ರಾಹುಲ್ ಗಾಂಧಿಗೆ ಮತ್ತೆ ಅಧ್ಯಕ್ಷರಾಗುವಂತೆ ಕಾಂಗ್ರೆಸ್‌ನಲ್ಲಿ ಜೋರಾದ ಧ್ವನಿ

ನವದೆಹಲಿ: ಪುನಃ ಕಾಂಗ್ರೆಸ್‌ ಅಧ್ಯಕ್ಷರಾಗುವಂತೆ ದೇಶಾದ್ಯಂತ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರಿಗೆ ಒತ್ತಡ ಹೇರಲು ಆರಂಭಿಸಿದ್ದಾರೆ. ರಾಜಸ್ಥಾನ, ಛತ್ತೀಸ್‌ಗಢ, ಅಸ್ಸಾಂ, ಒಡಿಶಾ ಮತ್ತು ಗುಜರಾತ್‌ನ ಪಕ್ಷದ ರಾಜ್ಯ ಘಟಕಗಳು ರಾಹುಲ್‌ ಗಾಂಧಿ ಅವರನ್ನು ಮತ್ತೆ ಪಕ್ಷದ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ನಿರ್ಣಯಗಳನ್ನು ಅಂಗೀಕರಿಸಿವೆ. ಇತರ ರಾಜ್ಯ ಘಟಕಗಳು ಇದೇ ರೀತಿಯ ನಿರ್ಣಯಗಳನ್ನು ಅಳವಡಿಸಿಕೊಳ್ಳುವ ಸಾಧ್ಯತೆಯಿದೆ. … Continued

200 ಕೋಟಿ ರೂ. ಸುಕೇಶ್‌ ಸುಲಿಗೆ ಹಗರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ನಾಳೆ ಮತ್ತೊಮ್ಮೆ ಹಾಜರಾಗಲು ಸಮನ್ಸ್ ನೀಡಿದ ದೆಹಲಿ ಪೊಲೀಸರು

ನವದೆಹಲಿ: ಸುಕೇಶ ಚಂದ್ರಶೇಖರ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೆಹಲಿ ಪೊಲೀಸರು ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದ್ದಾರೆ. ನಾಳೆ, ಸೋಮವಾರ (ಸೆಪ್ಟೆಂಬರ್‌ 19) ಬೆಳಗ್ಗೆ 11 ಗಂಟೆಗೆ ಆರ್ಥಿಕ ಅಪರಾಧ ವಿಭಾಗದ ಮುಂದೆ ಹಾಜರಾಗುವಂತೆ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸೂಚಿಸಲಾಗಿದೆ. ಸುಲಿಗೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ಮೂರನೇ … Continued

ಓಣಂ ಬಂಪರ್ ಲಾಟರಿಯಲ್ಲಿ ಆಟೋರಿಕ್ಷಾ ಚಾಲಕನಿಗೆ ಒಲಿದುಬಂತು 25 ಕೋಟಿ ರೂ.ಗಳ ಮೊದಲ ಬಹುಮಾನ…!

ತಿರುವನಂತಪುರಂ: ಕೇರಳದ ರಾಜಧಾನಿ ತಿರುವನಂತಪುರಂನ ಶ್ರೀವರಹಂ ನಿವಾಸಿ ಅನೂಪ್ ಅವರು ರಾಜ್ಯ ಲಾಟರಿ ಇಲಾಖೆಯ ತಿರುವೋಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ರೂ.ಗಳನ್ನು ಗೆದ್ದಿದ್ದಾರೆ. ಭಾನುವಾರ ಮಧ್ಯಾಹ್ನ ನಡೆದ ಡ್ರಾದ ಸಮಯದಲ್ಲಿ ಅವರು ಖರೀಸಿದ ಟಿಕೆಟ್ — ಸಂಖ್ಯೆ TJ-750605ಕ್ಕೆ 25 ಕೋಟಿ ರೂ.ಗಳ ಬಂಪರ್‌ ಬಹುಮಾನ ಸಿಕ್ಕಿದೆ. ವೃತ್ತಿಯಲ್ಲಿ ಆಟೋರಿಕ್ಷಾ ಚಾಲಕರಾಗಿರುವ ಅನೂಪ್ ಅವರು … Continued

ಕಾಶ್ಮೀರದಲ್ಲಿ 35 ವರ್ಷಗಳ ಬಳಿಕ ಸಿನಿಮಾ ಥಿಯೇಟರ್‌ಗಳು ಆರಂಭ, ಪುಲ್ವಾಮಾ-ಶೋಪಿಯಾನ್‌ದಲ್ಲಿ ಚಾಲನೆ..! ಶ್ರೀನಗರದಲ್ಲಿ ರಾಜ್ಯದ ಮೊದಲ ಮಲ್ಟಿಪ್ಲೆಕ್ಸ್ ಮಂಗಳವಾರ ಉದ್ಘಾಟನೆ

ಶ್ರೀನಗರ : ಕಾಶ್ಮೀರ ಕಣಿವೆಯ ಮೊದಲ ಮಲ್ಟಿಪ್ಲೆಕ್ಸ್ ಸೆಪ್ಟೆಂಬರ್ 20 ರಂದು ಈ ರಾಜಧಾನಿಯ ಹೆಚ್ಚಿನ ಭದ್ರತಾ ವಲಯದ ಸೋನ್ವಾರ್ ಪ್ರದೇಶದಲ್ಲಿ ಅನಾವರಣಗೊಳ್ಳಲು ಸಿದ್ಧವಾಗಿದೆ.ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮಂಗಳವಾರ ಬೆಳಿಗ್ಗೆ 11:00 ಗಂಟೆಗೆ INOX ವಿನ್ಯಾಸಗೊಳಿಸಿದ ಮಲ್ಟಿಪ್ಲೆಕ್ಸ್ ಅನ್ನು ಉದ್ಘಾಟಿಸಲಿದ್ದಾರೆ. ಪ್ರಮುಖ ಕಾಶ್ಮೀರಿ ಉದ್ಯಮಿ ಮತ್ತು ಯೋಜನೆಯ ಹಿಂದಿನ … Continued

29 ವರ್ಷದ ತಮಿಳು ನಟಿ ದೀಪಾ ಅಪಾರ್ಟ್‌ಮೆಂಟ್‌ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಚೆನ್ನೈ: ಮತ್ತೊಬ್ಬ ಯುವ ನಟಿ ಸಾವು ಚಿತ್ರರಂಗವನ್ನು ದಿಗ್ಭ್ರಮೆಗೊಳಿಸಿದೆ, ಈ ಬಾರಿ ತಮಿಳು ಚಿತ್ರರಂಗದಲ್ಲಿ ಇದು ಸಂಭವಿಸಿದೆ. ಆರಂಭಿಕ ಪೋಲೀಸ್ ವರದಿಯ ಪ್ರಕಾರ ದೀಪಾ ಎಂಬ ಹೆಸರಿನಿಂದ ಕರೆಯಲ್ಡುವ ತಮಿಳು ಯುವ ನಟಿ ಪಾಲಿನ್ ಜೆಸ್ಸಿಕಾ ಅವರು ತಮ್ಮ ಅಪಾರ್ಟ್ಮೆಂಟಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಶವ ಆಕೆಯ ಮನೆಯ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. … Continued

ಸಂಸತ್ತಿನಲ್ಲಿ ಮಹಿಳಾ ಕೋಟಾ: “ಉತ್ತರ ಭಾರತದ ಮನಸ್ಥಿತಿ” ಇನ್ನೂ ಅನುಕೂಲಕರವಾಗಿಲ್ಲ ಎಂದ ಶರದ್ ಪವಾರ್

ಪುಣೆ: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ಉತ್ತರ ಭಾರತ ಮತ್ತು ಸಂಸತ್ತಿನ “ಮನಸ್ಸು” ಇನ್ನೂ ಅನುಕೂಲಕರವಾಗಿಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. ಪುಣೆಯ ವೈದ್ಯರ ಸಂಘವು ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮತ್ತು ಅವರ ಪುತ್ರಿ, ಲೋಕಸಭಾ ಸದಸ್ಯೆ ಸುಪ್ರಿಯಾ ಸುಳೆ ಅವರನ್ನು ಸಂದರ್ಶನ ಮಾಡಿದ … Continued

ಪಿಎಫ್‌ಐ ಪ್ರಕರಣದಲ್ಲಿ ತೆಲಂಗಾಣ, ಆಂಧ್ರಪ್ರದೇಶದಾದ್ಯಂತ 40 ಸ್ಥಳಗಳಲ್ಲಿ ಎನ್‌ಐಎ ದಾಳಿ

ನಿಜಾಮಾಬಾದ್‌:  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಒಳಗೊಂಡ ಭಯೋತ್ಪಾದನೆ ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ಸುಮಾರು 40 ಸ್ಥಳಗಳಲ್ಲಿ ದಾಳಿ ನಡೆಸಿತು. ಆಂಧ್ರಪ್ರದೇಶದ ಕರ್ನೂಲ್, ನೆಲ್ಲೂರು, ಕಡಪ ಮತ್ತು ಗುಂಟೂರು ಮತ್ತು ತೆಲಂಗಾಣದ ನಿಜಾಮಾಬಾದ್‌ನಲ್ಲಿ ದಾಳಿ ನಡೆಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಪಿಎಫ್‌ಐ ಜಿಲ್ಲಾ … Continued

ಎಎಪಿ ಶಾಸಕ ಅಮಾನತುಲ್ಲಾ ಖಾನ್ ಬಂಧನಕ್ಕೂ ಮುನ್ನ ಎಸಿಬಿ ಅಧಿಕಾರಿ ತಳ್ಳಿ, ದೌರ್ಜನ್ಯ ನಡೆಸಿದ ಬೆಂಬಲಿಗರ ಗುಂಪು | ವೀಕ್ಷಿಸಿ

ನವದೆಹಲಿ: ಭ್ರಷ್ಟಾಚಾರ ನಿಗ್ರಹ ದಳದ ಸಮವಸ್ತ್ರ ಧರಿಸಿದ್ದ ಅಧಿಕಾರಿಯನ್ನು ಆಮ್‌ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಬೆಂಬಲಿಗರು ಎಂದು ಆರೋಪಿಸಿರುವ ವ್ಯಕ್ತಿಗಳ ಗುಂಪೊಂದು ತಳ್ಳಿ ದೌರ್ಜನ್ಯ ನಡೆಸುತ್ತಿರುವುದು  ವೀಡಿಯೊದಲ್ಲಿ ಕಂಡುಬಂದಿದೆ. ಎಎನ್‌ಐ ಟ್ವಿಟ್ಟರಿನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ದೆಹಲಿ ಭ್ರಷ್ಟಾಚಾರ-ವಿರೋಧಿ ವಿಭಾಗದ (ಎಸಿಬಿ) ಸಮವಸ್ತ್ರವನ್ನು ಧರಿಸಿದ ಅಧಿಕಾರಿಯನ್ನು ಅಮಾನತುಲ್ಲಾ ಖಾನ್ ಬೆಂಬಲಿಗರು ಎಂದು ಎಸಿಬಿ ಆರೋಪಿಸಿರುವ … Continued

ಆಧಾರ್ ದೃಢೀಕರಣದ ಆಧಾರದ ಮೇಲೆ ಸಾರಿಗೆ ವಲಯದ 58 ಸಾರಿಗೆ-ಸಂಬಂಧಿತ ಸೇವೆಗಳು ಇನ್ಮುಂದೆ ಆನ್‌ಲೈನ್‌ನಲ್ಲಿ ಲಭ್ಯ

ನವದೆಹಲಿ: ನಾಗರಿಕ-ಕೇಂದ್ರಿತ ಸುಧಾರಣೆಗಳ ಭಾಗವಾಗಿ, ಭಾರತ ಸರ್ಕಾರವು ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ (RTO) ಭೇಟಿ ನೀಡುವ ಅಗತ್ಯವನ್ನು ತೆಗೆದುಹಾಕಲು ಕ್ರಮಗಳನ್ನು ತೆಗೆದುಕೊಂಡಿದೆ. ಸ್ವಯಂಪ್ರೇರಿತವಾಗಿ ಆಧಾರ್ ದೃಢೀಕರಣವನ್ನು ಸರಳವಾಗಿ ಪೂರ್ಣಗೊಳಿಸುವ ಮೂಲಕ ಜನರು ಈಗ ಆನ್‌ಲೈನ್‌ನಲ್ಲಿ 58 ಸಾರಿಗೆ-ಸಂಬಂಧಿತ ಸೇವೆಗಳನ್ನು ಪಡೆಯಬಹುದು. ಪರಿಣಾಮವಾಗಿ, RTO ಗಳಲ್ಲಿ ಜನಸಂದಣಿಯು ಗಮನಾರ್ಹವಾಗಿ ಕಡಿಮೆಯಾಗುವ ಸಾಧ್ಯತೆಯಿದೆ, ಇದು ಅವರ ಕಾರ್ಯನಿರ್ವಹಣೆಯಲ್ಲಿ ಹೆಚ್ಚಿನ … Continued

ರಾಹುಲ್ ಗಾಂಧಿ ಪುನಃ ಕಾಂಗ್ರೆಸ್ ಅಧ್ಯಕ್ಷ? : ರಾಹುಲ್‌ ಅವರನ್ನು ಪಕ್ಷದ ಮುಖ್ಯಸ್ಥರನ್ನಾಗಿ ಮಾಡಲು ರಾಜಸ್ಥಾನ ಘಟಕದಿಂದ ನಿರ್ಣಯ ಅಂಗೀಕಾರ

ನವದೆಹಲಿ: ರಾಹುಲ್ ಗಾಂಧಿ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡುವ ನಿರ್ಣಯವನ್ನು ಕಾಂಗ್ರೆಸ್‌ನ ರಾಜಸ್ಥಾನ ಘಟಕ ಶನಿವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಸೆಪ್ಟೆಂಬರ್ 24ರಂದು ಆರಂಭವಾಗಲಿರುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುವ ಮುನ್ನವೇ ಈ ಬೆಳವಣಿಗೆ ನಡೆದಿದೆ. ಜೈಪುರದಲ್ಲಿ ನಡೆದ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಸಭೆಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಈ … Continued