‘ಒಂದು ರಾಷ್ಟ್ರ, ಒಂದು ಚುನಾವಣೆ :’ ಪರಿಶೀಲನಾ ಸಮಿತಿಗೆ ಸೇರುವುದಿಲ್ಲ ಎಂದ ಕಾಂಗ್ರೆಸ್ಸಿನ ಅಧೀರ ರಂಜನ್‌ ಚೌಧರಿ

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ ರಂಜನ್ ಚೌಧರಿ ಅವರು ಭಾರತದಲ್ಲಿ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ನಡೆಸಬಹುದೇ ಎಂದು ಪರಿಶೀಲಿಸಲು ರಚಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಎಂಟು ಸದಸ್ಯರ ಸಮಿತಿಯ ಭಾಗವಾಗಲು ನಿರಾಕರಿಸಿದ್ದಾರೆ. ಸಮಿತಿಯ ಭಾಗವಾಗಿರುವ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಚೌಧರಿ ಅವರು … Continued

ಆದಿತ್ಯ-ಎಲ್1 ಮಿಷನ್‌ ಕಾರ್ಯಗತಕ್ಕೆ ಅಡಿಪಾಯ ಹಾಕಿದ್ದ ಯು. ಆರ್. ರಾವ್ ಅವರನ್ನು ನೆನಪಿಸಿಕೊಂಡ ಇಸ್ರೋ

ಬೆಂಗಳೂರು : ಭಾರತದ ಮಹತ್ವಾಕಾಂಕ್ಷೆಯ ಸೌರ ಮಿಷನ್ ಆದಿತ್ಯ-ಎಲ್ 1 ರ ಯಶಸ್ವಿ ಉಡಾವಣೆಯೊಂದಿಗೆ, ಮಾಜಿ ಇಸ್ರೋ ಮುಖ್ಯಸ್ಥ ಪ್ರೊ ಯು ಆರ್ ರಾವ್ ಅವರ ಕನಸು ಮತ್ತು ಆರಂಭಿಕ ಹಂತಗಳಲ್ಲಿ ಅದರ ಸಾಕಾರಕ್ಕೆ ಅವರು ನೀಡಿದ ಕೊಡುಗೆಯನ್ನು ಇಸ್ರೋ ಸ್ಮರಿಸಲಾಯಿತು. ಇಸ್ರೋ ಪ್ರಕಾರ, ಭಾರತದ ಉಪಗ್ರಹ ಕಾರ್ಯಕ್ರಮದ ಪಿತಾಮಹ ಎಂದು ಪ್ರೀತಿಯಿಂದ ಕರೆಯಲಾಗುವ ಪ್ರೊ. … Continued

‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಮಿತಿಯಲ್ಲಿ ಅಮಿತ್ ಶಾ, ಅಧೀರ ರಂಜನ್ ಚೌಧರಿ ಸೇರಿ ಏಳು ಸದಸ್ಯರು

ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಾಧ್ಯತೆಯನ್ನು ಪರಿಶೀಲಿಸಲು ರಚಿಸಲಾಗಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಎಂಟು ಮಂದಿ ಸದಸ್ಯರಿದ್ದಾರೆ. ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಅಧ್ಯಕ್ಷ ಹಾಗೂ 15 ನೇ ಹಣಕಾಸು ಆಯೋಗದ ಮಾಜಿ … Continued

ಕೋಟಕ್ ಮಹೀಂದ್ರ ಸಿಇಒ ಹುದ್ದೆಗೆ ಉದಯ ಕೋಟಕ್ ರಾಜೀನಾಮೆ

ನವದೆಹಲಿ : ಕೋಟಕ್ ಮಹೀಂದ್ರಾ ಬ್ಯಾಂಕ್‌ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಸ್ಥಾನಕ್ಕೆ ಬ್ಯಾಂಕರ್ ಉದಯ ಕೋಟಕ್ ರಾಜೀನಾಮೆ ನೀಡಿದ್ದಾರೆ. ನಿರ್ದೇಶಕರ ಮಂಡಳಿಯ ಅಧ್ಯಕ್ಷ ಪ್ರಕಾಶ್ ಆಪ್ಟೆ ಅವರಿಗೆ ಬರೆದ ಪತ್ರದಲ್ಲಿ, ಉದಯ ಕೊಟಕ್ ಅವರು “ತಕ್ಷಣದಿಂದ ಜಾರಿಗೆ ಬರುವಂತೆ” ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. ಅವರ ಅವಧಿ ಇನ್ನೂ ಕೆಲವು ತಿಂಗಳುಗಳು ಉಳಿದಿತ್ತು. ನಾನು ಈ … Continued

ಚಂದ್ರಯಾನ-3 : ಚಂದ್ರನ ಮೇಲೆ 100 ಮೀಟರ್‌ ಕ್ರಮಿಸಿದ ಪ್ರಗ್ಯಾನ್ ರೋವರ್

ನವದೆಹಲಿ : ಸೂರ್ಯನ ಅಧ್ಯಯನಕ್ಕೆ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯ ಉಡಾವಣೆಯಾದ ಸಂದರ್ಭದಲ್ಲಿಯೇ ಚಂದ್ರಯಾನ-3ರ ರೋವರ್ ಪ್ರಗ್ಯಾನ್ ಚಂದ್ರನ ಮೇಲೆ ಮತ್ತೊಂದು ಹೆಗ್ಗುರುತನ್ನು ಸ್ಥಾಪಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ರೋವರ್ 100 ಮೀಟರ್‌ಗಿಂತಲೂ ಹೆಚ್ಚು ದೂರ ಕ್ರಮಿಸಿದೆ ಮತ್ತು ಇನ್ನೂ ಪ್ರಬಲವಾಗಿದೆ ಎಂದು ಇಸ್ರೋ ಪ್ರಕಟಿಸಿದೆ. “ಪ್ರಗ್ಯಾನ್ 100*… ಏತನ್ಮಧ್ಯೆ, ಚಂದ್ರನ ಮೇಲೆ, ಪ್ರಗನ್ ರೋವರ್ … Continued

ಆಘಾತಕಾರಿ ವೀಡಿಯೊ | 100 ಮೀಟರ್‌ ವರೆಗೆ ಎಳೆದೊಯ್ದ ಹಸು ; ವೃದ್ಧ ಸಾವು

ಮೊಹಾಲಿ: ಪಂಜಾಬ್‌ನ ಮೊಹಾಲಿಯಲ್ಲಿ ಹಸುವೊಂದು ವಯೋವೃದ್ಧರೊಬ್ಬರನ್ನು 100 ಮೀಟರ್‌ವರೆಗೆ ಎಳೆದೊಯ್ದ ನಂತರ ವಯೋವೃದ್ಧರೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಈ ದಾರುಣ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತ ವೃದ್ಧನನ್ನು ಸರೂಪ್ ಸಿಂಗ್ ಎಂದು ಗುರುತಿಸಲಾಗಿದ್ದು, ಬಿಡಾಡಿ ಹಸು ಆತನ ನಿವಾಸಕ್ಕೆ ನುಗ್ಗಿದೆ ಎಂದು ಹೇಳಲಾಗಿದೆ. ಸಿಸಿಟಿವಿ ದೃಶ್ಯಾವಳಿಯು ಹಸು ಆಕ್ರಮಣಕಾರಿಯಾಗಿ ಸರೂಪ್‌ ಸಿಂಗ್ ಅವರನ್ನು ಎಳೆಯುವುದನ್ನು … Continued

ಸೂರ್ಯಯಾನ ಮಿಷನ್‌ : ಸೂರ್ಯನತ್ತ ಮಹತ್ವಾಕಾಂಕ್ಷಿ ಆದಿತ್ಯ-L1 ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

ಶ್ರೀಹರಿಕೋಟಾ: ಚಂದ್ರನ ದಕ್ಷಿಣ ಧ್ರುವದ ಬಳಿ ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಸಾಧಿಸಿದ ಏಕೈಕ ರಾಷ್ಟ್ರ ಎಂಬ ಇತಿಹಾಸ ಮಾಡಿದ ದಿನಗಳ ನಂತರ, ಭಾರತವು ಶನಿವಾರ ಆದಿತ್ಯ-ಎಲ್ 1 ಮಿಷನ್‌ನ ಉಡಾವಣೆಯೊಂದಿಗೆ ತನ್ನ ಬಾಹ್ಯಾಕಾಶ ಪರಿಶೋಧನೆಯ ಕಿರೀಟಕ್ಕೆ ಮತ್ತೊಂದು ಗರಿಯನ್ನು ಸೇರಿಸಿದೆ. ಶ್ರೀಹರಿಕೋಟಾದ ಸತೀಶ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಎಕ್ಸ್‌ಎಲ್‌ನಲ್ಲಿ … Continued

ಅಧಿಕಾರಿಗಳು ನಮ್ಮ ಮಾತು ಕೇಳ್ತಿಲ್ಲ, ನೀವೇ ಬಂದು ಸಭೆ ಮಾಡಿ ; ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್‌ ಶಾಸಕ ಬಸವರಾಜ ರಾಯರೆಡ್ಡಿ

ಕೊಪ್ಪಳ : ಯಲಬುರ್ಗಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ‌ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮತ್ತೆ ಪತ್ರ ಬರೆದಿದ್ದಾರೆ. ಕಳೆದ ಬಾರಿ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಆಗ್ರಹಿಸಿ ಪತ್ರ ಬರೆದಿದ್ದ ಅವರು, ಈಗ ಅಧಿಕಾರಿಗಳ ಸಭೆ ಕರೆಯಲು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದಾರೆ. ಜೆಸ್ಕಾಂ ಅಧಿಕಾರಿಗಳು ಹಾಗೂ ಇಂಧನ ಸಚಿವರ ಸಭೆ … Continued

₹ 538 ಕೋಟಿ ಬ್ಯಾಂಕ್ ವಂಚನೆ ಪ್ರಕರಣ : ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ ಗೋಯಲ್ ಬಂಧನ

ನವದೆಹಲಿ: ಕೆನರಾ ಬ್ಯಾಂಕ್‌ಗೆ ಸಂಬಂಧಿಸಿದ ₹ 538 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. ಮುಂಬೈನಲ್ಲಿರುವ ಇ.ಡಿ. ಕಚೇರಿಯಲ್ಲಿ ಸುದೀರ್ಘ ವಿಚಾರಣೆಯ ನಂತರ ನರೇಶ ಗೋಯಲ್ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ … Continued

ಕ್ಯಾನ್ಸರ್‌ ತಜ್ಞ ಡಾ. ರವಿ ಕಣ್ಣನ್ ಗೆ 2023ರ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪ್ರಕಟ

ನವದೆಹಲಿ: ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ ಪುರಸ್ಕೃತರು ಮತ್ತು ಅಸ್ಸಾಂನ ಕ್ಯಾಚಾರ್ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ (CCHRC) ನಿರ್ದೇಶಕರಾದ ಕ್ಯಾನ್ಸರ್‌ ವೈದ್ಯ ಡಾ. ರವಿ ಕಣ್ಣನ್ ಅವರಿಗೆ ಏಷ್ಯಾದ ನೊಬೆಲ್‌ ಎಂದೇ ಕರೆಯಲ್ಪಡುವ 2023 ರ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಒಟ್ಟು ನಾಲ್ವರು ಪುರಸ್ಕೃತರದಲ್ಲಿ ಡಾ.ರವಿ ಕಣ್ಣನ್‌ ಅವರು … Continued