ರಾಜಸ್ಥಾನ ಸಿಎಂ ಗೆಹ್ಲೋಟ್‌ ವಿರುದ್ಧ ಸಚಿನ್‌ ಪೈಲಟ್‌ ಪರೋಕ್ಷ ವಾಗ್ದಾಳಿ: ‘ಪ್ರತಿಯೊಂದು ತಪ್ಪಿಗೂ ಶಿಕ್ಷೆ ಅಗತ್ಯ ಎಂದು ಅವರದ್ದೇ ಹೇಳಿಕೆ ಮೂಲಕ ತಿರುಗೇಟು

ಜೈಪುರ: ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಭಾನುವಾರ ತಾನು ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದಾಗಿ ಹೇಳಿದ್ದಾರೆ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಪರೋಕ್ಷವಾಗಿ ಉಲ್ಲೇಖಿಸಿ ಯಾರದ್ದೋ ಮಾನಹಾನಿ ಮಾಡಲು ನಾನು ಬೇಡಿಕೆಗಳನ್ನು ಮುಂದಿಟ್ಟಿಲ್ಲ ಎಂದು ಒತ್ತಿ ಹೇಳಿದ್ದಾರೆ. ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯಂದು ಅವರ ಕುಟುಂಬದ ಭದ್ರಕೋಟೆಯಾದ ದೌಸಾದಲ್ಲಿ … Continued

ಡಬ್ಲ್ಯುಟಿಸಿ ಫೈನಲ್ : ಮುಗ್ಗರಿಸಿದ ಭಾರತ, ಆಸ್ಟ್ರೇಲಿಯಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌

ಲಂಡನ್‌ : ಭಾನುವಾರ ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ 209 ರನ್‌ಗಳಿಂದ ಸೋಲಿಸಿ ಭಾರತವನ್ನು ಸೋಲಿಸಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿತು. ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡ ಶನಿವಾರದಂದು ಭಾರತಕ್ಕೆ 444 ರನ್‌ಗಳ ಬೃಹತ್ ಗುರಿಯನ್ನು ನೀಡಿತ್ತು. ಗೆಲುವಿಗೆ 280 ರನ್‌ಗಳು ಮತ್ತು ಏಳು ವಿಕೆಟ್‌ಗಳ ಕೈಯಲ್ಲಿ ಇದ್ದ … Continued

ವೀಡಿಯೊ…: ರೈಲಿಗೆ ತಲೆಕೊಟ್ಟಿದ್ದ ವ್ಯಕ್ತಿಯನ್ನು ತಕ್ಷಣವೇ ಧಾವಿಸಿ ರಕ್ಷಿಸಿದ ರೈಲ್ವೆ ಮಹಿಳಾ ಪೊಲೀಸ್‌

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಯೊಬ್ಬರು ಪಶ್ಚಿಮ ಬಂಗಾಳದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರನ್ನು ರಕ್ಷಿಸುವ ಮೂಲಕ ಆಗುವ ಅನಾಹುತವನ್ನು ತಪ್ಪಿಸಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಗಳನ್ನು ಆರ್‌ಪಿಎಫ್ ಇಂಡಿಯಾ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದೆ. ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಹಠಾತ್ತನೆ ಪ್ಲಾಟ್‌ಫಾರ್ಮ್‌ನಿಂದ ಇಳಿದು ರೈಲ್ವೆ ಹಳಿ ಮಲಗಿರುವುದನ್ನು ವೀಡಿಯೊ ತೋರಿಸುತ್ತದೆ. ರೈಲು ಬರುವಾಗ ಆತ ಟ್ರ್ಯಾಕ್ ಮೇಲೆ … Continued

ನನ್ನ ಪತ್ನಿಯನ್ನು ಅರೆಬೆತ್ತಲೆ ಮಾಡಿ 120 ಮಂದಿ ಸೇರಿ ಥಳಿಸಿದ್ದಾರೆ ಎಂದು ಸೇನಾ ಜವಾನ್ ಆರೋಪ; ಇದನ್ನು ನಿರಾಕರಿಸಿದ ಪೊಲೀಸರು

ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ಜನರ ಗುಂಪೊಂದು ತನ್ನ ಪತ್ನಿಯನ್ನು “ಅರೆಬೆತ್ತಲೆ ಮಾಡಿ ಕ್ರೂರವಾಗಿ ಥಳಿಸಿದೆ” ಎಂದು ಸೇನಾ ಯೋಧರೊಬ್ಬರು ಆರೋಪಿಸಿದ್ದಾರೆ. ನಿವೃತ್ತ ಸೇನಾ ಅಧಿಕಾರಿ, ಲೆಫ್ಟಿನೆಂಟ್ ಕರ್ನಲ್ ಎನ್.ತ್ಯಾಗರಾಜನ್ ಅವರು ಪೋಸ್ಟ್ ಮಾಡಿದ ವೀಡಿಯೊ, ಟ್ವಿಟರ್‌ನಲ್ಲಿ ಸೇನಾ ಜವಾನ ಹವಾಲ್ದಾರ್ ಪ್ರಭಾಕರನ್ ಅವರು ಹೇಳುವುದನ್ನು ಕೇಳಬಹುದು. ಸೇನೆಯಲ್ಲಿರುವ ಪ್ರಭಾಕರನ್ ತಮಿಳುನಾಡಿನ ಪಡವೇಡು ಗ್ರಾಮದವರಾಗಿದ್ದು, ಪ್ರಸ್ತುತ … Continued

`ಶಕ್ತಿ ಯೋಜನೆ’ಗೆ ಅಧಿಕೃತ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ: ಇಂದು ಮಧ್ಯಾಹ್ನದಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ

ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ `ಶಕ್ತಿ ಯೋಜನೆ’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಇಂದು, ಭಾನುವಾರ ವಿಧಾನಸೌಧದಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡುವ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು, ಇಂದು (ಜೂನ್‌ ೧೧) ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾದ್ಯಂತ ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ … Continued

ಅತ್ಯಂತ ತೀವ್ರ ಚಂಡಮಾರುತವಾಗಿ ರೂಪುಗೊಂಡ ಬಿಪೋರ್‌ ಜಾಯ್‌ : ಕರ್ನಾಟಕ ಸೇರಿ 3 ರಾಜ್ಯಗಳಿಗೆ ಕಟ್ಟೆಚ್ಚರ

ನವದೆಹಲಿ: ಬಿಪೊರ್‌ ಜಾಯ್‌ ಚಂಡಮಾರುತವು ಈಗ “ಅತ್ಯಂತ ತೀವ್ರ ಚಂಡಮಾರುತ”ವಾಗಿ ಬದಲಾಗಿದ್ದು, ಅದು ಉತ್ತರದ ಕಡೆಗೆ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಿಪೊರ್‌ ಜಾಯ್‌ ಚಂಡಮಾರುತವು ತೀವ್ರ ಚಂಡಮಾರುತವಾಗುತ್ತಿದ್ದು ಉತ್ತರದ ಕಡೆಗೆ ಚಲಿಸುವ ಸಾಧ್ಯತೆಯಿದೆ ಮತ್ತು ಜೂನ್ 15 ರಂದು ಪಾಕಿಸ್ತಾನ ಮತ್ತು ಸೌರಾಷ್ಟ್ರ ಮತ್ತು ಕಚ್ ಕರಾವಳಿಯನ್ನು ತಲುಪುವ ಸಾಧ್ಯತೆಯಿದೆ … Continued

ನಟ-ನಿರ್ದೇಶಕ ಮಂಗಲ್ ಧಿಲ್ಲೋನ್ ನಿಧನ

ಮುಂಬೈ: ಹಿರಿಯ ಪಂಜಾಬಿ ಮತ್ತು ಹಿಂದಿ ಚಲನಚಿತ್ರ ನಟ-ಕಮ್-ನಿರ್ದೇಶಕ ಮಂಗಲ್ ಧಿಲ್ಲೋನ್ ದುರದೃಷ್ಟವಶಾತ್ ಇನ್ನಿಲ್ಲ. ಅವರು ಕ್ಯಾನ್ಸರ್‌ ಜೊತೆ ಸುದೀರ್ಘ ಹೋರಾಟದ ನಂತರ ನಿಧನರಾದರು. ಸಾವಿಗೂ ಮುನ್ನ ಮಂಗಲ್ ಅವರನ್ನು ಲುಧಿಯಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಅಂತಿಮ ಸಂಸ್ಕಾರದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಮಂಗಲ್ ಧಿಲ್ಲೋನ್ ಪಂಜಾಬ್‌ನ ಫರೀದ್‌ಕೋಟ್ ಜಿಲ್ಲೆಯ ಸಿಖ್ ಕುಟುಂಬದಲ್ಲಿ ಜನಿಸಿದರು. … Continued

ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದು ಮಾಡುವಾಗ ಕೇಜ್ರಿವಾಲ್‌ ಎಲ್ಲಿದ್ದರು..? ; ಒಮರ್‌ ಅಬ್ದುಲ್ಲಾ ವಾಗ್ದಾಳಿ

ನವದೆಹಲಿ: 2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಹೋರಾಡಲು ತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳು ಜೂನ್ 23 ರಂದು ಪಾಟ್ನಾದಲ್ಲಿ ಒಗ್ಗೂಡಲಿವೆ. ಅದಕ್ಕೂ ಕೆಲವು ದಿನಗಳ ಮೊದಲು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ ಅವರು ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಮೈತ್ರಿಕೂಟದ ಭಾಗವಾಗದಿರುವ … Continued

ಮದುವೆಯ ನಂತರ ಮಾವ ವಿಧಿಸಿದ ಷರತ್ತಿಗೆ ದಂಗಾಗಿ ಮದುಮಗಳನ್ನೇ ಬಿಟ್ಟು ಹೋದ ವರ…!

ಝಾನ್ಸಿ: ಮದುವೆಯ ನಂತರ ವಧುವಿನ ತಂದೆ ವಿಧಿಸಿದ ಮೂರು ಷರತ್ತಿನಿಂದಾಗಿ ವಿಧಿವತ್ತಾಗಿ ನಡೆದ ಮದುವೆಯೇ ಮುರಿದುಬಿದ್ದಿದೆ…! ವಧುವನ್ನು ಗಂಡನ ಮನೆಗೆ ಕಳುಹಿಸುವ ಸಂದರ್ಭದಲ್ಲಿ ವಧುವಿನ ತಂದೆ ಮೂರು ಷರತ್ತುಗಳನ್ನು ವಿಧಿಸಿದ್ದು ಇಷ್ಟೆಲ್ಲ ರಾದ್ದಾಂತಕ್ಕೆ ಕಾರಣವಾಯ್ತು.. ಈ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ. ಈ ಷರತ್ತುಗಳನ್ನು ಕೇಳಿ ಮದುಮಗನಷ್ಟೇ ಅಲ್ಲ, ಆತನ ಕುಟುಂಬದವರು ಹಾಗೂ … Continued

ತಮ್ಮ ಸಮಸ್ಯೆಗಳು ಪರಿಹಾರವಾದಾಗ ಮಾತ್ರ ಕುಸ್ತಿಪಟುಗಳು ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸ್ತಾರೆ: ಸಾಕ್ಷಿ ಮಲಿಕ್

ನವದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ತಮ್ಮ ಪ್ರತಿಭಟನೆ ಉಲ್ಲೇಖಿಸಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿದ ನಂತರವೇ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುವುದಾಗಿ ಕುಸ್ತಿಪಟು ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಮತ್ತು ವಿನೇಶ್ ಫೋಗಟ್ ಸೇರಿದಂತೆ ಕುಸ್ತಿಪಟುಗಳು ಶನಿವಾರ ಹೇಳಿದ್ದಾರೆ. ಈ ಎಲ್ಲಾ ಸಮಸ್ಯೆಗಳು ಪರಿಹಾರವಾದಾಗ ಮಾತ್ರ ನಾವು ಏಷ್ಯನ್ ಗೇಮ್ಸ್‌ನಲ್ಲಿ … Continued