ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಬಿಜೆಪಿ ಶಾಸಕನಿಗೆ 25 ವರ್ಷಗಳ ಜೈಲು ಶಿಕ್ಷೆ

ಲಕ್ನೋ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹೊತ್ತಿದ್ದ ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ಒಂಬತ್ತು ವರ್ಷಗಳ ಬಳಿಕ 25 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದು, ವಿಧಾನಸಭೆಯಿಂದ ಅನರ್ಹತೆಯಾಗುವ ಭೀತಿ ಎದುರಿಸುತ್ತಿದ್ದಾರೆ. ಈ ಅಪರಾಧವು 2014 ರಲ್ಲಿ ನಡೆದಿದ್ದು, ದೂರು ದಾಖಲಿಸಿದ ನಂತರ ಒಂದು ವರ್ಷಕ್ಕೂ ಹೆಚ್ಚು ಕಾಲ ಶಾಸಕರು ಕುಟುಂಬಕ್ಕೆ ಒತ್ತಡ ಮತ್ತು … Continued

ಐಪಿಎಲ್ 2024: ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ನೇಮಕ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಸೀಸನ್‌ಗೆ ಮುಂಚಿತವಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಶುಕ್ರವಾರ ಮುಂಬೈ ಇಂಡಿಯನ್ಸ್ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ. ಇದು ಮುಂಬೈ ಇಂಡಿಯನ್ಸ್ (MI) ನಾಯಕನಾಗಿ ರೋಹಿತ್ ಶರ್ಮಾ ಅವರ ಹತ್ತು ವರ್ಷಗಳ ಅಧಿಕಾರಾವಧಿಯನ್ನು ಕೊನೆಗೊಳಿಸಿತು. ನಾಯಕನಾಗಿದ್ದ ಸಮಯದಲ್ಲಿ, ರೋಹಿತ್ ಐದು ಐಪಿಎಲ್ ಟ್ರೋಫಿ ಗೆಲ್ಲಲು ಫ್ರಾಂಚೈಸಿಗೆ ಮಾರ್ಗದರ್ಶನ ನೀಡಿದರು. … Continued

ರಾಜಸ್ಥಾನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಕ್ಕೂ ಮೊದಲು ತಂದೆ-ತಾಯಿಯ ಪಾದ ತೊಳೆದ ಭಜನಲಾಲ ಶರ್ಮಾ | ವೀಕ್ಷಿಸಿ

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೂ ಮೊದಲು ಭಜನಲಾಲ ಶರ್ಮಾ ಅವರು ಶುಕ್ರವಾರ ತಮ್ಮ ಮನೆಯಲ್ಲಿ ತಂದೆ ಸ್ವರೂಪ್ ಶರ್ಮಾ ಅವರ ಆಶೀರ್ವಾದ ಪಡೆದರು. ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡ ವೀಡಿಯೊದಲ್ಲಿ ಅವರು ತಮ್ಮ ತಂದೆ-ತಾಯಿಯ ಪಾದಗಳನ್ನು ತೊಳೆಯುತ್ತಿರುವುದನ್ನು ಕಾಣಬಹುದು. ಶರ್ಮಾ ಶುಕ್ರವಾರ (ಡಿಸೆಂಬರ್‌ ೧೫) ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. … Continued

ಎಂ.ಎಸ್. ಧೋನಿ ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿ : ಐಪಿಎಸ್ ಅಧಿಕಾರಿ ಸಂಪತ್‌ಗೆ 15 ದಿನಗಳ ಜೈಲು ಶಿಕ್ಷೆ

ಚೆನ್ನೈ: ಕ್ರಿಕೆಟಿಗ ಎಂ.ಎಸ್‌. ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಸಂಪತಕುಮಾರ ಅವರಿಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿಗಳಾದ ಎಸ್. ಎಸ್. ಸುಂದರ ಮತ್ತು ಸುಂದರ ಮೋಹನ ಅವರಿದ್ದ ನೇತೃತ್ವದ ವಿಭಾಗೀಯ ಪೀಠವು ಕುಮಾರ ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ಶಿಕ್ಷೆಯನ್ನು ಮೂವತ್ತು ದಿನಗಳವರೆಗೆ … Continued

“ಹೈಕೋರ್ಟ್ ಆದೇಶಕ್ಕೆ ತಡೆ ನೀಡುವುದಿಲ್ಲ”: ಮಥುರಾದ ಕೃಷ್ಣ ಜನ್ಮಭೂಮಿ ಭೂ ವಿವಾದದ ಕುರಿತು ಸುಪ್ರೀಂ ಕೋರ್ಟ್

ನವದೆಹಲಿ : ಮಥುರಾದ ಕೃಷ್ಣ ಜನ್ಮಭೂಮಿ ಭೂ ವಿವಾದದಲ್ಲಿ ವಿವಾದಿತ ಭೂಮಿಯಲ್ಲಿನ ಶಾಹಿ ಈದ್ಗಾ ಸರ್ವೆ ನಡೆಸಲು ಅನುಮತಿ ನೀಡಿದ ಆದೇಶ ತಡೆಹಿಡಿಯಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೃಷ್ಣನ ಜನ್ಮಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹಿಂದೂ ಸಂಘಟನೆಗಳು ಹೇಳಿಕೊಂಡಿವೆ ಮತ್ತು ಸಮೀಕ್ಷೆಗೆ ಒತ್ತಾಯಿಸಿವೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಸ್ಥಳೀಯ ನ್ಯಾಯಾಲಯವು ಮನವಿಯನ್ನು ಅಂಗೀಕರಿಸಿತು. ಆದರೆ ಮುಸ್ಲಿಂ … Continued

ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿ ಪತ್ರ ಬರೆದ ಮಹಿಳಾ ನ್ಯಾಯಾಧೀಶರು : ವರದಿ ಕೇಳಿದ ಮುಖ್ಯ ನ್ಯಾಯಮೂರ್ತಿ

ನವದೆಹಲಿ: ಉತ್ತರ ಪ್ರದೇಶದ ಮಹಿಳಾ ನ್ಯಾಯಾಧೀಶರೊಬ್ಬರು ತಮಗೆ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಪತ್ರ ಬರೆದ ಹಿನ್ನೆಲೆಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಈ ಬಗ್ಗೆ ಅಲಹಾಬಾದ್ ಹೈಕೋರ್ಟ್‌ನಿಂದ ವರದಿ ಕೇಳಿದ್ದಾರೆ. ಮೂಲಗಳ ಪ್ರಕಾರ, ಸ್ಟೇಟಸ್ ಅಪ್‌ಡೇಟ್ ಕೇಳುವಂತೆ ಸುಪ್ರೀಂ ಕೋರ್ಟ್ ಸೆಕ್ರೆಟರಿ ಜನರಲ್ ಅತುಲ್ ಎಂ ಕುರ್ಹೇಕರ … Continued

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ : ಪ್ರಧಾನಿ ಮೋದಿ ‘ಕಾಣೆಯಾದ ವ್ಯಕ್ತಿ’ ಎಂಬ ಕರಪತ್ರ ಹೊಂದಿದ್ದ ಆರೋಪಿಗಳು ; ಪೊಲೀಸರು

ನವದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಮಾಡಿದ ಆರೋಪಿಗಳು ಕರಪತ್ರಗಳನ್ನು ಹೊತ್ತೊಯ್ದಿದ್ದು, ಅದರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯನ್ನು “ಕಾಣೆಯಾದ” ವ್ಯಕ್ತಿ ಎಂದು ಕರೆದಿದ್ದಾರೆ ಮತ್ತು ಅವರನ್ನು ಪತ್ತೆ ಮಾಡಿದವರಿಗೆ ಸ್ವಿಸ್ ಬ್ಯಾಂಕ್‌ನಿಂದ ಬಹುಮಾನ ಘೋಷಿಸಲಾಗಿದೆ ಎಂದು ಹೇಳಲಾಗಿದೆ ಎಂದು ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ (ಎಪಿಪಿ) ಗುರುವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದರು. “ಅವರನ್ನು (ಮೋದಿ) ಘೋಷಿತ ಅಪರಾಧಿಯಂತೆ … Continued

ಲೋಕಸಭೆಗೆ ಗೈರಾಗಿದ್ದ ಡಿಎಂಕೆ ಸಂಸದ ಪಾರ್ಥಿಬನ್ ತಪ್ಪಾಗಿ ಅಮಾನತು: ನಂತರ ಸ್ಪಷ್ಟಪಡಿಸಿದ ಸರ್ಕಾರ

ನವದೆಹಲಿ: ಸದನ ನಡೆಯಲು ಅಡ್ಡಿಪಡಿಸಿದ್ದಕ್ಕಾಗಿ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಗುರುವಾರ ಅಮಾನತುಗೊಂಡ 14 ವಿರೋಧ ಪಕ್ಷದ ಸಂಸದರಲ್ಲಿ ಡಿಎಂಕೆ ನಾಯಕ ಎಸ್.ಆರ್ ಪಾರ್ಥಿಬನ್ ಅವರ ಹೆಸರು ಸೇರಿದೆ. ಪಾರ್ಥಿಬನ್ ಸೇರ್ಪಡೆ ‘ತಪ್ಪಾದ ಗುರುತಿನ’ ಪ್ರಕರಣ ಎಂದು ಸರ್ಕಾರ ನಂತರ ಸ್ಪಷ್ಟಪಡಿಸಿದೆ. ಹಾಗೂ ಅವರ ಅಮಾನತನ್ನು ಹಿಂಪಡೆದಿದೆ. ಒಟ್ಟಾರೆಯಾಗಿ ವಿಪಕ್ಷಗಳ 13 ಸಂಸದರನ್ನು ಲೋಕಸಭೆಯಿಂದ … Continued

ಬಾಲಿವುಡ್‌ ನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ

ಮುಂಬೈ:  ಖ್ಯಾತ ನಟ ಶ್ರೇಯಸ್ ತಲ್ಪಾಡೆ (47) ಅವರು ಗುರುವಾರ ಸಂಜೆ ಮುಂಬೈನಲ್ಲಿ ತಮ್ಮ ಚಿತ್ರೀಕರಣ ಮುಗಿಸಿದ ನಂತರ ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ. ಹಾಗೂ ಅವರನ್ನು ತಕ್ಷಣವೇ ಅಂಧೇರಿ ಪಶ್ಚಿಮದಲ್ಲಿರುವ ಬೆಲ್ಲೆವ್ಯೂ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ವರದಿಯಾಗಿದೆ. ಹಿಂದೂಸ್ತಾನ್‌ಟೈಮ್ಸ್‌ ವರದಿಯ ಪ್ರಕಾರ ತಲ್ಪಾಡೆ ಅವರು ಏನೋ ತೊಂದರೆಯಾಗುತ್ತಿದೆ ಎಂದು ಹೇಳಿದರು ಹಾಗೂ ಮನೆಗೆ … Continued

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ : ಪೊಲೀಸರ ಮುಂದೆ ʼಮಾಸ್ಟರ್ ಮೈಂಡ್ʼ ಶರಣಾಗತಿ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಆರನೇ ಆರೋಪಿ ಗುರುವಾರ ದೆಹಲಿ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಆರೋಪಿ ಲಲಿತ್ ಝಾ ಸ್ವತಃ ದೆಹಲಿಯ ಕರ್ತವ್ಯ ಮಾರ್ಗವನ್ನು ತಲುಪಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಈ ವೇಳೆ ಮಹೇಶ ಎಂಬ ವ್ಯಕ್ತಿ ಈತನ ಜೊತೆಗಿದ್ದ ಎನ್ನಲಾಗಿದೆ. … Continued