ಕಾಂಗ್ರೆಸ್‌ ನಾಯಕ ಪವನ ಖೇರಾಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ : ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ವಿಸ್ತರಿಸಲು ನಕಾರ

ನವದೆಹಲಿ: ಅಸ್ಸಾಂ ಪೊಲೀಸರು ದಾಖಲಿಸಿರುವ ಮಾನನಷ್ಟ ಮತ್ತು ಫೋರ್ಜರಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ ಖೇರಾ ಅವರಿಗೆ ನೀಡಲಾಗಿದ್ದ ‘ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು’ ಅವಧಿಯನ್ನು ವಿಸ್ತರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಈ ಮೂಲಕ ಖೇರಾ ಅವರಿಗೆ ಕಾನೂನು ಸಂಕಷ್ಟ ಎದುರಾಗಿದ್ದು, ಹೆಚ್ಚಿನ ಪರಿಹಾರಕ್ಕಾಗಿ ಅಸ್ಸಾಂನ ಗುವಾಹಟಿ ಹೈಕೋರ್ಟ್‌ಗೆ ಮೊರೆ ಹೋಗುವಂತೆ ನ್ಯಾಯಾಲಯ ಸೂಚಿಸಿದೆ. ಅಸ್ಸಾಂ … Continued

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಾಯ್ದೆ ಜಾರಿ

ನವದೆಹಲಿ: ಭಾರತೀಯ ರಾಜಕಾರಣದಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಐತಿಹಾಸಿಕ ‘ಮಹಿಳಾ ಮೀಸಲಾತಿ ಕಾಯ್ದೆ, 2023’ (ನಾರಿ ಶಕ್ತಿ ವಂದನ್ ಅಧಿನಿಯಮ) ಏಪ್ರಿಲ್ 16, 2026 ರಿಂದ ಜಾರಿಗೆ ಬಂದಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕಾಯ್ದೆ ಜಾರಿಗೆ ಬಂದಿದ್ದರೂ, ಪ್ರಸಕ್ತ ಲೋಕಸಭೆಯಲ್ಲಿ ಈ ಮೀಸಲಾತಿ ಅನ್ವಯವಾಗುವುದಿಲ್ಲ. ಮುಂದಿನ ಜನಗಣತಿಯ … Continued

ಒಬ್ಬಳೇ ಪತ್ನಿ, ಇಬ್ಬರು ಪತಿಯಂದಿರು; ಈಗ ಮಗುವಿನ ಆಗಮನ : ಮತ್ತೆ ಸುದ್ದಿಯಲ್ಲಿ ಈ ವಿಶಿಷ್ಟ ವಿವಾಹ…

ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ವಿಶಿಷ್ಟ ವಿವಾಹ ಪದ್ಧತಿಯ ದಂಪತಿಗಳಿಗೆ ಈಗ ಮಗು ಜನಿಸಿದ್ದು, ಈ ಸುದ್ದಿ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಕುಟುಂಬವು ಅಲ್ಲಿನ ಸಾಂಪ್ರದಾಯಿಕ “ಜೋಡಿದಾರ್” ಪದ್ಧತಿಯನ್ನು ಅನುಸರಿಸುತ್ತಿದ್ದು, ಈ ಪದ್ಧತಿಯಂತೆ ಒಬ್ಬ ಮಹಿಳೆ ಇಬ್ಬರು ಸಹೋದರರನ್ನು ವಿವಾಹವಾಗುತ್ತಾರೆ. ಸುನಿತಾ ಚೌಹಾಣ ಎಂಬ ಮಹಿಳೆ ಪ್ರದೀಪ ನೇಗಿ ಮತ್ತು … Continued

ವಿಡಿಯೋ | ಐಪಿಎಲ್ ಇತಿಹಾಸದಲ್ಲೇ ಶ್ರೇಷ್ಠ ಕ್ಯಾಚ್ ? ದಿಗ್ಗಜರನ್ನೇ ಬೆಚ್ಚಿಬೀಳಿಸಿದ ಅಯ್ಯರ್-ಬಾರ್ಟ್ಲೆಟ್ ಜುಗಲ್ಬಂದಿ ಕ್ಯಾಚ್‌

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ರೋಚಕ ಪಂದ್ಯದಲ್ಲಿ ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರ ಅದ್ಭುತ ಫೀಲ್ಡಿಂಗ್ ಪ್ರದರ್ಶನ ಎಲ್ಲರ ಗಮನ ಸೆಳೆದಿದೆ. ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳು ಮಾತ್ರವಲ್ಲದೆ, ಡಗೌಟ್‌ನಲ್ಲಿದ್ದ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ ಯಾದವ್ ಕೂಡ ಅಯ್ಯರ್ ಸಾಹಸಕ್ಕೆ ದಂಗಾಗಿದ್ದಾರೆ. ಮುಂಬೈ ಇನ್ನಿಂಗ್ಸ್‌ನ 18ನೇ ಓವರ್‌ನಲ್ಲಿ … Continued

ಕ್ಷೇತ್ರ ಮರುವಿಂಗಡಣೆ | ದಕ್ಷಿಣದ ರಾಜ್ಯಗಳ ಲೋಕಸಭಾ ಸ್ಥಾನಗಳಲ್ಲಿ ಹೆಚ್ಚಳ: ಅಂಕಿ-ಅಂಶ ಹಂಚಿಕೊಂಡ ಅಮಿತ್ ಶಾ ; ಕರ್ನಾಟಕಕ್ಕೆ ಸಿಗುವ ಸ್ಥಾನಗಳೆಷ್ಟು..?

ನವದೆಹಲಿ: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯ (Delimitation) ನಂತರ ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯ ಕಡಿಮೆಯಾಗುತ್ತದೆ ಎಂಬ ಆರೋಪಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ. ಗುರುವಾರ (ಏಪ್ರಿಲ್ 16) ಲೋಕಸಭೆಯಲ್ಲಿ ಮಾತನಾಡಿದ ಅವರು, ಮರುವಿಂಗಡಣೆಯ ನಂತರ ದಕ್ಷಿಣದ ರಾಜ್ಯಗಳ ಸಂಸದರ ಸಂಖ್ಯೆ ಕುಸಿಯುವ ಬದಲಿಗೆ 195ಕ್ಕೆ ಏರಿಕೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ … Continued

ಅಡ್ಡಮತದಾನ ಮಾಡಿದ ಐವರು ಶಾಸಕರು ಕಾಂಗ್ರೆಸ್ಸಿನಿಂದ ಅಮಾನತು

ಗುರುಗ್ರಾಮ: ಮಾರ್ಚ್ 16ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ (Cross-voting) ಮಾಡಿದ ಆರೋಪದ ಮೇಲೆ ಹರಿಯಾಣದ ಐವರು ಕಾಂಗ್ರೆಸ್ ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಗುರುವಾರ ಅಮಾನತುಗೊಳಿಸಲಾಗಿದೆ. ಈ ಅಡ್ಡಮತದಾನದಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ಕರಮವೀರ ಬೌಧ್ ಅವರ ಗೆಲುವು ಬಹುತೇಕ ಕೈತಪ್ಪುವ ಹಂತಕ್ಕೆ ತಲುಪಿತ್ತು. ಪಕ್ಷದ ಶಿಸ್ತು ಉಲ್ಲಂಘನೆಗಾಗಿ ಶೆಲ್ಲಿ ಚೌಧರಿ (ನಾರಾಯಣಗಢ), ರೇಣು ಬಾಲಾ … Continued

ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿಗೆ ಬ್ರೈನ್ ಸ್ಟ್ರೋಕ್ ಭೀತಿ: ಬಾಲ್ಯದ ಗೆಳೆಯನ ನೆರವಿಗೆ ಧಾವಿಸಿದ ಸಚಿನ್ ತೆಂಡೂಲ್ಕರ್

ಮುಂಬೈ: ಭಾರತದ ಮಾಜಿ ಸ್ಟಾರ್ ಕ್ರಿಕೆಟಿಗ ವಿನೋದ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಇನ್ನೂ ಕಳವಳಕಾರಿಯಾಗಿಯೇ ಮುಂದುವರಿದಿದೆ. 54 ವರ್ಷದ ಕಾಂಬ್ಳಿ ಪ್ರಸ್ತುತ ನೆನಪಿನ ಶಕ್ತಿ ಕಳೆದುಕೊಳ್ಳುವುದು ಮತ್ತು ನರಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದು, ಚೇತರಿಕೆಗಾಗಿ ಹೋರಾಡುತ್ತಿದ್ದಾರೆ. ಕಾಂಬ್ಳಿ ಅವರ ಈ ಕಷ್ಟದ ಸಮಯದಲ್ಲಿ ಅವರ ಬಾಲ್ಯದ ಸ್ನೇಹಿತ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಬೆಂಬಲವಾಗಿ ನಿಂತಿದ್ದಾರೆ. … Continued

ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಗುಂಡಿನ ದಾಳಿ : ಸ್ಥಿತಿ ಗಂಭೀರ

ಲಾಹೋರ್: ಭಾರತದ ಪಾಲಿಗೆ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ ಹಾಗೂ ನಿಷೇಧಿತ ಭಯೋತ್ಪಾದಕ ಸಂಘಟನೆ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (LeT) ನ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಪ್ರಸ್ತುತ ಹಮ್ಜಾ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ. ವರದಿಗಳ ಪ್ರಕಾರ, ಲಾಹೋರ್‌ನ ಸುದ್ದಿ ಸಂಸ್ಥೆಯೊಂದರ … Continued

ಪಿಒಕೆ ಮೇಲೆ ಭಾರತದ ಹಕ್ಕು ಪ್ರತಿಪಾದನೆ ; ಪಾಕ್ ಆಕ್ರಮಿತ ಕಾಶ್ಮೀರಕ್ಕೂ ಅನ್ವಯವಾಗಲಿದೆ ಡಿಲಿಮಿಟೇಶನ್ ಮಸೂದೆ ; ಕ್ಷೇತ್ರಗಳು ನಿಗದಿ..!

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಒಂದು ವೇಳೆ ಭಾರತದ ನಿಯಂತ್ರಣಕ್ಕೆ ಮರಳಿದರೆ, ಅಲ್ಲಿನ ಚುನಾವಣಾ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆಯನ್ನು ನಡೆಸಲು ಅಗತ್ಯವಿರುವ ಕಾನೂನು ಚೌಕಟ್ಟನ್ನು ರೂಪಿಸುವ ‘ಡಿಲಿಮಿಟೇಶನ್ ಬಿಲ್ 2026’ (ಕ್ಷೇತ್ರ ಮರುವಿಂಗಡಣೆ ವಿಧೇಯಕ) ಅನ್ನು ಕೇಂದ್ರ ಸರ್ಕಾರ ಈ ವಾರ ಸಂಸತ್ತಿನಲ್ಲಿ ಮಂಡಿಸಲು ಸಜ್ಜಾಗಿದೆ. ಈ ಪ್ರದೇಶದ ಮೇಲಿನ ಭಾರತದ ದೀರ್ಘಕಾಲದ ಸಾಂವಿಧಾನಿಕ … Continued

ಲೋಕಸಭಾ ಸ್ಥಾನಗಳ ಸಂಖ್ಯೆ 850ಕ್ಕೆ ಏರಿಕೆ? ಶೇ. 33 ಮಹಿಳಾ ಮೀಸಲಾತಿ-ಕ್ಷೇತ್ರ ಮರುವಿಂಗಡಣೆಗೆ ಕೇಂದ್ರದ ಸಿದ್ಧತೆ

ನವದೆಹಲಿ: ದೀರ್ಘಕಾಲದಿಂದ ಬಾಕಿ ಉಳಿದಿರುವ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರಲು ಮತ್ತು ಹೊಸ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಗೆ ಚಾಲನೆ ನೀಡಲು ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳನ್ನು ಸದ್ಯದ 543 ರಿಂದ 850ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದೆ. ಸದಸ್ಯ ಬಲದ ಹೆಚ್ಚಳವನ್ನು ಒಳಗೊಂಡ ಕರಡು ಮಸೂದೆಯನ್ನು ಸಂಸದರೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ … Continued