ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಯಿಂದ ಸಲ್ಮಾನ್ ಖಾನ್ಗೂ ‘ಮೂಸ್ ವಾಲಾ ಕರ್ ದೇಂಗೆ…’ ಸಂಚು ಬಯಲು
ಚಂಡೀಗಡ: ಸಿಧು ಮೂಸೆವಾಲಾ ಹತ್ಯೆ ಪ್ರಕರಣ ಮತ್ತು ಸಲ್ಮಾನ್ ಖಾನ್ಗೆ ಕಳುಹಿಸಲಾದ ಬೆದರಿಕೆಗಳ ನಡುವಿನ ಸಂಬಂಧಗಳ ಬಗ್ಗೆ ಬೆಳಕು ಚೆಲ್ಲಿರುವ ಪಂಜಾಬ್ನ ಉನ್ನತ ಪೊಲೀಸ್ ಅಧಿಕಾರಿಗಳು ಆರೋಪಿಗಳಲ್ಲಿ ಒಬ್ಬಾತ ಬಾಲಿವುಡ್ ನಟನನ್ನು ಗುರಿಯಾಗಿಸಲು ಮುಂಬೈನಲ್ಲಿ ಸಂಚು ನಡೆಸಿದ್ದರು ಎಂದು ಭಾನುವಾರ ಹೇಳಿದ್ದಾರೆ. ಪಂಜಾಬ್ನ ಮಾನ್ಸಾ ಜಿಲ್ಲೆಯಲ್ಲಿ ಗಾಯಕ, ರಾಜಕಾರಣಿ ಮೂಸೆವಾಲಾ ಹತ್ಯೆಯ ನಂತರ ಜೂನ್ನಲ್ಲಿ ಬಾಲಿವುಡ್ … Continued