ಮೊದಲು ವಾಗ್ವಾದ, ನಂತರ ಜೋರಾಗಿ ಹೊಡೆದಾಟ : ಬ್ಯಾಂಕಾಕ್-ಕೋಲ್ಕತ್ತಾ ವಿಮಾನದಲ್ಲಿ ಹೊಡೆದಾಡಿಕೊಂಡ ಇಬ್ಬರು ಭಾರತೀಯ ಪ್ರಯಾಣಿಕರು | ವೀಕ್ಷಿಸಿ

ಬ್ಯಾಂಕಾಕ್‌ನಿಂದ ಕೋಲ್ಕತ್ತಾಕ್ಕೆ ಪ್ರಯಾಣಿಸುತ್ತಿದ್ದ ಅಂತಾರಾಷ್ಟ್ರೀಯ ವಿಮಾನದಲ್ಲಿ ಇಬ್ಬರು ಭಾರತೀಯ ಪ್ರಯಾಣಿಕರು ವಿಮಾನ ಹಾರಾಡುತ್ತಿದ್ದಾಗಲೇ ಹೊಡೆದಾಡಿಕೊಂಡ ವಿಲಕ್ಷಣ ಘಟನೆ ನಡೆದ ವರದಿಯಾಗಿದೆ. ಮೊದಲು ಪರಸ್ಪರ ನಡೆದ ವಾಗ್ದಾವು ವಿಕೋಪಕ್ಕೆ ತೆರಳಿದ ನಂತರ ಹೊಡೆದಾಟ ನಡೆದಿದೆ. ಈ ಮಂಗಳವಾರ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಈಗ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ಈ ವೀಡಿಯೊದಲ್ಲಿ, ಥಾಯ್ ಸ್ಮೈಲ್ ಏರ್‌ವೇ … Continued

‘ ಬಾಳ ಸಂಗಾತಿ ಆಗಲು ಈ ಗುಣಗಳಿರುವ ಮಹಿಳೆಗೆ ಆದ್ಯತೆ…’: ಬಾಳ ಸಂಗಾತಿ ಬಗ್ಗೆ ಇದೇ ಮೊದಲ ಬಾರಿಗೆ ಮಾತನಾಡಿದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ತಮ್ಮ ಜೀವನ ಸಂಗಾತಿ ಹೇಗಿರಬೇಕು ಎಂಬುದರಿಂದ ಹಿಡಿದು ಮೋಟಾರ್‌ ಸೈಕಲ್‌ಗಳ ಮೇಲಿನ ಪ್ರೀತಿಯ ವರೆಗೆ ತಮ್ಮ ಜೀವನದ ಬಗೆಗಿನ ಕೆಲವು ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಅವರು, ತಮ್ಮ ಬಾಳ ಸಂಗಾತಿ ಆಗುವವರು ತಮ್ಮ ತಾಯಿ ಸೋನಿಯಾ … Continued

ಚಂದ್ರಬಾಬು ನಾಯ್ಡು ರೋಡ್‌ ಶೋ ವೇಳೆ ನೂಕಾಟದಲ್ಲಿ ಕನಿಷ್ಠ 8 ಮಂದಿ ಸಾವು, ಹಲವರಿಗೆ ಗಾಯ

ನೆಲ್ಲೂರು: ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ರೋಡ್‌ಶೋ ವೇಳೆ ಓರ್ವ ಮಹಿಳೆ ಸೇರಿ ಎಂಟು ಜನರು ಕಾಲ್ತುಳಿತದಲ್ಲಿ ಸಾವಿಗೀಡಾಗಿದ್ದಾರೆ. ಈಗ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಚಂದ್ರಬಾಬು ನಾಯ್ಡು ಅವರು ತಮ್ಮ “ಇದೇಮಿ ಖರ್ಮ ಮನ ರಾಷ್ಟ್ರಿಕಿ ಅಭಿಯಾನದ ಭಾಗವಾಗಿ ಕಂದುಕೂರು ಪಟ್ಟಣದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡುವ … Continued

13 ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾದ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ ದೇಶಮುಖ : ಓಪನ್-ಟಾಪ್ ಜೀಪ್‌ನಲ್ಲಿ ದೇವಾಲಯಕ್ಕೆ ಭೇಟಿ | ವೀಕ್ಷಿಸಿ

ಮುಂಬೈ: ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲುವಾಸ ಅನುಭವಿಸಿ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಇಂದು, ಬುಧವಾರ ಬಿಡುಗಡೆಯಾಗಿರುವ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ ದೇಶಮುಖ ಅವರಿಗೆ ಪಕ್ಷದ ಪ್ರಮುಖ ನಾಯಕರು ಹಾಗೂ ಬೆಂಬಲಿಗರುಸ್ವಾಗತ ಕೋರಿದ್ದಾರೆ. 72 ವರ್ಷದ ಎನ್‌ಸಿಪಿ ನಾಯಕ ಸಿಬಿಐ ದಾಖಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದರು. ದೇಶಮುಖ ಅವರನ್ನು ಸ್ವಾಗತಿಸಲು ಜೈಲಿನ ಹೊರಗೆ … Continued

ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಯಾರಪ್ಪಂದಲ್ಲ : ಕರ್ನಾಟಕ ನಾಯಕರ ಹೇಳಿಕೆಗೆ ಫಡ್ನವಿಸ್ ಖಂಡನೆ

ನಾಗ್ಪುರ :ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮುಂಬೈ ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ್ದು ಯಾರಪ್ಪಂದಲ್ಲ ಎಂದು ಬುಧವಾರ ಹೇಳಿದ್ದಾರೆ. ಎರಡು ರಾಜ್ಯಗಳ ನಡುವಿನ ಗಡಿ ವಿವಾದದ ನಡುವೆ ಕರ್ನಾಟಕದ ಕೆಲವು ನಾಯಕರು ಮಾಡಿದ ಟೀಕೆಗಳನ್ನು ಅವರು ಬಲವಾಗಿ ಖಂಡಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿದ ಫಡ್ನವೀಸ್, ಮರಾಠಿಗರ ಭಾವನೆಗಳನ್ನು ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಗೃಹ ಸಚಿವ … Continued

ಸಣ್ಣ ಜಗಳದ ನಂತರ ಮಹಿಳಾ ವೈದ್ಯರ ಮೇಲೆ ಕತ್ತರಿಯಿಂದ ಹಲ್ಲೆ ಮಾಡಿದ ವಾರ್ಡ್‌ ಬಾಯ್‌

ನಾಸಿಕ್‌: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಗಂಗಾಪುರದ ನಿಮ್ಸ್ ಆಸ್ಪತ್ರೆಯ ವಾರ್ಡ್ ಬಾಯ್ ಸಣ್ಣ ಜಗಳದ ನಂತರ ಮಹಿಳಾ ವೈದ್ಯೆಯ ಕುತ್ತಿಗೆ ಮತ್ತು ಹೊಟ್ಟೆಗೆ ಕತ್ತರಿಯಿಂದ ಇರಿದಿದ್ದಾನೆ. ಡಿಸೆಂಬರ್ 25 ರ ಭಾನುವಾರದಂದು ಈ ಘಟನೆ ಸಂಭವಿಸಿದ್ದು, ಘಟನೆಯ ನಂತರ, ವಾರ್ಡ್ ಬಾಯ್ ಅನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ, ವಾರ್ಡ್ ಬಾಯ್ ಅನಿಕೇತ್ ಡೋಂಗ್ರೆ ಸಣ್ಣ … Continued

ಕೋವಿಡ್ -19 : ಮುಂದಿನ 40 ದಿನಗಳು ಭಾರತಕ್ಕೆ ನಿರ್ಣಾಯಕ, ದೇಶ ಜನವರಿಯಲ್ಲಿ ಕೊರೊನಾ ಉಲ್ಬಣ ಕಾಣಬಹುದು-ಅಧಿಕೃತ ಮೂಲಗಳು

ನವದೆಹಲಿ: ಮುಂದಿನ 40 ದಿನಗಳು ನಿರ್ಣಾಯಕವಾಗಲಿವೆ. ಏಕೆಂದರೆ ಭಾರತವು ಜನವರಿಯಲ್ಲಿ ಕೋವಿಡ್‌-19 ಪ್ರಕರಣಗಳಲ್ಲಿ ಉಲ್ಬಣವನ್ನು ಕಾಣಬಹುದು ಎಂದು ಹಿಂದಿನ ಕೋವಿಡ್‌ ಉಲ್ಬಣದ ಮಾದರಿಯನ್ನು ಉಲ್ಲೇಖಿಸಿ ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. ಹಿಂದೆ, ಪೂರ್ವ ಏಷ್ಯಾಕ್ಕೆ ಅಪ್ಪಳಿಸಿದ 30-35 ದಿನಗಳ ನಂತರ ಕೋವಿಡ್‌-19 ನ ಹೊಸ ಅಲೆಯು ಭಾರತವನ್ನು ಅಪ್ಪಳಿಸಿದ್ದನ್ನು ಗಮನಿಸಲಾಗಿದೆ…. ಇದು ಒಂದು ಪ್ರವೃತ್ತಿಯಾಗಿದೆ” ಎಂದು … Continued

ಅಹಮದಾಬಾದ್ ಆಸ್ಪತ್ರೆಯಲ್ಲಿ ತಾಯಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಅಹಮದಾಬಾದ್: ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯಿಂದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ತಾಯಿ ಹೀರಾಬೆನ್ ಮೋದಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು. ಯು.ಎನ್. ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ನ ಹೇಳಿಕೆಯು ಹೀರಾಬೆನ್ ಮೋದಿ ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದೆ. ಆಸ್ಪತ್ರೆಯು ಬೇರೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.ಗುಜರಾತ್‌ನ … Continued

ಪಾಯಿಂಟ್ ಬ್ಲಾಂಕ್ ರೇಂಜ್‌ನಿಂದ 2 ಗುಂಡು ಹಾರಿಸಿದ ನಂತರ ವ್ಯಕ್ತಿ ಮೇಲೆ ದಾಳಿ ಮಾಡಿದ ಕೆರಳಿದ ನಾಗರಹಾವು | ವೀಕ್ಷಿಸಿ

ವ್ಯಕ್ತಿಯೊಬ್ಬ ನಾಗರಹಾವಿನ ಮೇಲೆ ಬಂದೂಕಿನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವಿಡಿಯೋವೊಂದು ವೈರಲ್ ಆಗಿದೆ. ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಲಾದ ಕ್ಲಿಪ್‌ನಲ್ಲಿ, ವ್ಯಕ್ತಿಯೊಬ್ಬ ಗನ್ ಹಿಡಿದುಕೊಂಡು ತನ್ನ ಕಾರಿನೊಳಗೆ ಕುಳಿತಿರುವುದು ಕಂಡುಬರುತ್ತದೆ. ಆತ ಬಂದೂಕಿನಿಂದ ನೆಲದ ಮೇಲೆ ನಾಗರ ಹಾವಿನತ್ತ ಗುರಿಯಿಟ್ಟು ಒಮ್ಮೆ ಗುಂಡು ಹಾರಿಸುತ್ತಾನೆ. ಸರ್ಪವು ತನ್ನ ತಲೆಯನ್ನು ನೆಟ್ಟಗೆ ಮತ್ತು ಹೆಡೆಯನ್ನುಅಗಲವಾಗಿ ಹರಡಿರುವಾಗ ವ್ಯಕ್ತಿಯು ಗುರಿ … Continued

ಕಾಂಗ್ರೆಸ್‌ ನಾಯಕ ಆರ್. ವಿ. ದೇಶಪಾಂಡೆಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಬೆಳಗಾವಿ: ಆರ್. ವಿ. ದೇಶಪಾಂಡೆ ಅವರಿಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಬೆಳಗಾವಿ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಹಿರಿಯ ಶಾಸಕ ಆರ್. ವಿ. ದೇಶಪಾಂಡೆ ಅವರಿಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ … Continued