3 ಬಾರಿ ತಲಾಖ್ ಹೇಳಿ ಪತ್ನಿ, ಮಗುವನ್ನು ಕತಾರ್‌ ಹೊಟೇಲ್‌ನಲ್ಲಿಯೇ ಬಿಟ್ಟು ಭಾರತಕ್ಕೆ ಬಂದ ಗಂಡ…!

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ ಮೂಲದ ವ್ಯಕ್ತಿಯೊಬ್ಬ ಪತ್ನಿಗೆ 3 ಬಾರಿ ತಲಾಖ್ ಹೇಳಿ, ಆಕೆ ಹಾಗೂ ಆಕೆಯ ಮಗುವನ್ನೂ ಕತಾರಿನ ಹೊಟೇಲೊಂದರಲ್ಲಿ ಬಿಟ್ಟು ಬಂದಿದ್ದಾನೆ. ಇದನ್ನು ಪ್ರಶ್ನಿಸಿ ಪತ್ನಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಮಧ್ಯಪ್ರದೇಶದ ಭೋಪಾಲ್ ಮೂಲದ ವ್ಯಕ್ತಿಯೊಬ್ಬ ತ್ರಿವಳಿ ತಲಾಖ್ ಘೋಷಿಸಿದ ನಂತರ ಕತಾರ್‌ನ ಹೋಟೆಲ್‌ನಲ್ಲಿ ಪತ್ನಿ ಮತ್ತು ಮಗುವನ್ನು ಬಿಟ್ಟಿಬಂದಿದ್ದಾನೆ, ಆತನ ವಿರುದ್ಧ … Continued

ಏಳು ಕ್ಷೇತ್ರಗಳ ಉಪಚುನಾವಣೆ ; ಬಿಜೆಪಿ 3, ಇಂಡಿಯಾ ಮೈತ್ರಿಕೂಟಕ್ಕೆ 4 ಕಡೆ ಗೆಲುವು

ನವದೆಹಲಿ: ವಿವಿಧ ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 7ರಲ್ಲಿ ಬಿಜೆಪಿ 3 ಹಾಗೂ ಇಂಡಿಯಾ ಮೈತ್ರಿಕೂಟವು 4 ಕ್ಷೇತ್ರಗಳಲ್ಲಿ ಜಯ ದಾಖಲಿಸಿದೆ. ಹಾಗೂ ಬಿಜೆಪಿ ಮೂರರಲ್ಲಿ ಗೆಲುವು ಸಾಧಿಸಿದೆ. ತ್ರಿಪುರದ ಧನ್‌ಪುರ್ ಮತ್ತು ಬೊಕ್ಸಾನಗರ ವಿಧಾನಸಭಾ ಕ್ಷೇತ್ರ ಹಾಗೂ ಉತ್ತರಾಖಂಡದ ಬಾಗೇಸ್‌ವರ್‌ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕಳೆದ ಬಾರಿಗೆ … Continued

ಮೀಸಲಾತಿ ವಿವಾದದ ನಡುವೆ ಮಹಾರಾಷ್ಟ್ರದ ಕಂದಾಯ ಸಚಿವರ ತಲೆ ಮೇಲೆ ಅರಿಶಿಣದ ಪುಡಿ ಸುರಿದ ವ್ಯಕ್ತಿ | ವೀಡಿಯೊ

ಮುಂಬೈ: ಮೀಸಲಾತಿಗಾಗಿ ಒತ್ತಾಯಿಸಿ ಧಂಗರ್ ಸಮುದಾಯದ ಸದಸ್ಯರು ನೀಡಿದ ಮನವಿ ಪತ್ರ ಓದುತ್ತಿದ್ದಾಗ ಮಹಾರಾಷ್ಟ್ರದ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಅವರಿಗೆ ಹಲ್ದಿ ಅಥವಾ ಅರಿಶಿನ ಪುಡಿಯನ್ನು ಎರಚಲಾಗಿದೆ. ಘಟನೆಯ ವೀಡಿಯೋದಲ್ಲಿ ಧನಗರ್ (ಕುರುಬ) ಸಮುದಾಯದ ಇಬ್ಬರು ವ್ಯಕ್ತಿಗಳು ಸಚಿವರ ಎರಡೂ ಬದಿಯಲ್ಲಿ ನಿಂತಿರುವುದು ಕಂಡುಬರುತ್ತದೆ. ಸಚಿವರು ಅವರು ನೀಡಿದ ಪತ್ರವನ್ನು ಓದುತ್ತಿದ್ದಾಗ, ಅವರಲ್ಲಿ … Continued

ಲೋಕಸಭೆ ಚುನಾವಣೆಗೆ ಬಿಜೆಪಿ – ಜೆಡಿಎಸ್‌ ಮೈತ್ರಿಗೆ ವರಿಷ್ಠರ ಒಪ್ಪಿಗೆ : ಬಿಎಸ್‌ ಯಡಿಯೂರಪ್ಪ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು. ನಗರದ ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿವೆ. ಮೈತ್ರಿ ಬಗ್ಗೆ ಉಭಯ ಪಕ್ಷಗಳ … Continued

ಟಿವಿ ಶೋಗೆ ಡಬ್ಬಿಂಗ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಮೃತಪಟ್ಟ ನಟ-ನಿರ್ದೇಶಕ ಜಿ ಮಾರಿಮುತ್ತು

ಚೆನ್ನೈ: ಜನಪ್ರಿಯ ತಮಿಳು ನಟ ಮತ್ತು ನಿರ್ದೇಶಕ ಜಿ ಮಾರಿಮುತ್ತು ಅವರು ಇಂದು ಗುರುವಾರ (ಸೆಪ್ಟೆಂಬರ್ 8) ತಮ್ಮ 58 ನೇ ವಯಸ್ಸಿನಲ್ಲಿ ನಿಧನರಾದರು. ಶುಕ್ರವಾರ ಬೆಳಿಗ್ಗೆ 8:30 ರ ಸುಮಾರಿಗೆ ಅವರು ‘ಎಥಿರ್ ನೀಚಲ್’ ಎಂಬ ತಮ್ಮ ದೂರದರ್ಶನ ಕಾರ್ಯಕ್ರಮಕ್ಕೆ ಡಬ್ಬಿಂಗ್ ಮಾಡುವಾಗ ಅವರು ಕುಸಿದುಬಿದ್ದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ … Continued

G20 ಸೈಡ್‌ಲೈನ್‌ನಲ್ಲಿ 15 ದ್ವಿಪಕ್ಷೀಯ ಸಭೆ ನಡೆಸಲಿರುವ ಪ್ರಧಾನಿ ಮೋದಿ: ಪಟ್ಟಿಯಲ್ಲಿರುವ ಬೈಡೆನ್, ರಿಷಿ ಸುನಕ್, ಮ್ಯಾಕ್ರನ್

ನವದೆಹಲಿ: ಸೆಪ್ಟೆಂಬರ್ 9 ರಿಂದ 10ರಂದು ನವದೆಹಲಿಯಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯ ಹೊರತಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದಾದ್ಯಂತದ ನಾಯಕರೊಂದಿಗೆ 15 ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ವಿವರಗಳ ಪ್ರಕಾರ, ಸೆಪ್ಟೆಂಬರ್ 8 ರಂದು ಪ್ರಧಾನಿ ಮೋದಿ ಅವರು ಮಾರಿಷಸ್, ಬಾಂಗ್ಲಾದೇಶ ಮತ್ತು ಅಮೆರಿಕ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಸೆಪ್ಟೆಂಬರ್ … Continued

ಜಿ20 ಶೃಂಗಸಭೆಯ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಿಗೆ ಆಹ್ವಾನ

ನವದೆಹಲಿ: ಸೆಪ್ಟೆಂಬರ್ 9 ಮತ್ತು 10 ರಂದು ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ವಿಶ್ವದ ಪ್ರಮುಖ ಆರ್ಥಿಕತೆ ದೇಶಗಳ ಗಣ್ಯರು ದೆಹಲಿಗೆ ಆಗಮಿಸುತ್ತಿದ್ದಾರೆ. ಜಿ20 ಶೃಂಗಸಭೆ ಭೋಜನಕೂಟದಲ್ಲಿ ವಿದೇಶಿ ಪ್ರತಿನಿಧಿಗಳು, ಸಚಿವರು, ಸಂಸದರಲ್ಲದೆ ರಾಷ್ಟ್ರದ ಕೆಲವು ಮಾಜಿ, ಪ್ರಧಾನಿಗಳು, ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಹೆಚ್.ಡಿ. ದೇವೇಗೌಡರನ್ನೂ ಜಿ20 … Continued

ಸ್ಪೇನ್ ಅಧ್ಯಕ್ಷ ಪೆಡ್ರೋಗೆ ಕೊರೊನಾ ಸೋಂಕು, ಜಿ20 ಶೃಂಗಸಭೆಗೆ ಗೈರು

ನವದೆಹಲಿ: ಸ್ಪೇನ್‌ನ ಅಧ್ಯಕ್ಷ ಪೆಡ್ರೊ ಸ್ಯಾಂಚೆಜ್ ಅವರು ಗುರುವಾರ ಕೋವಿಡ್‌-19 ಗೆ ಸೋಂಕಿಗೆ ಒಳಗಾಗಿದ್ದು, ನವದೆಹಲಿಯಲ್ಲಿ ನಡೆಯುತ್ತಿರುವ G20 ಶೃಂಗಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಪ್ರಕಟಿಸಿದ್ದಾರೆ. ಅಧ್ಯಕ್ಷ ಸ್ಯಾಂಚೆಝ್ ಅವರು “ಉತ್ತಮ” ಆರೋಗ್ಯದಲ್ಲಿರುವುದಾಗಿ ಹೇಳಿದ್ದಾರೆ. ಮೊದಲ ಉಪಾಧ್ಯಕ್ಷ ನಾಡಿಯಾ ಕ್ಯಾಲ್ವಿನೋ ಸಾಂತಾಮಾರಿಯಾ ಮತ್ತು ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರೆಸ್ ಅವರು G20 ಶೃಂಗಸಭೆಯಲ್ಲಿ ಸ್ಪೇನ್ … Continued

ಅಮೆರಿಕ ಡಾಲರ್ ವಿರುದ್ಧ ಈವರೆಗಿನ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

ನವದೆಹಲಿ : ದೃಢವಾದ ಅಮೆರಿಕನ್ ಕರೆನ್ಸಿ ಮತ್ತು ಹೆಚ್ಚಿದ ಕಚ್ಚಾ ತೈಲ ಬೆಲೆಗಳ ನಡುವೆ ಗುರುವಾರ ಅಮೆರಿಕ ಡಾಲರ್‌ಗೆ ವಿರುದ್ಧವಾಗಿ ರೂಪಾಯಿ ಮೌಲ್ಯವು ಸತತ ನಾಲ್ಕನೇ ದಿನವೂ ಕುಸಿದಿದೆ ಮತ್ತು ಅದರ ಜೀವಮಾನದ ಕನಿಷ್ಠ 83.22 (ತಾತ್ಕಾಲಿಕ) ಕ್ಕೆ ತಲುಪಿದೆ. ಡಾಲರ್‌ ವಿರುದ್ಧ ರೂಪಾಯಿಯ ಮೌಲ್ಯ 9 ಪೈಸೆ ಕಡಿಮೆಯಾಗಿದೆ. ದೇಶೀಯ ಈಕ್ವಿಟಿ ಮಾರುಕಟ್ಟೆಗಳಲ್ಲಿನ ಸಕಾರಾತ್ಮಕ … Continued

ಹಾಸಿಗೆಯಿಂದ ಬಿದ್ದ 160 ಕೆಜಿ ತೂಕದ ಮಹಿಳೆ ಮೇಲೆತ್ತಲು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ ಕುಟುಂಬದವರು…!

ಥಾಣೆ: ಮಹಾರಾಷ್ಟ್ರದ ಥಾಣೆ ನಗರದಲ್ಲಿ ಗುರುವಾರ 160 ಕೆಜಿ ತೂಕದ ಅಸ್ವಸ್ಥ ಮಹಿಳೆ ಹಾಸಿಗೆಯಿಂದ ಬಿದ್ದ ನಂತರ ಆಕೆಯ ಕುಟುಂಬಕ್ಕೆ ಆಕೆಯನ್ನು ಮೇಲೆತ್ತಿ ಮಲಗಿಸಲು ಸಾಧ್ಯವಾಗದೆ ಸಹಾಯಕ್ಕಾಗಿ ಅಗ್ನಿಶಾಮಕ ಇಲಾಖೆಗೆ ಕರೆ ಮಾಡಿದ ವಿದ್ಯಮಾನ ನಡೆದಿದೆ. 62 ವರ್ಷದ ಮಹಿಳೆಗೆ ತನ್ನ ತೂಕ ಹಾಗೂ ಅನಾರೋಗ್ಯದ ಕಾರಣ ಅವರಿಗೆ ಓಡಾಡಲು ಸಮಸ್ಯೆಯಿದೆ. ವಾಘ್ಬಿಲ್ ಪ್ರದೇಶದಲ್ಲಿನ ತಮ್ಮ … Continued