ಮೋದಿ, ಶಾ ಜೇಬುಗಳ್ಳರು ಹೇಳಿಕೆ : ರಾಹುಲ್‌ ಗಾಂಧಿಗೆ ಈಗ ಮತ್ತೊಂದು ಸಂಕಷ್ಟ

ನವದೆಹಲಿ: ನವೆಂಬರ್ 22ರಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಉದ್ಯಮಿ ಗೌತಮ್ ಅದಾನಿ ಅವರನ್ನು ‘ಜೇಬುಗಳ್ಳರು’ ಎಂದು ಕರೆದಿದ್ದಕ್ಕಾಗಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ. ಹೇಳಿಕೆಯು “ಉತ್ತಮ ಅಭಿರುಚಿಯಲ್ಲಿಲ್ಲ” … Continued

ವೀಡಿಯೊ…| ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ ಬ್ರಿಜ್ ಭೂಷಣ ಸಹಾಯಕ ಆಯ್ಕೆ : ಅಳುತ್ತಲೇ ಕುಸ್ತಿಗೆ ವಿದಾಯ ಹೇಳಿದ ಒಲಿಂಪಿಕ್ ಕುಸ್ತಿಪಟು

ನವದೆಹಲಿ : ಭಾರತ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ ಸಿಂಗ್ ಹುದ್ದೆಯಿಂದ ಕೆಳಗಿಳಿದ ನಂತರ ನಡೆದ ಚುನಾವಣೆಯ ಫಲಿತಾಂಶ ಬಂದ ಕೆಲವೇ ಗಂಟೆಗಳಲ್ಲಿ ಒಲಿಂಪಿಕ್ ಪದಕ ವಿಜೇತೆ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕ್ರೀಡೆಗೆ ಭಾವನಾತ್ಮಕ ಗುಡ್‌ ಬೈ ಹೇಳಿದ್ದಾರೆ. ಈಗ ಅಧ್ಯಕ್ಷ ಸ್ಥಾನಕ್ಕೆ ಸಂಜಯ ಸಿಂಗ್ ಅವರು 12 … Continued

ಯುವನಿಧಿ ಯೋಜನೆ ನೋಂದಣಿ ಡಿ. 26ರಿಂದ ಆರಂಭ; ಜ.12ರಂದು ಖಾತೆಗೆ ಹಣ ಜಮೆ : ಈ ಯೋಜನೆಗೆ ಅರ್ಹರು ಯಾರು, ಅರ್ಜಿ ಸಲ್ಲಿಕೆ ಹೇಗೆ ? ಇಲ್ಲಿದೆ ಮಾಹಿತಿ

ಬೆಂಗಳೂರು: ಸರ್ಕಾರದ ಐದನೆಯ ಮತ್ತು ಕೊನೆಯ ಗ್ಯಾರಂಟಿಗೆ ಈಗ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಡಿ. 26ರಿಂದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಸ್ವಾಮಿ ವಿವೇಕಾನಂದ ಜನ್ಮದಿನವಾದv ಜನವರಿ 12ರಂದು ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಜಮೆ ಆಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ … Continued

ಭ್ರಷ್ಟಾಚಾರ ಪ್ರಕರಣ : ತಮಿಳುನಾಡಿನ ಹಿರಿಯ ಸಚಿವರಿಗೆ 3 ವರ್ಷ ಜೈಲು

ಚೆನ್ನೈ:  ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡ ವಿಧಿಸಿದೆ ಸಚಿವರು ಮತ್ತು ಅವರ ಪತ್ನಿ ತಮ್ಮ ವೈದ್ಯಕೀಯ ದಾಖಲೆಯನ್ನು ಸಲ್ಲಿಸಿದರು ಮತ್ತು ಪ್ರಕರಣವು ತುಂಬಾ ಹಳೆಯದಾಗಿದ್ದು, ಈಗ ಸಚಿವರಿಗೆ … Continued

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ, ಖರ್ಗೆಗೆ ಆಹ್ವಾನ

ನವದೆಹಲಿ: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ವಿಪಕ್ಷಗಳ ನಾಯಕರನ್ನು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್‌.ಡಿ. ದೇವೇಗೌಡರಿಗೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಆಹ್ವಾನ … Continued

ವೀಡಿಯೊ..| 5,000 ಅಮೆರಿಕನ್ ವಜ್ರಗಳು-2 ಕೆಜಿ ಬೆಳ್ಳಿ ಬಳಸಿ ʼರಾಮಮಂದಿರʼ ನೆಕ್ಲೇಸ್ ತಯಾರಿಕೆ : ವಜ್ರದ ವ್ಯಾಪಾರಿಯಿಂದ ಅಯೋಧ್ಯಾ ರಾಮನಿಗೆ ನೆಕ್ಲೇಸ್ ಸಮರ್ಪಣೆ

ಸೂರತ್: ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುನ್ನ ವಜ್ರದ ವ್ಯಾಪಾರಿಯೊಬ್ಬರು ರಾಮಮಂದಿರದ ನೆಕ್ಲೇಸ್ ಅನ್ನು ತಯಾರಿಸಿದ್ದಾರೆ. ಅಂತರ್ಜಾಲದಲ್ಲಿ ಬಿರುಗಾಳಿ ಎಬ್ಬಿಸಿರುವ ಈ ನೆಕ್ಲೇಸ್ ಅನ್ನು 5,000 ಅಮೆರಿಕನ್ ವಜ್ರಗಳು ಮತ್ತು ಎರಡು ಕೆಜಿ ಬೆಳ್ಳಿಯನ್ನು ಬಳಸಿ ತಯಾರಿಸಲಾಗಿದೆ. ‘ಡೈಮಂಡ್-ಸಿಟಿ’ ಸೂರತ್‌ನಲ್ಲಿ ವಜ್ರದ ವ್ಯಾಪಾರದಿಂದ ನೆಕ್ಲೇಸ್ ಮಾಡಲಾಗಿದೆ. ನೆಕ್ಲೇಸ್ ತಯಾರಿಕೆಯಲ್ಲಿ ಏನು ಬಳಸಲಾಗಿದೆ? ಒಟ್ಟು 40 ಕುಶಲಕರ್ಮಿಗಳು … Continued

97 ಅಮಾನತು ಸಂಸದರ ಅನುಪಸ್ಥಿತಿಯಲ್ಲಿ ಮೂರು ಕ್ರಿಮಿನಲ್ ಕಾನೂನು ಮಸೂದೆಗಳು ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ; ದೇಶದಲ್ಲಿ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಮತ್ತು “ಭಾರತೀಯ ಚಿಂತನೆಯ ಆಧಾರದ ಮೇಲೆ ನ್ಯಾಯ ವ್ಯವಸ್ಥೆಯನ್ನು” ಸ್ಥಾಪಿಸುವ ಗುರಿ ಹೊಂದಿರುವ ಮೂರು ಪರಿಷ್ಕೃತ ಕ್ರಿಮಿನಲ್ ಕಾನೂನು ಮಸೂದೆಗಳನ್ನು ಲೋಕಸಭೆ ಬುಧವಾರ ಅಂಗೀಕರಿಸಿತು. ಭಾರತೀಯ ನ್ಯಾಯ ಸಂಹಿತಾ ಮಸೂದೆಗಳು ಭಾರತೀಯ ದಂಡ ಸಂಹಿತೆಯನ್ನು ಬದಲಿಸುವ ಬಗ್ಗೆ ಪ್ರಸ್ತಾಪಿಸುತ್ತದೆ, ಭಾರತೀಯ ನಾಗರಿಕ್ ಸುರಕ್ಷಾ ಸಂಹಿತಾ ಕ್ರಿಮಿನಲ್ … Continued

ವೀಡಿಯೊ : ತಮಿಳುನಾಡಿನಲ್ಲಿ ಜನರಿಗೆ ಆಹಾರ-ಅಗತ್ಯ ವಸ್ತುಗಳನ್ನು ಹಾಕಿದ ಸೇನಾ ಹೆಲಿಕಾಪ್ಟರ್‌ಗಳು…

ನವದೆಹಲಿ: ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಏರ್ ಡಿಸ್ಪ್ಲೇ ತಂಡ ಸಾರಂಗ್ ಈಗ ಪ್ರವಾಹ ಪೀಡಿತ ಟುಟಿಕೋರಿನ್, ತಿರುನಲ್ವೇಲಿ, ತೆಂಕಶಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ. ಕಳೆದ ಎರಡು ದಿನಗಳಿಂದ ಈ ಭಾಗದಲ್ಲಿ ‘ಐತಿಹಾಸಿಕ’ ಮಳೆಯಾಗಿದೆ. ಐದು ಹೆಲಿಕಾಪ್ಟರ್‌ಗಳ ಮಿಲಿಟರಿ ಸಾಹಸ ಪ್ರದರ್ಶನದ ತಂಡವು ಜಲಾವೃತ ಪ್ರದೇಶಗಳಿಗೆ ಆಹಾರಗಳನ್ನು ಹಾಕುತ್ತಿದೆ. X ನಲ್ಲಿ ಸಾರಂಗ್ … Continued

‘ಅನುವಾದ ಬೇಡ, ರಾಷ್ಟ್ರಭಾಷೆ ಹಿಂದಿ’ಯನ್ನು ಡಿಎಂಕೆ ನಾಯಕರು ಕಲಿಯಲಿ: ರೇಗಿದ ನಿತೀಶಕುಮಾರ

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರ ಮಾತುಗಳನ್ನು ಇಂಗ್ಲಿಷ್‌ನಲ್ಲಿ ಅನುವಾದಿಸಿ ಹೇಳಬೇಕು ಎಂಬ ಬೇಡಿಕೆಯನ್ನು ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಡಿಎಂಕೆ ನಾಯಕರು ಹೇಳಿದ ನಂತರ ನಂತರ ನಿತೀಶಕುಮಾರ ತಾಳ್ಮೆ ಕಳೆದುಕೊಂಡು ರೇಗಿದರು ಎಂದು ವರದಿಯಾಗಿದೆ. ಈ ವೇಳೆ ಡಿಎಂಕೆ ನಾಯಕರಾದ ಎಂ.ಕೆ. ಸ್ಟಾಲಿನ್ ಮತ್ತು ಟಿ.ಆರ್. ಬಾಲು ಅವರೂ ಸಭೆಯಲ್ಲಿ ಇದ್ದರು. ಡಿಎಂಕೆ ಪ್ರತಿನಿಧಿಗಳು ಈ … Continued

ಕೋವಿಡ್‌-19: ದೇಶದಲ್ಲಿ ಸಕ್ರಿಯ ಪ್ರಕರಣಗಳು 2,311ಕ್ಕೆ ಏರಿಕೆ

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 614 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಕೇರಳದಲ್ಲಿ ಮೂರು ಸಾವುಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,311ಕ್ಕೆ ಏರಿಕೆಯಾಗಿದೆ. ಮೇ 21ರ ನಂತರ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಅತಿ ಹೆಚ್ಚು ಪ್ರಕರಣ ವರದಿಯಾಗಿದೆ. ಕೇರಳದಲ್ಲಿ … Continued