ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆ : 10,000 ಹೊಸ ಇ-ಬಸ್‌ಗಳಿಗಾಗಿ 57,613 ಕೋಟಿ ರೂ.ಗಳಿಗೆ ಸಂಪುಟ ಅನುಮೋದನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಗೆ ಅನುಮೋದನೆ ನೀಡಿದೆ. ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಗೆ ಒಟ್ಟು 57,613 ಕೋಟಿ ರೂ. ಈ ಹಣಕಾಸು ನಿಬಂಧನೆಯಲ್ಲಿ ಕೇಂದ್ರ ಸರ್ಕಾರವು 20,000 … Continued

ತಿರುಪತಿ ಬೆನ್ನಲ್ಲೇ ಈಗ ಶ್ರೀಶೈಲಂನಲ್ಲೂ ಚಿರತೆ ಭೀತಿ

ಕರ್ನೂಲ್: ಹಿಂದೂಗಳ ಪವಿತ್ರ ಯಾತ್ರಾತಾಣ ತಿರುಮಲದಲ್ಲಿ ಚಿರತೆ ದಾಳಿಗೆ ಬಾಲಕಿ ಬಲಿಯಾದ ಬೆನ್ನಲ್ಲೇ ಈಗ ಆಂಧ್ರ ಪ್ರದೇಶದ ಮತ್ತೊಂದು ಯಾತ್ರಾತಾಣ ಶ್ರೀಶೈಲಂನಲ್ಲೂ ಚಿರತೆಯ ಆತಂಕ ಎದುರಾಗಿದೆ. ಶ್ರೀಶೈಲಂ ಹೊರವರ್ತುಲ ರಸ್ತೆಯ ಬಳಿ ಮಂಗಳವಾರ ಮುಖ್ಯ ದೇವಸ್ಥಾನದ ಸಮೀಪವಿರುವ ಕಾಟೇಜ್‌ಗಳಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದ್ದು, ನಗರದಲ್ಲಿ ಭೀತಿ ಆವರಿಸಿದೆ. ಸೋಮವಾರ ರಾತ್ರಿ ಸ್ಫೂರ್ತಿ ಕೇಂದ್ರದ ಸುತ್ತಮುತ್ತಲ … Continued

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಸಂಪುಟದ ಒಪ್ಪಿಗೆ: ಕುಶಲಕರ್ಮಿಗಳಿಗೆ 5% ಬಡ್ಡಿಯಲ್ಲಿ ಸಬ್ಸಿಡಿ ಸಾಲ, 30 ಲಕ್ಷ ಕುಟುಂಬ ಪ್ರಯೋಜನ ಪಡೆಯುವ ನಿರೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ವಿಶ್ವಕರ್ಮ ಯೋಜನೆಯನ್ನು ಘೋಷಿಸಿದ ಒಂದು ದಿನದ ನಂತರ, ಸಾಂಪ್ರದಾಯಿಕ ಕೌಶಲ್ಯಗಳಲ್ಲಿ ತೊಡಗಿರುವ ಜನರಿಗೆ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸುವ ಯೋಜನೆಯನ್ನು ಕೇಂದ್ರವು ಅನುಮೋದಿಸಿದೆ. ಈ ವಿಷಯ ಬುಧವಾರ ಪ್ರಕಟಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಇಂದು, ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಸಾಂಪ್ರದಾಯಿಕ … Continued

ಭಗವಾನ್‌ ಶಿವನನ್ನು ಮೆಚ್ಚಿಸಲು ಮರ ಕಡಿಯುವ ಯಂತ್ರ ಬಳಸಿ ತಲೆಯನ್ನೇ ಕತ್ತರಿಸಿಕೊಂಡು ಅರ್ಪಿಸಲು ಮುಂದಾದ ಭಕ್ತ..!

ಲಕ್ನೋ: ಉತ್ತರ ಪ್ರದೇಶದ ಲಲಿತಪುರ ಜಿಲ್ಲೆಯಲ್ಲಿ 28 ವರ್ಷದ ವ್ಯಕ್ತಿಯೊಬ್ಬರು ಶಿವನಿಗೆ ನೈವೇದ್ಯವಾಗಿ ಅರ್ಪಿಸಲು ಮರ ಕಡಿಯುವ ಯಂತ್ರವನ್ನು ಬಳಸಿ ತನ್ನ ತಲೆಯನ್ನು ತಾನೇ ಕತ್ತರಿಸಿಕೊಳ್ಳಲು ಯತ್ನಿಸಿ ತೀವ್ರವಾಗಿ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಝಾನ್ಸಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಉತ್ತರ ಪ್ರದೇಶದ ಲಲಿತಪುರ ಜಿಲ್ಲೆಯ ಸದರ್ ಕೊತ್ವಾಲಿ ವ್ಯಾಪ್ತಿಯ ರಘುನಾಥಪುರ ಗ್ರಾಮದ ನಿವಾಸಿ … Continued

ಈಗ ಸೂರ್ಯನತ್ತ ʼಇಸ್ರೋʼ ದೃಷ್ಟಿ: ಸೂರ್ಯನತ್ತ ಕಳುಹಿಸುವ ಆದಿತ್ಯ-ಎಲ್‌1 ಉಪಗ್ರಹದ ಮೊದಲ ಚಿತ್ರ ಬಿಡುಗಡೆ :ಆದಿತ್ಯ-L1 ಬಗ್ಗೆ ತಿಳಿದುಕೊಳ್ಳಬೇಕಾದದ್ದು…

ನವದೆಹಲಿ: ಚಂದ್ರನ ಮೇಲೆ ದೃಷ್ಟಿ ಇಟ್ಟಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಸೂರ್ಯನತ್ತ ಮುಖ ಮಾಡಿದೆ. ಸೂರ್ಯನನ್ನು ಅಧ್ಯಯನ ಮಾಡಲು ಇಸ್ರೋ ಕಳುಹಿಸಲಿರುವ ತನ್ನ ಉಪಗ್ರಹದ ಮೊದಲ ಚಿತ್ರಗಳನ್ನು ಬಿಡುಗಡೆ ಮಾಡಿದೆ, ಇದು ಸೂರ್ಯನ ಕಡೆಗೆ ಭಾರತದ ಮೊದಲ ಯಾನವಾಗಲಿದೆ. ಇಸ್ರೋ ಸೂರ್ಯನನ್ನು ಅಧ್ಯಯನ ಮಾಡಲು ಕಳುಹಿಸಲು ಉದ್ದೇಶಿಸಿರುವ ಉಪಗ್ರಹದ ಮೊದಲ ಚಿತ್ರಗಳನ್ನು … Continued

ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಅಂತಿಮ ಹಂತದ ಚಂದ್ರನ ಕ್ಷಕೆ ಕಡಿಮೆ ಮಾಡುವ ಪ್ರಯತ್ನ ಯಶಸ್ವಿ : ಮುಂದೇನು…?

ಬೆಂಗಳೂರು: ಭಾರತದ ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಚಂದ್ರನ ಮೇಲ್ಮೈಗೆ ಹತ್ತಿರ ತರುವ ತನ್ನ ಅಂತಿಮ ಪ್ರಕ್ರಿಯೆಯನ್ನು ಇಸ್ರೊ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬುಧವಾರದಂದು ಬಾಹ್ಯಾಕಾಶ ನೌಕೆಯು ಐದನೇ ಮತ್ತು ಅಂತಿಮ ಕಕ್ಷೆ ಕಡಿಮೆಗೊಳಿಸುವ ಕೌಶಲ್ಯವನ್ನು ನಡೆಸಿದೆ ಎಂದು ಪ್ರಕಟಿಸಿತು ಹಗೂ ಇದು ಕಾರ್ಯಾಚರಣೆಯಲ್ಲಿ ಮಹತ್ವದ ಮೈಲಿಗಲ್ಲು ಎಂದು ಅದು ಗುರುತಿಸಿದೆ. … Continued

ಹಿಮಾಚಲದಲ್ಲಿ ಮನೆಗಳು ಕುಸಿಯುವ ಭಯಾನಕ ವೀಡಿಯೊ: ಶಿಮ್ಲಾದಲ್ಲಿ ಭೂಕುಸಿತದ ನಂತರ ಕುಸಿದುಬಿದ್ದ ಹಲವಾರು ಮನೆಗಳು | ವೀಕ್ಷಿಸಿ

ಶಿಮ್ಲಾ : ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಮಂಗಳವಾರ ನಿರಂತರ ಮಳೆಯಿಂದಾಗಿ ಭೂಕುಸಿತದಿಂದ ಮನೆಗಳು ಮತ್ತು ಕಸಾಯಿಖಾನೆ ಸೇರಿದಂತೆ ಹಲವಾರು ಕಟ್ಟಡಗಳು ಕುಸಿದು ಬಿದ್ದಿವೆ. ಭೂಕುಸಿತ ಸಂಭವಿಸಿದ ಸ್ಥಳದ ಪಕ್ಕದಲ್ಲಿರುವ ಮನೆಗಳು ಕುಸಿಯುವ ಭೀತಿಯಿಂದ ಸ್ಥಳೀಯರು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. “ಸುಮಾರು 5-6 ಮನೆಗಳು ಕುಸಿದಿವೆ … Continued

ನೂಹ್ ಹಿಂಸಾಚಾರ: ಫರಿದಾಬಾದಿನಲ್ಲಿ ಗೋರಕ್ಷಕ ಬಿಟ್ಟು ಬಜರಂಗಿ ಬಂಧನ

ನವದೆಹಲಿ: ಕಳೆದ ತಿಂಗಳು ನುಹ್, ಗುರುಗ್ರಾಮ ಮತ್ತು ರಾಜ್ಯದ ಇತರ ಪ್ರದೇಶಗಳಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹರಿಯಾಣದ ಗೋರಕ್ಷಕ ಬಿಟ್ಟು ಬಜರಂಗಿಯನ್ನು ಬಂಧಿಸಲಾಗಿದೆ. ಬಿಟ್ಟು ಬಜರಂಗಿ ಮತ್ತು ಬಜರಂಗದಳದ ಸಹ ಕಾರ್ಯಕರ್ತ ಮೋನು ಮಾನೇಸರ್ ಅವರ ಪ್ರಚೋದನಕಾರಿ ಹೇಳಿಕೆಗಳು ಹಿಂಸಾಚಾರಕ್ಕೆ ಕಾರಣವಾಗಿವೆ ಎಂಬ ಆರೋಪಗಳಿವೆ. ಇತರ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಬಿಟ್ಟು ಬಜರಂಗಿಯನ್ನು ಹಿಂಸಾಚಾರ … Continued

ತಿರುಪತಿ ಭಕ್ತರ ಸುರಕ್ಷತೆಗೆ ಕ್ರಮ: ಪಾದಚಾರಿ ಮಾರ್ಗದಲ್ಲಿ ತೆರಳುವ ಭಕ್ತರ ಕೈಗೆ ಇನ್ಮುಂದೆ ಕೊಡ್ತಾರೆ ದೊಣ್ಣೆ …

ತಿರುಪತಿ: ಭಕ್ತಾದಿಗಳ ಸುರಕ್ಷತೆ ಮತ್ತು ಭದ್ರತೆಯು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಪ್ರಮುಖ ಆದ್ಯತೆಯಾಗಿದೆ ಎಂದು ಟಿಟಿಡಿ ಅಧ್ಯಕ್ಷ ಬಿ ಕರುಣಾಕರ ರೆಡ್ಡಿ ಹೇಳಿದ್ದಾರೆ. ತಿರುಪತಿಯ ಶ್ರೀ ಪದ್ಮಾವತಿ ವಿಶ್ರಾಂತಿ ಗೃಹದಲ್ಲಿ ಟಿಟಿಡಿ, ಜಿಲ್ಲೆಯ ಅಧಿಕಾರಿಗಳು ಮತ್ತು ಅರಣ್ಯಾಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ನಂತರ, ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ. ಧರ್ಮಾ ರೆಡ್ಡಿ ಅವರೊಂದಿಗೆ … Continued

ದಕ್ಷಿಣ ರಷ್ಯಾದ ಪೆಟ್ರೋಲ್ ಬಂಕ್‌ನಲ್ಲಿ ಭಾರೀ ಸ್ಫೋಟ: ಕನಿಷ್ಠ 35 ಮಂದಿ ಸಾವು, 80 ಮಂದಿಗೆ ಗಾಯ

ದಾಗೆಸ್ತಾನ್‌ (ರಷ್ಯಾ) :  ಮಂಗಳವಾರ ರಷ್ಯಾದ ಕಾಕಸಸ್ ಗಣರಾಜ್ಯವಾದ ದಾಗೆಸ್ತಾನ್‌ನಲ್ಲಿರುವ ಪೆಟ್ರೋಲ್‌ ಬಂಕ್‌ ನಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ 35 ಜನರು ಸಾವಿಗೀಡಾಗಿದ್ದಾರೆ ಹಾಗೂ 80 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ತುರ್ತು ಸಚಿವಾಲಯವು ವಿತರಿಸಿದ ಚಿತ್ರಗಳು ಭಾರೀ ಪ್ರಮಾಣದ ಬೆಂಕಿಯಿಂದ ಸುಟ್ಟುಹೋದ ಕಾರುಗಳು ಮತ್ತು ರಕ್ಷಣಾ ಕಾರ್ಯಕರ್ತರು ಬೆಂಕಿಯನ್ನು ನಂದಿಸಲು ಮತ್ತು ಅವಶೇಷಗಳನ್ನು … Continued