ಪುಣೆಯಲ್ಲಿ 5 ವರ್ಷಗಳ ಅವಧಿಗೆ ಕಚೇರಿ ಗುತ್ತಿಗೆಗೆ ಪಡೆದ ಎಲಾನ್ ಮಸ್ಕ್‌ ನ ಟೆಸ್ಲಾ ಕಂಪನಿ

ಎಲೋನ್ ಮಸ್ಕ್ ಅವರ ಟೆಸ್ಲಾ ಇಂಡಿಯಾ ಮೋಟಾರ್ ಮತ್ತು ಎನರ್ಜಿ ಪ್ರೈವೇಟ್ ಲಿಮಿಟೆಡ್ ಪುಣೆಯಲ್ಲಿ ಕಚೇರಿ ಸ್ಥಳವನ್ನು ಬಾಡಿಗೆಗೆ ತೆಗೆದುಕೊಂಡಿದೆ. ಕಂಪನಿಯ ಅಧಿಕಾರಿಗಳು ದೇಶದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವನ್ನು ಸ್ಥಾಪಿಸುವ ಕುರಿತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾದ ಒಂದು ವಾರದ ನಂತರ ಈ ಮಾಹಿತಿ ಬಂದಿದೆ. ಪುಣೆಯ … Continued

ಜ್ಞಾನವಾಪಿ ಆವರಣದಲ್ಲಿ ಎಎಸ್‌ಐ ಸರ್ವೆಗೆ ಅನುಮತಿ: ಮಸೀದಿ ಸಮಿತಿ ಮನವಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ನವದೆಹಲಿ: ಗ್ಯಾನವಾಪಿ ಮಸೀದಿಯನ್ನು ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಜ್ಞಾನವಾಪಿ ಆವರಣದಲ್ಲಿ ಸಮೀಕ್ಷೆಯನ್ನು ಮುಂದುವರೆಸಲಿದೆ ಎಂದು ಅಲಹಾಬಾದ್ ಹೈಕೋರ್ಟ್ ಇಂದು, ಗುರುವಾರ ( ಆಗಸ್ಟ್‌ ೩) ತೀರ್ಪು ನೀಡಿದೆ ಹಾಗೂ ಇದು ನ್ಯಾಯದ ಹಿತದೃಷ್ಟಿಯಲ್ಲಿದೆ ಎಂದು ಹೇಳಿದೆ. ಕಳೆದ ತಿಂಗಳು ಮಸೀದಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ … Continued

ಇದೆಂಥ ಘೋರ ಶಿಕ್ಷೆ…: ಇಂಗ್ಲಿಷ್‌ನಲ್ಲಿ ಮಾತನಾಡಲು ಬಂದಿಲ್ಲವೆಂದು 6ನೇ ತರಗತಿ ವಿದ್ಯಾರ್ಥಿಗೆ ಚಪ್ಪಲಿ ಹಾರ…!

ಶಿಲ್ಲಾಂಗ್ : ಪೂರ್ವ ಖಾಸಿ ಹಿಲ್ಸ್‌ನ ದಂಗರ್ ಪ್ರದೇಶದಲ್ಲಿ ದೈಹಿಕ ಶಿಕ್ಷೆಯ ಭಯಾನಕ ಪ್ರಕರಣವೊಂದರಲ್ಲಿ, ತರಗತಿಯ ಸಮಯದಲ್ಲಿ ಇಂಗ್ಲಿಷ್‌ನಲ್ಲಿ ಮಾತನಾಡಲು ಬಂದಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬನಿಗೆ ಶೂ ಮತ್ತು ಚಪ್ಪಲ್‌ಗಳ ಹಾರವನ್ನು ಹಾಕಿಕೊಳ್ಳುವಂತೆ ಮಾಡಿದ ಘಟನೆ ವರದಿಯಾಗಿದೆ. ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕರು ಮತ್ತು ಸಹ ವಿದ್ಯಾರ್ಥಿಗಳ ಮುಂದೆ ಮಣ್ಣಾದ ಪಾದರಕ್ಷೆಯನ್ನು ಬಾಲಕನಿಗೆ ಹಾರದಂತೆ ಹಾಕಿಸಿ ಮೆರವಣಿಗೆ … Continued

ಅಕ್ರಮವಾಗಿ ಭಾರತಕ್ಕೆ ಬಂದ ಪಾಕಿಸ್ತಾನದ ಮಹಿಳೆ ಸೀಮಾ ಹೈದರಗೆ ಬಾಲಿವುಡ್ ನಲ್ಲಿ ಆಫರ್…

ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಮತ್ತು ಉತ್ತರ ಪ್ರದೇಶದ ವ್ಯಕ್ತಿ ಸಚಿನ್ ಮೀನಾ ಅವರ ಪ್ರೇಮಕಥೆಯು ಕಳೆದ ತಿಂಗಳಲ್ಲಿ ಹೆಡ್‌ಲೈನ್ಸ್‌ಗಳನ್ನು ಮಾಡಿದೆ, ಸೀಮಾ ಹೈದರ್‌ ಬಗ್ಗೆ ಕೇಳಿಬಂದ ಗೂಢಚಾರಿಕೆ ಆರೋಪದ ಬಗ್ಗೆ ಉತ್ತರ ಪ್ರದೇಶ ಎಟಿಎಸ್ ತನಿಖೆ ನಡೆಸುತ್ತಿದೆ. ಇದೀಗ ಪಾಕಿಸ್ತಾನಿ ಮಹಿಳೆಗೆ ಬಾಲಿವುಡ್ ನಿರ್ಮಾಪಕರಿಂದ ಸಿನಿಮಾ ಆಫರ್ ಬಂದಿದೆ ಎಂಬುದು ಸುದ್ದಿಯಲ್ಲಿದೆ. ಪ್ರಮುಖ ಚಲನಚಿತ್ರ … Continued

ಆರೆಸ್ಸೆಸ್ ಜತೆ ಇಂದಿರಾ ಗಾಂಧಿ ಉತ್ತಮ ಬಾಂಧವ್ಯ ಹೊಂದಿದ್ದರು, ಆದರೆ…: ಪತ್ರಕರ್ತೆಯ ಪುಸ್ತಕ ಹೇಳುತ್ತದೆ…

ನವದೆಹಲಿ : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹಲವಾರು ಆರ್‌ಎಸ್‌ಎಸ್ ನಾಯಕರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದರು ಮತ್ತು ಸಂಘದ ಪ್ರಮುಖರು ಸಹಾಯಕ್ಕಾಗಿ ಅವರ ಬಳಿ ಬರುತ್ತಿದ್ದರು, ಅವರು ಅದನ್ನು ತಮ್ಮ ಉದ್ದೇಶಗಳಿಗಾಗಿ ಬಳಸಿಕೊಂಡರು. ಆದರೆ ಸಂಘ ಮತ್ತು ತಮ್ಮ ನಡುವೆ ಜಾಗರೂಕತೆಯಿಂದ ಅಂತರವನ್ನು ಕಾಯ್ದುಕೊಂಡಿದ್ದರು ಎಂದು ಹೊಸ ಪುಸ್ತಕದಲ್ಲಿ ಹೇಳಲಾಗಿದೆ. “ಹೌ ಪ್ರೈಮ್ ಮಿನಿಸ್ಟರ್ಸ್ … Continued

ಮಾನನಷ್ಟ ಪ್ರಕರಣ : ದೋಷಾರೋಪಣೆ ಸಮರ್ಥನೀಯವಲ್ಲ, ಕ್ಷಮೆ ಕೇಳುವುದಿಲ್ಲ ಎಂದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮೋದಿ ಉಪನಾಮದ ಕುರಿತು ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಲು ನಿರಾಕರಿಸಿದ್ದಾರೆ. ಹಾಗೂ ತಾನು ತಪ್ಪಿತಸ್ಥನಲ್ಲ ಎಂದು ಪ್ರತಿಪಾದಿಸಿದ್ದಾರೆ. ಹೀಗಾಗಿ ಕ್ರಿಮಿನಲ್ ಮಾನಹಾನಿ ಮೊಕದ್ದಮೆಯಲ್ಲಿ ತಮ್ಮ ಶಿಕ್ಷೆಗೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. “ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮ ಹೇಗೆ ಹೊಂದಿದ್ದಾರೆ? ಎಂದು … Continued

ದೇಶದ 20 ವಿಶ್ವವಿದ್ಯಾನಿಲಯಗಳನ್ನು ‘ನಕಲಿ’ ಎಂದು ಘೋಷಿಸಿದ ಯುಜಿಸಿ : ಪಟ್ಟಿ ಇಲ್ಲಿದೆ

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ದೇಶಾದ್ಯಂತ 20 ವಿಶ್ವವಿದ್ಯಾಲಯಗಳನ್ನು “ನಕಲಿ” ಎಂದು ಗುರುತಿಸಿದೆ. ಇದಲ್ಲದೆ, ಈ ವಿಶ್ವವಿದ್ಯಾಲಯಗಳು ಯಾವುದೇ ಪದವಿಯನ್ನು ನೀಡಲು ಅಧಿಕಾರ ಹೊಂದಿಲ್ಲ ಎಂದು ಆಯೋಗ ಹೇಳಿದೆ. ಅಂಕಿಅಂಶಗಳ ಪ್ರಕಾರ, ಹೆಚ್ಚಿನ ಸಂಖ್ಯೆಯ ನಕಲಿ ವಿಶ್ವವಿದ್ಯಾಲಯಗಳು ದೆಹಲಿಯಲ್ಲಿವೆ, ನಂತರದ ಸ್ಥಾನದಲ್ಲಿ ಉತ್ತರ ಪ್ರದೇಶವಿದೆ. ಯುಜಿಸಿ ಕಾರ್ಯದರ್ಶಿ ಮನೀಶ ಜೋಶಿ ಮಾತನಾಡಿ, ಯುಜಿಸಿ ಕಾಯ್ದೆಯ … Continued

20 ವರ್ಷಗಳಲ್ಲಿ ಕೆಎಂಎಫ್ ನಮಗೆ ತುಪ್ಪ ಪೂರೈಸಿರುವುದು ಒಮ್ಮೆ ಮಾತ್ರ : ಕೆಎಂಎಫ್‌ ಹೇಳಿಕೆಗೆ ಟಿಟಿಡಿ ಉತ್ತರ

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಧರ್ಮಾ ರೆಡ್ಡಿ ಅವರು, ಕೆಎಂಎಫ್ ಕಳೆದ ಇಪ್ಪತ್ತು ವರ್ಷಗಳಿಂದ ಲಡ್ಡು ತಯಾರಿಕೆಗೆ ತುಪ್ಪವನ್ನು ಸರಬರಾಜು ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಕೆಎಂಎಫ್ ಹಲವಾರು ವರ್ಷಗಳಿಂದ ಪ್ರಸಾದ ಲಡ್ಡುಗಳನ್ನು ತಯಾರಿಸಲು ಟಿಟಿಡಿಗೆ ತುಪ್ಪವನ್ನು ಪೂರೈಸುತ್ತಿದೆ ಎಂದು ಕೆಎಂಫ್‌ ಅಧ್ಯಕ್ಷ ಭೀಮಾ ನಾಯ್ಕ್‌ ಹೇಳಿರುವುದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹಲವು … Continued

“ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ಪೊಲೀಸರಿಂದ ಸಾಧ್ಯವಿಲ್ಲ”: ಶಾಂತಿ ಕಾಪಾಡಿ ಎಂದು ಹರ್ಯಾಣ ಸಿಎಂ ಮನವಿ

ನವದೆಹಲಿ: ರಾಜ್ಯದಲ್ಲಿ ಪ್ರತಿಯೊಬ್ಬ ವ್ಯಕ್ತಿಯನ್ನು ರಕ್ಷಿಸಲು ಪೊಲೀಸರಿಂದ ಸಾಧ್ಯವಿಲ್ಲ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಅವರು ಬುಧವಾರ ಹೇಳಿದ್ದಾರೆ. ಮತ್ತು ಶಾಂತಿ ಹಾಗೂ ಸೌಹಾರ್ದತೆಯನ್ನು ಕಾಪಾಡುವಂತೆ ಜನರಿಗೆ ಮನವಿ ಮಾಡಿದ್ದಾರೆ. ಹರ್ಯಾಣ ಸೋಮವಾರದಿಂದ ಆರು ಜೀವಗಳ ಸಾವಿಗೆ ಕಾರಣವಾದ ಕೋಮು ಘರ್ಷಣೆಗೆ ಸಾಕ್ಷಿಯಾಗಿದೆ. ಹಿಂಸಾಚಾರ ಇದೀಗ ರಾಷ್ಟ್ರ ರಾಜಧಾನಿಯ ಹೆಬ್ಬಾಗಿಲು ವರೆಗೂ ತಲುಪಿದೆ. … Continued

ವಾಟ್ಸಾಪ್‌ ಚಾಟ್‌ನಲ್ಲಿ 60 ಸೆಕೆಂಡುಗಳ ವೀಡಿಯೊ ರೆಕಾರ್ಡ್‌ ಮಾಡಿ ಕಳುಹಿಸಬಹುದು…ಅದು ಹೇಗೆ? : ಇಲ್ಲಿದೆ ವಿವರ

ಮೆಟಾ ಒಡೆತನದ ತ್ವರಿತ ಮೆಸೇಜಿಂಗ್ ಅಪ್ಲಿಕೇಶನ್‌ ವಾಟ್ಸಾಪ್‌ ತನ್ನ ಬಳಕೆದಾರರಿಗೆ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಲೇ ಇರುತ್ತದೆ. ಅಂತೆಯೇ, ತನ್ನ ಆಂಡ್ರಾಯ್ಡ್‌ ಬಳಕೆದಾರರಿಗೆ ಹೊಸ ವೀಡಿಯೊ ಮೆಸೇಜ್ ಮಾಡುವ ವೈಶಿಷ್ಟ್ಯವನ್ನೂ ವಾಟ್ಸಾಪ್ ಪರಿಚಯಿಸಿದೆ. ಇದು ಸಣ್ಣ ವೀಡಿಯೊ ಮೂಲಕ ಸಂದೇಶ ಕಳುಹಿಸಬಹುದಾದ ವೈಶಿಷ್ಟ್ಯವಾಗಿದೆ. ಈ ಫಿಚರ್‌ನಲ್ಲಿ ವಾಟ್ಸಾಪ್ ಬಳಕೆದಾರರು ನೇರವಾಗಿಯೇ ಚಾಟ್‌ನಲ್ಲಿಯೇ ವೀಡಿಯೊ ರೆಕಾರ್ಡ್‌ ಮಾಡಿ ಅದನ್ನು … Continued