ಭಯಾನಕ ವೀಡಿಯೊ…| ಮನೆಗೆ ಹಿಂದಿರುಗುತ್ತಿದ್ದ ಶಾಲಾ ಬಾಲಕಿ ಮೇಲೆ ಪದೇಪದೇ ದಾಳಿ ಮಾಡಿದ ಹಸು : ಬೊಬ್ಬೆ ಹೊಡೆದ್ರೂ ಬಿಡದ ಆಕಳು

ಚೆನ್ನೈನಲ್ಲಿ ನಡೆದ ಭಯಾನಕ ಘಟನೆಯೊಂದರಲ್ಲಿ ಶಾಲಾ ಬಾಲಕಿಯೊಬ್ಬಳು ತನ್ನ ತಾಯಿ ಮತ್ತು ಕಿರಿಯ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಹೋಗುತ್ತಿದ್ದಾಗ ಹಸುವೊಂದು ಅಮಾನುಷವಾಗಿ ದಾಳಿ ಮಾಡಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆಯ ಭಯಾನಕ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಗಸ್ಟ್ 9 ರಂದು ಈ ಘಟನೆ ಚೆನ್ನೈನ ಎಂಎಂಡಿಎ ಕಾಲೋನಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಎರಡು … Continued

ಕೇಂದ್ರದ ಆದೇಶದ ವಿರುದ್ಧ ಪ್ರಕರಣದಲ್ಲಿ ಟ್ವಟರಿಗೆ ಹೈಕೋರ್ಟ್ ರಿಲೀಫ್‌

ಬೆಂಗಳೂರು : ಕೇಂದ್ರ ಸರ್ಕಾರವು ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟರ್ (ಈಗ ಎಕ್ಸ್ ಕಾರ್ಪ್‌ ) ಫೆಬ್ರವರಿ 2021 ಮತ್ತು 2022 ರ ನಡುವೆ ಆಯ್ದ ಟ್ವಿಟರ್‌ ಖಾತೆಗಳನ್ನು ನಿರ್ಬಂಧಿಸಲು ಸೂಚಿಸಿ ಮಾಡಿದ್ದ ಆದೇಶಗಳನ್ನು ಕಾಲಮಿತಿಯಲ್ಲಿ ಪಾಲಿಸಲು ವಿಫಲವಾದ ಆರೋಪದ ಮೇಲೆ ಟ್ವಿಟರ್‌ಗೆ (ಈಗ ಎಕ್ಸ್‌ ಕಾರ್ಪ್‌) ಹೈಕೋರ್ಟ್‌ನ ಏಕಸದಸ್ಯ ಪೀಠವು ವಿಧಿಸಿದ್ದ ₹50 ಲಕ್ಷ ದಂಡದ … Continued

ವಿಪಕ್ಷಗಳ ಅವಿಶ್ವಾಸ ನಿರ್ಣಯವನ್ನು ಧ್ವನಿ ಮತದಲ್ಲಿ ಸೋಲಿಸಿದ ಮೋದಿ ಸರ್ಕಾರ

ನವದೆಹಲಿ: ಮೂರು ದಿನಗಳ ಚರ್ಚೆಯ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಗುರುವಾರ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯವನ್ನು ಸೋಲಿಸಿತು. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ಸಂಸದರು ಸಭಾಂಗಣದಿಂದ ಹೊರನಡೆದ ಸ್ವಲ್ಪ ಸಮಯದ ನಂತರ ಲೋಕಸಭೆಯಲ್ಲಿ ಸ್ಪೀಕರ್ ಕರೆದ ಧ್ವನಿ ಮತದಲ್ಲಿ ಅವಿಶ್ವಾಸ ನಿರ್ಣಯದ ಪ್ರಸ್ತಾಪವನ್ನು ಸೋಲಿಸಲಾಯಿತು. ಕಾಂಗ್ರೆಸ್ … Continued

ಗೂಗಲ್‌ ಕ್ರೋಮ್‌ ಬಳಕೆದಾರರಿಗೆ ಹೆಚ್ಚಿನ ಅಪಾಯದ ಎಚ್ಚರಿಕೆ ನೀಡಿದ ಸರ್ಕಾರ : ತಕ್ಷಣವೇ ನವೀಕರಣ ಮಾಡಲು ಸೂಚನೆ

ನವದೆಹಲಿ: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಾದ ಭಾರತೀಯ ಸರ್ಕಾರದ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In) ಇತ್ತೀಚೆಗೆ ಗೂಗಲ್ ಕ್ರೋಮ್ ಬಳಕೆದಾರರಿಗೆ ತೀವ್ರ ಎಚ್ಚರಿಕೆ ನೀಡಿದೆ. CERT-In ಗೂಗಲ್‌ ಕ್ರೋಮ್‌ (Google Chrome)ನ ನಿರ್ದಿಷ್ಟ ಆವೃತ್ತಿಗಳಲ್ಲಿ ಬಹು ದೋಷಗಳನ್ನು ಫ್ಲ್ಯಾಗ್ ಮಾಡಿದೆ, ಸಂಭಾವ್ಯ ಭದ್ರತಾ ಅಪಾಯಗಳ ಬಗ್ಗೆ ಬಳಕೆದಾರರನ್ನು ಎಚ್ಚರಿಸಿದೆ. … Continued

‘ಅಶಿಸ್ತಿನ’ ನಡವಳಿಕೆ : ಕಾಂಗ್ರೆಸ್ಸಿನ ಅಧೀರ್ ಚೌಧರಿ ಲೋಕಸಭೆಯಿಂದ ಅಮಾನತು

ನವದೆಹಲಿ : ಸಂಸತ್ ಕಲಾಪದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಗುರುವಾರ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಪ್ರಹ್ಲಾದ ಜೋಶಿ ಅವರು ಮಂಡಿಸಿದ ನಿರ್ಣಯವನ್ನು ಗುರುವಾರ ಸಂಸತ್ತು ಅಂಗೀಕರಿಸಿದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ವಿಶೇಷಾಧಿಕಾರ ಸಮಿತಿಯು ಈ ವಿಷಯದ ಕುರಿತು ತನ್ನ … Continued

‘2028ರಲ್ಲಿ ನೀವು ಅವಿಶ್ವಾಸ ನಿರ್ಣಯ ಮಂಡಿಸುವಾಗ ನಿಮ್ಮ ಹೋಮ್‌ ವರ್ಕ್‌ ಮಾಡಿಕೊಂಡು ಬನ್ನಿ: ವಿಪಕ್ಷಗಳನ್ನು ಲೇವಡಿ ಮಾಡಿದ ಪ್ರಧಾನಿ ಮೋದಿ

ನವದೆಹಲಿ: 2028ರಲ್ಲಿ ಭಾರತವು ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗುವ ಸಂದರ್ಭದಲ್ಲಿ ವಿಪಕ್ಷಗಳು ಅವಿಶ್ವಾಸ ನಿರ್ಣಯವನ್ನು ತಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, ವಿಪಕ್ಷಗಳು ತರುವ ಅವಿಶ್ವಾಸ ನಿರ್ಣಯಗಳು ಯಾವಾಗಲೂ ಬಿಜೆಪಿ ಸರ್ಕಾರಕ್ಕೆ “ಶುಭದಾಯಕ” ಎಂದು ಸಾಬೀತಾಗಿದೆ ಎಂದು ಪ್ರತಿಪಾದಿಸದರು. ಪ್ರಧಾನಿ … Continued

ಉತ್ತರ ಪ್ರದೇಶದ ಯುವತಿಯನ್ನು ಮದುವೆಯಾಗಲು ಏಳು ಸಮುದ್ರ ದಾಟಿ ಫಿಜಿಯಿಂದ ಬಂದ 3 ಮಕ್ಕಳ ತಂದೆ ಈಗ ಪೊಲೀಸರ ಅತಿಥಿ…

ಮೀರತ್‌ : 3 ಹೆಣ್ಣು ಮಕ್ಕಳ ತಂದೆ ತನ್ನ ಗೆಳತಿಯನ್ನು ಮದುವೆಯಾಗಲು ಏಳು ಸಮುದ್ರಗಳನ್ನು ದಾಟಿ ಮೀರತ್ ತಲುಪಿದ ನಂತರ ಹುಡುಗಿಯ ಸಂಬಂಧಿಕರು ಆತನ ಮೇಲೆ ಪೊಲೀಸ್ ದೂರು ನೀಡಿದ ನಂತರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಸದ್ಯ ಗುಪ್ತಚರ ದಳ ಆತನ ವಿಚಾರಣೆ ನಡೆಸುತ್ತಿದೆ. ಫಿಜಿಯ ಕಂಪ್ಯೂಟರ್ ಎಂಜಿನಿಯರ್ ಸೈಯದ್ ಫಜಲ್ ಆನ್‌ಲೈನ್‌ ನಲ್ಲಿ ಸಂಪರ್ಕಕ್ಕೆ … Continued

‘ನಮ್ಮ ಮಕ್ಕಳೊಂದಿಗೆ ನಾವು ವೇಗವಾಗಿ ಓಡಿದೆವು, ಆದರೆ…ʼ : ಮಣಿಪುರದ ಮತ್ತೊಂದು ಸಾಮೂಹಿಕ ಅತ್ಯಾಚಾರ ಭಯಾನಕ ಘಟನೆ ಬೆಳಕಿಗೆ

ಇಂಫಾಲ : ಬುಧವಾರ ಎಫ್‌ಐಆರ್ ದಾಖಲಾದ ನಂತರ ಮಣಿಪುರದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ. ಮೇ 3 ರಂದು ಜನಾಂಗೀಯ ಘರ್ಷಣೆಗಳು ನಡೆದಾಗ ಚುರಾಚಂದಪುರದ ತನ್ನ ಮನೆಯಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾಗ ಕುಕಿ ಪುರುಷರು ತನ್ನ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು 37 ವರ್ಷದ ಮಹಿಳೆ ದೂರಿದ್ದಾರೆ. ಗುಂಪಿನಿಂದ ತಪ್ಪಿಸಿಕೊಳ್ಳಲು ನಾವು … Continued

ಚುನಾವಣಾಧಿಕಾರಿಗಳ ನೇಮಕಾತಿಗಳ ನೇಮಕಾತಿಗೆ ನೂತನ ಮಸೂದೆ : ಆಯ್ಕೆ ಸಮಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳಿಲ್ಲ

ನವದೆಹಲಿ: ಇಂದು, ಗುರುವಾರ (ಆಗಸ್ಟ್‌ ೧೦) ರಾಜ್ಯಸಭೆಯಲ್ಲಿ ಮಂಡಿಸಲಿರುವ ಹೊಸ ಮಸೂದೆಯ ಪ್ರಕಾರ ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕ್ಯಾಬಿನೆಟ್ ಸಚಿವರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯು ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲಿದೆ. ಮಾರ್ಚ್‌ನಲ್ಲಿ, ಸುಪ್ರೀಂ ಕೋರ್ಟ್, ಚುನಾವಣಾ ಆಯೋಗದ ಸ್ವಾತಂತ್ರ್ಯವನ್ನು ಖಾತ್ರಿಪಡಿಸುವ ಪ್ರಯತ್ನದಲ್ಲಿ, ಪ್ರಧಾನಿ, ಲೋಕಸಭೆಯ ವಿರೋಧ … Continued