ಎಲ್ಲವೂ ಪ್ರೀತಿಗಾಗಿ….: ತನ್ನ ಪ್ರಿಯಕರನ ಭೇಟಿಯಾಗಲು ಇಡೀ ಹಳ್ಳಿಯ ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಿದ್ದ ಯುವತಿ : ಆದ್ರೆ ಮುಂದಾಗಿದ್ದು..?

ಬೆಟ್ಟಿಯಾ: ಇತ್ತೀಚಿನ ದಿನಗಳಲ್ಲಿ ಅಸಾಮಾನ್ಯ ಪ್ರೀತಿಯ ಅದ್ಭುತ ಕಥೆಗಳು ಮುನ್ನೆಲೆಗೆ ಬರುತ್ತಿವೆ. ಇಂತಹದ್ದೇ ಘಟನೆ ಬಿಹಾರದಲ್ಲಿ ನಡೆದ ವರದಿಯಾಗಿದೆ. ಬಿಹಾರದ ಬೆಟ್ಟಿಯಾದಲ್ಲಿ ಪ್ರೇಯಸಿಯೊಬ್ಬಳು ತನ್ನ ಪ್ರಿಯಕರನನ್ನು ಭೇಟಿಯಾಗಲು ಆತ ಬರುವ ಸಮಯದಲ್ಲಿ ಇಡೀ ಹಳ್ಳಿಯ ವಿದ್ಯುತ್ ಪೂರೈಕೆಯನ್ನೇ ಕಡಿತ ಮಾಡುತ್ತಿದ್ದ ವಿದ್ಯಮಾನ ವರದಿಯಾಗಿದೆ…! ಆದರೆ ಒಂದು ದಿನ ಪ್ರೇಮಿ ತನ್ನ ಪ್ರೇಮಿಕಾಳ ಭೇಟಿಯಾಗಲು ಬಂದಾಗ ಗ್ರಾಮಸ್ಥರ … Continued

ಶರದ್ ಪವಾರಗೆ ಹಿನ್ನಡೆ : ಅಜಿತ್ ಪವಾರಗೆ ಬೆಂಬಲ ಘೋಷಿಸಿದ ನಾಗಾಲ್ಯಾಂಡಿನ ಎಲ್ಲ 7 ಎನ್‌ಸಿಪಿ ಶಾಸಕರು

ನವದೆಹಲಿ: ಮಹಾರಾಷ್ಟ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ)ಯಲ್ಲಿ ನಡೆಯುತ್ತಿರುವ ಅಧಿಕಾರದ ಜಗಳದ ನಡುವೆ, ನಾಗಾಲ್ಯಾಂಡ್‌ನ ಎಲ್ಲಾ ಏಳು ಪಕ್ಷದ ಶಾಸಕರು ಬಂಡಾಯ ನಾಯಕ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ ಪವಾರಗೆ ಬೆಂಬಲ ಘೋಷಿಸಿದ್ದಾರೆ. ಚರ್ಚೆ ಮತ್ತು ಸಮಾಲೋಚನೆಯ ನಂತರ, ನಾಗಾಲ್ಯಾಂಡ್ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಸಂಪೂರ್ಣ ರಾಜ್ಯ ಕಾರ್ಯಕಾರಿಣಿ ಮತ್ತು ಜಿಲ್ಲೆಗಳ ಪದಾಧಿಕಾರಿಗಳು ಅಜಿತ ಪವಾರ್ … Continued

ಜೈಪುರದಲ್ಲಿ ಅರ್ಧ ತಾಸಿನಲ್ಲಿ 3 ಬಾರಿ ಭೂಕಂಪನದ ಅನುಭವ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಜೈಪುರ: ಜೈಪುರದಲ್ಲಿ ಶುಕ್ರವಾರ ಮುಂಜಾನೆ ಅರ್ಧ ಗಂಟೆಯ ಅವಧಿಯಲ್ಲಿ ಮೂರು ಸಲ ಭೂಕಂಪಗಳ ಅನುಭವವಾಗಿದೆ. 3.4 ರ ತೀವ್ರತೆಯ ಇತ್ತೀಚಿನ ಭೂಕಂಪನವು ಬೆಳಿಗ್ಗೆ 4:25 ರ ಸುಮಾರಿಗೆ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ವರದಿ ಮಾಡಿದೆ. NCS ಪ್ರಕಾರ, ಇದು 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ರಾಜಸ್ಥಾನದ ಜೈಪುರದಲ್ಲಿ ಸುಮಾರು 10 ಕಿಮೀ … Continued

ಮಣಿಪುರ : ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಗುಂಪಿನ ಪ್ರಮುಖ ಆರೋಪಿ ಮನೆಗೆ ಬೆಂಕಿ ಹಚ್ಚಿದ ಮಹಿಳೆಯರು..

ಇಂಫಾಲ: ಮಣಿಪುರದಲ್ಲಿ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೀಡಿಯೊ ವೈರಲ್ ಆದ ಎರಡು ದಿನಗಳ ನಂತರ, ಪ್ರಮುಖ ಆರೋಪಿ ಹುಯಿರೆಮ್ ಹೆರೋದಾಸ್ ಮೈತೆಯ್ ಎಂಬಾತನ ಮನೆಯನ್ನು ಗುರುವಾರ ಸುಟ್ಟು ಹಾಕಲಾಗಿದೆ. ಮಹಿಳೆಯರ ಬೆತ್ತಲೆ ಮೆರವಣಿಗೆ ಕೃತ್ಯಕ್ಕೆ ಪ್ರತಿಕ್ರಿಯೆಯಾಗಿ ಪ್ರತಿಭಟನಾಕಾರರು, ಹೆಚ್ಚಾಗಿ ಮಹಿಳೆಯರು ಪ್ರಮುಖ ಆರೋಪಿಯ ಮನೆಗೆ ಬೆಂಕಿ ಹಚ್ಚುವುದನ್ನು ದೃಶ್ಯಗಳು ತೋರಿಸಿದೆ. ಮಣಿಪುರದ … Continued

ದೆಹಲಿ ಅಧಿಕಾರಶಾಹಿಗಳ ಮೇಲೆ ಅಧಿಕಾರ: ಕೇಂದ್ರದ ಸುಗ್ರೀವಾಜ್ಞೆ ಪ್ರಶ್ನಿಸಿದ ದೆಹಲಿ ಸರ್ಕಾರದ ಅರ್ಜಿಯನ್ನು ಸಂವಿಧಾನ ಪೀಠಕ್ಕೆ ಉಲ್ಲೇಖಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಅಧಿಕಾರಶಾಹಿಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್‌ಗೆ ವ್ಯಾಪಕ ಅಧಿಕಾರವನ್ನು ನೀಡಿದ ದೆಹಲಿ ಸೇವಾ ಸುಗ್ರೀವಾಜ್ಞೆ, 2023 ಅನ್ನು ಪ್ರಶ್ನಿಸಿ ದೆಹಲಿ ಸರ್ಕಾರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ಈ ವಿಷಯದ ಅಂತಿಮ ತೀರ್ಪಿಗಾಗಿ ಸಂವಿಧಾನ ಪೀಠಕ್ಕೆ ಉಲ್ಲೇಖಿಸಿದೆ. ನಾವು ಅದನ್ನು ಸಂವಿಧಾನ ಪೀಠಕ್ಕೆ ಉಲ್ಲೇಖಿಸುತ್ತೇವೆ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ತ್ರಿಸದಸ್ಯ … Continued

ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಹೇಯ ಘಟನೆ: ಗುಂಪನ್ನು ನಿರ್ದೇಶಿಸಿದ ವ್ಯಕ್ತಿ ಸೇರಿ 4 ಮಂದಿ ಬಂಧನ

ಇಂಫಾಲ: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಈವರೆಗೆ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಮೇ 4 ರ ಘಟನೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆಯೇ ಗುರುವಾರ ನಾಲ್ವರನ್ನು ಬಂಧಿಸಲಾಗಿದೆ. ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಸಂಜೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. ಗಂಟೆಗಳ … Continued

ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವಿಮಾನವು ಹವಾಮಾನ ವೈಪರೀತ್ಯದಿಂದಾಗಿ ಭೋಪಾಲ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಎರಡು ದಿನಗಳ ಬಳಿ ಗುರುವಾರ ನರೇಂದ್ರ ಮೋದಿ (Narendra Modi) ಸೋನಿಯಾ ಗಾಂಧಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನಲ್ಲಿ ೨೬ ವಿಪಕ್ಷಗಳ ಎರಡು ದಿನಗಳ ಚಿಂತನ ಮಂಥನ ಸಭೆಯ ನಂತರ ಸೋನಿಯಾ … Continued

ವೀಡಿಯೊ…: ಜಮ್ಮು-ಕಾಶ್ಮೀರದ ಪ್ರಖ್ಯಾತ ಅಮರನಾಥ ಯಾತ್ರೆ ಕೈಗೊಂಡ ಬಾಲಿವುಡ್‌ ನಟಿ ಸಾರಾ ಅಲಿ ಖಾನ್

ಬಾಲಿವುಡ್‌ ನಟಿ ಸಾರಾ ಅಲಿ ಖಾನ್ ಅವರು ಜಮ್ಮು ಮತ್ತು ಕಾಶ್ಮೀರದ ಪ್ರಖ್ಯಾತ ಅಮರನಾಥ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಗುರುವಾರ, ದೇಶದ ಹಿಂದೂಗಳ ಅತ್ಯಂತ ಪವಿತ್ರ ಯಾತ್ರಾ ಸ್ಥಳಗಳಲ್ಲಿ ಒಂದಾದ ಅಮರನಾಥ ಯಾತ್ರೆಯಲ್ಲಿ ಪಾಲ್ಗೊಂಡ ಸಾರಾ ಅಲಿ ಖಾನ್‌ ಅವರ ವೀಡಿಯೊಗಳು ಮತ್ತು ಫೋಟೋಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡವು. ಅವಳು ಅಮರನಾಥ ದೇಗುಲಕ್ಕೆ ಹೋಗುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಕ್ಲಿಪ್‌ನಲ್ಲಿ, … Continued

ಭಾರೀ ಮಳೆಗೆ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ : 13 ಮಂದಿ ಸಾವು

ಮುಂಬೈ: ಗುರುವಾರ ಮುಂಜಾನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 13 ಜನರು ಮೃತಪಟ್ಟಿದ್ದಾರೆ ಮತ್ತು ಹಲವರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸುಮಾರು 48 ಕುಟುಂಬಗಳ ಮೇಲೆ ಇದು ಪರಿಣಾಮ ಬೀರಿವೆ. ಮುಂಬೈನಿಂದ 80 ಕಿಮೀ ದೂರದಲ್ಲಿರುವ ಖಲಾಪುರ್ ತಹಸಿಲ್‌ನ ಇರ್ಶಲ್ವಾಡಿ ಗ್ರಾಮದಲ್ಲಿ ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ ಎಂದು … Continued

ಸರ್ಕಾರ ಕ್ರಮ ಕೈಗೊಳ್ಳದಿದ್ದರೆ, ನಾವು ಕೈಗೊಳ್ತೇವೆ : ಮಣಿಪುರದ ಬೆತ್ತಲೆ ಮೆರವಣಿಗೆ ಹೇಯಕೃತ್ಯದ ಬಗ್ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ನವದೆಹಲಿ : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಪರೇಡ್ ಮಾಡಿದ ಘಟನೆಯನ್ನು ಸುಪ್ರೀಂ ಕೋರ್ಟ್ ಇಂದು ಮಂಗಳವಾರ ತೀವ್ರವಾಗಿ ಖಂಡಿಸಿದೆ ಮತ್ತು ದೃಶ್ಯಗಳು “ಸಾಂವಿಧಾನಿಕ ವೈಫಲ್ಯ” ವನ್ನು ತೋರಿಸಿದೆ ಎಂದು ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರು, ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಮತ್ತು ಆ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಿಕೊಳ್ಳಲು … Continued