ಟಿ20 ವಿಶ್ವಕಪ್‌ನಲ್ಲಿ ಜಿಂಬಾಬ್ವೆ ತಂಡ ಭಾರತವನ್ನು ಸೋಲಿಸಿದ್ರೆ ಜಿಂಬಾಬ್ವೆ ಹುಡುಗನನ್ನು ಮದುವೆಯಾಗ್ತಾಳಂತೆ ಪಾಕಿಸ್ತಾನದ ಈ ನಟಿ…!

ಮುಂಬರುವ ಭಾರತ-ಜಿಂಬಾಬ್ವೆ ಟಿ20 ಪಂದ್ಯದ ಕುರಿತು ಪಾಕಿಸ್ತಾನಿ ನಟಿ ಸೆಹರ್ ಶಿನ್ವಾರಿ ಟ್ವೀಟ್ ಮಾಡಿದ್ದು ಈಗ ಭಾರೀ ಚರ್ಚೆಯಾಗುತ್ತಿದೆ. ಒಂದು ವೇಳೆ ಜಿಂಬಾಬ್ವೆ ಭಾರತವನ್ನು “ಅದ್ಭುತವಾಗಿ” ಸೋಲಿಸಿದರೆ, ತಾನು ಆಫ್ರಿಕನ್ ದೇಶದ ವ್ಯಕ್ತಿಯನ್ನು ಮದುವೆಯಾಗುತ್ತೇನೆ ಎಂದು ಪಾಕಿಸ್ತಾನಿ ನಟಿ ಸೆಹರ್‌ ಶಿನ್ವಾರಿ ತಮ್ಮ ಟ್ವೀಟ್‌ನಲ್ಲಿ ಘೋಷಿಸಿದ್ದಾರೆ. ನವೆಂಬರ್ 6ರಂದು ಭಾನುವಾರ ವಿಶ್ವ ಟಿ20 ಚಾಂಪಿಯನ್‌ಶಿಪ್‌ನಲ್ಲಿ ಭಾರತ … Continued

ಮದ್ಯದ ಕಳ್ಳಸಾಗಣೆಯ ಈ ವಿಧಾನ ನೋಡಿದ್ರೆ ಬೆರಗಾಗ್ತೀರಾ : ಬಾಗಿಲುಗಳಲ್ಲಿ ಬಚ್ಚಿಟ್ಟು ಒಯ್ಯುತ್ತಿದ್ದ 2000 ಮದ್ಯದ ಬಾಟಲಿ ವಶಪಡಿಸಿಕೊಂಡ ಪೊಲೀಸರು | ವೀಕ್ಷಿಸಿ

ನವದೆಹಲಿ: ದೆಹಲಿ ಪೊಲೀಸರ ವಿಶೇಷ ತಂಡವು ಇಬ್ಬರು ಮದ್ಯ ಕಳ್ಳಸಾಗಣೆದಾರರನ್ನು ಬಂಧಿಸಿದೆ. ದೆಹಲಿಯಿಂದ ಮದ್ಯ ನಿಷೇಧಿತ ಬಿಹಾರಕ್ಕೆ ಈ ಇಬ್ಬರೂ ಆರೋಪಿಗಳು ಮದ್ಯವನ್ನು ಕಳ್ಳಸಾಗಣೆ ಮಾಡುತ್ತಿದ್ದರು. ರಹಸ್ಯ ಮಾಹಿತಿಯ ಮೇರೆಗೆ, ಇಬ್ಬರೂ ಆರೋಪಿಗಳನ್ನು ಬಂಧಿಸಿ, ನಂತರ ಮರದ ಬಾಗಿಲುಗಳಲ್ಲಿ ಬಚ್ಚಿಟ್ಟ ಸಾಗಿಸುತ್ತಿದ್ದ ತಲಾ 90 ಎಂಎಲ್‌ನ 2112 ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ. ರೋಷನ್ ರೈ ಮತ್ತು ಸರ್ವಜಿತ್ … Continued

ಗುಜರಾತ್‌ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ : ಎರಡು ಹಂತಗಳಲ್ಲಿ ಮತದಾನ

ನವದೆಹಲಿ: 182 ಸ್ಥಾನಗಳ ಗುಜರಾತ್ ವಿಧಾನಸಭೆಗೆ ಬಹು ನಿರೀಕ್ಷಿತ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (ಇಸಿ) ಗುರುವಾರ ಪ್ರಕಟಿಸಿದೆ. ಡಿಸೆಂಬರ್ 1ರಂದು ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 182 ಸದಸ್ಯರ ಗುಜರಾತ್ … Continued

ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ನಕಲಿ ದಾಖಲೆ ಸಲ್ಲಿಸಿದ ಆರೋಪ: ಟಿಡಿಪಿ ಮಾಜಿ ಸಚಿವ, ಪುತ್ರನ ಬಂಧನ

ಏಲೂರು: ಆಂಧ್ರಪ್ರದೇಶ ಹೈಕೋರ್ಟ್‌ಗೆ ನಕಲಿ ದಾಖಲೆ ಸಲ್ಲಿಸಿದ ಆರೋಪದ ಮೇಲೆ ರಾಜ್ಯದ ಮಾಜಿ ಸಚಿವ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಅಯ್ಯಣ್ಣ ಪತ್ರುಡು ಮತ್ತು ಅವರ ಪುತ್ರ ರಾಜೇಶ್ ಅವರನ್ನು ಅಪರಾಧ ತನಿಖಾ ವಿಭಾಗ(ಸಿಐಡಿ)ದ ಪೊಲೀಸರು ಬಂಧಿಸಿದ್ದಾರೆ. ನೀರಾವರಿ ಕಾಲುವೆ ಒತ್ತುವರಿ ಮಾಡಿಕೊಂಡು ಮನೆಯಲ್ಲಿ ಗೋಡೆ ನಿರ್ಮಿಸಲಾಗಿದೆ ಎಂದು ಹೈಕೋರ್ಟ್‌ಗೆ ನಕಲಿ ಪ್ರಮಾಣಪತ್ರ ಸಲ್ಲಿಸಿದ್ದಾರೆ … Continued

ಏಕರೂಪದ ಐಟಿಆರ್‌ ಫಾರ್ಮ್‌ ಜಾರಿಗೆ ತರಲು ಪ್ರಸ್ತಾಪ: ಪ್ರತಿಕ್ರಿಯೆ ಆಹ್ವಾನಿಸಿದ ಆದಾಯ ತೆರಿಗೆ ಇಲಾಖೆ

ನವದೆಹಲಿ: ಹಣಕಾಸು ಸಚಿವಾಲಯವು ಮಂಗಳವಾರ ಎಲ್ಲಾ ತೆರಿಗೆದಾರರಿಗೆ ಬಳಕೆದಾರ ಸ್ನೇಹಿ ಏಕರೂಪದ  ಆದಾಯ ತೆರಿಗೆ ರಿಟರ್ನ್ (ITR) ಫಾರ್ಮ್ ಅನ್ನು ಹೊರತರುವುದನ್ನು  ಪ್ರಸ್ತಾಪಿಸಿದೆ. ಟ್ರಸ್ಟ್‌ಗಳು ಮತ್ತು ಲಾಭೋದ್ದೇಶವಿಲ್ಲದ ಸಂಸ್ಥೆ (NGO)ಗಳನ್ನು ಹೊರತುಪಡಿಸಿ ಎಲ್ಲಾ ತೆರಿಗೆದಾರರು ಪ್ರಸ್ತಾವಿತ ಹೊಸ ಏಕರೂಪದ ಐಟಿಆರ್‌ (ITR) ನಮೂನೆಯೊಂದಿಗೆ ರಿಟರ್ನ್‌ಗಳನ್ನು ಸಲ್ಲಿಸಬಹುದು, ಇದಕ್ಕಾಗಿ ಈಗ ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ … Continued

ದೀರ್ಘ-ಶ್ರೇಣಿಯ ವಿರೋಧಿ ಕ್ಷಿಪಣಿ ಹೊಡೆದುರುಳಿಸಬಲ್ಲ ಬ್ಯಾಲಿಸ್ಟಿಕ್ ಮಿಸೈಲ್ ಯಶಸ್ವಿಯಾಗಿ ಪರೀಕ್ಷಿಸಿದ ಭಾರತ: ರಕ್ಷಣಾ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು

ನವದೆಹಲಿ: ದೂರಗಾಮಿ ಕ್ಷಿಪಣಿಗಳು ಮತ್ತು ವಿಮಾನಗಳನ್ನು ಹೊಡೆದುರುಳಿಸುವ ಸಾಮರ್ಥ್ಯವಿರುವ ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್ (BMD) ಪ್ರತಿಬಂಧಕ ಕ್ಷಿಪಣಿಯ ಮೊದಲ ಯಶಸ್ವಿ ಹಾರಾಟ ಪರೀಕ್ಷೆಯನ್ನು ಭಾರತವು ಬುಧವಾರ ಒಡಿಶಾ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ನಡೆಸಿದೆ. ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ನವೆಂಬರ್ 2ರಂದು ಒಡಿಶಾದ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ … Continued

ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್‌ನಿಂದ ಹಾರಿ ಬಿದ್ದ ಮಗು, ಪತ್ನಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪುಣೆ: ಕಾರು-ಬೈಕ್‌ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್‌ನಲ್ಲಿದ್ದ ತಾಯಿ ಮಗು ಗಾಳಿಯಲ್ಲಿ ಹಾರಿ ರಸ್ತೆಗೆ ಬಿದ್ದ ಭಯಾನಕ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಬೈಕ್ ಸವಾರ ತಿರುವು ತೆಗೆದುಕೊಳ್ಳುವ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಲ್ಲಿದ್ದ ತಾಯಿ ಹಾಗೂ ಮಗು ಮೇಲೆ ಹಾರಿ ರಸ್ತೆಗೆ ಬಿದ್ದಿದ್ದಾರೆ. ಘಟನೆ ಸಮೀಪದ … Continued

ಪದ್ಮಭೂಷಣ ಪುರಸ್ಕೃತೆ, ಮಹಿಳಾ ಹಕ್ಕುಗಳ ಕಾರ್ಯಕರ್ತೆ, ಗಾಂಧಿವಾದಿ ಇಳಾ ಭಟ್ ನಿಧನ

ನವದೆಹಲಿ: ಹೆಸರಾಂತ ಗಾಂಧಿವಾದಿ ಮತ್ತು ಸಣ್ಣ ಹಣಕಾಸು ಕಾರ್ಯಕರ್ತೆ, ಪದ್ಮಭೂಷಣ ಪುರಸ್ಕೃತೆ ಇಳಾ ಭಟ್ ಬುಧವಾರ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಕೀಲೆಯೂ ಆಗಿದ್ದ ಇಳಾ ಭಟ್ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಜನಿಸಿದ್ದರು. ಇಳಾ ಭಟ್ ಅವರು ಗಾಂಧಿ ತತ್ವ ಮತ್ತು ಚಿಂತನೆಯಿಂದ ಆಳವಾಗಿ ಪ್ರಭಾವಿತರಾಗಿದ್ದರು. ಅವರ ಅಜ್ಜ 1930 ರಲ್ಲಿ ಮಹಾತ್ಮಾ ಗಾಂಧಿಯವರೊಂದಿಗೆ … Continued

ಮೊರ್ಬಿ ತೂಗು ಸೇತುವೆ ದುರಂತ: ಕೇವಲ ಪೇಂಟ್‌ ಮಾಡಿದ ಫುಟ್‌ಬ್ರಿಡ್ಜ್, ಪಾಲಿಶ್ ಮಾಡಿದ ಹಳೆಯ ಕೇಬಲ್‌ಗಳು- ದುರಂತಕ್ಕೆ ಕಾರಣವಾದ ವೈಫಲ್ಯಗಳ ಸರಣಿ

ಮೊರ್ಬಿ: ಭಾನುವಾರ ಸಂಜೆ ಗುಜರಾತ್‌ನಲ್ಲಿ ಮಚ್ಚು ನದಿಯ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾದ ಮೊರ್ಬಿ ಸೇತುವೆ ಕುಸಿತದ ದುರಂತದಲ್ಲಿ 140 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕೃತ ಅಂಕಿ ಅಂಶಗಳು ಹೇಳಿವೆ. ಮೃತಪಟ್ಟವರಲ್ಲಿ ಕನಿಷ್ಠ 47 ಮಕ್ಕಳು, ಹಲವಾರು ಮಹಿಳೆಯರು ಮತ್ತು ವೃದ್ಧರು ಸೇರಿದ್ದಾರೆ. ಇದೀಗ ದುರಂತಕ್ಕೆ ಕಾರಣರಾದವರು ಯಾರು, ಏನು ತಪ್ಪಾಗಿದೆ ಎಂಬುದನ್ನು ಪತ್ತೆ … Continued

ಮೊರ್ಬಿ ಸೇತುವೆ ದುರಂತ: ‘ಇದು ದೇವರ ಕೃತ್ಯ’ ಎಂದು ನ್ಯಾಯಾಲಯಕ್ಕೆ ಹೇಳಿದ ಬಂಧಿತ ಒರೆವಾ ಮ್ಯಾನೇಜರ್

ಗುಜರಾತಿನ ಮೋರ್ಬಿ ಸೇತುವೆ ಕುಸಿತದ ದುರಂತದಲ್ಲಿ ಮೃತಪಟ್ಟಿರುವುದು ಇದು ದೇವರ ಕೃತ್ಯವಾಗಿದೆ (ಭಗವಾನ್ ಕಿ ಇಚ್ಛಾ) ಎಂದು ಬಂಧಿತ ಆರೋಪಿಗಳಲ್ಲಿ ಒಬ್ಬರು ಪ್ರಕರಣದ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾರ ನ್ಯಾಯಾಲಯಕ್ಕೆ ತಿಳಿಸಿದರು. ಒರೆವಾ ಕಂಪನಿಯ ಮ್ಯಾನೇಜರ್ ಮತ್ತು ಪ್ರಕರಣದ ಆರೋಪಿ ದೀಪಕ್ ಪರೇಖ್ ನ್ಯಾಯಾಲಯದಲ್ಲಿ ತೂಗು ಸೇತುವೆ ದುರಂತ ದೇವರ ಕೃತ್ಯವಾಗಿದೆ ಎಂದು ಹೇಳಿದ್ದಾರೆ. ತೂಗುಸೇತುವೆಯನ್ನು … Continued