ಉಕ್ರೇನ್ ಬಿಕ್ಕಟ್ಟು ಶಮನಕ್ಕೆ ಮಾತುಕತೆ-ರಾಜತಾಂತ್ರಿಕ ಮಾರ್ಗವೇ ಪರಿಹಾರ: ರಷ್ಯಾ ಅಧ್ಯಕ್ಷ ಪುತಿನ್ ಜೊತೆ ಮಾತುಕತೆ ವೇಳೆ ಪ್ರಧಾನಿ ಮೋದಿ ಪುನರುಚ್ಚಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಉಕ್ರೇನ್ ಬಿಕ್ಕಟ್ಟನ್ನು ಪರಿಹರಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆ “ಒಂದೇ ಮಾರ್ಗ” ಎಂದು ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ದೂರವಾಣಿ ಸಂಭಾಷಣೆಯಲ್ಲಿ ಉಭಯ ನಾಯಕರು ಇಂಧನ, ವ್ಯಾಪಾರ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸಿದರು. “ಮೋದಿಯವರ ಕೋರಿಕೆಯ ಮೇರೆಗೆ … Continued

6,700 ಕೋಟಿ ರೂ. ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಪಿಎನ್‌ಬಿ ಹಗರಣದ ಆರೋಪಿ ಮೆಹುಲ್ ಚೋಕ್ಸಿ ವಿರುದ್ಧ 3 ಹೊಸ ಪ್ರಕರಣಗಳು ದಾಖಲು

ನವದೆಹಲಿ: ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದಂತೆ ಪರಾರಿಯಾಗಿರುವ ಆಭರಣ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಮೂರು ಹೊಸ ಪ್ರಕರಣಗಳನ್ನು ದಾಖಲಿಸಿದೆ. ತನ್ನ ಸೋದರಳಿಯ ನೀರವ್ ಮೋದಿ ಜೊತೆಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್(PNB)ಗೆ 13,000 ಕೋಟಿ ರೂ.ಗಳಿಗೆ ವಂಚಿಸಿದ ಆರೋಪ ಹೊತ್ತಿರುವ ಚೋಕ್ಸಿ ಈಗ 6,700 ಕೋಟಿ ರೂ.ಗಳಿಗೂ ಹೆಚ್ಚು ಸಾಲದ … Continued

5ನೇ ತರಗತಿ ಬಾಲಕಿಗೆ ಕತ್ತರಿಯಿಂದ ಹೊಡೆದ ನಂತರ ಶಾಲೆಯ 1ನೇ ಮಹಡಿಯಿಂದ ಎಸೆದ ಶಿಕ್ಷಕಿ…!

ನವದೆಹಲಿ; ಆಘಾತಕಾರಿ ಘಟನೆಯೊಂದರಲ್ಲಿ, 5ನೇ ತರಗತಿಯ ವಿದ್ಯಾರ್ಥಿನಿಯನ್ನು ಕತ್ತರಿಯಿಂದ ಹೊಡೆದು ನಂತರ ಶಾಲೆಯ ಕಟ್ಟಡದ ಮೊದಲ ಮಹಡಿಯಿಂದ ಎಸೆದ ಶಿಕ್ಷಕಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಆರೋಪಿಯನ್ನು ಮಧ್ಯ ದೆಹಲಿಯ ಮಾಡೆಲ್ ಬಸ್ತಿ ಪ್ರದೇಶದ ಪ್ರಾಥಮಿಕ ವಿದ್ಯಾಲಯದ ತರಗತಿ ಶಿಕ್ಷಕಿ ಗೀತಾ ದೇಶ್ವಾಲ್ ಎಂದು ಗುರುತಿಸಲಾಗಿದ್ದು, ಮೊದಲು ಬಾಲಕಿಯನ್ನು ಸಣ್ಣ ಕತ್ತರಿಗಳಿಂದ ಹೊಡೆದು ನಂತರ … Continued

“ಇದು ಅತ್ಯಂತ ಕೀಳುಮಟ್ಟದ ಹೇಳಿಕೆ, ಪಾಕಿಸ್ತಾನಕ್ಕೂ ಸಹ”: ಪ್ರಧಾನಿ ಮೋದಿ ವಿರುದ್ಧ ಬಿಲಾವಲ್ ಭುಟ್ಟೋ ಆಕ್ಷೇಪಾರ್ಹ ಹೇಳಿಕೆಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಪ್ರಧಾನಿ ಮೋದಿಯವರ ವಿರುದ್ಧ ನೀಡಿದ್ದ ಅಸಂಬದ್ಧ ಹೇಳಿಕೆಗೆ ಭಾರತ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಪ್ರಧಾನಿ ಮೋದಿಯವರ ಮೇಲೆ ಬಿಲಾವಲ್ ಅವರ ವೈಯಕ್ತಿಕ ದಾಳಿಯ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಪಾಕಿಸ್ತಾನಿ ವಿದೇಶಾಂಗ ಸಚಿವರ ಹೇಳಿಕೆಗಳು “ಪಾಕಿಸ್ತಾನಕ್ಕೂ … Continued

‘ನಾಲ್ಕು’ ಕಾಲುಗಳುಳ್ಳ ಹೆಣ್ಣು ಮಗುವಿಗೆ ಜನ್ಮ ನೀಡಿ ಮಹಿಳೆ

ಗ್ವಾಲಿಯರ್‌: ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ‘ನಾಲ್ಕು’ ಕಾಲುಗಳುಳ್ಳ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈಗ ಈ ಮಗು ಜನರ ಕುತೂಹಲದ ಕೇಂದ್ರ ಬಿಂದುವಾಗಿದೆ. ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಅವರು ಬುಧವಾರ ಇಲ್ಲಿನ ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ಮಕ್ಕಳ ವಿಭಾಗದಲ್ಲಿ ಈ ಮಗುವಿಗೆ ಜನ್ಮ ನೀಡಿದ್ದಾರೆ. ನವಜಾತ ಶಿಶು ಆರೋಗ್ಯವಾಗಿದೆ … Continued

ವಿದೇಶಗಳ ಉಪಗ್ರಹಗಳ ಉಡಾವಣೆಯಿಂದ ಐದು ವರ್ಷಗಳಲ್ಲಿ ₹1,100 ಕೋಟಿ ಗಳಿಸಿದ ಇಸ್ರೋ

ನವದೆಹಲಿ: ಜನವರಿ 2018 ರಿಂದ ಇಸ್ರೋ 19 ದೇಶಗಳಿಗೆ ಸೇರಿದ 177 ವಿದೇಶಿ ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ದೇಶಗಳಲ್ಲಿ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಕೊಲಂಬಿಯಾ, ಫಿನ್ಲ್ಯಾಂಡ್, ಫ್ರಾನ್ಸ್, ಇಸ್ರೇಲ್, ಇಟಲಿ, ಜಪಾನ್, ಲಿಥುವೇನಿಯಾ, ಲಕ್ಸೆಂಬರ್ಗ್, ಮಲೇಷ್ಯಾ, ನೆದರ್ಲ್ಯಾಂಡ್ಸ್, ರಿಪಬ್ಲಿಕ್ ಆಫ್ ಕೊರಿಯಾ, ಸಿಂಗಾಪುರ್, ಸ್ಪೇನ್, ಸ್ವಿಟ್ಜರ್ಲೆಂಡ್, ಯುನೈಟೆಡ್ ಕಿಂಗ್‌ಡಮ್ ಮತ್ತು ಅಮೆರಿಕ ಸೇರಿವೆ. … Continued

ಪಶುಪಾಲನಾ ನಿಗಮದಲ್ಲಿ 2106 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (ಬಿಪಿಎನ್‌ಎಲ್) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 05, 2023. ಹುದ್ದೆಗಳ ವಿವರ ಒಟ್ಟು ಹುದ್ದೆಗಳ ಸಂಖ್ಯೆ : 2106 ಡೆವಲಪ್ಮೆಂಟ್ ಆಫೀಸರ್ : 108 ಅನಿಮಲ್ ಅಟೆಂಡೆಂಟ್ : 1620 ಅಸಿಸ್ಟಂಟ್ ಡೆವಲಪ್ಮೆಂಟ್ ಅಧಿಕಾರಿ : 324 ಅನಿಮಲ್ … Continued

ತನ್ನ ತಾಯಿಯೊಂದಿಗೆ ಅಡ್ಡಾಡುತ್ತಿರುವ ಅಪರೂಪದ ಬಿಳಿ ಸಿಂಹದ ಮರಿ : ಕಾಡಿನಲ್ಲಿ ಮೂರು ಬಿಳಿ ಸಿಂಹಗಳಿವೆಯಂತೆ | ವೀಕ್ಷಿಸಿ

ಕಾಡು ಪ್ರಾಣಿಗಳನ್ನು ಅವುಗಳ ನೈಸರ್ಗಿಕ ಆವಾಸಸ್ಥಾನದಲ್ಲಿ ತೋರಿಸುವ ವೀಡಿಯೊಗಳನ್ನು ವೀಕ್ಷಿಸಲು ಯಾವಾಗಲೂ ಆಕರ್ಷಕವಾಗಿರುತ್ತವೆ. ವೀಡಿಯೊ ಅಪರೂಪದ ಪ್ರಾಣಿಯನ್ನು ಒಳಗೊಂಡಿದ್ದರೆ ಅದು ಹೆಚ್ಚು ರೋಮಾಂಚನಕಾರಿಯಾಗುತ್ತದೆ. ಅದಕ್ಕೆ ಸೂಕ್ತ ಉದಾಹರಣೆಯೊಂದನ್ನು ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಶಾಂತ ನಂದಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಗುರುವಾರ ಐಎಫ್‌ಎಸ್ ಅಧಿಕಾರಿ, ಬಿಳಿ ಸಿಂಹದ ಮರಿಯೊಂದು ತನ್ನ ಕುಟುಂಬದೊಂದಿಗೆ ಕಾಡಿನಲ್ಲಿ ಅಡ್ಡಾಡುತ್ತಿರುವ ಕಿರು ಕ್ಲಿಪ್ … Continued

ಜೆಇಇ ಮೇನ್ 2023 : ಪರೀಕ್ಷೆಯ ದಿನಾಂಕಗಳು ಪ್ರಕಟ, ವೇಳಾಪಟ್ಟಿ ಇಲ್ಲಿದೆ

ನವದೆಹಲಿ: ಎಲ್ಲಾ ಊಹಾಪೋಹಗಳನ್ನು ಕೊನೆಗೊಳಿಸಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) 2023ರ ಜಂಟಿ ಪ್ರವೇಶ ಪರೀಕ್ಷೆ (JEE) ಮೇನ್‌ ದಿನಾಂಕಗಳನ್ನು ಪ್ರಕಟಿಸಿದೆ. ಈ ವರ್ಷ, ಜೆಇಇ (JEE) ಮೇನ್‌ ಎರಡು ಅವಧಿಗಳಲ್ಲಿ ನಡೆಯಲಿದೆ, ಮೊದಲನೆಯದು 2023ರ ಜನವರಿಯಲ್ಲಿ ಮತ್ತು ಎರಡನೆಯದು ಏಪ್ರಿಲ್‌ನಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಜೆಇಇ ಮೇನ್‌ 2023 ಮೊದಲ ಅಧಿವೇಶನಕ್ಕೆ ಆನ್‌ಲೈನ್‌ನಲ್ಲಿ ಡಿಸೆಂಬರ್ 15 … Continued

ಪರಮಾಣು ಸಾಮರ್ಥ್ಯದ ಅಗ್ನಿ-V ಬ್ಯಾಲಿಸ್ಟಿಕ್ ಕ್ಷಿಪಣಿಯ ರಾತ್ರಿ ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಿದ ಭಾರತ

ನವದೆಹಲಿ: ಅರುಣಾಚಲದ ವಾಸ್ತವಿಕ ಗಡಿಯಲ್ಲಿ ಘರ್ಷಣೆಯ ನಂತರ ಚೀನಾದೊಂದಿಗಿನ ಉದ್ವಿಗ್ನತೆಯ ನಡುವೆ, 5400 ಕಿಮೀಗೂ ಮೀರಿದ ಗುರಿಗಳನ್ನು ಹೊಡೆಯಬಲ್ಲ ಅಗ್ನಿ V ಪರಮಾಣು ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿಯ ರಾತ್ರಿ ಪ್ರಯೋಗಗಳನ್ನು ಭಾರತ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ಗುರುವಾರ ತಿಳಿಸಿವೆ. ಕಳೆದ ವಾರ ಪ್ರದೇಶ. ಕ್ಷಿಪಣಿಯಲ್ಲಿನ ಹೊಸ ತಂತ್ರಜ್ಞಾನಗಳು ಮತ್ತು ಉಪಕರಣಗಳನ್ನು ಮೌಲ್ಯೀಕರಿಸಲು … Continued