ಕಾಶ್ಮೀರ : ಎನ್ಕೌಂಟರ್ನಲ್ಲಿ 3 ಎಲ್ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಶ್ರೀನಗರ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ಕೌಂಟರ್ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಭಯೋತ್ಪಾದಕರನ್ನು ಶೋಪಿಯಾನ್ನ ಲತೀಫ್ ಲೋನ್ ಮತ್ತು ಅನಂತನಾಗ್ನ ಉಮರ್ ನಜೀರ್ ಎಂದು ಗುರುತಿಸಲಾಗಿದೆ. ಕಾಶ್ಮೀರಿ ಪಂಡಿತ್ ಪುರಾಣ ಕೃಷ್ಣ … Continued