ಇಮಾಮರು, ಅರ್ಚಕರ ಸರ್ಕಾರಿ ಸಹಾಯಧನ ಸಂಪೂರ್ಣ ಸ್ಥಗಿತ ; ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ, ಇಂದು, ಸೋಮವಾರ ನಡೆದ ಮೊದಲ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ, ಮುಂಬರುವ ಜೂನ್ ತಿಂಗಳಿನಿಂದ ಧಾರ್ಮಿಕ ಆಧಾರಿತ ಸರ್ಕಾರಿ ನೆರವುಗಳನ್ನು ಸ್ಥಗಿತಗೊಳಿಸುವುದು ಮತ್ತು ಕಲ್ಕತ್ತಾ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ … Continued