ಕಾಂಗ್ರೆಸ್ ಜೊತೆಗಿನ ಸಮಾಜವಾದಿ ಪಕ್ಷದ ಭಿನ್ನಾಭಿಪ್ರಾಯಕ್ಕೆ ಹೊಸ ಟ್ವಿಸ್ಟ್ ನೀಡಿದ ಅಖಿಲೇಶ ಯಾದವ್ ‘ಪಿಡಿಎ’ ಟ್ವೀಟ್

ನವದೆಹಲಿ : ಮೂರು ದಿನಗಳ ಹಿಂದೆ ಕಾಂಗ್ರೆಸ್‌ ಅನ್ನು ಗೇಲಿ ಮಾಡುವ ಮೂಲಕ ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಬ್ಲಾಕ್‌ ಜೊತೆಗಿನ ತಮ್ಮ ಪಕ್ಷದ ಸಂಬಂಧದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಗಳನ್ನು ಮೂಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಈಗ ‘ಪಿಡಿಎ’ ಪದವನ್ನು ಬಳಸಿ ಮತ್ತೊಂದು ಪೋಸ್ಟ್ ಹಾಕಿರುವುದು ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಆರು … Continued

ಭವಿಷ್ಯದ ಮಾನವ ಸಹಿತ ಗಗನಯಾನ ಕಾರ್ಯಾಚರಣೆಗೆ ಮಹಿಳಾ ಪೈಲಟ್‌ಗಳು, ಮಹಿಳಾ ವಿಜ್ಞಾನಿಗಳಿಗೆ ಇಸ್ರೋ ಆದ್ಯತೆ: ಸೋಮನಾಥ

ತಿರುವನಂತಪುರಂ: ಮಾನವಸಹಿತ ಬಾಹ್ಯಾಕಾಶ ಯೋಜನೆ ‘ಗಗನಯಾನ’ ಮಿಷನ್‌ನಲ್ಲಿ, ಯುದ್ಧ ವಿಮಾನ ಚಲಾಯಿಸುವ ಮಹಿಳಾ ಪೈಲಟ್ ಅಥವಾ ಮಹಿಳಾ ವಿಜ್ಞಾನಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಉದ್ದೇಶ ಇದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಅಧ್ಯಕ್ಷ ಎಸ್. ಸೋಮನಾಥ ಭಾನುವಾರ (ಅಕ್ಟೋಬರ್ 22) ತಿಳಿಸಿದ್ದಾರೆ. ಇಸ್ರೋ 2024 ರ ತನ್ನ ಗಗನಯಾನ ಬಾಹ್ಯಾಕಾಶ ನೌಕೆಯಲ್ಲಿ ಮಹಿಳೆಯನ್ನು ಹೋಲುವ … Continued

ಭಾರತದ ಅಕ್ಕಪಕ್ಕದ ಸಮುದ್ರದಲ್ಲಿ ರೂಪುಗೊಳ್ಳಲಿದೆ ಅವಳಿ ಚಂಡಮಾರುತಗಳು : ಐಎಂಡಿ

ನವದೆಹಲಿ: ಹವಾಮಾನ ತಜ್ಞರು ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಅವಳಿ ಚಂಡಮಾರುತಗಳ ರಚನೆಯನ್ನು ಊಹಿಸಿದ್ದಾರೆ, ಈ ಹಿಂದೆ 2018 ರಲ್ಲಿ ಅಪರೂಪದ ವಿದ್ಯಮಾನ ಸಂಭವಿಸಿತ್ತು. ‘ತೇಜ್’ ಚಂಡಮಾರುತವು ಅರೇಬಿಯನ್ ಸಮುದ್ರದಲ್ಲಿ ತೀವ್ರ ಚಂಡಮಾರುತವಾಗಿ ಬದಲಾಗಲಿದೆ, ಇದೇ ವೇಳೆ ‘ಹಾಮೂನ್’ ಚಂಡಮಾರುತ ‘ಬಂಗಾಳ ಕೊಲ್ಲಿಯಲ್ಲಿ ಅಕಾಲಿಕ ಹಂತದಲ್ಲಿದೆ. ನೈಋತ್ಯ ಅರಬ್ಬಿ ಸಮುದ್ರದಲ್ಲಿ ರೂಪುಗೊಂಡಿರುವ ‘ತೇಜ್’ ಚಂಡಮಾರುತ … Continued

ಇಸ್ರೇಲ್-ಹಮಾಸ್ ಯುದ್ಧ: ಪ್ಯಾಲೆಸ್ತೀನ್‌ಗೆ ಮಾನವೀಯ ನೆರವು ಕಳುಹಿಸಿದ ಭಾರತ

ನವದೆಹಲಿ: ಯುದ್ಧಪೀಡಿತ ಗಾಜಾಕ್ಕೆ ಜಗತ್ತಿನಾದ್ಯಂತ ನೆರವು ಹರಿದು ಬರುತ್ತಿದ್ದು, ಮಾನವೀಯ ಆಧಾರದ ಮೇಲೆ ಭಾರತ ಕೂಡ ವೈದ್ಯಕೀಯ ನೆರವು ಮತ್ತು ವಿಪತ್ತು ಪರಿಹಾರದ ವಸ್ತುಗಳನ್ನು ರವಾನಿಸಿದೆ. ಅಕ್ಟೋಬರ್‌ 7ರಂದು ಹಮಾಸ್​ ಉಗ್ರರು ಗಾಜಾದಿಂದ ಇಸ್ರೇಲ್​ ಮೇಲೆ 5 ಸಾವಿರ ರಾಕೆಟ್​ಗಳ ಮೂಲಕ ದಾಳಿ ಮಾಡಿ ಇಸ್ರೇಲ್​ನಲ್ಲಿ ಮಾರಣಹೋಮ ಸೃಷ್ಟಿಸಿದ ನಂತರ ಪ್ರತೀಕಾರವಾಗಿ ಇಸ್ರೇಲ್​ ಹಮಾಸ್​ ಉಗ್ರರರ … Continued

ವೀಡಿಯೊ…| ಮೈದುನನ ಮದುವೆಯಾಗಲು ಅತ್ತಿಗೆಯಂದಿರ ಹೊಡೆದಾಟ : ಹಲವರಿಗೆ ಗಾಯ

ಬಿಹಾರದ ಹಿಲ್ಸಾ ಜಿಲ್ಲೆಯಲ್ಲಿ ಮೈದುನನ್ನು ಮದುವೆಯಾಗಲು ಇಬ್ಬರು ಅತ್ತಿಗೆಯಂದಿರು ಜಗಳ ಮಾಡಿಕೊಂಡ ವಿಚಿತ್ರ ಹಾಗೂ ಅಸಾಮಾನ್ಯ ಘಟನೆ ಇತ್ತೀಚಿಗೆ ನಡೆದಿರುವುದು ವರದಿಯಾಗಿದೆ. ಈ ಪರಿಸ್ಥಿತಿ ವೇಳೆ ಪರಿಸ್ಥಿತಿ ಉಲ್ಬಣಗೊಂಡಿದ್ದು, ಇಬ್ಬರು ಮಹಿಳೆಯರ ತವರು ಮನೆಯ ಕುಟುಂಬದ ಸದಸ್ಯರು ಕೂಡ ಜಗಳದಲ್ಲಿ ಸೇರಿಕೊಂಡು ಪರಸ್ಪರ ದೊಣ್ಣೆಯಿಂದ ಹೊಡೆದಾಡಿಕೊಂಡಿದ್ದಾರೆ. ನೋಡುಗರು ಈ ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿದಿದ್ದಾರೆ, ಅದು ತಕ್ಷಣವೇ … Continued

2018ರ ಕುಡಿದು ವಾಹನ ಚಲಾಯಿಸಿದ ಪ್ರಕರಣ : ಬಾಲಿವುಡ್‌ ಖ್ಯಾತ ನಟ ದಲೀಪ ತಾಹಿಲ್‌ ಗೆ 2 ತಿಂಗಳ ಜೈಲು ಶಿಕ್ಷೆ

ಮುಂಬೈ: ಬಾಜಿಗರ್, ಖಯಾಮತ್ ಸೆ ಕಯಾಮತ್ ತಕ್, ಹಮ್ ಹೈ ರಾಹಿ ಪ್ಯಾರ್ ಕೆ ಮತ್ತು ಇತರ ಚಲನಚಿತ್ರಗಳಲ್ಲಿ ನಟನೆಯ ಮೂಲಕ ಹೆಸರುವಾಸಿಯಾದ 65 ವರ್ಷದ ಬಾಲಿವುಡ್ ಹಿರಿಯ ನಟ ದಲೀಪ ತಾಹಿಲ್ ಅವರು 2018 ರ ಮುಂಬೈನಲ್ಲಿ ಕುಡಿದು ವಾಹನ ಚಲಾಯಿಸಿದ ಪ್ರಕರಣದಲ್ಲಿ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 2018 ರಲ್ಲಿ, ಮುಂಬೈನ … Continued

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ 2023 : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ; ಬಿಜೆಪಿ-ಕಾಂಗ್ರೆಸ್‌ ಮಧ್ಯೆ ತುರುಸಿನ ಸ್ಪರ್ಧೆ, ಮುಂದಿರುವವರು ಯಾರು..?

230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಳೆದ ಬಾರಿ ಗೆದ್ದಿದ್ದ 109 ಸ್ಥಾನಗಳಿಗೆ ಹೋಲಿಸಿದರೆ ಬಿಜೆಪಿ ಈ ಬಾರಿ 115 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್‌ ಸಮೀಕ್ಷೆಯ ಪ್ರಕ್ಷೇಪಗಳು ತೋರಿಸಿವೆ. ಕಳೆದ ಚುನಾವಣೆಯಲ್ಲಿ ಗೆದ್ದಿದ್ದ 114 ಸ್ಥಾನಗಳಿಗೆ ಹೋಲಿಸಿದರೆ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಈ ಬಾರಿ 110 ಸ್ಥಾನಗಳನ್ನು ಗೆಲ್ಲಬಹುದು ಎಂದು … Continued

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ತನಿಖೆಗೆ ಕೋರಿ ʼಲೋಕಪಾಲʼಕ್ಕೆ ಪತ್ರ ಬರೆದ ಬಿಜೆಪಿ ಸಂಸದ

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಉದ್ಯಮಿಯೊಬ್ಬರಿಂದ “ನಗದು ಮತ್ತು ಉಡುಗೊರೆಗಳಿಗೆ ಬದಲಾಗಿ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ” ಎಂದು ಆರೋಪಿಸಿದ ನಂತರ, ಬಿಜೆಪಿ ಸಂಸದ ನಿಶಿಕಾಂತ ದುಬೆ ಈಗ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಶನಿವಾರ, ಅವರು ಭ್ರಷ್ಟಾಚಾರ ನಿಗ್ರಹ ಪ್ರಾಧಿಕಾರವಾದ ಲೋಕಪಾಲಕ್ಕೆ ತೆರಳಿ, “ನಗದು ಮತ್ತು ಉಡುಗೊರೆಗಳಿಗೆ ಬದಲಾಗಿ ಸಂಸತ್ತಿನಲ್ಲಿ ಪ್ರಶ್ನೆಗಳನ್ನು … Continued

ʼಜೈ ಶ್ರೀ ರಾಮ’ ಘೋಷಣೆ ಕೂಗಿದ ವಿದ್ಯಾರ್ಥಿಯನ್ನು ವೇದಿಕೆಯಿಂದ ಹೊರಹೋಗುವಂತೆ ಸೂಚಿಸಿದ ಇಬ್ಬರು ಅಧ್ಯಾಪಕರ ಅಮಾನತು | ವೀಡಿಯೊ

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕಾಲೇಜೊಂದರ ನೂತನ ವಿದ್ಯಾರ್ಥಿಗಳ ಪ್ರವೇಶ ಸಮಾರಂಭದಲ್ಲಿ ‘ಜೈ ಶ್ರೀರಾಮ’ ಎಂದು ವೇದಿಕೆಯಲ್ಲಿ ಹೇಳಿದ್ದ ವಿದ್ಯಾರ್ಥಿಯನ್ನು ಅಲ್ಲಿಂದ ನಿರ್ಗಮಿಸುವಂತೆ ಸೂಚಿಸಿದ ವಿವಾದದ ಪ್ರಕರಣದಲ್ಲಿ ಇಬ್ಬರು ಪ್ರಾಧ್ಯಾಪಕಿಯರನ್ನು ಅಮಾನತು ಮಾಡಲಾಗಿದೆ. ಎಬಿಇಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಪ್ರಕರಣದ ಸಂಬಂಧ ನೇಮಿಸಲಾಗಿದ್ದ, ತನಿಖಾ ಸಮಿತಿ ಸಲ್ಲಿಸಿದ ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗಿದೆ … Continued

ಸಂಸದೆ ಮಹುವಾ ಮೊಯಿತ್ರಾ ಭಾರತದಲ್ಲಿದ್ದಾಗ ದುಬೈನಲ್ಲಿ ಅವರ ಸಂಸದೀಯ ಲಾಗಿನ್ ಐಡಿ ಬಳಸಲಾಗಿದೆ : ಬಿಜೆಪಿ ಸಂಸದ ನಿಶಿಕಾಂತ ದುಬೆ ಆರೋಪ

ನವದೆಹಲಿ : ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಂಸತ್ತಿನಲ್ಲಿ ‘ಪ್ರಶ್ನೆಗಾಗಿ ಹಣ’ದ ಗಂಭೀರ ಆರೋಪದ ನಡುವೆಯೇ, ಲೋಕಸಭೆ ಸದಸ್ಯ ನಿಶಿಕಾಂತ ದುಬೆ ಅವರು ಈಗ ಮತ್ತೊಂದು ಆರೋಪ ಮಾಡಿದ್ದಾರೆ. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಭಾರತದಲ್ಲಿದ್ದಾಗ ದುಬೈನಲ್ಲಿ ಅವರ ʼಸಂಸದೀಯ ಲಾಗಿನ್‌ ಐಡಿʼಯನ್ನು ಬಳಸಲಾಗಿದೆ ಎಂದು ಶನಿವಾರ ಆರೋಪಿಸಿದ್ದಾರೆ. ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ) … Continued