ರಾಜೀವ್ ಗಾಂಧಿ ಹಂತಕರ ಬಿಡುಗಡೆ ಆದೇಶ ಮರುಪರಿಶೀಲಿಸಲು ಕೋರಿ ಸುಪ್ರೀಂ ಕೋರ್ಟ್‌ಗೆ ಕೇಂದ್ರದ ಮರುಪರಿಶೀಲನಾ ಅರ್ಜಿ

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲ ಅಪರಾಧಿಗಳ ಬಿಡುಗಡೆಗೆ ಅನುಮತಿ ನೀಡಿದ ನವೆಂಬರ್ 11 ರ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ. ನಳಿನಿ ಶ್ರೀಹರನ್ ಮತ್ತು ಹತ್ಯೆ ಪ್ರಕರಣದ ಇತರ ಐವರು ಅಪರಾಧಿಗಳು ಸುಮಾರು ಮೂರು ದಶಕಗಳ ಸೆರೆವಾಸದ ನಂತರ ನವೆಂಬರ್ 12 ರಂದು ತಮಿಳುನಾಡು … Continued

ಕೇಂದ್ರದ ಮಹತ್ವದ ಕ್ರಮ : ಇನ್ನು ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳಿಗೂ ಬರಲಿದೆ ಕ್ಯೂಆರ್‌ ಕೋಡ್‌

ನವದೆಹಲಿ: ಎಲ್‌ಪಿಜಿ (ದ್ರವೀಕೃತ ಪೆಟ್ರೋಲಿಯಂ ಗ್ಯಾಸ್) ಕಳ್ಳತನದ ವಿಷಯದಲ್ಲಿ ಕೇಂದ್ರವು “ಗಮನಾರ್ಹ” ಹೆಜ್ಜೆ ಇಟ್ಟಿದೆ. ಗ್ರಾಹಕರಿಂದ ಆಗಾಗ್ಗೆ ದೂರುಗಳು ಬಂದ ನಂತರ, ಈ ಗಂಭೀರ ಸಮಸ್ಯೆಯ ಬಗ್ಗೆ ಕ್ರಮ ತೆಗೆದುಕೊಳ್ಳಲು ಸರ್ಕಾರ ಸಿದ್ಧವಾಗಿದೆ. ಗ್ರಾಹಕರು ತಮ್ಮ ಎಲ್‌ಪಿಜಿ ಸಿಲಿಂಡರ್‌ಗಳಲ್ಲಿ ಜಾಹೀರಾತಿಗಿಂತ 1-2 ಕೆಜಿ ಕಡಿಮೆ ಗ್ಯಾಸ್ ಪಡೆಯುತ್ತಿದ್ದಾರೆ ಎಂದು ಆಗಾಗ್ಗೆ ದೂರುತ್ತಾರೆ. ಮುಖ್ಯ ಈ ಸಂದರ್ಭದಲ್ಲಿ, … Continued

ವೀರ್‌ ಸಾವರ್ಕರ್‌ಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ ಸಾವರ್ಕರ್‌ ಮೊಮ್ಮಗ

ಮುಂಬೈ:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವೀರ್‌ ಸಾವರ್ಕರ್‌ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ವಿನಾಯಕ್ ದಾಮೋದರ್ ಸಾವರ್ಕರ್ (ವೀರ್‌ ಸಾವರ್ಕರ್‌) ಮೊಮ್ಮಗ ರಂಜಿತ್ ಸಾವರ್ಕರ್ ಅವರು ರಾಹುಲ್‌ ದೂರು ದಾಖಲಿಸಿದ್ದಾರೆ. ಆದರೆ, ಇನ್ನೂ ಎಫ್‌ಐಆರ್‌ ದಾಖಲಾಗಿಲ್ಲ. ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ ಸಾವರ್ಕರ್ ಅವರು ಇದೇ ರೀತಿಯ ಹೇಳಿಕೆಗಳನ್ನು” ನೀಡಿರುವುದಕ್ಕಾಗಿ ಮಹಾರಾಷ್ಟ್ರ … Continued

ಸೌದಿ ವೀಸಾ ಪಡೆಯಲು ಭಾರತೀಯರಿಗೆ ಇನ್ಮುಂದೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ಅಗತ್ಯವಿಲ್ಲ

ನವದೆಹಲಿ: ಸೌದಿ ವೀಸಾ(Saudi Visa)ಕ್ಕಾಗಿ ಅರ್ಜಿ ಸಲ್ಲಿಸಲು ಭಾರತೀಯರು (Indians) ಇನ್ಮುಂದೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣ ಪತ್ರ ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಭಾರತೀಯ ಪ್ರಜೆಗಳು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ಪಿಸಿಸಿ) ರಾಯಭಾರ ಕಚೇರಿಗೆ ಸಲ್ಲಿಸುವ ಅಗತ್ಯವಿಲ್ಲ ಎಂದು ನವದೆಹಲಿಯಲ್ಲಿರುವ ಸೌದಿ ಅರೇಬಿಯಾ ರಾಯಭಾರ ಕಚೇರಿ ಗುರುವಾರ ತಿಳಿಸಿದೆ. ಭಾರತ ಮತ್ತು ಸೌದಿ ಅರೇಬಿಯಾ ನಡುವಿನ … Continued

ಜ್ಞಾನವಾಪಿ ಪ್ರಕರಣ: ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ‘ಶಿವಲಿಂಗ’ದ ಪೂಜೆಗೆ ಅನುಮತಿ ಕೋರಿದ ಅರ್ಜಿ ವಿಚಾರಣೆ ನಡೆಸಲಿರುವ ವಾರಾಣಸಿ ಕೋರ್ಟ್‌

ವಾರಾಣಸಿ: ವಾರಾಣಸಿಯ ತ್ವರಿತ ನ್ಯಾಯಾಲಯವು ಗುರುವಾರ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದಿದೆ ಎಂದು ಹಿಂದೂ ಪಕ್ಷಗಳ ಕಡೆಯಿಂದ ಹೇಳಲಾದ ‘ಶಿವಲಿಂಗ’ದ ಪೂಜೆಗೆ ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿದೆ. ವಿಶ್ವ ವೈದಿಕ ಸನಾತನ ಸಂಘದ ಪ್ರಧಾನ ಕಾರ್ಯದರ್ಶಿ ಕಿರಣ್ ಸಿಂಗ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ, ಜ್ಞಾನವಾಪಿ ಮಸೀದಿ ಸಂಕೀರ್ಣದಿಂದ ಮುಸ್ಲಿಮರನ್ನು ನಿಷೇಧಿಸಿ ಅದನ್ನು … Continued

ಯೇ ರಾಮಾ.. ತನ್ನ 9 ಪುಟ್ಟ ಮಕ್ಕಳೊಂದಿಗೆ ಈತ ಆರಾಮವಾಗಿ ಹೇಗೆ ಸೈಕಲ್ ಸವಾರಿ ಮಾಡ್ತಾನೆ ನೋಡಿ

ವಿಶ್ವಸಂಸ್ಥೆಯ ಪ್ರಕಾರ, ವಿಶ್ವದ ಜನಸಂಖ್ಯೆಯು ಇತ್ತೀಚೆಗೆ 800 ಕೋಟಿ ಜನರನ್ನು ಮೀರಿದೆ., ಜನಸಂಖ್ಯೆಯ ಬೆಳವಣಿಗೆಯು ನಿಧಾನವಾಗಲು ಪ್ರಾರಂಭವಾಗುತ್ತದೆ ಮತ್ತು ಒಂಬತ್ತು ಶತಕೋಟಿ ಗಡಿಯನ್ನು ತಲುಪಲು 15 ವರ್ಷಗಳನ್ನು ತೆಗೆದುಕೊಳ್ಳುತ್ತದೆ ಎಂದು ಅದು ಹೇಳಿದೆ. ವಿಶ್ವ ಜನಸಂಖ್ಯೆಯು 2030 ರಲ್ಲಿ ಸುಮಾರು 850 ಕೋಟಿ, 2050 ರಲ್ಲಿ 970 ಕೋಟಿ ಮತ್ತು 2100 ರಲ್ಲಿ 1040 ಕೋಟಿ … Continued

ಸಿಲಿಗುರಿ ಕಾರ್ಯಕ್ರಮದ ವೇಳೆ ಅಸ್ವಸ್ಥರಾದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಸಿಲಿಗುರಿ : ಉತ್ತರ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ತೀವ್ರ ಅಸ್ವಸ್ಥರಾಗಿದ್ದಾರೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸಿಲಿಗುರಿ ಬಳಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ವೇದಿಕೆಯಲ್ಲಿ ಅಸ್ವಸ್ಥರಾದರು. ಅವರಿಗೆ ಸಕ್ಕರೆ ಮಟ್ಟವು ಕಡಿಮೆಯಾಗಿದೆ ಎಂದು ಹೇಳಲಾಗಿದ್ದು, ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಗುರುವಾರ ನಿತಿನ್ ಗಡ್ಕರಿ ಅವರು … Continued

ಸರ್ಕಾರಿ ಸೇವೆಯಲ್ಲಿರುವಾಗಲೇ ಎರಡು ಬಾರಿ ತೆಲಂಗಾಣ ಸಿಎಂ ಕೆಸಿಆರ್‌ ಪಾದ ಮುಟ್ಟಿ ನಮಸ್ಕರಿಸಿದ ಆರೋಗ್ಯ ಇಲಾಖೆ ನಿರ್ದೇಶಕ : ವ್ಯಾಪಕ ಟೀಕೆ | ವೀಕ್ಷಿಸಿ

ಹೈದರಾಬಾದ್: ತೆಲಂಗಾಣದಲ್ಲಿ ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ಎರಡು ಬಾರಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸುವ ವೀಡಿಯೊ ವೈರಲ್ ಆಗಿದ್ದು, ರಾಜ್ಯದಲ್ಲಿ ಈ ತರಹ ಮಾಡುವ ಮಾಡುವ ಕೆಲವು ಅಧಿಕಾರಿಗಳ “ಪ್ರವೃತ್ತಿ” ಯನ್ನು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಟೀಕಿಸಿವೆ. ಮಂಗಳವಾರ ಎಂಟು ಹೊಸ ವೈದ್ಯಕೀಯ ಕಾಲೇಜುಗಳಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ … Continued

ರಾಹುಲ್ ಗಾಂಧಿಯವರೇ ಇದೇನು? ಭಾರತ ಜೋಡೊ ಯಾತ್ರೆಯಲ್ಲಿ ರಾಷ್ಟ್ರಗೀತೆ ಬದಲಿಗೆ ಬೇರೆ ಹಾಡು ಪ್ಲೇ ಮಾಡಿದ್ದಕ್ಕೆ ಬಿಜೆಪಿ ವಾಗ್ದಾಳಿ

ನವದೆಹಲಿ: ಮಹಾರಾಷ್ಟ್ರದ ವಾಶಿಮ್‌ನಲ್ಲಿ ಭಾರತ್ ಜೋಡೋ ಯಾತ್ರಾ ಕಾರ್ಯಕ್ರಮದ ವೇಳೆ ರಾಷ್ಟ್ರಗೀತೆಯ ಬದಲಿಗೆ ಬೇರೆ ಹಾಡನ್ನು ತಪ್ಪಾಗಿ ಪ್ಲೇ ಮಾಡಿದ ನಂತರ ಭಾರತೀಯ ಜನತಾ ಪಕ್ಷವು ಬುಧವಾರ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಈ ತಪ್ಪಿಗೆ ಬಿಜೆಪಿ ನಾಯಕರು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಂತೆಯೇ ಕೆಲ ನಿಮಿಷಗಳ … Continued

ಗೆಹ್ಲೋಟ್ ವಿರುದ್ಧ ಕ್ರಮದ ಬಗ್ಗೆ ಖರ್ಗೆ ಮೌನ: ಬೇಸತ್ತು ರಾಜಸ್ಥಾನದ ಉಸ್ತುವಾರಿ ಸ್ಥಾನಕ್ಕೆ ಅಜಯ ಮಾಕನ್‌ ರಾಜೀನಾಮೆ

ನವದೆಹಲಿ: ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಈಗ ಮತ್ತೆ ಗೊಂದಲ ಶುರುವಾಗಿದೆ. ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಪರೋಕ್ಷ ಬಂಡಾಯದ ಸಂದೇಶ ರವಾನಿಸಿ ಮುಖ್ಯಮಂತ್ರಿಯಾಗಿ ಮುಂದುವರಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಹಾಗೂ ಬಣದ ವಿರುದ್ಧ ಈವರೆಗೂ ಯಾವುದೇ ಶಿಸ್ತು ಕ್ರಮ ಜರುಗಿಸದ ಹಿನ್ನೆಲೆಯಲ್ಲಿ ಬೇಸತ್ತು ರಾಜಸ್ಥಾನದ ಉಸ್ತುವಾರಿ ಸ್ಥಾನಕ್ಕೆ ಹಿರಿಯ … Continued