ಭ್ರಷ್ಟಾಚಾರದ ಆರೋಪ : ಟಿಎಂಸಿ ಮುಖಂಡನಿಗೆ ಬೋಳು ತಲೆ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಗ್ರಾಮಸ್ಥರು !

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದೆ. ಕೇಂದ್ರ ಸರ್ಕಾರದ 100 ದಿನಗಳ ಉದ್ಯೋಗ ಖಾತ್ರಿ ಯೋಜನೆಯಲ್ಲಿ (MGNREGA) ವ್ಯಾಪಕ ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ ಟಿಎಂಸಿ ಮುಖಂಡನೊಬ್ಬನಿಗೆ ಸಾರ್ವಜನಿಕರೇ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ, ಸೊಂಟಕ್ಕೆ ಹಗ್ಗ ಕಟ್ಟಿ ಬೀದಿಯಲ್ಲಿ … Continued

₹6,000ಕ್ಕೆ ಕೆಲಸಕ್ಕೆ ಸೇರಿದ್ದ ಸರ್ಕಾರಿ ಇಂಜಿನಿಯರ್ ಬ್ಯಾಂಕ್ ಲಾಕರ್‌ನಲ್ಲಿ ₹2 ಕೋಟಿ ನಗದು ಪತ್ತೆ ; 13 ಸೈಟು, 5 ಬಹುಮಹಡಿ ಕಟ್ಟಡ ಜಪ್ತಿ !

ಭುವನೇಶ್ವರ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಒಡಿಶಾ ಜಾಗೃತ ದಳ (ವಿಜಿಲೆನ್ಸ್) ಶನಿವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸರ್ಕಾರಿ ಇಂಜಿನಿಯರ್ ಒಬ್ಬರಿಗೆ ಸೇರಿದ 9 ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದೆ. ಈ ವೇಳೆ ಇಂಜಿನಿಯರ್ ಕುಟುಂಬಕ್ಕೆ ಸೇರಿದ ಬ್ಯಾಂಕ್ ಲಾಕರ್‌ಗಳಿಂದ ಬರೋಬ್ಬರಿ 2 ಕೋಟಿ ರೂಪಾಯಿ ನಗದು ಹಣವನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. … Continued

ದೆಹಲಿ ಪ್ರೊಫೆಸರ್ ಕೊಲೆ ಮಾಡಲು 1400 ಕಿಮೀ ದೂರದಿಂದ ಬಂದಿದ್ದ ದಂಪತಿ ; ಇವರು ಸಿಕ್ಕಿಬಿದ್ದಿದ್ದು ಹೇಗೆ..?

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿಯೊಬ್ಬರ ಭೀಕರ ಕೊಲೆ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬರೋಬ್ಬರಿ 1,400 ಕಿಲೋಮೀಟರ್ ದೂರದಿಂದ ಬಂದು ಈ ಕೊಲೆ ಮಾಡಿ ಪರಾರಿಯಾಗಿದ್ದ ಕೊಲೆ ಆರೋಪಿತರನ್ನು ಪಶ್ಚಿಮ ಬಂಗಾಳದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ತಿಗಾಗಿ ಈ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯಶಿವಾಜಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ದೆಬೋಸ್ಮಿತಾ … Continued

ಎಐಎಡಿಎಂಕೆಗೆ ಮತ್ತೆ ಆಘಾತ ; ಟಿವಿಕೆ ಸೇರಿದ 4 ಮಾಜಿ ಸಚಿವರು, 6 ಮಾಜಿ ಶಾಸಕರು

ಚೆನ್ನೈ: ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದಲ್ಲಿನ ಬಿಕ್ಕಟ್ಟು ಮುಂದುವರಿದಿದೆ. ಎಐಎಡಿಎಂಕೆಗೆ (AIADMK) ಶನಿವಾರ ಮತ್ತೊಂದು ಭಾರಿ ಆಘಾತ ಎದುರಾಗಿದ್ದು, ಪಕ್ಷದ ನಾಲ್ವರು ಪ್ರಭಾವಿ ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ಸೇರಿದಂತೆ 300ಕ್ಕೂ ಹೆಚ್ಚು ಪ್ರಮುಖ ಪದಾಧಿಕಾರಿಗಳು ಆಡಳಿತಾರೂಢ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದು ಎಐಎಡಿಎಂಕೆಯ ಸಾಂಸ್ಥಿಕ ಬಲವನ್ನು ಮತ್ತಷ್ಟು ಕುಗ್ಗಿಸಿದೆ. … Continued

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಇರಾನ್‌-ಅಮೆರಿಕ ಯುದ್ಧವು ಜಾಗತಿಕ ಪೆಟ್ರೋಲ್‌, ಡೀಸೆಲ್‌ ಹಾಗೂ ಎಲ್‌ಪಿಜಿ ಅನಿಲದ ಮೇಲೆ ನಿರಂತರ ಪರಿಣಾಮ ಬೀರುತ್ತಿರುವುದರಿಂದ, ದೇಶೀಯ ಎಲ್‌ಪಿಜಿ (LPG) ದರವನ್ನು ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಹೆಚ್ಚಿಸಲಾಗಿದೆ. ಈ ಬಾರಿ ಪ್ರತಿ ಸಿಲಿಂಡರ್ ಬೆಲೆಯಲ್ಲಿ 29 ರೂಪಾಯಿ ಏರಿಕೆ ಮಾಡಲಾಗಿದ್ದು, ಭಾನುವಾರದಿಂದಲೇ ಇದು ಜಾರಿಗೆ ಬಂದಿದೆ. ವಿವಿಧ ನಗರಗಳಲ್ಲಿ ದೇಶೀಯ … Continued

ಕೇವಲ ಒಂದೇ ತಿಂಗಳಲ್ಲಿ 215ರಿಂದ 20 ಸ್ಥಾನಕ್ಕೆ ಕುಸಿದ ಟಿಎಂಸಿ : ಮಮತಾ ರಾಜಕೀಯ ಸಾಮ್ರಾಜ್ಯದ ದಿಢೀರ್‌ ಮಹಾಪತನ !

ಪ್ರತಿರೋಧ, ಧೀಮಂತಿಕೆ ಮತ್ತು ಬಂಗಾಳದ ರಾಜಕೀಯ ನಾಡಿಮಿಡಿತವನ್ನು ಸರಿಯಾಗಿ ಅರಿತು ಯಶಸ್ಸು ಸಾಧಿಸಿದ್ದ ಮಮತಾ ಬ್ಯಾನರ್ಜಿ ಅವರ ರಾಜಕೀಯ ಜೀವನದಲ್ಲಿ, ಕಳೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರದ ಒಂದು ತಿಂಗಳು ಭಾರಿ ರಾಜಕೀಯ ಭೂಕಂಪವನ್ನೇ ಸೃಷ್ಟಿಸಿದೆ. ಕೇವಲ ಒಂದು ತಿಂಗಳ ಹಿಂದೆಯಷ್ಟೇ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಅವಿಭಜಿತ ನಾಯಕಿಯಾಗಿ, ಭಾರಿ ಶಾಸಕರ ಬಲದೊಂದಿಗೆ … Continued

ಅಣ್ಣಾಮಲೈ ಹೊಸ ರಾಜಕೀಯ ಆಂದೋಲನ ಘೋಷಣೆಯಾದ 24 ಗಂಟೆಯೊಳಗೆ 14 ಲಕ್ಷ ಜನ ಸೇರ್ಪಡೆ…!

 ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಬೆಳವಣಿಗೆಯೊಂದು ನಡೆದಿದ್ದು, ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಜೂನ್ 5 ರಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಹೊರಬಂದಿದ್ದಾರೆ. ಪಕ್ಷ ತೊರೆದ ಬೆನ್ನಲ್ಲೇ ಅವರು ತಮ್ಮದೇ ಆದ ಹೊಸ ರಾಜಕೀಯ ಆಂದೋಲನವನ್ನು ಘೋಷಿಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ಸುಮಾರು 14 ಲಕ್ಷಕ್ಕೂ ಹೆಚ್ಚು … Continued

ಸೂರ್ಯಕುಮಾರಗೆ ಬಿಸಿಸಿಐ ಶಾಕ್: ಟಿ20 ನಾಯಕತ್ವ-ತಂಡದಿಂದ ಗೇಟ್‌ಪಾಸ್‌ ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ, 15ರ ವೈಭವ ಆಯ್ಕೆ

ನವದೆಹಲಿ: ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಏಷ್ಯನ್ ಗೇಮ್ಸ್‌ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶನಿವಾರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಟೀಮ್ ಇಂಡಿಯಾದಲ್ಲಿ ಬಿಸಿಸಿಐ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ಅನುಭವಿ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ನೂತನ ಟಿ20 ನಾಯಕನನ್ನಾಗಿ ನೇಮಿಸಿದೆ. ಭಾರತ ತಂಡವನ್ನು ಎರಡನೇ ಬಾರಿಗೆ ಸತತ … Continued

ವಿಧಾನ ಪರಿಷತ್ ಚುನಾವಣೆ: ನಿತೀಶ ಪುತ್ರ ನಿಶಾಂತಕುಮಾರಗೆ ಟಿಕೆಟ್‌ ನೀಡಿದ ಜೆಡಿಯು

ಪಾಟ್ನಾ: ಬಿಹಾರದ ಆಡಳಿತಾರೂಢ  ಅಂಗಪಕ್ಷವಾದ ಜನತಾ ದಳ (ಯುನೈಟೆಡ್) ಪಕ್ಷವು 2026ರ ಬಿಹಾರ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ ಹಾಗೂ ಒಂದು ಸ್ಥಾನದ ಉಪಚುನಾವಣೆಗೆ ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಜೆಡಿಯು ಬಿಹಾರ ರಾಜ್ಯ ಘಟಕದ ಅಧ್ಯಕ್ಷ ಉಮೇಶ ಸಿಂಗ್ ಕುಶ್ವಾಹಾ ಅವರ ಸಹಿ ಇರುವ ಅಧಿಕೃತ ಅಧಿಸೂಚನೆಯ ಮೂಲಕ ಅಭ್ಯರ್ಥಿಗಳ ಹೆಸರನ್ನು … Continued

ಮನಮಿಡಿಯುವ ವಿಡಿಯೋ : ಕೊಕ್ಕಿಲ್ಲದ ಹಕ್ಕಿಗೆ ತುತ್ತು ಉಣಿಸಿ ಕಾಪಾಡುವ ಮತ್ತೊಂದು ಹಕ್ಕಿ : ಪಕ್ಷಿ ಲೋಕದ ಈ ಪ್ರೀತಿಗೆ ಜಗತ್ತೇ ಫಿದಾ

ಪ್ರೀತಿ, ಕರುಣೆ ಮತ್ತು ವಾತ್ಸಲ್ಯ ಎಂಬುದು ಕೇವಲ ಮಾನವ ಕುಲಕ್ಕೆ ಮಾತ್ರ ಸೀಮಿತವಲ್ಲ; ಅದು ಇಡೀ ಸೃಷ್ಟಿಯ ಅಂತರ್ಗತ ಗುಣ ಎಂಬುದನ್ನು ಸಾಬೀತುಪಡಿಸುವ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಲಕ್ಷಾಂತರ ಹೃದಯಗಳನ್ನು ಗೆಲ್ಲುತ್ತಿದೆ. ವಿಧಿಯ ಆಟಕ್ಕೆ ಸಿಲುಕಿ ಅಸಹಾಯಕವಾಗಿದ್ದ ಹಕ್ಕಿಯೊಂದಕ್ಕೆ, ಮತ್ತೊಂದು ಹಕ್ಕಿ ಸಂಜೀವಿನಿಯಂತೆ ಬಂದು ಆಸರೆಯಾದ ಹೃದಯ ತಟ್ಟುವ ದೃಶ್ಯವಿದು. ವೈರಲ್ … Continued