ಪ್ರಿಯಾಂಕಾ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ನವದೆಹಲಿ : ಚುನಾವಣಾ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವರಿಗೆ ರಾಷ್ಟ್ರೀಯ ಚುನಾವಣಾ ಆಯೋಗ ಶೋಕಾಸ್​ ನೋಟಿಸ್​ ಕಳುಹಿಸಿದೆ. ಬಿಜೆಪಿ ಬುಧವಾರ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಿದ ನಂತರ ಈ ಕ್ರಮ ಬಂದಿದೆ. ತನ್ನ ಚುನಾವಣಾ ಪ್ರಚಾರದ ಸಮಯದಲ್ಲಿ ಸುಳ್ಳು ಆರೋಪ ಮಾಡುವ … Continued

ಮಹುವಾ ಮೊಯಿತ್ರಾ ವಿರುದ್ಧದ ಆರೋಪ “ಗಂಭೀರ”ವಾದದ್ದು ಎಂದ ಸಂಸತ್ತಿನ ನೈತಿಕ ಸಮಿತಿ: ಅಕ್ಟೋಬರ್ 31 ರಂದು ಹಾಜರಾಗುವಂತೆ ಮೊಯಿತ್ರಾಗೆ ಸಮನ್ಸ್

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಸಂಸತ್ತಿನ ಸಮಿತಿಯು ಸಮನ್ಸ್ ನೀಡಲಿದ್ದು, ಅಕ್ಟೋಬರ್ 31 ರಂದು ಅದರ ಮುಂದೆ ಹಾಜರಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಮಹುವಾ ಮೊಯಿತ್ರಾ ವಿರುದ್ಧದ ‘ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ್ದಕ್ಕಾಗಿ ಹಣ’ ಆರೋಪಕ್ಕೆ ಸಂಬಂಧಿಸಿದಂತೆ ನಡೆದ ಮೊದಲ ಸಭೆಯ ನಡುವೆಯೇ ಈ ವಿಷಯ ಬಹಿರಂಗವಾಗಿದೆ. ಸಂಸದೆ ಮಹುವಾ ಮೊಯಿತ್ರಾ … Continued

ಅಯೋಧ್ಯಾ ರಾಮಮಂದಿರ ನಿರ್ಮಾಣದ ವೀಡಿಯೊ ಬಿಡುಗಡೆ ಮಾಡಿದ ಟ್ರಸ್ಟ್‌ | ವೀಕ್ಷಿಸಿ

ಅಯೋಧ್ಯಾ : ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಗುರುವಾರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿಯ ವೀಡಿಯೊವನ್ನು ಬಿಡುಗಡೆ ಮಾಡಿದೆ. 2024 ರ ಜನವರಿ 22ರಂದು ಗರ್ಭಗೃಹದಲ್ಲಿ ಶ್ರೀರಾಮನ ವಿಗ್ರಹವನ್ನು ಸ್ಥಾಪಿಸಲು ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿದ ಒಂದು ದಿನದ ನಂತರ ಈ ವೀಡಿಯೊ ಹಂಚಿಕೊಂಡಿದೆ. X ನಲ್ಲಿ ಬಿಡುಗಡೆಯಾದ ವೀಡಿಯೊವು … Continued

ಕಾಶ್ಮೀರ: ಕುಪ್ವಾರದ ಎನ್‌ಕೌಂಟರ್‌ನಲ್ಲಿ ಐವರು ಎಲ್‌ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿಯ ಮಚಿಲ್ ಸೆಕ್ಟರ್‌ನಲ್ಲಿ ಸಶಸ್ತ್ರ ಪಡೆಗಳು ಮತ್ತು ಉಗ್ರರ ನಡುವೆ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಪ್ವಾರಾ ಎನ್‌ಕೌಂಟರ್ ನಲ್ಲಿ ಎಲ್‌ಇಟಿಯ ಮೂವರು ಭಯೋತ್ಪಾದಕರು ಹತರಾಗಿದ್ದು ಸೇರಿದಂತೆ ಒಟ್ಟು ಐವರು ಭಯೋತ್ಪಾಕರು ಹತರಾಗಿದ್ದಾರೆ. … Continued

ಭಾರತದ ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕತಾರ್ ಕೋರ್ಟ್‌ ; ತೀವ್ರ ಆಘಾತ ಎಂದ ಭಾರತ, ಕಾನೂನು ಆಯ್ಕೆಗಳ ಪರಿಶೀಲನೆ

ನವದೆಹಲಿ : ಇಸ್ರೇಲ್‌ಗಾಗಿ ಬೇಹುಗಾರಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಕತಾರ್‌ನಲ್ಲಿನ ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ತೀರ್ಪನ್ನು “ಆಘಾತಕಾರಿ” ಎಂದು ಕರೆದಿರುವ ಭಾರತದ ವಿದೇಶಾಂಗ ಸಚಿವಾಲಯವು “ವಿಚಾರಣೆಯ ಗೌಪ್ಯ ಸ್ವರೂಪ” ದ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದೆ ಆದರೆ ಪ್ರಕರಣವನ್ನು ಎದುರಿಸುವುದಾಗಿ … Continued

ವೀಡಿಯೊ: ಪ್ರಜ್ಞೆತಪ್ಪಿದ ಹಾವಿನ ಬಾಯಿಗೆ ಬಾಯಿ ಇಟ್ಟು ಉಸಿರು ನೀಡಿದ ಪೊಲೀಸ್‌ ಸಿಬ್ಬಂದಿ ; ಬದುಕಿದ ಹಾವು | ವೀಕ್ಷಿಸಿ

ಭೋಪಾಲ್:‌ CPR ಹೃದಯಾಘಾತದ ಸಮಯದಲ್ಲಿ ನಡೆಸುವ ತುರ್ತು ಜೀವ ಉಳಿಸುವ ವಿಧಾನವಾಗಿದೆ. ರಕ್ತದ ಹರಿವನ್ನು ಸಕ್ರಿಯಗೊಳಿಸಲು ಮತ್ತು ಹೃದಯ ಸ್ತಂಭನದಿಂದ ಬಳಲುತ್ತಿರುವ ವ್ಯಕ್ತಿಯ ಬದುಕುವ ಸಾಧ್ಯತೆಗಳನ್ನು ಹೆಚ್ಚಿಸಲು ಎದೆಯ ಸಂಕೋಚನ ಮತ್ತು ಬಾಯಿಯಿಂದ ಬಾಯಿಗೆ ಉಸಿರಾಟದ ಅಗತ್ಯವಿರುತ್ತದೆ. ಆದರೆ ಯಾರಾದರೂ ಹಾವಿಗೆ ಸಿಪಿಆರ್ ನೀಡುವುದನ್ನು ನೀವು ಎಂದಾದರೂ ಕಂಡಿದ್ದೀರಾ? ಹೌದು, ನೀವು ಕೇಳಿದ್ದು ಸರಿ, ಕ್ರಿಮಿನಾಶಕ … Continued

ಟಿವಿ ಶೋ ನೇರ ಪ್ರಸಾರದ ವೇಳೆ ಬಿಜೆಪಿ ಅಭ್ಯರ್ಥಿ ಕತ್ತು ಹಿಸುಕಿದ ಬಿಆರ್‌ಎಸ್ ಶಾಸಕ | ವೀಕ್ಷಿಸಿ

ಚುನಾವಣಾ ಕಣಕ್ಕಿಳಿದಿರುವ ತೆಲಂಗಾಣದಲ್ಲಿ ರಾಜಕೀಯ ತಾಪಮಾನ ತಾರಕಕ್ಕೇರುತ್ತಿದೆ. ಪ್ರತಿಸ್ಪರ್ಧಿ ರಾಜಕೀಯ ಬಿರುಸಿನ ವಾತಾವರಣದಲ್ಲಿ ಕೆಲ ಕೊಳಕು ಘಟನೆಗಳೂ ರಾಜ್ಯದಲ್ಲಿ ನಡೆಯುತ್ತಿವೆ. ತಾಜಾ ಘಟನೆಯೊಂದರಲ್ಲಿ, ತೆಲುಗು ಸುದ್ದಿ ವಾಹಿನಿಯೊಂದು ಆಯೋಜಿಸಿದ್ದ ಬಹಿರಂಗ ಚರ್ಚೆಯ ಕಾರ್ಯಕ್ರಮದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಕೆ.ಪಿ. ವಿವೇಕಾನಂದ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಶ್ರೀಶೈಲಂ ಗೌರ್ ಅವರ … Continued

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿಗೆ ಆಹ್ವಾನ

ನವದೆಹಲಿ: ಜನವರಿ 22, 2024 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು ಹಾಗೂ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಅವರು ಪ್ರಧಾನಿಯವರನ್ನು ಭೇಟಿಯಾಗಿ 2024ರ ಜನವರಿ 22 ರಂದು ಉತ್ತರ … Continued

ವಿಶ್ವಕಪ್‌ ಕ್ರಿಕೆಟ್‌ : ನೆದರ್ಲೆಂಡ್ಸ್‌ ವಿರುದ್ಧ 309 ರನ್‌ ಗಳಿಂದ ಜಯಗಳಿಸಿದ ಆಸ್ಟ್ರೇಲಿಯಾ ; ಮ್ಯಾಕ್ಸ್‌ವೆಲ್‌ ಅತ್ಯಂತ ವೇಗದ ಶತಕ

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನೆದರ್ಲೆಂಡ್ಸ್‌ ವಿರುದ್ಧ ಆಸ್ಟ್ರೇಲಿಯಾ ತಂಡವು ದಾಖಲೆ ಅಂತರದಿಂದ ಜಯಗಳಿಸಿದೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪಂದ್ಯ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡವುಯ ನಿಗದಿತ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 399 ರನ್‌ ಪೇರಿಸಿತು. ಈ ಪಂದ್ಯ ಗೆಲ್ಲಲು ನೆದರ್ಲೆಂಡ್ಸ್ ತಂಡಕ್ಕೆ … Continued

ವಿಕ್ರಂ-I : 24 ಗಂಟೆಗಳಲ್ಲಿ ಜೋಡಿಸಬಹುದಾದ 7 ಅಂತಸ್ತಿನ ಎತ್ತರದ ಬಹು-ಹಂತದ ರಾಕೆಟ್ ; ವಿಶೇಷತೆ ಇಲ್ಲಿದೆ

ಭಾರತೀಯ ಸ್ಟಾರ್ಟಪ್ ಏರೋಸ್ಪೇಸ್ ಕಂಪನಿಯಾದ ಸ್ಕೈರೂಟ್ ಏರೋಸ್ಪೇಸ್ ತನ್ನ ಇತ್ತೀಚಿನ ಸೃಷ್ಟಿಯಾದ ವಿಕ್ರಮ್-I ಅನ್ನು ಅನಾವರಣಗೊಳಿಸಿದೆ. ಇದು ಏಳು ಅಂತಸ್ತಿನ ಎತ್ತರದ ಬಹು-ಹಂತದ ರಾಕೆಟ್ ಕಕ್ಷೆಯ ಉಪಗ್ರಹ ನಿಯೋಜನೆ ಸಾಮರ್ಥ್ಯಗಳನ್ನು ಹೊಂದಿದೆ. ಇದು ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ, ಏಕೆಂದರೆ ವಿಕ್ರಮ್-I ಜಾಗತಿಕವಾಗಿ ಅಂತಹ ಸುಧಾರಿತ ಸಾಮರ್ಥ್ಯಗಳನ್ನು ಹೊಂದಿರುವ ಕೆಲವು ಖಾಸಗಿ ರಾಕೆಟ್‌ಗಳಲ್ಲಿ … Continued