ದೆಹಲಿ ಮದ್ಯ ನೀತಿ ಪ್ರಕರಣ: ಕೆಸಿಆರ್ ಮಗಳ ವಿರುದ್ಧ ₹ 100 ಕೋಟಿ ಕಿಕ್‌ಬ್ಯಾಕ್ ಆರೋಪ ಮಾಡಿದ ಇ.ಡಿ.

ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಮತ್ತು ಇತರ ಇಬ್ಬರು ದೆಹಲಿಯ ಹೊಸ ಮದ್ಯ ನೀತಿಯಿಂದ ಲಾಭ ಪಡೆಯಲು ದೆಹಲಿಯ ಆಮ್ ಆದ್ಮಿ ಪಕ್ಷಕ್ಕೆ ₹ 100 ಕೋಟಿ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ. ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖಂಡರು ಆರೋಪಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದು, … Continued

1 ಕೋಟಿ ರೂ. ನೀರಿನ ತೆರಿಗೆ, 1.47 ಲಕ್ಷ ರೂ. ಆಸ್ತಿ ತೆರಿಗೆ ಕಟ್ಟಿ : ಐತಿಹಾಸಿಕ ಸ್ಮಾರಕ ತಾಜ್ ಮಹಲ್‌ಗೆ ನೋಟಿಸ್…!

ಆಗ್ರಾ : ಆಗ್ರಾ ಮುನ್ಸಿಪಲ್ ಕಾರ್ಪೊರೇಷನ್‌ನಿಂದ ತಾಜ್ ಮಹಲ್‌ಗೆ 1 ಕೋಟಿ ರೂ. ನೀರಿನ ತೆರಿಗೆ ಮತ್ತು 1.47 ಲಕ್ಷ ರೂ. ಆಸ್ತಿ ತೆರಿಗೆ ಪಾವತಿಸುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ತೆರಿಗೆ ಸೂಚನೆಗಳನ್ನು ನೀಡಲಾಗಿದೆ. ಆದಾಗ್ಯೂ, ಎಎಸ್‌ಐ (ASI)ನ ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ರಾಜಕುಮಾರ ಪಟೇಲ್ ಾವರು, ಅಂತಹ ತೆರಿಗೆಗಳು … Continued

ಚೀನಾ ಕೋವಿಡ್ ಉಲ್ಬಣ ಆತಂಕಕಾರಿ, ಆದ್ರೆ ಭಾರತದಲ್ಲಿ ಅತ್ಯುತ್ತಮ ವ್ಯಾಕ್ಸಿನೇಷನ್ ಇರೋದ್ರಿಂದ ಭಯಪಡಬೇಕಿಲ್ಲ: ಎಸ್‌ಐಐ ಸಿಇಒ ಅದಾರ್‌ ಪೂನಾವಾಲಾ

ನವದೆಹಲಿ: ನೆರೆಯ ಚೀನಾದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಿಇಒ ಅದಾರ್‌ ಪೂನವಾಲಾ ಅವರು ಭಾರತದ “ಅತ್ಯುತ್ತಮ ವ್ಯಾಕ್ಸಿನೇಷನ್ ವ್ಯಾಪ್ತಿ ಮತ್ತು ಟ್ರ್ಯಾಕ್ ರೆಕಾರ್ಡ್” ಇರುವುದರಿಂದ ಜನರು ಭಯಭೀತರಾಗುವ ಅಗತ್ಯವಿಲ್ಲ ಎಂದು ಬುಧವಾರ ಹೇಳಿದ್ದಾರೆ. ಅದೇ ಸಮಯದಲ್ಲಿ, ಭಾರತ ಸರ್ಕಾರ ಮತ್ತು ಆರೋಗ್ಯ ಮತ್ತು ಕುಟುಂಬ … Continued

ಚೀನಾದ ಕೋವಿಡ್ ಉಲ್ಬಣಕ್ಕೆ ಕಾರಣವಾಗಿರುವ ಒಮಿಕ್ರಾನ್‌ ಉಪ ರೂಪಾಂತರಿ BF.7 ಸೋಂಕಿನ ಮೂರು ಪ್ರಕರಣಗಳು ಭಾರತದಲ್ಲಿ ಪತ್ತೆ: ವರದಿ

ನವದೆಹಲಿ: ಚೀನಾದ ಪ್ರಸ್ತುತ ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗಿರುವ ಒಮಿಕ್ರಾನ್‌ (Omicron) ಉಪ ರೂಪಾಂತರಿ BF.7 ನ ಮೂರು ಪ್ರಕರಣಗಳು ಭಾರತದಲ್ಲಿ ಇದುವರೆಗೆ ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. ಭಾರತದಲ್ಲಿ BF.7 ನ ಮೊದಲ ಪ್ರಕರಣವನ್ನು ಗುಜರಾತ್ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್ ಅಕ್ಟೋಬರ್‌ನಲ್ಲಿ ಪತ್ತೆ ಮಾಡಿದೆ. ಇಲ್ಲಿಯವರೆಗೆ, ಗುಜರಾತ್‌ನಿಂದ ಎರಡು ಪ್ರಕರಣಗಳು ವರದಿಯಾಗಿದ್ದು, … Continued

ಜನದಟ್ಟಣೆ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸಿ: ಚೀನಾದಲ್ಲಿ ಕೋವಿಡ್ ಉಲ್ಬಣದ ಮಧ್ಯೆ ಕೇಂದ್ರದ ಸಲಹೆ

ನವದೆಹಲಿ : ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್‌ ಧರಿಸುವಂತೆ ಕೇಂದ್ರವು ಇಂದು, ಬುಧವಾರ ಸಲಹೆ ನೀಡಿದೆ ಮತ್ತು ದೇಶದ ಕೋವಿಡ್ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ವಾರಕ್ಕೊಮ್ಮೆ ಸಭೆಗಳನ್ನು ನಡೆಸಲು ನಿರ್ಧರಿಸಿದೆ. ಚೀನಾದ ಆತಂಕಕಾರಿ ವರದಿಗಳ ನಂತರ ಭಾರತದಲ್ಲಿ ಕೋವಿಡ್‌ ಉಲ್ಬಣ ತಡೆಗಟ್ಟುವ ಕಾರ್ಯತಂತ್ರವನ್ನು ರೂಪಿಸಲು ಉನ್ನತ ಮಟ್ಟದ ಸಭೆ ನಡೆಯಿತು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ … Continued

ಕೋವಿಡ್ ಮಾನದಂಡ ಅನುಸರಿಸಲು ಸಾಧ್ಯವಾಗದಿದ್ದರೆ ಭಾರತ ಜೋಡೋ ಯಾತ್ರೆ ಮುಂದೂಡಿ: ರಾಹುಲ್ ಗಾಂಧಿಗೆ ಆರೋಗ್ಯ ಸಚಿವ ಪತ್ರ

ನವದೆಹಲಿ: ಪಕ್ಷದ ಭಾರತ ಜೋಡೋ ಯಾತ್ರೆಯಲ್ಲಿ ಕೋವಿಡ್ ಮಾನದಂಡಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ. ಚೀನಾ ಮತ್ತು ಪೂರ್ವ ಏಷ್ಯಾದಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣದ ಮಧ್ಯೆ ಆರೋಗ್ಯ ಸಚಿವರು ಆದೇಶ ಹೊರಡಿಸಿದ್ದಾರೆ. ರಾಹುಲ್ ಗಾಂಧಿ … Continued

ದುಬೈನಲ್ಲಿ ಮಾಡೆಲ್‌ ಉರ್ಫಿ ಜಾವೇದ್ ವಶಕ್ಕೆ ಪಡೆದ ಪೊಲೀಸರು : ವರದಿ

ತನ್ನ ವಿಲಕ್ಷಣವಾದ ಫ್ಯಾಶನ್ ಸೆನ್ಸ್‌ಗಾಗಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಟ್ರೆಂಡ್‌ಗಳಲ್ಲಿ ಇರುವ ಮೂಲಕ ಪದೇಪದೇ ವಿವಾದಕ್ಕೀಡಾಗುತ್ತಿದ್ದ ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ಮಾಡೆಲ್ ಉರ್ಫಿ ಜಾವೇದ್ ಈಗ ಯುಎಇಯಲ್ಲಿ ಬಂಧಿತಳಾಗಿದ್ದಾಳೆ ಎಂಬ ವರದಿಗಳ ನಂತರ ಮತ್ತೆ ಸುದ್ದಿಯಲ್ಲಿದ್ದಾಳೆ. ಅವಳನ್ನು ದುಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಸುದ್ದಿ ಬಂದಿದೆ. ಸಾರ್ವಜನಿಕವಾಗಿ ಅರೆಬರೆ ಉಡುಪಿನಲ್ಲಿ … Continued

ಚೀನಾ, ಅಮೆರಿಕಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ : ಭಾರತದಲ್ಲೂ ರೂಪಾಂತರಗಳ ಟ್ರ್ಯಾಕಿಂಗ್ ಹೆಚ್ಚಿಸಲು ರಾಜ್ಯಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ

ನವದೆಹಲಿ : ಚೀನಾ ಮತ್ತು ಇತರ ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಜಿನೋಮ್ ಸೀಕ್ವೆನ್ಸಿಂಗ್ ಪ್ರಯೋಗಾಲಯಗಳಿಗೆ ಆದ್ಯತೆಯ ಆಧಾರದ ಮೇಲೆ ಸಕಾರಾತ್ಮಕ ಪ್ರಕರಣಗಳ ಮಾದರಿಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ. ಚೀನಾ, ಜಪಾನ್, ಅಮೆರಿಕ, ರಿಪಬ್ಲಿಕ್ ಆಫ್ ಕೊರಿಯಾ ಮತ್ತು ಬ್ರೆಜಿಲ್‌ನಲ್ಲಿ ಕೋವಿಡ್ … Continued

ಹರತಾಳದ ವೇಳೆ ಆದ ನಷ್ಟವನ್ನು ಪಿಎಫ್‌ಐನಿಂದ ವಸೂಲಿ ಮಾಡಲು ವಿಳಂಬ ಮಾಡುತ್ತಿರುವುದಕ್ಕೆ ಕೇರಳ ಹೈಕೋರ್ಟ್ ಅಸಮಾಧಾನ

ತಿರುವನಂತಪುರಂ: ಇದೀಗ ನಿಷೇಧವಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕರೆ ನೀಡಿದ್ದ ಹರತಾಳದಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ರಾಜ್ಯದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಗೆ ಸಂಬಂಧಿಸಿದಂತೆ ವಸೂಲಾತಿಯಲ್ಲಿನ ವಿಳಂಬದ ಬಗ್ಗೆ ಕೇರಳ ಹೈಕೋರ್ಟ್ ಸೋಮವಾರ, ಡಿಸೆಂಬರ್ 19 ರಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಹಾಗೂ ವಸೂಲಾತಿಯನ್ನು 2023ರ ಜನವರಿಯೊಳಗೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು. … Continued

ತೆಲಂಗಾಣದಲ್ಲಿ ಯುವತಿ ‘ಅಪಹರಣ’ಕ್ಕೆ ಸಿನಿಮೀಯ ಟ್ವಿಸ್ಟ್: ತಾನು ಲವರ್‌ ಜೊತೆ ಓಡಿಹೋಗಿ ಮದುವೆಯಾದೆ ಎಂದ ಯುವತಿ

ತೆಲಂಗಾಣದಲ್ಲಿ 18 ವರ್ಷದ ಯುವತಿಯ “ಅಪಹರಣ” ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಯುವತಿಯೇ ತನ್ನ 24 ವರ್ಷದ ಗೆಳೆಯನೊಂದಿಗೆ ಓಡಿಹೋಗಲು ಅಪಹರಣದ ಡ್ರಾಮಾ ನಾಟಕ ರಚಿಸಿದ್ದಾಳೆ ಮತ್ತು ನಂತರ ಅವರು ದೇವಸ್ಥಾನದಲ್ಲಿ ಮದುವೆಯಾದರು ಎಂದು ಪೊಲೀಸರು ತಿಳಿಸಿದ್ದಾರೆ. ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯಲ್ಲಿ ನಾಲ್ವರು ಸೇರಿ ಯುವತಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದ ವೀಡಿಯೊ ಹೊರಬಿದ್ದ ಕೆಲವೇ ಗಂಟೆಗಳ ನಂತರ … Continued