ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವು
ಲಕ್ನೋ: ಉತ್ತರ ಪ್ರದೇಶದಾದ್ಯಂತ ಬುಧವಾರ ಸಂಭವಿಸಿದ ಭೀಕರ ಗುಡುಗು ಸಹಿತ ಮಳೆ ಮತ್ತು ಚಂಡಮಾರುತಕ್ಕೆ 100ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸಾವಿರಾರು ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ರಾಜ್ಯದ ಹಲವೆಡೆ ಮನೆಗಳು ಧರಾಶಾಯಿಯಾಗಿದ್ದು, ಭಾರೀ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಈ ನೈಸರ್ಗಿಕ ವಿಕೋಪದಲ್ಲಿ ಪ್ರಯಾಗರಾಜ್ ಜಿಲ್ಲೆ ಅತಿ ಹೆಚ್ಚು … Continued