ವರದಕ್ಷಿಣೆಯಾಗಿ ಬಿಎಂಡಬ್ಲ್ಯು ಕಾರ್‌, ಚಿನ್ನ, ಭೂಮಿಯ ಬೇಡಿಕೆ : ಮದುವೆ ರದ್ದು, ವೈದ್ಯೆ ಆತ್ಮಹತ್ಯೆ

ತಿರುವನಂತಪುರಂ :  ವರದಕ್ಷಿಣೆ ಬೇಡಿಕೆಯಿಂದ 26 ವರ್ಷದ ಮಹಿಳಾ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಬುಧವಾರ ಆದೇಶಿಸಿದ್ದಾರೆ. ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದಲ್ಲಿ ಪಿಜಿ ವಿದ್ಯಾರ್ಥಿನಿಯಾಗಿದ್ದ ಶಹಾನಾ ಮಂಗಳವಾರ ಬೆಳಗ್ಗೆ ಬಾಡಿಗೆ ಅಪಾರ್ಟ್ಮೆಂಟ್ … Continued

ಗಾಜಾ ಮೇಲೆ ಇಸ್ರೇಲ್‌ ದಾಳಿ ತಡೆಯಲು ‘ಕೆಚ್ಚೆದೆಯ’ ಪಾಕಿಸ್ತಾನದ ಸಹಾಯ ಕೋರಿದ ಹಮಾಸ್ ನಾಯಕ : ವರದಿ

ತಿರುವನಂತಪುರಂ : ಹಿರಿಯ ಹಮಾಸ್ ನಾಯಕ ಮತ್ತು ಭಯೋತ್ಪಾದಕ ಗುಂಪಿನ ರಾಜಕೀಯ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರು ಇಸ್ರೇಲ್‌ನೊಂದಿಗೆ ನಡೆಯುತ್ತಿರುವ ಯುದ್ಧದಲ್ಲಿ ಪಾಕಿಸ್ತಾನದ ಸಹಾಯವನ್ನು ಕೋರಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನವನ್ನು “ಧೈರ್ಯಶಾಲಿ” ಎಂದು ಕರೆದ ಅವರು, ಇಸ್ರೇಲ್ “ಪಾಕಿಸ್ತಾನದಿಂದ ಪ್ರತಿರೋಧವನ್ನು ಎದುರಿಸಿದರೆ, ಕ್ರೌರ್ಯದ ಅಪರಾಧವನ್ನು ನಿಲ್ಲಿಸಬಹುದು” ಎಂದು ಹೇಳಿದ್ದಾರೆ ಎಂದು ಪಾಕಿಸ್ತಾನದ ಜಿಯೋ ನ್ಯೂಸ್ ಬುಧವಾರ … Continued

“ಪ್ರಧಾನಿ ಮೋದಿ ಯಾವಾಗಲೂ ʼಬಾಬಾʼ ಪಾದ ಮುಟ್ಟಿ ನಮಸ್ಕರಿಸುತ್ತಿದ್ದರು”: ಪ್ರಣಬ್ ಮುಖರ್ಜಿ ಮಗಳು ಶರ್ಮಿಷ್ಠಾ ಮುಖರ್ಜಿ

  ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು “ವಿಚಿತ್ರ” ಸಂಬಂಧ ಹೊಂದಿದ್ದರು – ಬಿಜೆಪಿ ನಾಯಕರು ಯಾವಾಗಲೂ ಗೌರವದ ಸಂಕೇತವಾಗಿ ಪ್ರಣಬ್ ಮುಖರ್ಜಿ ಅವರ ಪಾದಗಳಿಗೆ ನಮಸ್ಕರಿಸುತ್ತಿದ್ದರು – ಆದರೆ ಇದು “ಪ್ರಾಮಾಣಿಕತೆ ಮತ್ತು ಮುಕ್ತತೆ” ಯಿಂದ ಗುರುತಿಸಲ್ಪಟ್ಟಿದೆ ಎಂದು ದಿವಂಗತ ಪ್ರಣಬ್‌ ಮುಖರ್ಜಿ ಅವರ ಪುತ್ರಿ ತಿಳಿಸಿದ್ದಾರೆ. … Continued

ʼಎಎಂ’ ಮತ್ತು ‘ಪಿಎಂ’ ನಡುವೆ ವ್ಯತ್ಯಾಸ ತಿಳಿಯದಿದ್ದರೆ ಅವರು ಪಿಎಂಒ ಹೇಗೆ ನಡೆಸ್ತಾರೆ…?: ರಾಹುಲ್ ಗಾಂಧಿ ಕಚೇರಿ ಬಗ್ಗೆ ಹೇಳಿದ್ದ ಪ್ರಣಬ್ ಮುಖರ್ಜಿ….

ನವದೆಹಲಿ : ದಿವಂಗತ ಮಾಜಿ ರಾಷ್ಟ್ರಪತಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಪ್ರಣವ್ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ತಮ್ಮ ತಂದೆಯ ಕುರಿತು ಪುಸ್ತಕ‌ ಬರೆದಿದ್ದು,ಅದರಲ್ಲಿ ಪ್ರಣವ್‌ ಮುಖರ್ಜಿ ಅವರಿಗೆ, ರಾಹುಲ್ ಗಾಂಧಿ ಮೇಲೆ ಅಸಮಾಧಾನವಿತ್ತು ಎಂಬುದನ್ನು ಉಲ್ಲೇಖಿಸಿರುವುದು ಈಗ  ಸಂಚಲನ ಸೃಷ್ಟಿಸಿದೆ. ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಅವರಂತಹ ಅಪರಾಧಿ ನಾಯಕರನ್ನು ರಕ್ಷಿಸಲು … Continued

ವೀಡಿಯೊ…| ಚೆನ್ನೈನ ಮುಳುಗಡೆ ಪ್ರದೇಶಗಳಲ್ಲಿ ಸಿಲುಕಿರುವವರಿಗೆ ಹೆಲಿಕಾಪ್ಟರ್‌ ಮೂಲಕ ಆಹಾರ ಸಾಮಗ್ರಿಗಳನ್ನು ಹಾಕಿದ ಭಾರತೀಯ ವಾಯುಪಡೆ

ಚೆನ್ನೈ: ಮೈಚಾಂಗ್ ಚಂಡಮಾರುತದ ನಂತರ ಚೆನ್ನೈ ತತ್ತರಿಸುತ್ತಲೇ ಇದೆ. ಏಕೆಂದರೆ ಸ್ಥಳೀಯರು ಬುಧವಾರ ನಗರದ ಹಲವಾರು ಭಾಗಗಳಲ್ಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಜಲಾವೃತ ಮತ್ತು ವಿದ್ಯುತ್ ವ್ಯತ್ಯಯದಿಂದಾಗಿ ಜನಜೀವನ ಇನ್ನೂ ಅಸ್ತವ್ಯಸ್ತ ಸ್ಥಿತಿಯಲ್ಲೇ ಇದೆ. ವಿದ್ಯುತ್‌ ಕೇಬಲ್‌ಗಳು ನೀರಿನ ಅಡಿಯಲ್ಲಿರುವುದರಿಂದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯನ್ನು ಪುನಃಸ್ಥಾಪಿಸಲಾಗಿಲ್ಲ. ಸಹಜ ಸ್ಥಿತಿಗೆ ಮರಳಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ … Continued

ಫೋರ್ಬ್ಸ್‌ನ 2023ರ ಅತ್ಯಂತ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ನಾಲ್ವರು ಭಾರತೀಯರು

ಬಿಸಿನೆಸ್‌ ನಿಯತಕಾಲಿಕೆ ಫೋರ್ಬ್ಸ್ 2023 ರ ವಿಶ್ವದ ಅತ್ಯಂತ ಶಕ್ತಿಶಾಲಿ ಮಹಿಳೆಯರ ವಾರ್ಷಿಕ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇದು ನಾಲ್ವರು ಭಾರತೀಯರನ್ನು ಒಳಗೊಂಡಿದೆ. ಜಾಗತಿಕ ವೇದಿಕೆಯಲ್ಲಿ ಅವರು ಭಾರತದಿಂದ ಪ್ರಭಾವಶಾಲಿ ಧ್ವನಿಗಳನ್ನು ಪ್ರದರ್ಶಿಸಿದ್ದಾರೆ. ಈ ಶ್ರೇಣಿಯನ್ನು ನಿರ್ಧರಿಸಲು, ಫೋರ್ಬ್ಸ್ ನಾಲ್ಕು ಮೆಟ್ರಿಕ್‌ಗಳನ್ನು ಹೊಂದಿತ್ತು: ಹಣ, ಮಾಧ್ಯಮ, ಪ್ರಭಾವ ಮತ್ತು ಪ್ರಭಾವದ ಕ್ಷೇತ್ರಗಳು. ಜಗತ್ತು ಅವರ ಸಾಧನೆಗಳನ್ನು … Continued

ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರ ಮಸೂದೆ ಅಂಗೀಕಾರ : ಪಿಒಕೆ ನಮ್ಮದು, ಅದಕ್ಕೂ 24 ಸೀಟುಗಳನ್ನು ಕಾಯ್ದಿಟ್ಟಿದ್ದೇವೆ ಎಂದ ಅಮಿತ್ ಶಾ

ನವದೆಹಲಿ: ಇಂದು, ಬುಧವಾರ (ಡಿಸೆಂಬರ್‌ 6) ಲೋಕಸಭೆಯಲ್ಲಿ ಅಂಗೀಕಾರಗೊಂಡ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಮಸೂದೆಯು 70 ವರ್ಷಗಳಿಂದ ಧ್ವನಿಯೇ ಇಲ್ಲದ ಜನರ ಪ್ರಾತಿನಿಧ್ಯಕ್ಕೆ ಅವಕಾಶ ಕಲ್ಪಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ ಶಾ ಹೇಳಿದ್ದಾರೆ. ಅಮಿತ್ ಶಾ ಅವರು ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ -ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಮಸೂದೆ, … Continued

ಲೋಕಸಭೆ ಚುನಾವಣೆ ಲೆಕ್ಕಾಚಾರ : ಮೂರು ರಾಜ್ಯಗಳ ಸಿಎಂ ಸ್ಥಾನಕ್ಕೆ ಬಿಜೆಪಿಯಿಂದ ಹೊಸ ಮುಖಗಳ ಆಯ್ಕೆ ಸಾಧ್ಯತೆ ; ವರದಿ

ನವದೆಹಲಿ : ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದ ವಿಧಾನಸಭೆ ಚುನಾವಣೆಯಲ್ಲಿ ಅಮೋಘ ಗೆಲುವು ದಾಖಲಿಸಿರುವ ಬಿಜೆಪಿ ಈ ರಾಜ್ಯಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಮುಖಗಳನ್ನು ಆಯ್ಕೆ ಮಾಡಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ವರದಿಯೊಂದು ತಿಳಿಸಿದೆ. 2024ರ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗುತ್ತದೆ ಎಂದು ಮೂಲಗಳು ಹೇಳಿವೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ … Continued

‘ಭಾರತದ ಮೇಲೆ ಆಕ್ರಮಣ ಮಾಡಿ ಮೋದಿಯನ್ನು ಸರಪಳಿ ಹಾಕಿ ಬಂಧಿಸ್ತೇವೆ’: ಬಡಾಯಿ ಕೊಚ್ಚಿಕೊಂಡ ಪಾಕ್ ಸೇನಾಧಿಕಾರಿ | ವೀಡಿಯೊ ವೀಕ್ಷಿಸಿ

ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನವನ್ನು ಅಪಹಾಸ್ಯ ಮಾಡುತ್ತಿರುವಾಗ, ಅದರ ಹಿರಿಯ ಸೇನಾಧಿಕಾರಿ ಇತ್ತೀಚೆಗೆ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಷ ಕಕ್ಕುತ್ತಿರುವುದು ಕಂಡುಬಂದಿದೆ. ಪಾಕಿಸ್ತಾನದ ಹಿರಿಯ ಸೇನಾಧಿಕಾರಿಯೊಬ್ಬರು ಗುಂಪನ್ನು ಉದ್ದೇಶಿಸಿ ಮಾತನಾಡುತ್ತಾ ಭಾರತವನ್ನು ವಶಪಡಿಸಿಕೊಳ್ಳುವುದು ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಂಧಿಸಿ ಇಸ್ಲಾಮಿಕ್ ರಾಷ್ಟ್ರಕ್ಕೆ ಸರಪಳಿಯಲ್ಲಿ ಕರೆತರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.. ಅಷ್ಟೇ … Continued

ಹಿಂದಿ ರಾಜ್ಯಗಳಿಗೆ ʼಗೋ ಮೂತ್ರʼ ರಾಜ್ಯಗಳೆಂದು ಟೀಕಿಸಿದ ಡಿಎಂಕೆ ಸಂಸದ : ಹೇಳಿಕೆಗೆ ಪಕ್ಷಾತೀತವಾಗಿ ಖಂಡನೆ ನಂತರ ಸೆಂಥಿಲ್ ಕುಮಾರ ಕ್ಷಮೆಯಾಚನೆ

ನವದೆಹಲಿ: ಡಿಎಂಕೆ ಸಂಸದ ಡಿಎನ್‌ವಿ ಸೆಂಥಿಲ್ ಕುಮಾರ ಅವರು ಸಂಸತ್ತಿನಲ್ಲಿ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗಿ ಪಕ್ಷಾತೀತವಾಗಿ ಟೀಕೆ ಎದುರಿಸಿದ ನಂತರ ಹೇಳಿಕೆಗಾಗಿ ಬುಧವಾರ ಕ್ಷಮೆಯಾಚಿಸಿದ್ದಾರೆ. ಧರ್ಮಪುರಿ ಸಂಸದರ ಹೇಳಿಕೆಗೆ ಬಿಜೆಪಿ ಮತ್ತು ಡಿಎಂಕೆ ಮಿತ್ರಪಕ್ಷ ಕಾಂಗ್ರೆಸ್‌ನಿಂದ ತಕ್ಷಣವೇ ಖಂಡನೆ ವ್ಯಕ್ತವಾಗಿದ್ದು, ಅವರು ಡಿಎಂಕೆ ಸಂಸದ ಡಿಎನ್‌ವಿ ಸೆಂಥಿಲ್ ಕುಮಾರ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು. ಸದನದಲ್ಲಿ ಜೆ … Continued