ರಾಜ ಭವನ ಚಲೋ ವೇಳೆ ಕೊಲ್ಕತ್ತಾದಲ್ಲಿ ಹಿಂಸಾಚಾರ
ಕೊಲ್ಕತ್ತ: ಎಡ ಪಕ್ಷಗಳ ವಿದ್ಯಾರ್ಥಿಗಳ ಸಂಘಟನೆ ಆಯೋಜಿಸಿದ್ದ ರಾಜಭವನ ಚಲೋ ಮೆರವಣಿಗೆಯಲ್ಲಿ ಕೊಲ್ಕತ್ತಾದಲ್ಲಿ ಹಿಂಸಾಚಾರ ನಡೆದಿದೆ. ತೃಣಮೂಲ ಕಾಂಗ್ರೆಸ್ ಸರ್ಕಾರದ ನೀತಿಗಳನ್ನು ವಿರೋಧಿಸಿ ಯುವಕರಿಗೆ “ಉದ್ಯೋಗ” ನೀಡುವಂತೆ ಒತ್ತಾಯಿಸಲು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು.ಅಲ್ಲದೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎದುರು ಕೆಂಪು ಕಾರ್ಡ್ ಪ್ರದರ್ಶಿಸುವುದು ಅವರ ಉದ್ದೇಶವಾಗಿತ್ತು. ಕೋಲ್ಕತ್ತದಡೊರಿನಾ ಕ್ರಾಸಿಂಗ್ನಲ್ಲಿ ಹಿಂಸಾಚಾರ ಆರಂಭಗೊಂಡ ನಂತರ ಪ್ರತಿಭಟನಾ ನಿರತರನ್ನು … Continued