ಮುಂಬೈ: ಯುವ ಕಾಂಗ್ರೆಸ್ ಸಮಾವೇಶದಲ್ಲಿ ಗಲಾಟೆ; ಕುರ್ಚಿಗಳನ್ನು ಎಸೆದರು | ವೀಕ್ಷಿಸಿ

ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್‌ನ ಪಕ್ಷದ ಕೇಂದ್ರ ಕಚೇರಿಯಾದ ಮುಂಬೈ ತಿಲಕ ಭವನದಲ್ಲಿ ಸಭೆ ನಡೆಯುತ್ತಿದ್ದ ವೇಳೆ ರಾಷ್ಟ್ರೀಯ ಯುವ ಅಧ್ಯಕ್ಷ ಬಿ.ವಿ.ಶ್ರೀನಿವಾಸ, ಕಾಂಗ್ರೆಸ್‌ ರಾಜ್ಯಾಧ್ಯಕ್ಷ ನಾನಾ ಪಾಟೋಳೆ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಅವರ ಸಮ್ಮುಖಲ್ಲೇ ಕೋಲಾಹಲದ ದೃಶ್ಯಗಳು ಕಂಡುಬಂದವು ಎಂದು ವರದಿಯಾಗಿದೆ. ಮುಂಬೈನಲ್ಲಿ ನಡೆದ ಯುವ ಕಾಂಗ್ರೆಸ್ ಸಭೆಯು ಜಗಳ … Continued

ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ಫಲಿತಾಂಶ ಪ್ರಕಟ‌ : ಚಿದ್ವಿಲಾಸ ರೆಡ್ಡಿಗೆ ಅಗ್ರಸ್ಥಾನ

ನವದೆಹಲಿ: ಹೈದರಾಬಾದ್ ವಲಯದ ವಾವಿಲಾಲ ಚಿದ್ವಿಲಾಸ್ ರೆಡ್ಡಿ ಅವರು ಐಐಟಿ ಪ್ರವೇಶ ಪರೀಕ್ಷೆಯ ಜೆಇಇ-ಅಡ್ವಾನ್ಸ್ಡ್‌ನಲ್ಲಿ ಅಗ್ರ ಸ್ಥಾನ ಪಡೆದಿದ್ದಾರೆ, ಫಲಿತಾಂಶಗಳನ್ನು ಜೂನ್ 18 ರಂದು ಪ್ರಕಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವರ್ಷ ಪರೀಕ್ಷೆಯನ್ನು ನಡೆಸಿದ ಐಐಟಿ ಗುವಾಹಟಿ ಪ್ರಕಾರ, ಚಿದ್ವಿಲಾಸ್ ರೆಡ್ಡಿ 360 ಅಂಕಗಳಿಗೆ 341 ಅಂಕಗಳನ್ನು ಗಳಿಸಿದ್ದಾರೆ. ಐಐಟಿ ಹೈದರಾಬಾದ್ ವಲಯದ ನಾಗ … Continued

‘ತೀವ್ರ ಶಾಖ’ದ ಅಲೆ: ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ 72 ಗಂಟೆಗಳಲ್ಲಿ 54 ಸಾವು, 400 ಮಂದಿ ಆಸ್ಪತ್ರೆಗೆ ದಾಖಲು

ನವದೆಹಲಿ: ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಲ್ಲಿ 54 ಜನರು ಸಾವಿಗೀಡಾದ್ದಾರೆ ಮತ್ತು ಸುಮಾರು 400 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾವಿಗೆ ಬೇರೆ ಬೇರೆ ಕಾರಣಗಳಿದ್ದರೂ, ಪ್ರಮುಖವಾಗಿ ತೀವ್ರ ಶಾಖದ ಕಾರಣ ಇರಬಹುದು ಎಂದು ವೈದ್ಯರು ಹೇಳಿದ್ದಾರೆ. ತೀವ್ರ ಶಾಖದಿಂದಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಅವರು ಹೇಳಿದ್ದಾರೆ. ತೀವ್ರವಾದ … Continued

‘ಹಿಂದೂ ರಾಷ್ಟ್ರ’ಕ್ಕೆ ಕರೆ ನೀಡಿದ ಕಾಂಗ್ರೆಸ್ ಶಾಸಕಿ : ಅದು ಅವರ ‘ವೈಯಕ್ತಿಕ ಅಭಿಪ್ರಾಯ’ ಎಂದ ಕಾಂಗ್ರೆಸ್‌ ಪಕ್ಷ

ಛತ್ತೀಸ್‌ಗಢದ ಕಾಂಗ್ರೆಸ್ ನಾಯಕಿ ಮತ್ತು ಶಾಸಕಿ ಅನೀತಾ ಶರ್ಮಾ ಅವರು ಶುಕ್ರವಾರ ಹಿಂದೂ ರಾಷ್ಟ್ರವನ್ನು ನಿರ್ಮಿಸಲು ಒಗ್ಗಟ್ಟಾಗುವಂತೆ ಕರೆ ನೀಡಿದ್ದಾರೆ ಮತ್ತು ಈ ಕಾರಣಕ್ಕಾಗಿ ಎಲ್ಲರೂ ಮುಂದೆ ಬರಬೇಕೆಂದು ಹೇಳಿದ್ದಾರೆ. ರಾಯ್ಪುರದಲ್ಲಿ ಪುರಿ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಕಾಂಗ್ರೆಸ್ ನಾಯಕರು ಈ ಮನವಿ ಮಾಡಿದರು. … Continued

“ರಾಷ್ಟ್ರದ ಕ್ಷಮೆಯಾಚಿಸಿ”: ‘ಆದಿಪುರುಷ’ ನಿರ್ಮಾಪಕರಿಗೆ ಒತ್ತಾಯಿಸಿದ ಉದ್ಧವ್ ಠಾಕ್ರೆ ಶಿವಸೇನೆ

ನವದೆಹಲಿ : ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಶನಿವಾರ ‘ಆದಿಪುರುಷ’ ಚಿತ್ರದ ನಿರ್ಮಾಪಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ ಮತ್ತು ಸಂಭಾಷಣೆಗಳು ಹಿಂದೂ ಮಹಾಕಾವ್ಯ ರಾಮಾಯಣದ ಪಾತ್ರಗಳಿಗೆ ಅಗೌರವ ತೋರುತ್ತವೆ ಎಂದು ಹೇಳಿದ್ದಾರೆ. ‘ಆದಿಪುರುಷ’ ಚಿತ್ರದ ಸಂಭಾಷಣೆ ಬರಹಗಾರ ಮನೋಜ ಮುಂತಾಶಿರ್ ಹಾಗೂ ನಿರ್ದೇಶಕರು ಚಿತ್ರಕ್ಕಾಗಿ ವಿಶೇಷವಾಗಿ ಹನುಮಂತನಿಗಾಗಿ ಬರೆದಿರುವ ಸಂಭಾಷಣೆಗಳಿಗಾಗಿ ರಾಷ್ಟ್ರದ … Continued

ಸಾವರ್ಕರ ಅಧ್ಯಾಯ ತೆಗೆದುಹಾಕುವ ಕರ್ನಾಟಕ ಸರ್ಕಾರ ನಿರ್ಧಾರವು ವ್ಯತಿರಿಕ್ತ ಪರಿಣಾಮ ಬೀರುತ್ತದೆ: ಸಾವರ್ಕರ ಮೊಮ್ಮಗ

ಹಿಂದುತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ ಅವರ ಮೊಮ್ಮಗ ರಂಜಿತ್ ಸಾವರ್ಕರ ಅವರು ಶುಕ್ರವಾರ (ಜೂನ್ 16) ಪ್ರತಿಕ್ರಿಯಿಸಿದ್ದು, ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಶಾಲಾ ಪಠ್ಯಪುಸ್ತಕಗಳಿಂದ ತನ್ನ ಅಜ್ಜನ ಅಧ್ಯಾಯವನ್ನು ತೆಗೆದುಹಾಕುವ ನಿರ್ಧಾರವು ಅನಿರೀಕ್ಷಿತ ಫಲಿತಾಂಶಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಗೋವಾದಲ್ಲಿ ನಡೆದ ಕಾರ್ಯಕ್ರಮದ ನೇಪಥ್ಯದಲ್ಲಿ ಮಾತನಾಡಿದ ರಂಜಿತ್ ಸಾವರ್ಕರ ಅವರು, ಅಧ್ಯಾಯವನ್ನು ಅಳಿಸುವ ಮೂಲಕ ವಿದ್ಯಾರ್ಥಿಗಳು … Continued

ನಯಾ ಪೈಸೆ ತೆಗೆದುಕೊಳ್ಳದೆ 138 ದಂಪತಿಗಳ ವಿಚ್ಛೇದನ ತಡೆದಿದ್ದ ವಕೀಲನಿಗೆ ಈಗ ವಿಚ್ಛೇದನ ನೀಡಿದ ಪತ್ನಿ…! ಕಾರಣ ತಿಳಿದರೆ ದಿಗ್ಭ್ರಮೆ…!!

ಅಹಮದಾಬಾದ್: ಒಮ್ಮೊಮ್ಮೆ ಜೀವನದಲ್ಲಿ ನಾವು ಒಂದು ಬಯಸಿದರೆ ದೈವವು ಇನ್ನೊಂದು ಬಗೆಯುತ್ತದೆ. ನಾವು ಏನಾಗಬಾರದು ಎಂದು ಬಯಸುತ್ತೇವೆಯೇ ಒಮ್ಮೊಮ್ಮೇ ಜೀವನದಲ್ಲಿ ಅದೇ ನಡೆಯುತ್ತದೆ. ಗುಜರಾತಿನಲ್ಲೂ ಇಂಥದ್ದೇ ಒಂದು ಘಟನೆ ನಡೆದಿದೆ. 16 ವರ್ಷಗಳಿಗಿಂತ ಹೆಚ್ಚು ವೃತ್ತಿ ಪರ ಅನುಭವ ಇರುವ ವಕೀಲರೊಬ್ಬರು ಈವರೆಗೆ 138 ಜೋಡಿಗಳ ವಿಚ್ಛೇದನ ತಡೆದಿದ್ದಾರೆ. ಒಂದೇ ಒಂದು ಪೈಸೆ ಹಣ ತೆಗೆದುಕೊಳ್ಳದೆ … Continued

ಟ್ವೀಟ್ ವಿಷಯಕ್ಕೆ ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಬಂಧನ; ಇದು “ಅತ್ಯಂತ ಖಂಡನೀಯ” ಎಂದ ಬಿಜೆಪಿ

ಚೆನ್ನೈ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ತಮಿಳುನಾಡಿನ ಬಿಜೆಪಿ ಮುಖಂಡರೊಬ್ಬರನ್ನು ಶುಕ್ರವಾರ ಬಂಧಿಸಲಾಗಿದೆ. ಮಧುರೈನಲ್ಲಿ ನೈರ್ಮಲ್ಯ ಕೆಲಸಗಾರನ ಸಾವು ಎಂದು ಆರೋಪಿಸಿ ಟ್ವೀಟ್ ಮಾಡಿದ್ದಕ್ಕಾಗಿ ತಮಿಳುನಾಡು ರಾಜ್ಯ ಬಿಜೆಪಿ ಕಾರ್ಯದರ್ಶಿ ಎಸ್‌.ಜಿ. ಸೂರ್ಯ ಅವರನ್ನು ಬಂಧಿಸಲಾಗಿದೆ. ಟ್ವೀಟ್‌ನಲ್ಲಿ, ಸೂರ್ಯ ಅವರು ಮಧುರೈ ಸಂಸದ ವೆಂಕಟೇಶನ್ ಅವರು ಘಟನೆ ಬಗ್ಗೆ ಮೌನವಾಗಿರುವುದಕ್ಕಾಗಿ ವಾಗ್ದಾಳಿ … Continued

ಬಿಸಿಲಿನ ತೀವ್ರತೆ : ಬಲಿಯಾ ಆಸ್ಪತ್ರೆಗೆ ದಾಖಲಾದ 48 ಗಂಟೆಗಳಲ್ಲಿ ‘ತೀವ್ರ ಶಾಖ’ದಿಂದ 34 ಜನರು ಸಾವು

ಲಕ್ನೋ: ಕಳೆದ 24 ಗಂಟೆಗಳಲ್ಲಿ ಬಿಸಿಲಿನ ತೀವ್ರತೆಯಿಂದ ಅಸ್ವಸ್ಥಗೊಂಡು ಬಲ್ಲಿಯಾ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 34 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯಲ್ಲಿ ಬಿಸಿಲಿನ ಬೇಗೆ ಏರುತ್ತಿದ್ದು, ತೀವ್ರ ಶಾಖದಿಂದ ಜನ ತತ್ತರಿಸುತ್ತಿದ್ದಾರೆ. ಜನರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು” ಎಂದು ಮುಖ್ಯ ವೈದ್ಯಾಧಿಕಾರಿ (ಸಿಎಂಒ) ಡಾ.ಜಯಂತಕುಮಾರ ಮಾಹಿತಿ ನೀಡಿದ್ದಾರೆ. … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ 8 ದಿನಗಳ ಇ.ಡಿ. ಕಸ್ಟಡಿ

ಚೆನ್ನೈ : ಚೆನ್ನೈನ ಸ್ಥಳೀಯ ನ್ಯಾಯಾಲಯವು ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರನ್ನು 8 ದಿನಗಳ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಿದೆ. ವಿ. ಸೆಂಥಿಲ್ ಬಾಲಾಜಿ ಅವರು ಶುಕ್ರವಾರ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಚೆನ್ನೈ ಮೆಟ್ರೋಪಾಲಿಟನ್ ಸೆಷನ್ ನ್ಯಾಯಾಲಯಕ್ಕೆ ಹಾಜರಾದರು. ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಏತನ್ಮಧ್ಯೆ, ಉದ್ಯೋಗಕ್ಕಾಗಿ ನಗದು ಹಣ … Continued