ಮದುವೆಯಾಗಲು ನಿರಾಕರಿಸಿದ ನಂತರ ಯುವತಿಯನ್ನು ಥಳಿಸಿದ ವ್ಯಕ್ತಿ: ವೀಡಿಯೊ ವೈರಲ್‌

ಭೋಪಾಲ್: ಮಧ್ಯಪ್ರದೇಶದ ರೇವಾ ಜಿಲ್ಲೆಯ ಆಘಾತಕಾರಿ ಘಟನೆಯೊಂದರಲ್ಲಿ, 24 ವರ್ಷದ ಯುವಕನೊಬ್ಬ ತನ್ನನ್ನು ಮದುವೆಯಾಗಲು ನಿರಾಕರಿಸಿದ ಆರೋಪದ ಮೇಲೆ 19 ವರ್ಷದ ಯುವತಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವುದನ್ನು ಚಿತ್ರೀಕರಿಸಲಾಗಿದೆ. ಮನಸ್ಸಿಗೆ ಘಾಸಿ ನೀಡುವ ವೈರಲ್ ವೀಡಿಯೊದಲ್ಲಿ ಇಬ್ಬರು ಕೈ ಹಿಡಿದುಕೊಂಡು ನಡೆದಾಡುತ್ತಿರುವುದನ್ನು ತೋರಿಸಿದೆ, ಆಗ ಇದ್ದಕ್ಕಿದ್ದಂತೆ ವ್ಯಕ್ತಿ ಯುವತಿಗೆ ಕಪಾಳಮೋಕ್ಷ ಮಾಡಿ, ಅವಳ ಕೂದಲನ್ನು … Continued

ಭಾರತದಲ್ಲಿ ಈ ಕೋವಿಡ್‌ ರೂಪಾಂತರಿಯಿಂದ ಉಲ್ಬಣದ ಸಾಧ್ಯತೆ ಕಡಿಮೆ: ಚೀನಾದಲ್ಲಿ ಕೋವಿಡ್‌ ಉಲ್ಬಣಕ್ಕೆ BF.7 ರೂಪಾಂತರಿ ಬಗ್ಗೆ ವೈರಾಲಜಿಸ್ಟ್‌ ಡಾ.ಗಗನ್‌ದೀಪ್ ಕಾಂಗ್

ಚೀನಾದಲ್ಲಿ ಕೋವಿಡ್-19 ಪ್ರಕರಣಗಳ ಉಲ್ಬಣದ ಹಿಂದಿನ ಕೋವಿಡ್‌ ರೂಪಾಂತರಗಳಾದ XBB ಮತ್ತು BF.7 ಕೆಲ ಸಮಯದಿಂದ ಭಾರತದಲ್ಲಿವೆ ಮತ್ತು ಅವುಗಳಿಂದ ಹೊಸ ಪ್ರಕರಣಗಳ ಅಲೆಯನ್ನು ಭಾರತದಲ್ಲಿ ನಿರೀಕ್ಷಿಸಲಾಗುವುದಿಲ್ಲ ಎಂದು ವೈರಾಲಜಿಸ್ಟ್ ಮತ್ತು ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ ಜಠರಗರುಳಿನ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಡಾ. ಗಗನ್‌ದೀಪ್ ಕಾಂಗ್ ಹೇಳಿದ್ದಾರೆ. ಸರಣಿ ಟ್ವೀಟ್‌ಗಳಲ್ಲಿ, ಭಾರತದಲ್ಲಿ ಪರಿಸ್ಥಿತಿ ಆತಂಕಕಾರಿಯಾಗಿಲ್ಲ … Continued

ಧಾರವಾಹಿ ಸೆಟ್‌ನಲ್ಲಿ 20 ವರ್ಷದ ನಟಿ ತುನಿಶಾ ಶರ್ಮಾ ಸಾವಿನ ಪ್ರಕರಣ : ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ, ಸಹ ನಟನ ಬಂಧನ

ಮುಂಬೈ: ದೂರದರ್ಶನ ನಟಿ 20 ವರ್ಷದ ತುನಿಶಾ ಶರ್ಮಾ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈ ಎಂಬಲ್ಲಿ ಧಾರಾವಾಹಿಯೊಂದರ ಸೆಟ್‌ನಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಅವರ ಸಹ ನಟ ಶೀಜಾನ್ ಮೊಹಮ್ಮದ್ ಖಾನ್ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಬಂದಿದೆ. ಪೊಲೀಸರು   ಶೀಜಾನ್ ಮೊಹಮ್ಮದ್ ಖಾನ್ ಅನ್ನು ಭಾರತೀಯ ದಂಡ ಸಂಹಿತೆಯ … Continued

ಉತ್ತರಾಖಂಡ: ‘ಮತಾಂತರ’ ಆರೋಪದ ಮೇಲೆ ಕ್ರಿಸ್‌ಮಸ್ ಆಚರಣೆಗೆ ಅಡ್ಡಿಪಡಿಸಿದ ಗುಂಪು

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಪುರೋಲಾ ಗ್ರಾಮದಲ್ಲಿ ಶುಕ್ರವಾರ ಕ್ರಿಸ್‌ಮಸ್ ಕಾರ್ಯಕ್ರಮದಲ್ಲಿ ಬಲವಂತದ ಮತಾಂತರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕನಿಷ್ಠ 30 ಯುವಕರ ತಂಡವೊಂದು ದೊಣ್ಣೆ ಹಿಡಿದು ದಾಳಿ ನಡೆಸಿದೆ ಎಂದು ವರದಿಯಾಗಿದೆ. ಹಿಂದೂ ಸಂಘಟನೆಯೆಂದು ಹೇಳಿಕೊಳ್ಳುವ ವ್ಯಕ್ತಿಗಳಿಂದ ಹಲ್ಲೆಗೊಳಗಾದ ಪಾಸ್ಟರ್ ಲಾಜರಸ್ ಕಾರ್ನೆಲಿಯಸ್ ಮತ್ತು ಅವರ ಪತ್ನಿ ಸುಷ್ಮಾ ಕಾರ್ನೇಲಿಯಸ್ ಸೇರಿದಂತೆ ಆರು ಜನರನ್ನು … Continued

ತನ್ನ ಕಾರ್ಯಕ್ರಮದ ಸೆಟ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡ 20 ವರ್ಷದ ನಟಿ ತುನಿಶಾ ಶರ್ಮಾ

ಮುಂಬೈ: 20 ವರ್ಷ ವಯಸ್ಸಿನ ನಟಿ ತುನಿಶಾ ಶರ್ಮಾ ಅವರು ತಮ್ಮ ಟಿವಿ ಕಾರ್ಯಕ್ರಮದ ಸೆಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ನಟಿ ಮೇಕಪ್ ರೂಂ ಒಂದರಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ನಟಿ ಸತ್ತಿದ್ದಾರೆ ಎಂದು ಘೋಷಿಸಲಾಯಿತು ವರದಿಗಳು ತಿಳಿಸಿವೆ. ಕಳೆದ ಕೆಲವು ದಿನಗಳಿಂದ ಸೆಟ್‌ನಲ್ಲಿ … Continued

ವೀಡಿಯೊಕಾನ್ ಸಾಲ ಪ್ರಕರಣ: ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ ಕೊಚ್ಚರ್‌ ಗೆ 3 ದಿನಗಳ ಸಿಬಿಐ ಕಸ್ಟಡಿ

ಮುಂಬೈ : ವೀಡಿಯೋಕಾನ್ ಗ್ರೂಪ್‌ಗೆ ಬ್ಯಾಂಕ್ ಮಂಜೂರು ಮಾಡಿದ ಸಾಲದಲ್ಲಿ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ ಕೊಚ್ಚರ್ ಅವರನ್ನು (ಸಿಬಿಐ) ಮುಂಬೈ ವಿಶೇಷ ನ್ಯಾಯಾಲಯ ಶನಿವಾರ ಮೂರು ದಿನಗಳ ಸಿಬಿಐ ಕಸ್ಟಡಿಗೆ ನೀಡಿದೆ. ಸಾಲ ವಂಚನೆ ಪ್ರಕರಣದಲ್ಲಿ ಚಂದಾ ಕೊಚ್ಚರ್ ಮತ್ತು … Continued

ಆಮ್ಲಜನಕ ಸಿಲಿಂಡರ್‌ಗಳು, ವೆಂಟಿಲೇಟರ್‌ಗಳ ಸಿದ್ಧತೆ ಮೇಲೆ ಕೇಂದ್ರೀಕರಿಸಿ: ರಾಜ್ಯಗಳಿಗೆ ಕೇಂದ್ರದ ಕೋವಿಡ್ ಸಲಹೆ

ನವದೆಹಲಿ: ಚೀನಾದಲ್ಲಿ ಒಂದೇ ದಿನದಲ್ಲಿ ಗರಿಷ್ಠ ಉಲ್ಬಣ 3.7 ಕೋಟಿ ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ವರದಿಗಳ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಶನಿವಾರ ರಾಜ್ಯಗಳಿಗೆ ಆರು ಅಂಶಗಳ ಕೋವಿಡ್ ಸಲಹೆಯನ್ನು ನೀಡಿದೆ. ಭವಿಷ್ಯದಲ್ಲಿ ಉದ್ಭವಿಸುವ ಯಾವುದೇ ಸವಾಲುಗಳನ್ನು ಎದುರಿಸಲು ಕೇಂದ್ರವು ರಾಜ್ಯಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ದೇಶದಲ್ಲಿ ಕೋವಿಡ್ … Continued

ಚೀನಾದ ಕೋವಿಡ್ ಉಲ್ಬಣದ ಹಿಂದಿರುವ BF.7 ಎಂಬ ಒಮಿಕ್ರಾನ್ ಉಪ-ರೂಪಾಂತರಿ ವೈರಸ್‌ : ಭಾರತದಲ್ಲಿ ಇದು ಯಾಕೆ ಕಳವಳಕ್ಕೆ ಕಾರಣವಾಗಿದೆ..?

ನವದೆಹಲಿ: 2020ರಲ್ಲಿ ಜಗತ್ತನ್ನು ತಲ್ಲಣಗೊಳಿಸಿದ ಕೋವಿಡ್‌-19 ಸಾಂಕ್ರಾಮಿಕವು ಎರಡು ವರ್ಷಗಳ ನಂತರ ಮತ್ತೆ ಆತಂಕಕ್ಕೆ ಕಾರಣವಾಗಿದೆ. ಪ್ರಸ್ತುತ, ಚೀನಾದಲ್ಲಿ ಕೋವಿಡ್‌-19 ಸೋಂಕುಗಳ ಉಲ್ಬಣವು ದಾಖಲಾಗುತ್ತಿದೆ. ಈ ಸಂಖ್ಯೆಯ ಏರಿಕೆಗೆ ಕಾರಣವಾಗುವ ವೈರಸ್‌ನ ರೂಪಾಂತರವು BF.7 ಎಂದು ನಂಬಲಾಗಿದೆ. ಇದು ಒಮಿಕ್ರಾನ್ ಸ್ಟ್ರೈನ್ BA.5 ನ ರೂಪಾಂತರದ ರೂಪಾಂತರವಾಗಿದೆ. ಚೀನಾದಾದ್ಯಂತ ಕೋವಿಡ್‌-19 ಹರಡುವಿಕೆಗೆ “ಕಡಿಮೆ ಮಟ್ಟದ ರೋಗನಿರೋಧಕ … Continued

ಮಥುರಾ ಕೃಷ್ಣ ಜನ್ಮಭೂಮಿ ಪ್ರಕರಣ : ಜನವರಿ 2ರಿಂದ ಶಾಹಿ ಈದ್ಗಾ ಮಸೀದಿ ಸರ್ವೆ ಮಾಡಲು ಮಥುರಾ ಕೋರ್ಟ್ ಆದೇಶ

ಮಥುರಾ: ಉತ್ತರ ಪ್ರದೇಶದ ಮಥುರಾದ ನ್ಯಾಯಾಲಯವು ಶ್ರೀಕೃಷ್ಣ ಜನ್ಮಭೂಮಿ ಅಥವಾ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು ಜನವರಿ 2ರಿಂದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ)ಯಿಂದ ಸಮೀಕ್ಷೆ ಮಾಡಲು ಆದೇಶಿದೆ. ಹಾಗೂ ಜನವರಿ 20 ರ ನಂತರ ವರದಿ ಸಲ್ಲಿಸಲು ಸೂಚಿಸಿದೆ. ಹಿಂದೂ ಸೇನೆಯ ವಿಷ್ಣು ಗುಪ್ತಾ ಅವರು ಸಲ್ಲಿಸಿದ ಮೊಕದ್ದಮೆಯ … Continued

40 ಅಡಿ ಆಳದ ಹೊಂಡಕ್ಕೆ ಕಾರು ಉರುಳಿ ಬಿದ್ದು 8 ಅಯ್ಯಪ್ಪ ಭಕ್ತರು ಸಾವು

ತೇಣಿ: ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ, ಅಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಕಾರು 40 ಅಡಿ ಆಳದ ಹೊಂಡಕ್ಕೆ ಉರುಳಿದ ಪರಿಣಾಮ ಕನಿಷ್ಠ ಎಂಟು ಅಯಪ್ಪ ಭಕ್ತರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರನ್ನು ರಕ್ಷಿಸಿದ್ದಾರೆ. ಭಕ್ತರು ಸನ್ಮುಗಸುಂದರಪುರಂ ಗ್ರಾಮದ ನಿವಾಸಿಗಳಾಗಿದ್ದು, ಶಬರಿಮಲೆಗೆ ಭೇಟಿ ನೀಡಿದ ನಂತರ ಮನೆಗೆ ಮರಳುತ್ತಿದ್ದರು. ಶುಕ್ರವಾರ ತಡರಾತ್ರಿ ಕಾರು ಪಲ್ಟಿಯಾಗಿದೆ.ಗಾಯಗೊಂಡ … Continued