ಕಾಂಗ್ರೆಸ್ ಸಂಸದರ ಆವರಣದಲ್ಲಿ 100 ಆದಾಯ ತೆರಿಗೆ ಅಧಿಕಾರಿಗಳು; ದಾಳಿಯಲ್ಲಿ 300 ಕೋಟಿ ರೂ. ವಶ ; ವರದಿ

ನವದೆಹಲಿ: ಒಡಿಶಾ ಮತ್ತು ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ರಾಜ್ಯಸಭಾ ಸಂಸದ ಧೀರಜ್ ಸಾಹು ಅವರಿಗೆ ಸಂಬಂಧಿಸಿದ ನಿವೇಶನಗಳಿಂದ ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿರುವ ಲೆಕ್ಕಕ್ಕೆ ಸಿಗದ ನಗದಿನ ಮೌಲ್ಯ 300 ಕೋಟಿ ರೂಪಾಯಿ ಆಗಬಹುದು ಎಂದು ಶನಿವಾರ ಅಧಿಕೃತ ಮೂಲಗಳು ತಿಳಿಸಿವೆ. ಚಬುಧವಾರ ಆರಂಭವಾದ ದಾಳಿಯಲ್ಲಿ ಚವಶಪಡಿಸಿಕೊಂಡಿರುವ ನಗದು ಹಣ ಒಂದೇ ಕಾರ್ಯಾಚರಣೆಯಲ್ಲಿ ಯಾವುದೇ ಏಜೆನ್ಸಿಯಿಂದ ವಶಪಡಿಸಿಕೊಂಡ … Continued

ಸೋಲದೇವನಹಳ್ಳಿಯ ತೋಟದಲ್ಲಿ ನಡೆದ ನಟಿ ಲೀಲಾವತಿ ಅಂತ್ಯಕ್ರಿಯೆ

ಬೆಂಗಳೂರು : ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಅಂತ್ಯಕ್ರಿಯೆ ನೆಲಮಂಗಲದ ಬಳಿಯ ಸೋಲದೇವನಹಳ್ಳಿಯ ಅವರ ತೋಟದಲ್ಲಿ ಶನಿವಾರ ನೆರವೇರಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ೮೬ ವರ್ಷದ ಲೀಲಾವತಿ ಅವರು ಶುಕ್ರವಾರ ನಿಧನರಾಗಿದ್ದರು. ನೆಲಮಂಗಲದ ಸೋಲದೇವನಹಳ್ಳಿಯ ತೋಟದಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ಪುತ್ರ ವಿನೋದರಾಜ ಅವರು ಅಂತಿಮ ವಿಧಿ-ವಿಧಾನಗಳನ್ನು ನೆರವೇರಿಸಿದರು. … Continued

ತೆರಿಗೆ ದಾಳಿಯಲ್ಲಿ ದಾಖಲೆ ಪ್ರಮಾಣದ ನಗದು ಹಣ ವಶ : ತನ್ನ ಪಕ್ಷದ ಸಂಸದರಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್

ನವದೆಹಲಿ; ಆದಾಯ ತೆರಿಗೆ ಇಲಾಖೆಯು ಸುಮಾರು 300 ಕೋಟಿ ರೂಪಾಯಿಗಳಷ್ಟು ಲೆಕ್ಕಕ್ಕೆ ಸಿಗದ ಹಣವನ್ನು ವಶಪಡಿಸಿಕೊಂಡಿರುವ ವರದಿಯ ನಂತರ ಸಂಸದ ಧೀರಜ್ ಸಾಹು ಅವರ ವ್ಯವಹಾರಗಳ ಜೊತೆ ಪಕ್ಷ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ ಶನಿವಾರ ಹೇಳಿದ್ದಾರೆ. “ಅವರ ವ್ಯವಹಾರಗಳ ಮೇಲೆ ದಾಳಿಯ ಮೇಲೆ ಆದಾಯ ತೆರಿಗೆ … Continued

ಬಿಜೆಪಿಗೆ ಮತ ಹಾಕಿದ್ದಕ್ಕೆ ನನ್ನನ್ನು ಥಳಿಸಿದ್ದಾರೆ…. : ಮಧ್ಯಪ್ರದೇಶ ಸಿಎಂ ಶಿವರಾಜ್ ಚೌಹಾಣ ಭೇಟಿಯಾದ ಮುಸ್ಲಿಂ ಮಹಿಳೆ

ಭೋಪಾಲ : ಬಿಜೆಪಿಗೆ ಮತ ಹಾಕಿದ್ದಕ್ಕೆ ತಮ್ಮ ಕುಟುಂಬಸ್ಥರಿಂದ ಥಳಿಸಲ್ಪಟ್ಟ ಮುಸ್ಲಿಂ ಮಹಿಳೆಯೊಬ್ಬರು ಶನಿವಾರ (ಡಿಸೆಂಬರ್‌ ೯) ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದ ಸಮೀನಾ ಬಿ ಅವರು ತಮ್ಮ ಇಬ್ಬರು ಮಕ್ಕಳನ್ನು (ಒಬ್ಬ ಮಗ ಮತ್ತು … Continued

‘ಪಕ್ಷ ವಿರೋಧಿ’ ಚಟುವಟಿಕೆ : ಸಂಸದ ಡ್ಯಾನಿಶ್ ಅಲಿ ಅಮಾನತುಗೊಳಿಸಿದ ಬಿಎಸ್‌ಪಿ

  ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ಬಿಎಸ್ಪಿ ತನ್ನ ಸಂಸದ ಡ್ಯಾನಿಶ್ ಅಲಿ ಅವರನ್ನು ಶನಿವಾರ ಅಮಾನತುಗೊಳಿಸಿದೆ. ಅಲಿ 2019 ರಿಂದ ಉತ್ತರ ಪ್ರದೇಶದ ಅಮ್ರೋಹಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಬಿಎಸ್‌ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶಚಂದ್ರ ಮಿಶ್ರಾ ನೀಡಿರುವ ಹೇಳಿಕೆಯಲ್ಲಿ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಅಲಿ ಅವರಿಗೆ ಪಕ್ಷವು … Continued

ವಿಶ್ವದ ದೊಡ್ಡ ಪ್ರಮಾಣದ ಸೌರಶಕ್ತಿ ಅಭಿವರ್ಧಕರ ಪಟ್ಟಿಯಲ್ಲಿ ಅದಾನಿ ಗ್ರೀನ್‌ ಗೆ 2ನೇ ಸ್ಥಾನ

ನವದೆಹಲಿ : ಕ್ಲೀನ್ ಎನರ್ಜಿ ಕಮ್ಯುನಿಕೇಷನ್ ಮತ್ತು ರಿಸರ್ಚ್ ಫರ್ಮ್ ಮರ್‌ಕಾಮ್ ಕ್ಯಾಪಿಟಲ್‌ನ ವರದಿಯಲ್ಲಿ ಅದಾನಿ ಗ್ರೀನ್ ಎನರ್ಜಿಯು ಜಾಗತಿಕ ದೊಡ್ಡ ಪ್ರಮಾಣದ ಸೌರಶಕ್ತಿ ಅಭಿವರ್ಧಕರ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ವರದಿಯು ಜುಲೈ 2022 ರಿಂದ ಜೂನ್ 2023 ರವರೆಗಿನ ಡೇಟಾವನ್ನು ಒಳಗೊಂಡಿದೆ ಮತ್ತು ಕನಿಷ್ಠ ಎರಡು ದೇಶಗಳಲ್ಲಿ ಯೋಜನೆಗಳೊಂದಿಗೆ ಶ್ರೇಯಾಂಕಗಳನ್ನು ಮತ್ತು ಶ್ರೇಯಾಂಕದ ಡೆವಲಪರ್‌ಗಳನ್ನು … Continued

ಐಟಿ ದಾಳಿಯಲ್ಲಿ 290 ಕೋಟಿ ರೂ. ಜಪ್ತಿ…: ಎಣಿಕೆ ನಡೆಯುತ್ತಿದೆ…ಹಣ ಹೆಚ್ಚುತ್ತಲೇ ಇದೆ…!

ನವದೆಹಲಿ: ಕಳೆದ ಎರಡು ದಿನಗಳಿಂದ ಆದಾಯ ತೆರಿಗೆ ಇಲಾಖೆಯು (Income Tax Department) ಒಡಿಶಾ ಮತ್ತು ಜಾರ್ಖಂಡ್‌ನ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ (BDPL) ಕಚೇರಿ ಮತ್ತು ಕಂಪನಿಗೆ ಸಂಪರ್ಕ ಇರುವ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿ ಭಾರೀ ಪ್ರಮಾಣದ ಹಣ ವಶಕ್ಕೆ ಪಡೆದಿದೆ. ಆದಾಯ ತೆರಿಗೆ ದಾಳಿಯಲ್ಲಿ ಭಾರತದ ಅತಿದೊಡ್ಡ ನಗದು ವಸೂಲಿಯಾಗುವ … Continued

ಪಿಎಸ್‌ಐ ಹಗರಣ : ಆರ್‌.ಡಿ ಪಾಟೀಲ ವಿರುದ್ಧದ 11 ಎಫ್‌ಐಆರ್‌ ವಿಲೀನ ಕೋರಿಕೆ ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು : ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಹಗರಣದ ಕಿಂಗ್‌ಪಿನ್‌ ರುದ್ರಗೌಡ ಪಾಟೀಲ ಅಲಿಯಾಸ್‌ ಆರ್‌. ಡಿ. ಪಾಟೀಲ್‌ ತನ್ನ ವಿರುದ್ಧ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ವಿವಿಧ ಕಡೆ ದಾಖಲಾಗಿರುವ 11 ಎಫ್‌ಐಆರ್‌ ಮತ್ತು ಆರೋಪ ಪಟ್ಟಿ ವಿಲೀನಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರ್ಗಿ ಪೀಠವು ಗುರುವಾರ ವಜಾ ಮಾಡಿದೆ. ಕಲಬುರ್ಗಿ, … Continued

ಐಸಿಸ್ ಸಂಚು ಪ್ರಕರಣ : ಕರ್ನಾಟಕ, ಮಹಾರಾಷ್ಟ್ರದ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್​​ಐಎ ದಾಳಿ ; 13 ಜನರ ಬಂಧನ

ನವದೆಹಲಿ: ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದನೆ ಸಂಚಿನ ಪ್ರಕರಣದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದಾದ್ಯಂತ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency)ಯ ತಂಡಗಳು ಶನಿವಾರ ದಾಳಿ ನಡೆಸಿದ್ದು, 13 ಜನರನ್ನು ಬಂಧಿಸಲಾಗಿದೆ. ಬಂಧಿತರು ಪುಣೆ ಮೂಲದವರಾಗಿದ್ದು, ಇಸ್ಲಾಮಿಕ್ ಸ್ಟೇಟ್ ಜೊತೆ ನಂಟು ಹೊಂದಿದ ಆರೋಪದ ಮೇರೆಗೆ ಬಂಧಿಸಲಾಗಿದೆ. ವಿವರಗಳ ಪ್ರಕಾರ, ಕರ್ನಾಟಕದ ಕೆಲವು … Continued

ವೀಡಿಯೊ….| ಪೊಲೀಸ್ ಠಾಣೆಯೊಳಗೆ ಇನ್‌ಸ್ಪೆಕ್ಟರ್ ಕೈಯಲ್ಲಿದ್ದ ಗನ್‌ ಆಕಸ್ಮಿಕವಾಗಿ ಸಿಡಿದು ಮಹಿಳೆಯ ತಲೆಗೆ ಗುಂಡೇಟು

ಅಲಿಘರ್‌ : ಉತ್ತರ ಪ್ರದೇಶದ ಅಲಿಘರ್‌ನಲ್ಲಿ ಪಾಸ್‌ಪೋರ್ಟ್ ಪರಿಶೀಲನೆಗಾಗಿ ಪೊಲೀಸ್ ಠಾಣೆಗೆ ತೆರಳಿದ್ದ ಮಹಿಳೆಯೊಬ್ಬರ ತಲೆಗೆ ಶುಕ್ರವಾರ ಸಬ್ ಇನ್‌ಸ್ಪೆಕ್ಟರ್ (ಎಸ್‌ಐ) ಅವರ ಪಿಸ್ತೂಲ್‌ನಿಂದ ಆಕಸ್ಮಿಕವಾಗಿ ಗುಂಡು ಹಾರಿ ತೀವ್ರವಾಗಿ ಗಾಯಗೊಂಡು ಘಟನೆ ನಡೆದಿದೆ. ಇಡೀ ಘಟನೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಈ ಘಟನೆ ಶುಕ್ರವಾರ ಮಧ್ಯಾಹ್ನ 2:50 ಕ್ಕೆ ನಡೆದಿದೆ ಎಂದು ಅಲಿಗಢದ ಹಿರಿಯ … Continued