ಕಾಂಗ್ರೆಸ್ ನಾಯಕ ಪವನ ಖೇರಾಗೆ ಸುಪ್ರೀಂ ಕೋರ್ಟ್ನಲ್ಲಿ ಹಿನ್ನಡೆ : ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ವಿಸ್ತರಿಸಲು ನಕಾರ
ನವದೆಹಲಿ: ಅಸ್ಸಾಂ ಪೊಲೀಸರು ದಾಖಲಿಸಿರುವ ಮಾನನಷ್ಟ ಮತ್ತು ಫೋರ್ಜರಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ ಖೇರಾ ಅವರಿಗೆ ನೀಡಲಾಗಿದ್ದ ‘ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು’ ಅವಧಿಯನ್ನು ವಿಸ್ತರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಈ ಮೂಲಕ ಖೇರಾ ಅವರಿಗೆ ಕಾನೂನು ಸಂಕಷ್ಟ ಎದುರಾಗಿದ್ದು, ಹೆಚ್ಚಿನ ಪರಿಹಾರಕ್ಕಾಗಿ ಅಸ್ಸಾಂನ ಗುವಾಹಟಿ ಹೈಕೋರ್ಟ್ಗೆ ಮೊರೆ ಹೋಗುವಂತೆ ನ್ಯಾಯಾಲಯ ಸೂಚಿಸಿದೆ. ಅಸ್ಸಾಂ … Continued