ವಿಡಿಯೋ | ದಂಡದಿಂದ ಪಾರಾಗಲು ಜೇಮ್ಸ್ ಬಾಂಡ್ ಶೈಲಿಯಲ್ಲಿ ಬಟನ್‌ ಒತ್ತಿ ಕಾರಿನ ನಂಬರ್‌ ಬದಲಿಸುತ್ತಿದ್ದ ವೈದ್ಯ ; ಪೊಲೀಸರೇ ಶಾಕ್ !

ಹೈದರಾಬಾದ್: ಸಿನೆಮಾದಲ್ಲಿ ಜೇಮ್ಸ್ ಬಾಂಡ್ ತನ್ನ ಕಾರಿನ ನಂಬರ್ ಪ್ಲೇಟ್ ಅನ್ನು ಕ್ಷಣಾರ್ಧದಲ್ಲಿ ಬದಲಿಸುವುದನ್ನು ನೋಡಿರಬಹುದು. ಅದೇ ಮಾದರಿಯ ಘಟನೆಯೊಂದು ಹೈದರಾಬಾದ್‌ನಲ್ಲಿ ನಡೆದಿದ್ದು, ಕುಡಿದ ಮತ್ತಿನಲ್ಲಿದ್ದ ವೈದ್ಯನೊಬ್ಬ ತನ್ನ ಐಷಾರಾಮಿ ಬಿಎಂಡಬ್ಲ್ಯು (BMW) ಕಾರಿನ ನಂಬರ್ ಪ್ಲೇಟ್ ಅನ್ನು ಪೊಲೀಸರ ಮುಂದೆಯೇ ಬದಲಿಸಿ ಎಲ್ಲರನ್ನೂ ದಂಗಾಗಿಸಿದ್ದಾನೆ. ಶನಿವಾರ ರಾತ್ರಿ ಹೈದರಾಬಾದ್‌ನ ಶ್ರೀಮಂತ ಪ್ರದೇಶವಾದ ಜುಬಿಲಿ ಹಿಲ್ಸ್‌ನಲ್ಲಿ … Continued

180 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; 350 ವೀಡಿಯೊ ಚಿತ್ರೀಕರಿಸಿ ವೈರಲ್‌ ; ಆರೋಪಿಯ ಬಂಧನ

ಮುಂಬೈ: ಕನಿಷ್ಠ 180 ಅಪ್ರಾಪ್ತ ಬಾಲಕಿಯರನ್ನು ಲೈಂಗಿಕವಾಗಿ ಶೋಷಿಸಿ, ಅವರ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿದ್ದ ಆರೋಪಿಯನ್ನು ಮಹಾರಾಷ್ಟ್ರದ ಅಮರಾವತಿಯಲ್ಲಿ ಬಂಧಿಸಲಾಗಿದೆ. ಬಿಜೆಪಿ ಸಂಸದರೊಬ್ಬರು ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಪರತವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ (ಅಲಿಯಾಸ್ ತನ್ವೀರ್) ಎಂಬಾತ ಬಾಲಕಿಯರನ್ನು “ಪ್ರೀತಿಯ ಜಾಲ”ಕ್ಕೆ (ಲವ್ ಟ್ರ್ಯಾಪ್) ಬೀಳಿಸುತ್ತಿದ್ದ … Continued

ಪ್ರಧಾನಿ ಮೋದಿಗೆ ಕರೆ ಮಾಡಿದ ಅಮೆರಿಕ ಅಧ್ಯಕ್ಷ ಟ್ರಂಪ್: ಹಾರ್ಮುಜ್ ಜಲಸಂಧಿ-ದ್ವಿಪಕ್ಷೀಯ ಸಹಕಾರದ ಕುರಿತು ಚರ್ಚೆ

ನವದೆಹಲಿ: ಇರಾನ್‌ ಮತ್ತು ಅಮೆರಿಕದ ನಡುವೆ ತಾತ್ಕಾಲಿಕ ಕದನ ವಿರಾಮ ಒಪ್ಪಂದ ಏರ್ಪಟ್ಟ ನಂತರ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೊದಲ ಬಾರಿಗೆ ದೂರವಾಣಿ ಮೂಲಕ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಸುಮಾರು 40 ನಿಮಿಷಗಳ ಕಾಲ ನಡೆದ ಈ ಸಂಭಾಷಣೆಯಲ್ಲಿ ಪಶ್ಚಿಮ ಏಷ್ಯಾದ ಪ್ರಸ್ತುತ ಸ್ಥಿತಿಗತಿ ಮತ್ತು ಭಾರತ-ಅಮೆರಿಕ … Continued

ಬಿಹಾರದಲ್ಲಿ ನಿತೀಶ ಆಡಳಿತ ಅಂತ್ಯ : ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಸಿಎಂ ಆಗಿ ಆಯ್ಕೆ..!

ಪಾಟ್ನಾ: ಬಿಹಾರ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಯ ನಾಯಕರೊಬ್ಬರು ಮುಖ್ಯಮಂತ್ರಿ ಪಟ್ಟಕ್ಕೇರುವುದು ಈಗ ಅಧಿಕೃತಗೊಂಡಿದೆ. ಬಿಜೆಪಿಯ ಹಿರಿಯ ನಾಯಕ ಸಾಮ್ರಾಟ ಚೌಧರಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಮೂಲಗಳ ಪ್ರಕಾರ, ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭವು ಬುಧವಾರ (ಏ.೧೫) ನಡೆಯುವ ಸಾಧ್ಯತೆಯಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಪಾಟ್ನಾಕ್ಕೆ ಭೇಟಿ … Continued

ಹಾರ್ಮುಜ್ ಜಲಸಂಧಿ ಮೂಲಕ ಸಂಚರಿಸುವ ಭಾರತದ ಹಡಗುಗಳಿಗೆ ನಮ್ಮಿಂದ ಯಾವುದೇ ಶುಲ್ಕ ಇಲ್ಲ : ಇರಾನ್‌ ರಾಯಭಾರಿ ಸ್ಪಷ್ಟನೆ

ನವದೆಹಲಿ: ಇರಾನ್ ಮೇಲೆ ಅಮೆರಿಕದ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ, ಭಾರತದ ಸರಕು ಸಾಗಣೆ ನೌಕೆಗಳಿಗೆ ಸಂಬಂಧಿಸಿದಂತೆ ಇರಾನ್ ಮಹತ್ವದ ಹೇಳಿಕೆ ನೀಡಿದೆ. ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸುವ ಭಾರತೀಯ ಕಚ್ಚಾ ತೈಲ ಹಡಗುಗಳಿಂದ ನಾವು ಯಾವುದೇ ರೀತಿಯ ‘ಟೋಲ್’ ಅಥವಾ ಸುಂಕವನ್ನು ವಸೂಲಿ ಮಾಡುತ್ತಿಲ್ಲ ಎಂದು ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫತಾಲಿ ಸೋಮವಾರ ತಿಳಿಸಿದ್ದಾರೆ. … Continued

ಸಾವಿನ ದವಡೆಯಿಂದ ಸಿಂಹದ ರಕ್ಷಣೆ ಬಾವಿಗೆ ಬಿದ್ದಿದ್ದ ಮೃಗ ರಾಜನ ರಕ್ಷಣಾ ಕಾರ್ಯಾಚರಣೆ ವಿಡಿಯೋ ವೈರಲ್

ಗುಜರಾತಿನ ಉನಾ ತಾಲ್ಲೂಕಿನಲ್ಲಿ ಬೇಟೆಯ ಹುಡುಕಾಟದಲ್ಲಿದ್ದ ಸಿಂಹವೊಂದು ಆಕಸ್ಮಿಕವಾಗಿ ತೆರೆದ ಕೃಷಿ ಬಾವಿಗೆ ಬಿದ್ದಿದ್ದು, ಅರಣ್ಯ ಇಲಾಖೆಯ ಸಕಾಲಿಕ ಕ್ರಮದಿಂದಾಗಿ ಅದು ಅಪಾಯದಿಂದ ಪಾರಾಗಿದೆ. ನವಾಬಂದರ್ ಅರಣ್ಯ ಪ್ರದೇಶದ ಸಮೀಪವಿರುವ ಕೃಷಿ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ನೀರು ತುಂಬಿದ್ದ ತೆರೆದ ಬಾವಿಗೆ ಸಿಂಹವು ಆಕಸ್ಮಿಕವಾಗಿ ಬಿದ್ದಿತ್ತು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯ … Continued

ಭಾರತದ ಗಾಯಕಿ ಆಶಾ ಭೋಂಸ್ಲೆ ಸ್ಮರಣಾರ್ಥ ಕಾರ್ಯಕ್ರಮ ಬಿತ್ತರಿಸಿದ್ದಕ್ಕೆ ಪಾಕಿಸ್ತಾನದ ಪ್ರಮುಖ ಟಿವಿ ಚಾನೆಲ್‌ಗೆ ಸರ್ಕಾರದ ನೋಟಿಸ್…!

ಮುಂಬೈ: ಎಂಟು ದಶಕಗಳ ಕಾಲ ತನ್ನ ಕಂಠಸಿರಿಯಿಂದ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದ ಭಾರತೀಯ ಚಿತ್ರ ರಂಗದ ಮಹಾನ್‌ ಹಿನ್ನೆಲೆ ಗಾಯಕಿ, ಪದ್ಮವಿಭೂಷಣ ಆಶಾ ಭೋಂಸ್ಲೆ (ಆಶಾ ತಾಯಿ) ಏಪ್ರಿಲ್ 12ರಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ ನಿಧನವು ಇಡೀ ರಾಷ್ಟ್ರಕ್ಕೆ ಆಘಾತ ತಂದಿದ್ದು, ಭಾರತೀಯ ಚಿತ್ರರಂಗದ ಒಂದು ಸುವರ್ಣ ಯುಗ ಅಂತ್ಯಗೊಂಡಿದೆ. ಏಪ್ರಿಲ್ … Continued

ಒಬ್ಬಳೇ ʼವಧುʼವನ್ನು ಮದುವೆಯಾಗಲು ದಿಬ್ಬಣ ಸಮೇತ ಬಂದ ಇಬ್ಬರು ವರರನ್ನು ನೋಡಿ ಬೆಚ್ಚಿಬಿದ್ದ ವಧುವಿನ ಕುಟುಂಬ..!

ಅಮ್ರೋಹಾ (ಉತ್ತರ ಪ್ರದೇಶ): ಇತ್ತೀಚಿನ ದಿನಗಳಲ್ಲಿ ಮದುವೆ ಮನೆಗಳಲ್ಲಿ ಸಣ್ಣಪುಟ್ಟ ಗಲಾಟೆಗಳು ಸಾಮಾನ್ಯ. ಆದರೆ ಇಲ್ಲೊಂದು ಕಡೆ ವಧುವೊಬ್ಬಳನ್ನು ವರಿಸಲು ಇಬ್ಬರು ವರರು ಮೆರವಣಿಗೆಯೊಂದಿಗೆ ಏಕಕಾಲಕ್ಕೆ ಮಂಟಪಕ್ಕೆ ಬಂದಿಳಿದು ಅಕ್ಷರಶಃ ಸಿನಿಮಾ ಸ್ಟೈಲ್‌ನಲ್ಲಿ ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆದಿದೆ ! ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಬೇಕಾದ ಅನಿವಾರ್ಯತೆ ಎದುರಾಯಿತು. ಅಮ್ರೋಹಾದ ಬ್ಯಾಂಕ್ವೆಟ್ ಹಾಲ್ ಒಂದರಲ್ಲಿ ಮದುವೆ … Continued

ಅಮೆರಿಕದ ದಿಗ್ಬಂಧನ ಅಸ್ತ್ರ: ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡ ಭಾರತದ 15 ಹಡಗುಗಳು

ದುಬೈ/ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮ ಮಾತುಕತೆಗಳು ವಿಫಲವಾದ ಬೆನ್ನಲ್ಲೇ, ಅಮೆರಿಕವು ಇರಾನ್ ಬಂದರುಗಳ ಮೇಲೆ ದಿಗ್ಬಂಧನ ವಿಧಿಸಿದೆ. ಈ ಹಠಾತ್ ಬೆಳವಣಿಗೆಯಿಂದಾಗಿ ಭಾರತದ ಧ್ವಜವಿರುವ ಕನಿಷ್ಠ 15 ವಾಣಿಜ್ಯ ಹಡಗುಗಳು ಜಾಗತಿಕ ಇಂಧನ ಸಾಗಣೆಯ ಪ್ರಮುಖ ಕೇಂದ್ರವಾದ ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡಿವೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಎಚ್ಚೆತ್ತಿರುವ ಭಾರತೀಯ ನೌಕಾಸೇನೆಯು ತನ್ನ … Continued

ಟಿಎಂಸಿ ಸೇರಿದ ನೇತಾಜಿ ಸುಭಾಷಚಂದ್ರ ಬೋಸ್ ಮೊಮ್ಮಗ ಚಂದ್ರಕುಮಾರ ಬೋಸ್

ನವದೆಹಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷಚಂದ್ರ ಬೋಸ್ ಅವರ ಮೊಮ್ಮಗ (Grandnephew) ಚಂದ್ರಕುಮಾರ ಬೋಸ್ ಅವರು ತೃಣಮೂಲ ಕಾಂಗ್ರೆಸ್ (TMC) ಸೇರ್ಪಡೆಯಾಗಿದ್ದಾರೆ. 2023ರ ಸೆಪ್ಟೆಂಬರ್‌ನಲ್ಲಿ ಸದ್ಧಾಂತಿಕ ಭಿನ್ನಾಭಿಪ್ರಾಯಗಳಿಂದಾಗಿ ಬಿಜೆಪಿಯನ್ನು ತೊರೆದಿದ್ದ ಬೋಸ್, ಈಗ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷದ ಕೈ ಹಿಡಿದಿದ್ದಾರೆ. ಸುಭಾಷಚಂದ್ರ … Continued