‘ಭಾರತಕ್ಕೆ ಬೇಕಾಗಿರುವುದು ಬಾಂಬ್’: ಸಂಸತ್ತಿನ ಭದ್ರತಾ ಉಲ್ಲಂಘನೆಯ ʼಮಾಸ್ಟರ್ ಮೈಂಡ್ʼ ಲಲಿತ್ ಝಾ ಸಾಮಾಜಿಕ ಮಾಧ್ಯಮ ಪೋಸ್ಟ್ ಹೀಗೆ ಹೇಳುತ್ತದೆ….

ನವದೆಹಲಿ : ಸಂಸತ್ತಿನ ಭದ್ರತಾ ಉಲ್ಲಂಘನೆಯ ಆಪಾದಿತ ʼಮಾಸ್ಟರ್‌ಮೈಂಡ್ʼ ಲಲಿತ್ ಝಾ ಮಾಡಿದ ಅನೇಕ ಪ್ರಚೋದಕ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ಒಂದು “ಭಾರತಕ್ಕೆ ಇಂದು ಬೇಕಾಗಿರುವುದು ಬಾಂಬ್” ಎಂದು ಹೇಳುತ್ತದೆ. ತನಿಖೆ ನಡೆಸುತ್ತಿರುವಾಗ ಇದು ದೆಹಲಿ ಪೊಲೀಸ್ ವಿಶೇಷ ಕೋಶದ ಸ್ಕ್ಯಾನರ್ ಅಡಿಯಲ್ಲಿ ಬಂದಿದೆ. ದೆಹಲಿ ಪೊಲೀಸ್ ವಿಶೇಷ ಕೋಶವು ಸಾಮಾಜಿಕ ಮಾಧ್ಯಮ ಸಂಪರ್ಕಗಳು ಮತ್ತು … Continued

ಐಎಎನ್‌ಎಸ್ ಸುದ್ದಿ ಸಂಸ್ಥೆ ಅದಾನಿ ಸಮೂಹದ ತೆಕ್ಕೆಗೆ

ನವದೆಹಲಿ: ಬಿಲಿಯನೇರ್ ಗೌತಮ್ ಅದಾನಿ ನೇತೃತ್ವದ ಅದಾನಿ ಸಮೂಹವು ಸುದ್ದಿ ಸಂಸ್ಥೆ ಐಎಎನ್‌ಎಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಬಹುಪಾಲು ಷೇರುಗಳನ್ನು ಬಹಿರಂಗಪಡಿಸದ ಮೊತ್ತಕ್ಕೆ ಖರೀದಿಸುವ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ತನ್ನ ಹೆಜ್ಜೆಗುರುತನ್ನು ಮತ್ತಷ್ಟು ವಿಸ್ತರಿಸಿದೆ. ಅದಾನಿ ಎಂಟರ್‌ಪ್ರೈಸಸ್ ಶುಕ್ರವಾರ (ಡಿಸೆಂಬರ್ 15) ನಿಯಂತ್ರಕ ಫೈಲಿಂಗ್‌ನಲ್ಲಿ ತನ್ನ ಅಂಗಸಂಸ್ಥೆಯಾದ ಎಎಂಜಿ ಮೀಡಿಯಾ ನೆಟ್‌ವರ್ಕ್ಸ್ ಲಿಮಿಟೆಡ್ ಐಎಎನ್‌ಎಸ್ ಇಂಡಿಯಾ … Continued

ಅಮಿತ್ ಶಾ ಪ್ರಕರಣ : ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೆಲವು ಟೀಕೆಗಳನ್ನು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶನಿವಾರ ಸಂಸದ-ಶಾಸಕರ ನ್ಯಾಯಾಲಯವು ಜನವರಿ 6 ರಂದು ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ವಕೀಲರು ತಿಳಿಸಿದ್ದಾರೆ. ಶನಿವಾರ ಹಾಜರಾಗುವಂತೆ ನ್ಯಾಯಾಲಯ ಈ ಹಿಂದೆ ಗಾಂಧಿಗೆ ಸೂಚಿಸಿದ್ದರೂ ಅವರು ಹಾಜರಾಗಿರಲಿಲ್ಲ. ರಾಹುಲ್ ಗಾಂಧಿ ಅವರು … Continued

ಜಿತು ಪಟ್ವಾರಿ ಮಧ್ಯಪ್ರದೇಶದ ನೂತನ ಕಾಂಗ್ರೆಸ್‌ ಅಧ್ಯಕ್ಷ

ನವದೆಹಲಿ: ತಕ್ಷಣದಿಂದ ಜಾರಿಗೆ ಬರುವಂತೆ ಮಧ್ಯಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಜಿತು ಪಟ್ವಾರಿ ಅವರನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ. ನಿರ್ಗಮಿತ ಅಧ್ಯಕ್ಷ ಕಮಲನಾಥ ಬದಲಿಗೆ ಪಟ್ವಾರಿ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಪಕ್ಷವು ಶನಿವಾರ ಪತ್ರಿಕಾ ಹೇಳಿಕೆಯಲ್ಲಿ “ಕಾಂಗ್ರೆಸ್ ಅಧ್ಯಕ್ಷರು ತಕ್ಷಣವೇ ಜಾರಿಗೆ ಬರುವಂತೆ ಜಿತು ಪಟ್ವಾರಿ ಅವರನ್ನು ಮಧ್ಯಪ್ರದೇಶ … Continued

ತನ್ನ ಗರ್ಲ್‌ ಫ್ರೆಂಡ್ ಮೇಲೆಯೇ ಕಾರು ಹರಿಸಿ ಕೈ-ಕಾಲು ಮುರಿದ ಐಎಎಸ್‌ ಅಧಿಕಾರಿಯ ಪುತ್ರ : ದೂರು ದಾಖಲು

ಮುಂಬೈ : ತನ್ನ ಗೆಳತಿಯ ಮೇಲೆಯೇ ಆಕೆಯ ಬಾಯ್‌ಫ್ರೆಂಡ್‌ ಕಾರು ಹರಿಸಿ ಕೈ- ಕಾಲು ಮುರಿದಿರುವ ಅಮಾನುಷ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪ್ರಿಯಾ ಸಿಂಗ್ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಿಯಾ ಸಿಂಗ್ ಅವರ ಮೇಲೆ ಕಾರು ಹರಿಸಿದ ವ್ಯಕ್ತಿಯನ್ನು ಅಶ್ವಜಿತ್ ಗಾಯಕವಾಡ್‌ ಎಂದು ಗುರುತಿಸಲಾಗಿದೆ. ಮುಂಬೈ ಥಾಣೆಯ ಕಾಸರವಾಡದ ಪೊಲೀಸ್ … Continued

ಕೇರಳದಲ್ಲಿ ಕೋವಿಡ್ ಉಪ ತಳಿ JN.1 ಪತ್ತೆ ; ಕೋವಿಡ್-19 ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ

ನವದೆಹಲಿ: ಕೇರಳವು ಕೋವಿಡ್‌-19 ಉಪ-ತಳಿ JN.1 ಸೋಂಕಿನ ಪ್ರಕರಣವನ್ನು ಪತ್ತೆ ಮಾಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ದೃಢಪಡಿಸಿವೆ. ನವೆಂಬರ್ 18 ರಂದು ಆರ್‌ಟಿ-ಪಿಸಿಆರ್‌ (RT-PCR) ಪರೀಕ್ಷೆಯಲ್ಲಿ 79 ವರ್ಷದ ಮಹಿಳೆಯ ಮಾದರಿಯಲ್ಲಿ ಇದು ಪತ್ತೆಯಾಗಿದೆ ಎಂದು ಅದು ತಿಳಿಸಿದೆ. ಶೀತ-ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್‌ಐ) ಹೊಂದಿದ್ದ ರೋಗಿಯು ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು … Continued

ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣ: 6ನೇ ಆರೋಪಿ ಬಂಧನ

ನವದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ದೆಹಲಿ ಪೊಲೀಸರು ಇಂದು, ಶನಿವಾರ (ಡಿಸೆಂಬರ್‌ ೧೬) ಆರನೇ ವ್ಯಕ್ತಿಯನ್ನು ಬಂಧಿಸಿದ್ದಾರೆ. ‘ಮಾಸ್ಟರ್ ಮೈಂಡ್’ ಲಲಿತ್ ಝಾ ದೆಹಲಿಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಮಹೇಶ ಕುಮಾವತ ಎಂಬಾತನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. 2001 ರ ದಾಳಿಯ 22ನೇ ಕರಾಳ ವಾರ್ಷಿಕ ದಿನದಂದು ಡಿಸೆಂಬರ್ 13 ರ ಘಟನೆಯನ್ನು … Continued

ಭಾರತ vs ದಕ್ಷಿಣ ಆಫ್ರಿಕಾ : ಟೆಸ್ಟ್ ಸರಣಿಯಿಂದ ಹೊರಬಿದ್ದ ಮೊಹಮ್ಮದ್ ಶಮಿ, ಏಕದಿನ ಸರಣಿಯಿಂದ ಹಿಂದೆ ಸರಿದ ದೀಪಕ ಚಹಾರ್

ನವದೆಹಲಿ: ಭಾರತದ ಇಬ್ಬರು ಅನುಭವಿ ವೇಗಿಗಳನ್ನು ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗಿಡಲಾಗಿದೆ. ಮೊಹಮ್ಮದ್ ಶಮಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದು, ದೀಪಕ್ ಚಹಾರ್ ಏಕದಿನ ಸರಣಿಯಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಡಿಸೆಂಬರ್ 16 ಶನಿವಾರದಂದು ಅಧಿಕೃತ ಪತ್ರಿಕಾ ಪ್ರಕಟಣೆಯ ಮೂಲಕ ಈ ಬೆಳವಣಿಗೆ ಬಗ್ಗೆ ಪ್ರಕಟಿಸಿದೆ. 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ … Continued

“ಅದು ನನ್ನ ಹಣವಲ್ಲ, ಆದರೆ…”: ತೆರಿಗೆ ಇಲಾಖೆ ವಶಪಡಿಸಿಕೊಂಡ ₹ 350 ಕೋಟಿ ಹಣದಬಗ್ಗೆ ಕಾಂಗ್ರೆಸ್ ಸಂಸದರ ಮೊದಲ ಪ್ರತಿಕ್ರಿಯೆ

ನವದೆಹಲಿ : ತನಗೆ ಸಂಬಂಧಿಸಿದ ನಿವೇಶನಗಳಿಂದ ₹ 350 ಕೋಟಿ ವಶಪಡಿಸಿಕೊಂಡ ದಾಖಲೆಯ ಬಗ್ಗೆ 10 ದಿನಗಳ ನಂತರ ಮೌನ ಕಾಂಗ್ರೆಸ್ ಸಂಸದ ಧೀರಜ್ ಸಾಹು ಮೌನ ಮುರಿದಿದ್ದಾರೆ. ತಮ್ಮ ಕುಟುಂಬ ದಾಳಿಗೊಳಗಾದ ಕಂಪನಿಗಳ ವ್ಯವಹಾರವನ್ನು ನಿರ್ವಹಿಸುತ್ತದೆ ಮತ್ತು ವಸೂಲಿ ಮಾಡಿದ ಹಣವು ನೇರವಾಗಿ ತಮ್ಮದಲ್ಲ, ಆದರೆ ದಾಳಿಗೊಳಗಾದ ಕಂಪನಿಗಳಿಗೆ ಸೇರಿದೆ. ಈ ಹಣವು ಕಾಂಗ್ರೆಸ್ … Continued

ಸಂಸತ್ ಭದ್ರತಾ ಉಲ್ಲಂಘನೆ: ‘ಮಾಸ್ಟರ್ ಮೈಂಡ್’ ಲಲಿತ್ ಝಾ ಯಾರು? ಆತನ ಬಗ್ಗೆ ಕುತೂಹಲಕಾರಿ ವಿವರ ಬಹಿರಂಗಪಡಿಸಿದ ಕುಟುಂಬ

ನವದೆಹಲಿ : ಸಂಸತ್ತಿನ ಭದ್ರತಾ ಉಲ್ಲಂಘನೆಯ ಮಾಸ್ಟರ್‌ಮೈಂಡ್ ಲಲಿತ್ ಮೋಹನ ಝಾ ಬಾಲ್ಯದಿಂದಲೂ ಶಾಂತ ವ್ಯಕ್ತಿಯಾಗಿದ್ದು, ಯಾವಾಗಲೂ ಗದ್ದಲದಿಂದ ದೂರವಿದ್ದರು ಎಂದು ಸಂಸತ್ತಿನ ಒಳಗೆ ಹೊಗೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ ಆರೋಪಿಯ ಬಗ್ಗೆ ಆಘಾತಕ್ಕೊಳಗಾದ ಬಿಹಾರ ಮೂಲದ ಶಿಕ್ಷಕನ ಕುಟುಂಬ ಸದಸ್ಯರು ಕುತೂಹಲಕಾರಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ. . ಲಲಿತ್ ಝಾ ಹಿರಿಯ ಸಹೋದರ … Continued