್ಯಕರ್ತೆ ಗ್ರೆಟ್ಟಾ ಥನ್‌ಬರ್ಗ್ ಅವರು ‘ಟೂಲ್‌ಕಿಟ್’ ಅನ್ನು ಟ್ವೀಟ್ ಮಾಡಿದ ನಂತರ ಇದು ಬಹಳಷ್ಟನ್ನು ಬಹಿರಂಗಪಡಿಸಿದೆ ಎಂದು ನಾನು ಭಾವಿಸುತ್ತೇನೆ. ಇನ್ನೇನು ಹೊರಬರುತ್ತದೆ ಎಂಬುದನ್ನು ನಾವು ನೋಡಬೇಕಾಗಿದೆ” ಎಂದು ಅವರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ರೈತರ ಪ್ರತಿಭಟನೆಯು ಅಂತಾರರಾಷ್ಟ್ರೀಯ … Continued

ಸೋಶಿಯಲ್‌‌ ಮೀಡಿಯಾದಲ್ಲಿ ಭಾರತರತ್ನ ಅಭಿಯಾನ ನಿಲ್ಲಿಸಲು ರತನ್‌ ಟಾಟಾ ಮನವಿ

ಮುಂಬೈ: ಉದ್ಯಮಿ ರತನ್‌ ಟಾಟಾ ಅವರಿಗೆ ಭಾರತ ರತ್ನ ನೀಡಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದ್ದ ಅಭಿಯಾನವನ್ನುನಿಲ್ಲಿಸುವಂತೆ ಕೋರಿರುವ ರತನ್‌ ಟಾಟಾ, ಯಾವುದೇ ಪ್ರಶಸ್ತಿಯ ಹಂಬಲ ತಮಗಿಲ್ಲ ಎಂದು ತಿಳಿಸಿದ್ದಾರೆ. ಹಲವು ತಿಂಗಳುಗಳಿಂದ ಸೋಶಿಯಲ್‌ ಮೀಡಿಯಾದಲ್ಲಿ ಉದ್ಯಮಿ ರತನ್‌ ಟಾಟಾ ಅವರಿಗೆ ಭಾರತದ ಅತ್ಯುನ್ನತ ಗೌರವ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಅಭಿಯಾನ ನಡೆಯುತ್ತಿದೆ. ಇದಕ್ಕೆ ರತನ್ … Continued

ತಮ್ಮ ಹಳೆಯ ಟ್ವೀಟ್‌ ಶೇರ್‌ ಮಾಡಿದ ಜಾವಡೆಕರ್‌ಗೆ ತರೂರ್‌ ಉತ್ತರ

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಹಳೆಯ ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ, ಅಲ್ಲಿ ಧಾನ್ಯಗಳನ್ನು ಸಂಗ್ರಹಿವುದನ್ನು ಖಾಸಗಿ ವಲಯಕ್ಕೆ ವಹಿಸುದರ ಬಗ್ಗೆ ಮಾತನಾಡವುದುರಲ್ಲಿ ನಿ ತರೂರ್ ಚಾಂಪಿಯನ್ ಆಗಿದ್ದಾರೆ. “ಮತ್ತು ಈಗ ಕಾಂಗ್ರೆಸ್ ಇದಕ್ಕೆ ತದ್ವಿರುದ್ಧವಾಗಿ ಯೋಚಿಸುತ್ತದೆ” ಎಂದು ಜಾವಡೇಕರ್ ಟ್ವಿಟ್ಟರ್ನಲ್ಲಿ ಬರೆದಿದ್ದಾರೆ. ಶಶಿ ತರೂರ್ ಅವರು ಜನವರಿ … Continued

ಪಂಜಾಬ್‌-ಹರ್ಯಾಣದಲ್ಲಿ ಚಕ್‌ ಜಾಮ್‌ ಯಶಸ್ವಿ

ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸಿದ ರೈತರು ಶನಿವಾರ ರೈತ ಸಂಘಟನೆಗಳು ಕರೆ ನೀಡಿದ ದೇಶವ್ಯಾಪಿ ರಸ್ತೆ ಅಂಗವಾಗಿ ನಡೆದ ಚಳವಳಿ ಪಂಜಾಬ್ ಮತ್ತು ಹರಿಯಾಣದಲ್ಲಿ ಸಂಪೂರ್ಣ ಯಶಸ್ವಿಗೊಂಡಿತು. ಪಂಜಾಬ್‌ ಹಾಗೂ ಹರಿಯಾಣದಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ ರಸ್ತೆಗಿಳಿದು ಸಂಚಾರವನ್ನು ತಡೆದರು.ಟ್ರಾಕ್ಟರ್‌ಗಳ ಮೂಲಕ ಬಂದ ರೈತರು ರಸ್ತೆಯಲ್ಲಿ ಜಮಾಯಿಸಿದರು. ಮುಖಂಡರ ಮಾರ್ಗದರ್ಶನದಲ್ಲಿ ಶಾಂತ ರೀತಿಯ … Continued

ಕೃಷಿ ಕಾನೂನು ಹಿಂಪಡೆಯಲು ಗಾಂಧಿ ಜಯಂತಿ ವರೆಗೆ ಸರ್ಕಾರಕ್ಕೆ ಡೆಡ್‌ಲೈನ್:‌ ರೈತ ಮುಖಂಡ ಟಿಕಾಯತ್‌

ನವ ದೆಹಲಿ;ರಾಷ್ಟ್ರವ್ಯಾಪಿ ‘ಚಕ್ಕಾ ಜಾಮ್’ ಅಥವಾ ರಸ್ತೆ ದಿಗ್ಬಂಧನವನ್ನು ಭಾರಿ ಯಶಸ್ಸು ಎಂದು ಕರೆದ ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸರ್ಕಾರದೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳಿದೆ, ಆದರೆ ಸರ್ಕಾರ ಮೂರು ವಿವಾದಾತ್ಮಕ ಕಾನೂನುಗಳ ಕುರಿತು ಹೊಸ ಪ್ರಸ್ತಾಪದೊಂದಿಗೆ ಎಂದು ಹೇಳಿದೆ. ಸುದ್ದಿ ಸಂಸ್ಥೆ ಪಿಟಿಐಗೆ ಹೇಳಿಕೆಯಲ್ಲಿ ಪ್ರತಿಭಟನಾ ನಿರತ 40ಕ್ಕೂ ಹೆಚ್ಚು ರೈತ ಸಂಘಗಳು … Continued

ತಮ್ಮ ಅಹಂಕಾರಕ್ಕೆ ರೈತರಿಗೆ ಅನ್ಯಾಯ ಮಾಡಿದ ಮಮತಾ:ನಡ್ಡಾ

ಮಾಲ್ಡಾ (ಪಶ್ಚಿಮ ಬಂಗಾಳ): ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಮಾಲ್ಡಾದಲ್ಲಿ ಭರ್ಜರಿ ರೋಡ್‌ ಶೋ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌ ಹಾಗೂ ಇತರ ಮುಖಂಡರೊಂದಿಗೆ ಅಲಂಕರಿಸಿದ ಲಾರಿಯಲ್ಲಿ ರೋಡ್‌ ಶೋದಲ್ಲಿ ಪಾಲ್ಗೊಂಡರು. ಘೋರಾ ಮೋರ್‌ ಹಾಗೂ ರವೀಂದ್ರನಾಥ ಟ್ಯಾಗೋರ್‌ ಪ್ರತಿಮೆ ಮಧ್ಯೆ ೧ ಕಿ.ಮೀ. ಉದ್ದದ … Continued

ಭಾರತದ ಕೊವಿಡ್‌ ಲಸಿಕೆಗೆ ೨೫ ದೇಶಗಳು ಕ್ಯೂನಲ್ಲಿ

ಅಮರಾವತಿ: ಭಾರತವು ಈವರೆಗೆ 15 ದೇಶಗಳಿಗೆ ಕೊವಿಡ್‌-19 ಲಸಿಕೆ ಪೂರೈಸಿದೆ ಮತ್ತು ಇನ್ನೂ 25 ರಾಷ್ಟ್ರಗಳು ಔಷಧಕ್ಕಾಗಿ ವಿವಿಧ ಹಂತಗಳಲ್ಲಿ ಸರದಿಯಲ್ಲಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಶನಿವಾರ ತಿಳಿಸಿದ್ದಾರೆ. ಭಾರತದಿಂದ ಲಸಿಕೆ ಪಡೆಯಲು ಉತ್ಸುಕರಾಗಿರುವ ಮೂರು ವರ್ಗಗಳ ದೇಶಗಳಿವೆ- ಬಡ, ಬೆಲೆ ಸೂಕ್ಷ್ಮ ರಾಷ್ಟ್ರಗಳು ಮತ್ತು ಇತರ ದೇಶಗಳು ನೇರವಾಗಿ ಔಷಧೀಯ … Continued