ಇಂದಿರಾ ಗಾಂಧಿ ಭದ್ರತಾ ಅಧಿಕಾರಿಯಾಗಿದ್ದ ಲಾಲ್ದುಹೋಮಾಗೆ ಈಗ ಮಿಜೋರಾಂ ಸಿಎಂ ಪಟ್ಟ…!

ಝೋರಾಮ್ಸ್ ಪೀಪಲ್ ಮೂವ್ಮೆಂಟ್ (ZPM) ಮಿಜೊರಾಂ ವಿಧಾನಸಭಾ ಚುನಾವಣೆಯಲ್ಲಿ ೪೦ರಲ್ಲಿ 27 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಝೋರಾಮ್ಸ್ ಪೀಪಲ್ ಮೂವ್ಮೆಂಟ್ (ZPM ಪ್ರಸ್ತುತ ಅಧಿಕಾರದಲ್ಲಿದ್ದ ಮಿಜೋ ನ್ಯಾಷನಲ್ ಫ್ರಂಟ್ ಅನ್ನು ಸೋಲಿಸಿದೆ. ಅದು 10 ಸ್ಥಾನಗಳನ್ನು ಗೆಲ್ಲುವಲ್ಲಿ ಮಾತ್ರ ಯಶಸ್ವಿಯಾಗಿದೆ. ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ಎರಡು ಸ್ಥಾನಗಳನ್ನು … Continued

ಮಧ್ಯಪ್ರದೇಶದಲ್ಲಿ ಬಿಜೆಪಿ ಕಾರ್ಯತಂತ್ರ ಮರುರೂಪಿಸಿ ಪಕ್ಷದ ಅಭೂತಪೂರ್ವ ಗೆಲುವಿನ ಹಿಂದಿನ ಸೂತ್ರದಾರ ಈ ವಿಷ್ಣುದತ್ತ ಶರ್ಮಾ…

ಮಧ್ಯಪ್ರದೇಶ ಚುನಾವಣೆಯಲ್ಲಿ ವಿಧಾನಸಭೆಯ 230 ಸ್ಥಾನಗಳಲ್ಲಿ ಬಿಜೆಪಿ 163 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮೂರನೇ ಎರಡರಷ್ಟು ಸ್ಥಾನ ಪಡೆಯುವ ಮೂಲಕ ಅಭೂತಪೂರ್ವ ಜಯಭೇರಿ ಬಾರಿಸಿದೆ. ಆಡಳಿತ ವಿರೋಧಿ ಅಲೆಯಿಂದಾಗಿ ಈ ಚುನಾವಣೆಯಲ್ಲಿ ಭರ್ಜರಿ ಗೆಲುವು ಅಥವಾ ಅತಂತ್ರ ವಿಧಾನಸಭೆ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ಗೆ ಈ ಫಲಿತಾಂಶ ಆಘಾತ ತಂದಿದೆ. ಬಿಜೆಪಿ ನಾಯಕರು ಈ ಗೆಲುವಿನ ಶ್ರೇಯಸ್ಸನ್ನು ಪ್ರಧಾನಿ … Continued

“ಇದು ಕಾಂಗ್ರೆಸ್ ಸೋಲು, ಜನರ ಸೋಲಲ್ಲ”: 3 ರಾಜ್ಯಗಳಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದು ಇತರ ಇಂಡಿಯಾ ಮೈತ್ರಿಕೂಟ ಸದಸ್ಯ ಪಕ್ಷಗಳೊಂದಿಗೆ ಸ್ಥಾನ ಹೊಂದಾಣಿಕೆಯ ಕೊರತೆಯೇ ಕಾರಣ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟದ ಸದಸ್ಯ ಪಕ್ಷಗಳೊಂದಿಗೆ ಕಾಂಗ್ರೆಸ್‌ ಸೀಟು ಹಂಚಿಕೆಯು ಮೂರು ರಾಜ್ಯಗಳಲ್ಲಿ ವಿಭಿನ್ನ ಫಲಿತಾಂಶವನ್ನು ಕಾಣಬಹುದಿತ್ತು … Continued

ವೀಡಿಯೊಗಳು…| ʼಮೈಚಾಂಗ್ʼ ಚಂಡಮಾರುತ : ಭಾರೀ ಮಳೆಗೆ ಚೆನ್ನೈನಲ್ಲಿ ಜನಜೀವನ ಸ್ಥಗಿತ, ತೇಲುವ ಕಾರುಗಳು, ರಸ್ತೆಯಲ್ಲಿ ಮೊಸಳೆ, ಏರ್‌ಪೋರ್ಟ್ ರನ್‌ ವೇಯಲ್ಲಿ ನೀರೋ ನೀರು

ಚೆನ್ನೈ: ಪ್ರಸ್ತುತ ಬಂಗಾಳಕೊಲ್ಲಿಯಲ್ಲಿ ರಚನೆಯಾಗಿರುವ ʼಮೈಚಾಂಗ್ʼ ಚಂಡಮಾರುತವು ಆಂಧ್ರ ಕರಾವಳಿಯತ್ತ ಸಾಗುತ್ತಿದ್ದು, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ತಮಿಳುನಾಡಿನ ಉತ್ತರ ಕರಾವಳಿಯ ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ನಾಗಪಟ್ಟಿಣಂ, ತಿರುವಳ್ಳೂರು ಮತ್ತು ಕಡಲೂರು ಜಿಲ್ಲೆಗಳನ್ನು ಒಳಗೊಂಡಂತೆ ಭಾರೀ ಮಳೆಯಾಗುತ್ತಿದೆ ಎಂದು ವರದಿಯಾಗಿದೆ. ಹೊಸದಿಲ್ಲಿ: ನಾಳೆ ಭೂಕುಸಿತಕ್ಕೆ ಅಪ್ಪಳಿಸಲಿರುವ ಮೈಚಾಂಗ್ ಚಂಡಮಾರುತವು ಇನ್ನಷ್ಟು ತೀವ್ರತೆ ತರುವ ಭೀತಿಯಿದ್ದು, … Continued

ಮಿಜೋರಾಂ ಫಲಿತಾಂಶ : ಆಡಳಿತಾರೂಢ ಎಂಎನ್‌ಎಫ್‌ ಗೆ ಸೋಲು, ಜಡ್‌ ಪಿಎಂ ಪಕ್ಷ ಅಧಿಕಾರಕ್ಕೆ

ನವದೆಹಲಿ : ಲಾಲ್ದುಹೋಮಾ ಅವರ ಜೋರಾಮ್ ಪೀಪಲ್ಸ್ ಮೂವ್‌ಮೆಂಟ್ (ZPM) ಮಿಜೋರಾಂನಲ್ಲಿ ಬಹುಮತ ಪಡೆದಿದೆ. ಮಿಜೋರಾಂನ 40 ವಿಧಾನಸಭಾ ಸ್ಥಾನಗಳಲ್ಲಿ 27 ಸ್ಥಾನಗಳಲ್ಲಿ ಗೆದ್ದಿದೆ. ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (MNF) ಆಘಾತಕಾರಿ ಸೋಲು ಅನುಭವಿಸಿದೆ. ಈ ಮುಖ್ಯಮಂತ್ರಿ ಝೋರಂತಂಗ ಅವರಿಗೆ ವೈಯಕ್ತಿಕ ಸೋಲು ಸಹ ಆಗಿದೆ. ಏಕೆಂದರೆ ಅವರು ತಮ್ಮ ಕ್ಷೇತ್ರದಲ್ಲಿಯೂ ಸೋಲನುಭವಿಸಿದ್ದಾರೆ. ಮಿಜೋರಾಂ … Continued

ರಾಜಸ್ಥಾನದ ಸಿಎಂ ಹುದ್ದೆಗೆ ಮುಂಚೂಣಿಯಲ್ಲಿರುವ ಬಿಜೆಪಿ ನಾಯಕರು ಇವರು

ನವದೆಹಲಿ: ರಾಜಸ್ಥಾನದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ್ದು, ಅಶೋಕ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿದೆ. ಆದರೆ ಅಧಿಕಾರಕ್ಕೆ ಬಂದ ಬಿಜೆಪಿಯು ಚುನಾವಣೆಗೆ ಮುಂಚೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ ಮತ್ತು ಬಿಜೆಪಿ ವರಿಷ್ಠರು ಶೀಘ್ರದಲ್ಲೇ ಮುಖ್ಯಮಂತ್ರಿ ಹುದ್ದೆಗೆ ಘೋಷಣೆ ಮಾಡುವ ನಿರೀಕ್ಷೆಯಿದೆ. ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಐವರು ಬಿಜೆಪಿ ನಾಯಕರ ಹೆಸರು ಮುಂಚೂಣಿಯಲ್ಲಿದೆ. … Continued

ಮಿಜೋರಾಂ ವಿಧಾನಸಭಾ ಚುನಾವಣೆ ಮತ ಎಣಿಕೆ : ಆಡಳಿತಾರೂಢ ಎಂಎನ್‌ಎಫ್ ಪಕ್ಷಕ್ಕೆ ಭಾರೀ ಹಿನ್ನಡೆ

ಐಜ್ವಾಲ್: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆದಿದ್ದ ರಾಜ್ಯಗಳಲ್ಲಿ ಒಂದಾಗಿದ್ದ ಮಿಜೋರಂನ 40 ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆದದ್ದು, ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಹಿಂದೆ ಬಿದ್ದಿದೆ. ಹಾಗೂ ವಿಪಕ್ಷವಾದ ಜೋರಾಮ್ ಪೀಪಲ್ಸ್ ಮುನ್ನಡೆ ಸಾಧಿಸಿದೆ. ಈವರೆಗಿನ ಟ್ರೆಂಡ್‌ಗಳಲ್ಲಿ ಜೆಡ್‌ಪಿಎಂ 29 ಸ್ಥಾನಗಳಲ್ಲಿ, ಎಂಎನ್‌ಎಫ್ 7, ಬಿಜೆಪಿ 3 ಮತ್ತು ಕಾಂಗ್ರೆಸ್ 1 ಸ್ಥಾನಗಳಲ್ಲಿ … Continued

ತೆಲಂಗಾಣದಲ್ಲಿ ನಟ ಪವನ್ ಕಲ್ಯಾಣ ಪಕ್ಷಕ್ಕೆ ಹೀನಾಯ ಸೋಲು : ಸ್ಪರ್ಧಿಸಿದ್ದ ಎಲ್ಲ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ ಅಭ್ಯರ್ಥಿಗಳು…!

ಹೈದರಾಬಾದ್‌ : ಈ ಬಾರಿ ತೆಲಂಗಾಣ ಚುನಾವಣೆಯಲ್ಲಿ ತೆಲುಗು ಸೂಪರ್‌ ಸ್ಟಾರ್‌ ಜನಸೇನಾ ಪಕ್ಷವು ಸ್ಪರ್ಧಿಸಿದ್ದು, ತಾನು ಸ್ಪರ್ಧಿಸಿದ್ದ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡು ಕಳಪೆ ಸಾಧನೆ ಮಾಡಿದೆ. ಆಶ್ವರಪೇಟೆ ಮತ್ತು ವೈರಾ ಕ್ಷೇತ್ರಗಳಲ್ಲಿ ಜನಸೇನಾ ಪಕ್ಷವು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿದೆ. ಮೂರನೇ ಸ್ಥಾನ ಪಡೆದ ಕುಕಟ್‌ಪಲ್ಲಿ ಕ್ಷೇತ್ರದಲ್ಲಿ ಮಾತ್ರ … Continued

ಎಬಿವಿಪಿ ಕಾರ್ಯಕರ್ತನಿಂದ ಕಾಂಗ್ರೆಸ್ ಸಿಎಂ ಹುದ್ದೆ ರೇಸ್‌ ವರೆಗೆ ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್ ರೆಡ್ಡಿಯ ರಾಜಕೀಯ ದಾರಿ….

ಹೈದರಾಬಾದ್ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಚಟುವಟಿಕೆಯಿಂದ ಆರಂಭವಾದ ಅನುಮುಲಾ ರೇವಂತ ರೆಡ್ಡಿ ಅವರ ರಾಜಕೀಯ ಮಾರ್ಗವು ಈಗ ತೆಲಂಗಾಣದ ಸಂಭಾವ್ಯ ಮುಖ್ಯಮಂತ್ರಿ ಹುದ್ದೆಯ ವರೆಗೆ ಅವರನ್ನು ತಂದು ನಿಲ್ಲಿಸಿದೆ. 56ರ ಹರೆಯದ ಕಾಂಗ್ರೆಸ್ ನಾಯಕ ಹಾಗೂ ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ಅವರ ಕಟುಟೀಕಾಕಾರ, ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ರೇವಂತ ರೆಡ್ಡಿ … Continued

ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನದಲ್ಲಿ ಗೆದ್ದ ನಂತರ 17 ರಾಜ್ಯಗಳಿಗೆ ವಿಸ್ತರಿಸಿದ ಬಿಜೆಪಿ-ಮಿತ್ರ ಪಕ್ಷಗಳ ಆಡಳಿತ : ರಾಜ್ಯಗಳ ಪಟ್ಟಿ ಇಲ್ಲಿದೆ…

ನವದೆಹಲಿ: ಬಿಜೆಪಿಯು ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನಗಳಲ್ಲಿ ಭಾರಿ ಜಯ ಸಾಧಿಸಿದೆ, ಈ ನಿರ್ಣಾಯಕ ʼಹಿಂದಿ-ಬೆಲ್ಟ್ʼ ರಾಜ್ಯಗಳಲ್ಲಿ ಮುಂದಿನ ರಾಜಕೀಯ ಭೂದೃಶ್ಯವನ್ನು ಗಮನಾರ್ಹವಾಗಿ ಮರುರೂಪಿಸಿದೆ. ಈ ಅಮೋಘ ವಿಜಯವು 2024 ರ ಲೋಕಸಭೆ ಚುನಾವಣೆಗೆ ಭಾರತದ ರಾಜಕೀಯ ಡೈನಾಮಿಕ್ಸ್‌ ಗೆ ಗಮನಾರ್ಹ ದಿಕ್ಸೂಚಿ ಎಂದೇ ಹೇಳಬಹುದು. ಈ ನಿರ್ಣಾಯಕ ಗೆಲುವುಗಳೊಂದಿಗೆ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು … Continued