ಸೋನಿಯಾ ಭೇಟಿಯಾದ ನಿತೀಶ-ಲಾಲು: 2024ರ ಲೋಕಸಭಾ ಚುನಾವಣೆಗೆ ಪ್ರತಿಪಕ್ಷಗಳ ಒಗ್ಗಟ್ಟಿಗೆ ಕಾರ್ಯಸೂಚಿ

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ್ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರು ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಪ್ರತಿಪಕ್ಷಗಳ ಒಗ್ಗಟ್ಟಿನ ವಿಷಯಗಳ ಕುರಿತು ಚರ್ಚಿಸಿದರು. 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಕೈಗೊಂಡ ಉಪಕ್ರಮಗಳ ಕುರಿತು ಉಭಯ ನಾಯಕರು ಕಾಂಗ್ರೆಸ್ ಮುಖ್ಯಸ್ಥರಿಗೆ ವಿವರಿಸಿದರು. ಸಭೆಯ ನಂತರ, … Continued

ಮತ್ತೆ ಅಟಾರ್ನಿ ಜನರಲ್ ಆಗುವಂತೆ ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ಮುಕುಲ್ ರೋಹಟಗಿ

ನವದೆಹಲಿ: ಸರ್ಕಾರದ ಉನ್ನತ ವಕೀಲರಾದ ಭಾರತದ ಅಟಾರ್ನಿ ಜನರಲ್ ಆಗಿ ಮರಳುವ ಕೇಂದ್ರದ ಪ್ರಸ್ತಾಪವನ್ನು ಹಿರಿಯ ವಕೀಲ ಮುಕುಲ್ ರೋಹಟಗಿ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 67 ವರ್ಷದ ಮುಕುಲ್ ರೋಹಟಗಿ ಅವರು ಜೂನ್ 2017 ರಲ್ಲಿ ಅಟಾರ್ನಿ ಜನರಲ್ ಹುದ್ದೆಯಿಂದ ಕೆಳಗಿಳಿದರು. ಕೆ.ಕೆ. ವೇಣುಗೋಪಾಲ ಅವರು ರೋಹಟಗಿ ಅವರ ಉತ್ತರಾಧಿಕಾರಿಯಾದರು. ವೇಣುಗೋಪಾಲ ಅವರ ವಿಸ್ತೃತ … Continued

ನನ್ನ ಕೈಯಲ್ಲಿ ಏನೂ ಇಲ್ಲ, ಶಾಸಕರು ಸಿಟ್ಟುಗೊಂಡಿದ್ದಾರೆ : ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿನ ಬಗ್ಗೆ ಅಶೋಕ ಗೆಹ್ಲೋಟ್

ನವದೆಹಲಿ: ರಾಜಸ್ಥಾನದ ಕಾಂಗ್ರೆಸ್‌ನ 90ಕ್ಕೂ ಹೆಚ್ಚು ಶಾಸಕರು ಭಾನುವಾರ ರಾತ್ರಿ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದು, ಅದು ಈಗ ತನ್ನ ಕೈಯಲ್ಲಿಲ್ಲ ಎಂದು ಅಶೋಕ್ ಗೆಹ್ಲೋಟ್ ಪಕ್ಷದ ಕೇಂದ್ರ ನಾಯಕತ್ವಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ. ಶಾಸಕರು ಸ್ಪೀಕರ್ ಅವರನ್ನು ಭೇಟಿ ಮಾಡಿ ಅಶೋಕ್ ಗೆಹ್ಲೋಟ್ ಅವರ ಪ್ರತಿಸ್ಪರ್ಧಿ ಸಚಿನ್ ಪೈಲಟ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ರಾಜೀನಾಮೆ ನೀಡುವುದಾಗಿ … Continued

ಕಾಂಗ್ರೆಸ್‌ಗೆ ರಾಜಸ್ಥಾನದಲ್ಲಿ ಹೊಸ ಬಿಕ್ಕಟ್ಟು: 90+ ಗೆಹ್ಲೋಟ್ ಬೆಂಬಲಿಗ ಶಾಸಕರಿಂದ ರಾಜೀನಾಮೆ ಬೆದರಿಕೆ, ಸ್ಪೀಕರ್‌ ಮನೆಯತ್ತ ಶಾಸಕರು…!

ಜೈಪುರ: ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಈಗ ಕಾಂಗ್ರೆಸ್‌ಗೆ ಸಂಪೂರ್ಣ ಬಿಕ್ಕಟ್ಟಾಗಿ ಪರಿಣಮಿಸಿದೆ. ಅಶೋಕ್ ಗೆಹ್ಲೋಟ್ ಪಾಳಯದ 90 ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ನೀಡಲು ಬಯಸುವುದಾಗಿ ಹೇಳಿ ಸ್ಪೀಕರ್ ಅವರ ಮನೆಯಲ್ಲಿದ್ದಾರೆ. ಅವರು ಸಾಮೂಹಿಕ ರಾಜೀನಾಮೆ ನೀಡಿದರೆ ಸರ್ಕಾರ ಉರುಳಲೂಬಹುದು. ಗೆಹ್ಲೋಟ್ ಬಣದ 80 ಕ್ಕೂ ಹೆಚ್ಚು ಶಾಸಕರು ಇಂದು, ಭಾನುವಾರ ಸಂಜೆ … Continued

ಎತ್ತು ಬಳಸಿ ಪಂಪ್‌ನಿಂದ ತೋಟಕ್ಕೆ ನೀರು ಹಾಯಿಸಿದ ಈ ರೈತ; ಭಾರೀ ವೈರಲ್ ವೀಡಿಯೊಕ್ಕೆ ಪ್ರಶಂಸೆ-ಟೀಕೆ | ವೀಕ್ಷಿಸಿ

ಜನರು ಕೆಲಸವನ್ನು ಸುಲಭ ಮಾಡಿಕೊಳ್ಳಲು ನವೀನ ದಾರಿಗಳನ್ನು ಹುಡುಕಲು ಪ್ರಯತ್ನಿಸುತ್ತಾರೆ. ಕೆಲವೊಮ್ಮೆ ತುಂಬಾನೇ ಕ್ರಿಯೆಟಿವ್ ಸೃಜನಶೀಲ ತಂತ್ರಗಳು ಕೆಲವರಿಗೆ ಹೊಳೆಯುತ್ತದೆ. ಇಂತಹದ್ದೇ ಸೃಜನಶೀಲ ತಂತ್ರಗಳನ್ನು ಹುಡುಕಿರುವ ವೀಡಿವೊಂದನ್ನು ಐಎಎಸ್ ಅಧಿಕಾರಿ ಅವನೀಶ ಶರಣ್ ಹಂಚಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ಟ್ರೆಡ್ ಮಿಲ್ ನಂತಹ ಯಂತ್ರದ ಮೇಲೆ ಎತ್ತು ನಡೆಯುತ್ತಿರುವುದನ್ನು ತೋರಿಸಲಾಗಿದೆ. ಆ ಯಂತ್ರವನ್ನು ಒಂದು ಪಂಪ್‌ಗೆ ಜೋಡಿಸಲಾಗಿದೆ, … Continued

ಇಂಡಿಯನ್​ ಆಯಿಲ್​ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ 1535​ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನ; ಐಟಿಐ, ಡಿಪ್ಲೊಮಾ ಆದವರಿಗೂ ಅವಕಾಶ

ಇಂಡಿಯನ್​ ಆಯಿಲ್​ ಕಾರ್ಪೊರೇಷನ್ ಲಿಮಿಟೆಡ್‌(IOCL)​​ನಲ್ಲಿ ವಿವಿಧ ಟ್ರೇಡ್​ ಮತ್ತು ಟೆಕ್ನಿಷಿಯನ್​ ಅಪ್ರೆಂಟಿಸ್ 1535 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ, ಡಿಪ್ಲೊಮಾ ಮತ್ತು ಪದವೀಧರರೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 23 ಆಗಿದ್ದು, ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವರ್ಷದ ಅವಧಿಗೆ ಈ ನೇಮಕಾತಿಗಳು ನಡೆಯಲಿದೆ. ಈ ನೇಮಕಾತಿಗೆ ಸಂಬಂಧಿಸಿದೆ. ಸಂಸ್ಥೆ- … Continued

ತಿರುಪತಿ ಭಕ್ತಾದಿಗಳಿಗೆ ಸಿಹಿ ಸುದ್ದಿ ನೀಡಿದ ಟಿಟಿಡಿ ; ತಿಮ್ಮಪ್ಪನ ದರ್ಶನ ಆಗಲಿದೆ ಇನ್ನಷ್ಟು ಸುಲಭ

ತಿರುಪತಿ: ತಿರುಪತಿಯಲ್ಲಿ ವಿಐಪಿಗಳ ದರ್ಶನದ ಸಮಯವನ್ನು ಬದಲಾಯಿಸುವ ಮೂಲಕ ಸಾಮಾನ್ಯ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಳ್ಳಲು ತಿರುಪತಿ ತಿರುಮಲ ಟ್ರಸ್ಟ್‌ (ಟಿಟಿಡಿ) ನಿರ್ಧಾರ ಕೈಗೊಂಡಿದೆ. ವಿಐಪಿಗಳ ದರ್ಶನದ ಸಮಯವನ್ನು ಬೆಳಗ್ಗೆ 5:30ರ ಬದಲಾಗಿ 10 ಗಂಟೆಗೆ ಆರಂಭಿಸಲು ಟಿಟಿಡಿ ನಿರ್ಧಾರ ಕೈಗೊಂಡಿದೆ.ತಿರುಮಲದಲ್ಲಿ ಶನಿವಾರ ನಡೆದ ಮಂಡಳಿಯ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ದೇವಸ್ಥಾನದಲ್ಲಿನ ನಿತ್ಯದ ಧಾರ್ಮಿಕ ವಿಧಿ-ವಿಧಾನಗಳ … Continued

ದೇಶದ 960 ಕಡೆ ಇರುವ ತಿರುಪತಿ ವೆಂಕಟೇಶ್ವರ ದೇವರ ಆಸ್ತಿಯ ಮೌಲ್ಯ ಅಂದಾಜು 85,705 ಕೋಟಿ ರೂಪಾಯಿಗಳು…!

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಅಂದಾಜು 85,705 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಹೊಂದಿದೆ ಎಂದು ಟ್ರಸ್ಟ್ ಬೋರ್ಡ್ ಅಧ್ಯಕ್ಷ ವೈ.ವಿ. ಸುಬ್ಬಾ ರೆಡ್ಡಿ ತಿಳಿಸಿದ್ದಾರೆ. ಟಿಟಿಡಿಯ ಆಸ್ತಿಗಳ ಬಗ್ಗೆ ವಿವರಿಸುವ ಶ್ವೇತಪತ್ರವನ್ನು ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ. ಸ್ಥಳೀಯ ಕಂದಾಯ ಅಧಿಕಾರಿಗಳು ದೇಶಾದ್ಯಂತ ವಿವಿಧ ಸ್ಥಳಗಳಲ್ಲಿರುವ ಆಸ್ತಿಗಳನ್ನು ಮೌಲ್ಯಮಾಪನ ಮಾಡಿದರು ಮತ್ತು … Continued

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್‌ 30ರಂದು ಶಶಿ ತರೂರ್‌ ನಾಮಪತ್ರ ಸಲ್ಲಿಕೆ ?

ನವದೆಹಲಿ: ಸಂಸದ ಶಶಿ ತರೂರ್ ಅವರು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್‌ 30ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ತರೂರ್ ಅವರು ವಿವಿಧ ರಾಜ್ಯಗಳ ಪ್ರತಿನಿಧಿಗಳನ್ನು ಸಂಪರ್ಕಿಸುತ್ತಿದ್ದು, ಐದು ಸೆಟ್ ನಾಮನಿರ್ದೇಶನ ಪತ್ರಗಳನ್ನು ತೆಗೆದುಕೊಂಡಿದ್ದಾರೆ. ತರೂರ್ ಅವರ ಸಹಾಯಕ ಆಲಿಂ ಜವೇರಿ ಅವರು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಯ ಅಧ್ಯಕ್ಷ ಮಧುಸೂದನ್‌ ಮಿಸ್ತ್ರಿ … Continued

ನೆಹರು-ಇಂದಿರಾ ಗಾಂಧಿಯಿಂದ ಹಿಡಿದು ಪಿವಿ ನರಸಿಂಹರಾವ್‌-ರಾಹುಲ್‌ ಗಾಂಧಿ ವರೆಗೆ: ಸ್ವಾತಂತ್ರ್ಯಾ ನಂತರ ಕಾಂಗ್ರೆಸ್‌ ಅಧ್ಯಕ್ಷರಾದವರು ಯಾರ್ಯಾರು..? ಇಲ್ಲಿದೆ ಮಾಹಿತಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಬಹುತೇಕ ಖಚಿತವಾಗಿದ್ದು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದಿರಲು ನಿರ್ಧರಿಸಿದ್ದರಿಂದ, ಸುಮಾರು 24 ವರ್ಷಗಳ ನಂತರ ಗಾಂಧಿಯೇತರರೊಬ್ಬರು ಚುಕ್ಕಾಣಿ ಹಿಡಿಯಲಿದ್ದಾರೆ ಮತದಾನದಲ್ಲಿ ಪಕ್ಷವನ್ನು ಯಾರು ಮುನ್ನಡೆಸುತ್ತಾರೆ ಎಂಬುದನ್ನು ನಿರ್ಧರಿಸುತ್ತದೆ. ತಮ್ಮ ಉಮೇದುವಾರಿಕೆಯನ್ನು ಘೋಷಿಸಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ … Continued