ಡಿಸೆಂಬರ್ 13 ಅಥವಾ ಅದಕ್ಕಿಂತ ಮೊದಲು ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ವೀಡಿಯೊ ಮೂಲಕ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನುನ್: ವರದಿ

ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ಪನ್ನುನ್ ಡಿಸೆಂಬರ್ 13 ಅಥವಾ ಅದಕ್ಕಿಂತ ಮೊದಲು ಭಾರತೀಯ ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ಹೇಳುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾನೆ. 2001ರಲ್ಲಿ ಭಯೋತ್ಪಾದಕರು ನಡೆಸಿದ ಸಂಸತ್ತಿನ ದಾಳಿಯ 22 ನೇ ವಾರ್ಷಿಕೋತ್ಸವವನ್ನು ಡಿಸೆಂಬರ್ 13ರಂದು ಗುರುತಿಸುತ್ತದೆ. 2001ರ ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರುವಿನ ಪೋಸ್ಟರ್ ಅನ್ನು ಒಳಗೊಂಡಿರುವ ವೀಡಿಯೊದಲ್ಲಿ … Continued

ಭಾರತದಲ್ಲಿ ಅತಿ ಹೆಚ್ಚು ಕೊಲೆಗಳು ನಡೆಯಲು ಸಾಮಾನ್ಯ ಕಾರಣಗಳು ಯಾವುದು ಗೊತ್ತಾ..? ಅಂಕಿಅಂಶಗಳಿಂದ ಬಹಿರಂಗ

ನವದೆಹಲಿ: 2022 ರಲ್ಲಿ ಭಾರತದಲ್ಲಿ ಒಟ್ಟು 28,522 ಕೊಲೆ ಪ್ರಕರಣಗಳು ದಾಖಲಾಗಿವೆ, ಪ್ರತಿ ದಿನ ಸರಾಸರಿ 78 ಕೊಲೆಗಳು ಅಥವಾ ಪ್ರತಿ ಗಂಟೆಗೆ ಮೂರಕ್ಕಿಂತ ಹೆಚ್ಚು ಕೊಲೆಗಳು ನಡೆದಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಹೇಳಿದೆ, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಇತ್ತೀಚಿನ ವರದಿಯ ಪ್ರಕಾರ. ಕೊಲೆ ಪ್ರಕರಣಗಳ ಸಂಖ್ಯೆಯು 2021 … Continued

ಮಹದೇವ ಆ್ಯಪ್ ಹಗರಣದ ಆರೋಪಿಯ ತಂದೆ ಶವವಾಗಿ ಪತ್ತೆ

ದುರ್ಗ್ : ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯ ತಂದೆ ಮಂಗಳವಾರ ಅನುಮಾನಾಸ್ಪದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಸುಶೀಲ ದಾಸ್ (62) ಅವರ ಶವ ಮಧ್ಯಾಹ್ನ ಅಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ಅಚ್ಚೋಟಿ ಗ್ರಾಮದ ಬಾವಿಯಲ್ಲಿ … Continued

‘ಸನಾತನ ಧರ್ಮ’ದ ನಂತರ ಹೊಸ ವಿವಾದದಲ್ಲಿ ಡಿಎಂಕೆ : ಹಿಂದಿ ಹೃದಯ ಭಾಗದ ರಾಜ್ಯಗಳ ಕುರಿತು ವಿವಾದಾತ್ಮಕ ಹೇಳಿಕೆ ನಂತರ ಕ್ಷಮೆಯಾಚಿಸಿದ ಡಿಎಂಕೆ ಸಂಸದ

ನವದೆಹಲಿ: ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದ ಡಿಎನ್‌ವಿ ಸೆಂಥಿಲ್‌ಕುಮಾರ್ ಅವರು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ಲೋಕಸಭೆಯಲ್ಲಿ ತಮ್ಮ ಹೇಳಿಕೆಯ ಮೂಲಕ ವಿವಾದಕ್ಕೆ ಕಾರಣರಾದರು. ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಇತ್ತೀಚಿನ ಗೆಲುವನ್ನು ಲೇವಡಿ ಮಾಡಿದ ತಮಿಳುನಾಡು ನಾಯಕ ಹಿಂದಿ ಹೃದಯ ರಾಜ್ಯಗಳನ್ನು ಗುರಿಯಾಗಿಟ್ಟುಕೊಂಡು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. … Continued

ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ ಸಹಚರರನ್ನು ಅಮೃತಸರದಲ್ಲಿ ಬಂಧಿಸಿದ ಪೊಲೀಸರು

ನವದೆಹಲಿ: ದೇಶದಲ್ಲಿ ಭಯೋತ್ಪಾದನೆಗೆ ಹಣಕಾಸು ಸಹಾಯ ಮತ್ತು ವಿಧ್ವಂಸಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪಂಜಾಬ್ ಪೊಲೀಸರು ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್‌ನ ಸಹಚರ ಪರಮ್‌ಜಿತ್ ಸಿಂಗ್‌ನನ್ನು ಅಮೃತಸರ ವಿಮಾನ ನಿಲ್ದಾಣದಿಂದ ಮಂಗಳವಾರ ಬಂಧಿಸಿದ್ದಾರೆ. ಖಲಿಸ್ತಾನಿ ಭಯೋತ್ಪಾದಕ, ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಸೋದರಳಿಯ ಲಖ್ಬೀರ್ ಸಿಂಗ್ ರೋಡ್ ಡಿಸೆಂಬರ್ 2 ರಂದು ಪಾಕಿಸ್ತಾನದಲ್ಲಿ ಮೃತಪಟ್ಟಿದ್ದಾನೆ … Continued

ಮೈಚಾಂಗ್ ಚಂಡಮಾರುತ : ಚೆನ್ನೈನಲ್ಲಿ ವಿಷ್ಣು ವಿಶಾಲ ಮನೆಯಲ್ಲಿ 24 ಗಂಟೆಗಳ ಕಾಲ ಸಿಲುಕಿದ್ದ ಬಾಲಿವುಡ್‌ ನಟ ಅಮೀರ್ ಖಾನ್ ರಕ್ಷಣೆ

ಚೆನ್ನೈ: ಮೈಚಾಂಗ್ ಚಂಡಮಾರುತದಿಂದ ಭಾರೀ ಮಳೆಯಿಂದಾಗಿ ಜಲಾವೃತವಾಗಿದ್ದ ಚೆನ್ನೈನಲ್ಲಿ ಸಿಲುಕಿದ್ದ ಅಮೀರ್ ಖಾನ್ ಅವರನ್ನು ತಮಿಳು ನಟ ವಿಷ್ಣು ವಿಶಾಲ ಅವರೊಂದಿಗೆ ರಕ್ಷಿಸಲಾಗಿದೆ. ಖಾನ್ ಮತ್ತು ಇತರರ ರಕ್ಷಣೆ ಮಾಡುತ್ತಿರುವ ಚಿತ್ರಗಳನ್ನು ವಿಶಾಲ್ X ನಲ್ಲಿ ಹಂಚಿಕೊಂಡಿದ್ದಾರೆ. “ನಮ್ಮಂತಹ ಸಿಕ್ಕಿಬಿದ್ದಿರುವವರಿಗೆ ಸಹಾಯ ಮಾಡಿದ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಗೆ ಧನ್ಯವಾದಗಳು. ಕರಪಕ್ಕಂನಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. … Continued

ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್‌ ರೆಡ್ಡಿ ಆಯ್ಕೆ

ನವದೆಹಲಿ : ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಭಾರೀ ಜಯ ತಂದುಕೊಟ್ಟ ಅನುಮುಲಾ ರೇವಂತ ರೆಡ್ಡಿ ಇಂದು, ಮಂಗಳವಾರ ಸಂಜೆ ಔಪಚಾರಿಕವಾಗಿ ಶಾಸಕಾಂಗ ಪಕ್ಷದ ಮುಖ್ಯಸ್ಥರನ್ನಾಗಿ ಆಯ್ಕೆಯಾಗಿದ್ದು, ತೆಲಂಗಾಣದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.ಪ್ರಮಾಣ ವಚನ ಸಮಾರಂಭ ಗುರುವಾರ ನಡೆಯಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ ತಿಳಿಸಿದ್ದಾರೆ. ಮಂಗಳವಾರ (ಡಿಸೆಂಬರ್‌ ೫) ಸಂಜೆ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ … Continued

ಟಿವಿ, ಸಿನಿಮಾದಲ್ಲಿ ತಂಬಾಕು ವಿರೋಧಿ ಎಚ್ಚರಿಕೆ ಸಂದೇಶ ಪ್ರಶ್ನಿಸಿ ಅರ್ಜಿ : ವಿಷಾದ ಸೂಚಿಸಿ ಅಫಿಡವಿಟ್ ಸಲ್ಲಿಸಲು ವಕೀಲನಿಗೆ ದೆಹಲಿ ಹೈಕೋರ್ಟ್ ಸೂಚನೆ

ನವದೆಹಲಿ: ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ತಂಬಾಕು ವಿರೋಧಿ ಎಚ್ಚರಿಕೆ ಸಂದೇಶ ಪ್ರದರ್ಶಿಸುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ವಕೀಲರೊಬ್ಬರನ್ನು ದೆಹಲಿ ಹೈಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದ್ದು ಎರಡು ದಿನಗಳಲ್ಲಿ ವಿಷಾದ ಸೂಚಿಸಿ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ಎರಡು ದಿನಗಳಲ್ಲಿ, ಕ್ಷಮೆಯಾಚಿಸಿರುವ ಪ್ರಮಾಣಪತ್ರ ಸಲ್ಲಿಸುವಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರಿದ್ದ … Continued

ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥನ ಗುಂಡಿಕ್ಕಿ ಹತ್ಯೆ

ಜೈಪುರ: ಮಂಗಳವಾರ ಜೈಪುರದಲ್ಲಿ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಗೊಗಮೆಡಿ ಅವರ ಮನೆಯೊಳಗೆ ನುಗ್ಗಿ ಗುಂಡು ಹಾರಿಸಲಾಯಿತು, ನಂತರ ಬಂದೂಕುಧಾರಿಗಳು ಸ್ಥಳದಿಂದ ಓಡಿಹೋಗಿದ್ದಾರೆ. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ನಂತರ ಗೊಗಮೆಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅವರು ತೀವ್ರ ಗಾಯದಿಂದ ಮೃತಪಟ್ಟಿದ್ದರು. … Continued

ಭಾರತದಲ್ಲಿ ಹೃದಯಾಘಾತ-ಹಠಾತ್‌ ಸಾವುಗಳ ಸಂಖ್ಯೆಯಲ್ಲಿ ದಿಢೀರ್‌ ಏರಿಕೆ : ಸರ್ಕಾರಿ ಮಾಹಿತಿ

ನವದೆಹಲಿ : ಕಳೆದ ಮೂರು ವರ್ಷಗಳಲ್ಲಿ ಭಾರತವು ಹೃದಯಾಘಾತದ ಸಾವುಗಳ ತೀವ್ರ ಏರಿಕೆಗೆ ಸಾಕ್ಷಿಯಾಗಿದೆ, ತಜ್ಞರು ಈ ಪ್ರವೃತ್ತಿಯನ್ನು ಕೋವಿಡ್ -19 ಸಾಂಕ್ರಾಮಿಕದ ದೀರ್ಘಕಾಲದ ಪ್ರಭಾವಕ್ಕೆ ಜೋಡಿಸಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಪ್ರಕಾರ, 2022 ರಲ್ಲಿ ಮಾತ್ರ ಹೃದಯಾಘಾತ ಪ್ರಕರಣಗಳಲ್ಲಿ 12.5%ರಷ್ಟು ಹೆಚ್ಚಳವಾಗಿದೆ. ಎನ್‌ಸಿಆರ್‌ಬಿಯ ಇತ್ತೀಚಿನ ಮಾಹಿತಿಯು 2022ರಲ್ಲಿ 32,457 ವ್ಯಕ್ತಿಗಳು ಹೃದಯಾಘಾತದಿಂದ … Continued