ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕಗಳ ಘೋಷಣೆ

ನವದೆಹಲಿ: ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳ ಚುನಾವಣಾ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ ಪ್ರಕಟಿಸಿದೆ. ಈ ಐದು ರಾಜ್ಯಗಳ ಚುನಾವಣೆಗಳು ನವೆಂಬರ್ 7ರಿಂದ ನಡೆಯಲಿದ್ದು, ಮತಗಳ ಎಣಿಕೆ ಡಿಸೆಂಬರ್ 3, 2023 ರಂದು ನಡೆಯಲಿದೆ. ಚುನಾವಣಾ ಆಯೋಗ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ಸುಗಮ ಮತ್ತು … Continued

ಹೊಡೆದಾಟದ ಅಖಾಡವಾದ ಐಐಟಿ ಕಾನ್ಪುರ್ ಕ್ರೀಡಾ ಉತ್ಸವದ ಕಬಡ್ಡಿ ಪಂದ್ಯಾವಳಿ | ವೀಕ್ಷಿಸಿ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕಾನ್ಪುರ್‌ನ ಇಂಟರ್‌ಕಾಲೇಜಿಯೇಟ್ ಕ್ರೀಡಾ ಉತ್ಸವವು ಹೊಡೆದಾಟದ ಪಂದ್ಯವಾಗಿ ಮಾರ್ಪಟ್ಟ ಘಟನೆಯ ವರದಿಯಾಗಿದೆ. ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯಲ್ಲಿ ಶನಿವಾರ ನಡೆದ ವಾರ್ಷಿಕ ಕ್ರೀಡಾಕೂಟದಲ್ಲಿ ಎರಡು ಕಬಡ್ಡಿ ತಂಡಗಳ ಆಟಗಾರರ ನಡೆದ ಜಗಳ ಕೆಲವೇ ಕ್ಷಣದಲ್ಲಿ ಅದು ಹಿಂಸಾತ್ಮಕ ಕಾದಾಟಕ್ಕೆ ತಿರುಗಿದೆ. ಯಾವುದೋ ಕಾರಣಕ್ಕೆ ಕಬಡ್ಡಿ ಆಟಗಾರರು … Continued

ಫ್ರಿಡ್ಜ್ ಕಂಪ್ರೆಸರ್ ಸ್ಫೋಟ : ಮೂವರು ಮಕ್ಕಳು ಸೇರಿದಂತೆ 5 ಮಂದಿ ಸಾವು

ಜಲಂಧರ : ಪಂಜಾಬ್‌ನ ಜಲಂಧರದ ಮನೆಯೊಂದರಲ್ಲಿ ಫ್ರಿಡ್ಜ್‌ನ ಕಂಪ್ರೆಸರ್ ಸ್ಫೋಟಗೊಂಡ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ನಗರದ ಅವತಾರ್ ನಗರ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರನ್ನು ಜಲಂಧರ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ … Continued

ಸೂಪರ್‌ಸ್ಟಾರ್‌ ಶಾರುಖ್ ಖಾನಗೆ ಕೊಲೆ ಬೆದರಿಕೆ ನಂತರ Y+ ಭದ್ರತೆ

ಮುಂಬೈ: ‘ಪಠಾಣ್’ ಮತ್ತು ‘ಜವಾನ್’ ಚಿತ್ರದ ಯಶಸ್ಸಿನ ನಂತರ ತಮಗೆ ಅವರಿಗೆ ಕೊಲೆ ಬೆದರಿಕೆ ಇದೆ ಎಂದು ಬಾಲಿವುಡ್‌ ಸೂಪರ್‌ಸ್ಟಾರ್‌ ಶಾರುಖ್ ಖಾನ್‌ ಅವರು ದೂರು ನೀಡಿದ ನಂತರದ ಮುಂಬೈ ಪೊಲೀಸರು ಅವರಿಗೆ Y+ ಭದ್ರತೆ ಒದಗಿಸಿದ್ದಾರೆ. Y+ ಭದ್ರತಾ ಭದ್ರತೆ ಅಡಿಯಲ್ಲಿ, ಶಾರುಖ್ ಖಾನ್ ಅವರ ಸುತ್ತ ಆರು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ ಇರುತ್ತಾರೆ. … Continued

ದಲೈಲಾಮಾ ದೆಹಲಿ ಏಮ್ಸ್‌ಗೆ ದಾಖಲು

ನವದೆಹಲಿ : ಟಿಬೆಟಿಯನ್ ಧರ್ಮ ಗುರು ದಲೈಲಾಮಾ ಅವರನ್ನು ಭಾನುವಾರ ಸಂಜೆ ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌(ಏಮ್ಸ್‌)ಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅವರನ್ನು ಕಾರ್ಡಿಯಾಲಜಿ ಪ್ರಾಧ್ಯಾಪಕ ಡಾ.ರಾಜೀವ್ ನಾರಂಗ್ ಅವರ ಕಾರ್ಡಿಯೋ-ನ್ಯೂರೋ ಸೆಂಟರ್‌ನ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ. ದಲೈಲಾಮಾ ಅವರನ್ನು ಸಂಜೆ ವೈದ್ಯಕೀಯ ಸೌಲಭ್ಯಕ್ಕೆ ಕರೆತರಲಾಯಿತು ಎಂದು ಮೂಲಗಳು ತಿಳಿಸಿವೆ. … Continued

ಕ್ಯಾಮರಾದಲ್ಲಿ ಸೆರೆ : ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಶವವನ್ನು ಕಾಲುವೆಗೆ ಎಸೆದ ಪೊಲೀಸರು…!

ಪಾಟ್ನಾ: ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ವ್ಯಕ್ತಿಯ ಶವವನ್ನು ಪೊಲೀಸರು ಕಾಲುವೆಗೆ ಎಸೆಯುತ್ತಿರುವ ದೃಶ್ಯ ಸೆರೆಯಾಗಿದೆ. ದಾರಿಹೋಕರೊಬ್ಬರು ತೆಗೆದ ವಿಡಿಯೋ ತುಣುಕಿನಲ್ಲಿ ಪೊಲೀಸರು ತಮ್ಮ ಲಾಠಿಗಳಿಂದ ಶವವನ್ನು ಕಾಲುವೆಗೆ ತಳ್ಳುತ್ತಿರುವುದನ್ನು ತೋರಿಸುತ್ತದೆ. ವೀಡಿಯೊ ವ್ಯಾಪಕವಾಗಿ ಪ್ರಸಾರವಾದ ನಂತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಲೋಪವನ್ನು ಒಪ್ಪಿಕೊಂಡ ಸ್ಥಳೀಯ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು, ರಕ್ಷಿಸಲು ಸಾಧ್ಯವಾಗದ ದೇಹದ … Continued

ಚೆನ್ನೈನ ವ್ಯಕ್ತಿಗೆ ಬ್ಯಾಂಕ್ ಖಾತೆಗೆ 753 ಕೋಟಿ ರೂ.ಗಳ ಅಸಾಮಾನ್ಯ ಉಡುಗೊರೆ…!

ಚೆನ್ನೈ : ಚೆನ್ನೈನ ಫಾರ್ಮಸಿ ಉದ್ಯೋಗಿಯೊಬ್ಬರು ಶನಿವಾರ ತಮ್ಮ ಬ್ಯಾಂಕ್ ಖಾತೆಗೆ 753 ಕೋಟಿ ರೂ.ಗಳನ್ನು ಜಮಾ ಆಗಿರುವುದನ್ನು ಪತ್ತೆ ಹಚ್ಚಿದ್ದಾರೆ. ಮುಹಮ್ಮದ್ ಇದ್ರಿಸ್ ಎಂಬವರು ಶುಕ್ರವಾರ (ಅಕ್ಟೋಬರ್ 6) ತನ್ನ ಕೋಟಕ್ ಮಹೀಂದ್ರಾ ಬ್ಯಾಂಕ್ ಖಾತೆಯಿಂದ 2,000 ರೂ.ಗಳನ್ನು ಸ್ನೇಹಿತರೊಬ್ಬರಿಗೆ ವರ್ಗಾಯಿಸಿದ್ದರು. ಈ ವಹಿವಾಟಿನ ನಂತರ, ಅವರು ತಮ್ಮ ಖಾತೆಯ ಬ್ಯಾಲೆನ್ಸ್ ಅನ್ನು ಪರಿಶೀಲಿಸಲು … Continued

ಅಯೋಧ್ಯೆ ರಾಮ ಮಂದಿರ : ಈ ವರ್ಷದ ಮಾರ್ಚ್‌ ವರೆಗೆ 900 ಕೋಟಿ ಖರ್ಚು, ಬ್ಯಾಂಕ್ ಖಾತೆಗಳಲ್ಲಿ 3,000 ಕೋಟಿ ರೂ ಇದೆ: ಚಂಪತ್ ರಾಯ್‌

ಅಯೋಧ್ಯೆ : ಫೆಬ್ರವರಿ 5, 2020 ಮತ್ತು ಈ ವರ್ಷದ ಮಾರ್ಚ್ 31 ರ ನಡುವೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ 900 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಮತ್ತು ಟ್ರಸ್ಟ್ ತನ್ನ ಬ್ಯಾಂಕ್ ಖಾತೆಗಳಲ್ಲಿ 3,000 ಕೋಟಿ ರೂಪಾಯಿಗಳನ್ನು ಹೊಂದಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ … Continued

ಜಾತಿ ಸಮೀಕ್ಷೆಗೆ ಆದೇಶಿದ ರಾಜಸ್ಥಾನ ಸರ್ಕಾರ

ಜೈಪುರ : ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಈಗ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಜಾತಿ ಸಮೀಕ್ಷೆ ನಡೆಸಲು ಆದೇಶಿಸಿದೆ. ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಈ ವೇಳೆ ರಾಜಸ್ಥಾನದ ಅಶೋಕ ಗೆಹ್ಲೋಟ್‌ ಸರ್ಕಾರ ಜಾತಿ ಸಮೀಕ್ಷೆ ನಡೆಸಲು ಆದೇಶ ಹೊರಡಿಸಿದೆ. ಎಲ್ಲಾ ಸಮುದಾಯಗಳ ಸಾಮಾಜಿಕ, ಆರ್ಥಿಕ ಮತ್ತು … Continued

ಲೋಕಸಭೆಗೆ ಈಗ ಚುನಾವಣೆ ನಡೆದ್ರೆ ಮೋದಿ ನೇತೃತ್ವಕ್ಕೆ ಜೈಕಾರವೋ ? ವಿಪಕ್ಷಗಳ ಮೈತ್ರಿಕೂಟಕ್ಕೋ..? ಯಾರಿಗೆ ಬಹುಮತ..? : ಇದಕ್ಕೆ ಇಂಡಿಯಾ ಟಿವಿ-ಸಿ ಎನ್‌ ಎಕ್ಸ್‌ ಸಮೀಕ್ಷೆ ಏನು ಹೇಳಿದೆ ನೋಡಿ…

ನವದೆಹಲಿ: ಲೋಕಸಭೆಗೆ ಈಗ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) 543 ಲೋಕಸಭಾ ಸ್ಥಾನಗಳಲ್ಲಿ 315 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಗಳಿಸಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಯಲ್ಲಿ ಕಂಡುಬಂದಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) 172 ಲೋಕಸಭಾ ಸ್ಥಾನಗಳನ್ನು ಪಡೆಯಬಹುದು ಮತ್ತು ಪ್ರಾದೇಶಿಕ ಪಕ್ಷಗಳು … Continued