ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡ ‘ಮೈಚಾಂಗ್’ ಚಂಡಮಾರುತ : ಆಂಧ್ರ, ತಮಿಳುನಾಡು ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮೈಚಾಂಗ್’ ಚಂಡಮಾರುತದಿಂದಾಗಿ ಡಿಸೆಂಬರ್ 3 ರಿಂದ ಉತ್ತರ ತಮಿಳುನಾಡು ಕರಾವಳಿ ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಡಿಸೆಂಬರ್ 4ರ ಸಂಜೆ ಆ ಕರಾವಳಿಯ ಸುತ್ತಮುತ್ತಲಿನ ಪ್ರದೇಶಗಳನ್ನು ದಾಟುವ ಸಾಧ್ಯತೆಯಿದೆ. ವಿಶಾಖಪಟ್ಟಣಂ ಸೈಕ್ಲೋನ್ ವಾರ್ನಿಂಗ್ ಸೆಂಟರ್‌ನ ವ್ಯವಸ್ಥಾಪಕ ನಿರ್ದೇಶಕಿ ಸುನಂದಾ ಅವರ … Continued

ಸೌರ ಮಾರುತಗಳ ಅಧ್ಯಯನ ಆರಂಭಿಸಿದ ಭಾರತದ ಆದಿತ್ಯ ಎಲ್ 1 ಮಿಷನ್ : ಮೊದಲನೇ ಚಿತ್ರ ಹಂಚಿಕೊಂಡ ಇಸ್ರೋ

ನವದೆಹಲಿ: ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮಹತ್ವಾಕಾಂಕ್ಷೆಯ ಮಿಷನ್ ಆದಿತ್ಯ ಎಲ್ 1 ಈಗ ಸೌರ ಮಾರುತಗಳನ್ನು ವೀಕ್ಷಿಸಲು ಪ್ರಾರಂಭಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯು ಈ ಬೆಳವಣಿಗೆಯನ್ನು ಹಂಚಿಕೊಂಡಿದ್ದು, ಉಪಗ್ರಹದ ಮೇಲಿನ ಆದಿತ್ಯ ಸೌರ ಮಾರುತದ ಕಣ ಪ್ರಯೋಗ (ASPEX) ಪೇಲೋಡ್ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದೆ. … Continued

ಪ್ರಶ್ನೆಗಾಗಿ ಹಣ ಪ್ರಕರಣ : ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಕುರಿತ ನೈತಿಕ ಸಮಿತಿ ವರದಿ ಡಿಸೆಂಬರ್ 4 ರಂದು ಲೋಕಸಭೆಯಲ್ಲಿ ಮಂಡನೆ

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಂಸತ್ತಿನಲ್ಲಿ ‘ಪ್ರಶ್ನೆಗಾಗಿ ಹಣ’ ಆರೋಪದ ಕುರಿತು ಸಂಸತ್ತಿನ ನೈತಿಕ ಸಮಿತಿಯ ವರದಿಯನ್ನು ಡಿಸೆಂಬರ್ 4 ರಂದು ಲೋಕಸಭೆಯಲ್ಲಿ ಮಂಡಿಸಲಾಗುವುದು. ಈ ತಿಂಗಳ ಆರಂಭದಲ್ಲಿ ನೈತಿಕ ಸಮಿತಿಯು ಅಂಗೀಕರಿಸಿದ ವರದಿಯು ಲೋಕಸಭೆ ಟಿಎಂಸಿ ಸಂಸದರನ್ನು ಉಚ್ಚಾಟಿಸಲು ಪ್ರಸ್ತಾಪಿಸಿದೆ. ಬಿಜೆಪಿ ಸಂಸದ ವಿನೋದ ಸೋಂಕರ್ ನೇತೃತ್ವದ ನೈತಿಕ ಸಮಿತಿಯು … Continued

ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ದಿನಾಂಕ ಬದಲು

ನವದೆಹಲಿ: ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಪರಿಷ್ಕರಿಸಿದೆ. ಈ ಹಿಂದೆ ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿತ್ತು. ಈಗ ಫಲಿತಾಂಶಗಳ ದಿನಾಂಕವನ್ನು ಡಿಸೆಂಬರ್ 4 ಕ್ಕೆ ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ ಮಿಜೋರಾಂ ಎನ್‌ಜಿಒ ಸಮನ್ವಯ ಸಮಿತಿ (ಎನ್‌ಜಿಒಸಿಸಿ) ಆಯೋಜಿಸಿದ ಪ್ರತಿಭಟನೆಗಳ ನಂತರ ಎಣಿಕೆ ದಿನಾಂಕವನ್ನು ಪರಿಷ್ಕರಿಸುವ ನಿರ್ಧಾರವು ಬಂದಿದೆ. … Continued

ಶಿಕ್ಷಕರನ್ನು ಅಪಹರಿಸಿ ಗನ್ ಪಾಯಿಂಟ್‌ನಲ್ಲಿ ಅಪಹರಣಕಾರನ ಮಗಳ ಜೊತೆ ಮದುವೆ

ಪಾಟ್ನಾ: ಬಿಹಾರದಲ್ಲಿ ಹೊಸದಾಗಿ ನೇಮಕಗೊಂಡ ಸರ್ಕಾರಿ ಶಿಕ್ಷಕರೊಬ್ಬರನ್ನು ಅವರ ಶಾಲೆಯಿಂದ ಬುಧವಾರ ಅಪಹರಿಸಲಾಗಿದೆ ಮತ್ತು ಬಂದೂಕು ತೋರಿಸಿ ಯುವತಿಯೊಬ್ಬರ ಜೊತೆ ಬಲವಂತವಾಗಿ ಮದುವೆ ಮಾಡಲಾಗಿದೆ ಎಂದು ಆರೋಪಿಸಿ ಶಿಕ್ಷಕನ ಪತ್ತೆ ಹಚ್ಚಿದ ನಂತರ ಪೊಲೀಸರು ಗುರುವಾರ ತಿಳಿಸಿದ್ದಾರೆ. ಯುವತಿ ತಂದೆ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚೆಗಷ್ಟೇ ಬಿಹಾರ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಶಿಕ್ಷಕರಾಗಿದ್ದ … Continued

ಮಿಥನಾಲ್ ಮಿಶ್ರಿತ ಆಯುರ್ವೇದ ಸಿರಪ್ ಸೇವಿಸಿ ಐದು ಮಂದಿ ಸಾವು

ನಾಡಿಯಾದ್ (ಗುಜರಾತ) : ಗುಜರಾತ್‌ನ ಖೇಡಾ ಜಿಲ್ಲೆಯಲ್ಲಿ ಮೀಥೈಲ್ ಆಲ್ಕೋಹಾಲ್ ಹೊಂದಿರುವ ಆಯುರ್ವೇದ ಸಿರಪ್ ಸೇವಿಸಿದ ಶಂಕಿತ ಪ್ರಕರಣದಲ್ಲಿ ಕನಿಷ್ಠ ಐವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನವೆಂಬರ್ 28 ಮತ್ತು 29 ರಂದು ಸಾವು ಸಂಭವಿಸಿದೆ ಎಂದು ಖೇಡಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ ಗಢಿಯಾ ಹೇಳಿದ್ದಾರೆ. ಮೀಥೈಲ್ ಆಲ್ಕೋಹಾಲ್ ಒಂದು ವಿಷಕಾರಿ ವಸ್ತುವಾಗಿದೆ. … Continued

ಮನಕಲಕುವ ಘಟನೆ….: ತಾಯಿಯ ಶವದ ಜೊತೆ 1 ವರ್ಷದಿಂದ ವಾಸಿಸುತ್ತಿದ್ದ ಅಕ್ಕ-ತಂಗಿ…!

ವಾರಾಣಸಿ : ವಾರಾಣಸಿಯ ಲಂಕಾ ಪೊಲೀಸ್ ಠಾಣೆ ವ್ಯಾಪ್ತಿಯ ಮದರ್ವಾನ್‌ನಲ್ಲಿ ಬುಧವಾರ ಸಂಜೆ ಇಬ್ಬರು ಮಹಿಳೆಯರು ಮನೆಯೊಳಗೆ ತಮ್ಮ ತಾಯಿಯ ಶವದೊಂದಿಗೆ ವಾಸಿಸುತ್ತಿರುವುದು ಕಂಡುಬಂದಿದೆ. ಪೊಲೀಸ್ ಅಧಿಕಾರಿಯ ಪ್ರಕಾರ, ಉಷಾ ತ್ರಿಪಾಠಿ (52) ಎಂದು ಗುರುತಿಸಲಾದ ಮಹಿಳೆ 2022, ಡಿಸೆಂಬರ್ 8 ರಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ ಆದರೆ, ಆಕೆಯ ಇಬ್ಬರು ಪುತ್ರಿಯರಾದ ಪಲ್ಲವಿ ಮತ್ತು ವೈಷ್ಣವಿ … Continued

ಇಂದು ರಾಯ್ಪುರದಲ್ಲಿ ಭಾರತ Vs ಆಸ್ಟ್ರೇಲಿಯಾ T20 ಕ್ರಿಕೆಟ್‌ ಪಂದ್ಯ ; ಸ್ಟೇಡಿಯಂನಲ್ಲಿ ವಿದ್ಯುತ್ ಇರುವುದು ಡೌಟು, ಯಾಕೆಂದರೆ….

ರಾಯ್‌ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ಇಂದು, ಶುಕ್ರವಾರ ರಾಯ್‌ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ನಿರ್ಣಾಯಕ ಎನ್‌ಕೌಂಟರ್‌ಗೆ ಕೆಲವೇ ಗಂಟೆಗಳಿರುವಾಗ, ಕ್ರೀಡಾಂಗಣದ ಕೆಲವು ಭಾಗಗಳಲ್ಲಿ ವಿದ್ಯುತ್ ಇಲ್ಲ. ಕಾರಣ, 2009 ರಿಂದ ವಿದ್ಯುತ್ ಬಿಲ್ ಪಾವತಿಸಲಾಗಿಲ್ಲಎಂದು ವರದಿಯಾಗಿದೆ. ಕ್ರೀಡಾಂಗಣಕ್ಕೆ ₹3.16 ಕೋಟಿ ಬಿಲ್ ಬಾಕಿ … Continued

ಫೇಸ್‌ಬುಕ್ ಸ್ನೇಹಿತನ ಮದುವೆಯಾಗಲು ಪಾಕಿಸ್ತಾನಕ್ಕೆ ತೆರಳಿದ್ದ ಅಂಜು ಭಾರತಕ್ಕೆ ವಾಪಸ್‌ : ಅಮ್ಮನನ್ನು ಭೇಟಿ ಆಗಲ್ಲ ಎಂದ ಮಕ್ಕಳು

ನವದೆಹಲಿ: ತನ್ನ ಫೇಸ್‌ಬುಕ್ ಸ್ನೇಹಿತ ನಸ್ರುಲ್ಲಾಳನ್ನು ಮದುವೆಯಾಗಲು ಜುಲೈನಲ್ಲಿ ಭಾರತದಿಂದ ಪಾಕಿಸ್ತಾನಕ್ಕೆ ತೆರಳಿದ್ದ ಭಾರತದ ಮಹಿಳೆ ಅಂಜು ಸ್ವದೇಶಕ್ಕೆ ವಾಪಸಾಗಿದ್ದಾಳೆ. ಆದರೆ, ರಾಜಸ್ಥಾನದ ಭಿವಾಡಿಯ ವಸತಿ ಸಮುಚ್ಛಯದಲ್ಲಿ ವಾಸವಿರುವ ಆಕೆಯ ಮಕ್ಕಳು, ತಾಯಿಯನ್ನು ಭೇಟಿ ಮಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಏತನ್ಮಧ್ಯೆ, ಈ ವಾರ ದೆಹಲಿಗೆ ಬಂದಿಳಿದ ನಂತರ ಅಂಜು ಎಲ್ಲಿದ್ದಾರೆ ಎಂಬುದು ತಿಳಿದಿಲ್ಲ. ಅಂಜು … Continued

ಪಂಚ ರಾಜ್ಯಗಳ ಚುನಾವಣೆ 2023 : 2 ರಾಜ್ಯಗಳಲ್ಲಿ ಬಿಜೆಪಿ, 2 ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ, 1ರಲ್ಲಿ ಅತಂತ್ರ ಎಂದು ಎಕ್ಸಿಟ್ ಪೋಲ್ ಗಳ ಭವಿಷ್ಯ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿಗೆ ಲಾಭವಾಗಲಿದೆ ಹಾಗೂ ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಗಲಿದೆ ಎಂದು ಎಂದು ಗುರುವಾರ ಪ್ರಕಟವಾದ ಬಹುತೇಕ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಮಿಜೋರಾಂನಲ್ಲಿ ಅತಂತ್ರ ವಿಧಾನಸಭೆಯ ಬಗ್ಗೆ ಹೇಳಿವೆ ಎಂದು ಸೂಚಿಸಿವೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ, 200 ಸದಸ್ಯ ಬಲದ ರಾಜಸ್ಥಾನ ಮತ್ತು … Continued