ಇಸ್ಲಾಂಗೆ ಮತಾಂತರವಾಗಿ ನನ್ನನ್ನು ಮದ್ವೆಯಾಗು, ಇಲ್ಲದಿದ್ರೆ ….: ವಿದ್ಯಾರ್ಥಿನಿಗೆ ಯುವಕನಿಂದ ಬೆದರಿಕೆ

ಭೋಪಾಲ್: ಮಧ್ಯಪ್ರದೇಶದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ, ನಂತರ ಇಸ್ಲಾಂಗೆ ಮತಾಂತರಗೊಂಡು ಮದುವೆಯಾಗದಿದ್ದರೆ ಆಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. 22 ವರ್ಷದ ಮೋನು ಮನ್ಸೂರಿ ಎಂಬಾತ19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಅಡ್ಡಗಟ್ಟಿ ಆಕೆಯ ಮೇಲೆ ಹೂವಿನ ಮಳೆಗರೆದಿದ್ದಾನೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಈ ವರ್ಷದ ಜನವರಿಯಲ್ಲಿ … Continued

ಅಯ್ಯೋ ದೇವ್ರೆ….ಮಹಿಳೆಯ ಕಿವಿಯೊಳಗೆ ಸೇರಿಕೊಂಡ ಹಾವು : ವೈದ್ಯರು ಹೊರತೆಗೆದಿದ್ದು ಹೇಗೆ..? ವೀಕ್ಷಿಸಿ

ಕೆಲವೊಮ್ಮೆ ನಾವು ಸಾಮಾಜಿಕ ಮಾಧ್ಯಮದಲ್ಲಿ ವಿಚಿತ್ರ ಘಟನೆಗಳನ್ನು ನೋಡುತ್ತಿರುತ್ತೇವೆ, ಇಂತಹದ್ದೇ ಒಂದು ಘಟನೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಇದರಲ್ಲಿ ಮಹಿಳೆಯೊಬ್ಬರ ಕಿವಿಯ ಒಳಗೆ ಹಾವು ಸೇರಿಕೊಂಡಿರುವುದು ಈಗ ವೈರಲ್‌ ಆಗಿದೆ. ಇದು ನಂಬಲು ಅಸಾಧ್ಯವಾದರೂ, ನಡೆದಿದೆ. ತನ್ನ ಕಿವಿಗೆ ಏನೋ ಬಿದ್ದಿದೆ ಎಂದು ತಿಳಿದ ತಕ್ಷಣ ಹುಡುಗಿ ವೈದ್ಯರ ಬಳಿಗೆ ಹೋಗಿದ್ದಾಳೆ. ಆದರೆ … Continued

ಮೊದಲು ಒಗ್ಗೂಡುವುದು ಮುಖ್ಯ, ನಾಯಕ ಯಾರೆಂದು ನಂತರ ನಿರ್ಧರಿಸಬಹುದು: ಪವಾರ್ ಭೇಟಿ ಬಳಿಕ ಪ್ರತಿಪಕ್ಷಗಳ ಮೈತ್ರಿ ಬಗ್ಗೆ ನಿತೀಶಕುಮಾರ್ ಹೇಳಿಕೆ

ನವದೆಹಲಿ: ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳನ್ನು ಸಾಮಾನ್ಯ ವೇದಿಕೆಗೆ ತರುವ ಪ್ರಯತ್ನಗಳ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿ ಮಾಡಿದರು. ಮತ್ತು 2024 ರ ಚುನಾವಣೆಗೆ virOD ವಿರೋಧ ಪಕ್ಷಗಳು ತಮ್ಮ ಮೈತ್ರಿಕೂಟದ ನಾಯಕನನ್ನು ನಂತರ ನಿರ್ಧರಿಸಬಹುದು ಎಂದು ಹೇಳಿದರು. ಮೊದಲು ಒಗ್ಗೂಡುವುದು ಮುಖ್ಯ ಎಂದು … Continued

ಕಾಂಗ್ರೆಸ್‌ನ ಭಾರತ ಜೋಡೋ ಯಾತ್ರೆಗೆ ಕನ್ಯಾಕುಮಾರಿಯಲ್ಲಿ ಚಾಲನೆ ನೀಡಿದ ರಾಹುಲ್‌ ಗಾಂಧಿ

ಕನ್ಯಾಕುಮಾರಿ: ತಮಿಳುನಾಡಿನ ಕನ್ಯಾಕುಮಾರಿಯಿಂದ ಜಮ್ಮು ಕಾಶ್ಮೀರದವರೆಗೂ ಐದು ತಿಂಗಳ ಕಾಲ ೩,೫೭೦ ಕಿ.ಲೋ ದೂರ ಕ್ರಮಿಸುವ “ ಭಾರತ್ ಜೋಡೋ ಯಾತ್ರೆಗೆ” ಇಂದು, ಬುಧವಾರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಚಾಲನೆ ನೀಡಿದ್ದಾರೆ. ಪೆರಂಬದೂರಿನಲ್ಲಿರುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಸ್ಮಾರಕದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಅಪ್ಪನ ಆಶೀರ್ವಾದ ಪಡೆದು ಅಧಿಕೃತ ಯಾತ್ರೆ ಆರಂಭಿಸಿದ್ದು … Continued

ಹಿಜಾಬ್ ಪ್ರಕರಣ: ಬಟ್ಟೆ ಧರಿಸುವುದು ಮೂಲಭೂತ ಹಕ್ಕಾದರೆ ತೆಗೆಯುವುದೂ ಮೂಲಭೂತ ಹಕ್ಕಾಗುತ್ತದೆಯಲ್ಲವೇ-ಅರ್ಜಿದಾರರಿಗೆ ಸುಪ್ರೀಂಕೋರ್ಟ್ ಪ್ರಶ್ನೆ

ನವದೆಹಲಿ: ಕರ್ನಾಟಕದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಕುರಿತು ಹೈಕೋರ್ಟ್‌ ಆದೇಶದ ವಿರುದ್ಧದ ಮೇಲ್ಮನವಿ ವಿಚಾರಣೆ ನಡೆಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂವಿಧಾನದ 19ನೇ ವಿಧಿಯಡಿ ಉಡುಗೆ- ತೊಡುಗೆಯನ್ನು ಸಂಪೂರ್ಣ ಮೂಲಭೂತ ಹಕ್ಕು ಎಂದು ಹೇಳಿದರೆ, ಬಟ್ಟೆ ತೆಗೆಯುವುದು ಕೂಡ ಹಕ್ಕಾಗುವ ಅರ್ಹತೆ ಪಡೆಯುತ್ತದೆಯಲ್ಲವೇ ಎಂದು ಸುಪ್ರೀಂ ಕೋರ್ಟ್ ಬುಧವಾರ ಅರ್ಜಿದಾರರನ್ನು ಪ್ರಶ್ನಿಸಿದೆ. ನ್ಯಾ. ಹೇಮಂತ್ … Continued

ತೆರಿಗೆ ವಂಚನೆ: ನೋಂದಾಯಿತ, ಮಾನ್ಯತೆ ರಾಜಕೀಯ ಪಕ್ಷಗಳ ವಿರುದ್ಧ ತನಿಖೆ, ದೇಶಾದ್ಯಂತ ಐಟಿ ದಾಳಿ

ನವದೆಹಲಿ: ದೇಶಾದ್ಯಂತ ಹಲವಾರು ನೋಂದಾಯಿತ ಗುರುತಿಸಲ್ಪಡದ ರಾಜಕೀಯ ಪಕ್ಷಗಳು (RUPP) ರಾಷ್ಟ್ರೀಯ ಖಜಾನೆಗೆ ಕೋಟಿಗಟ್ಟಲೆ ತೆರಿಗೆ ಹಣವನ್ನು ವಂಚಿಸಿದ ಆರೋಪದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಕೆಲವು ಆರ್‌ಯುಪಿಪಿಗಳು, ಅವರ ಪ್ರವರ್ತಕರು ಮತ್ತು ಸಂಬಂಧಿತ ಘಟಕಗಳ ವಿರುದ್ಧ ಅವರ ಆದಾಯ ಮತ್ತು ವೆಚ್ಚದ ಮೂಲವನ್ನು ತನಿಖೆ ಮಾಡಲು ಇಲಾಖೆಯು ಸಂಘಟಿತ ಕ್ರಮವನ್ನು ಪ್ರಾರಂಭಿಸಿದೆ … Continued

ಇದು ಪರಿವಾರ ಜೋಡೋ: ಭಾರತ್ ಜೋಡೋ ಯಾತ್ರೆಯಲ್ಲಿ ಪೋಸ್ಟರಿನಲ್ಲಿದ್ದ ರಾಬರ್ಟ್ ವಾದ್ರಾ ಫೋಟೋ ಹಂಚಿಕೊಂಡು ಲೇವಡಿ ಮಾಡಿದ ಬಿಜೆಪಿ

ನವದೆಹಲಿ: ಕಾಂಗ್ರೆಸ್ ಪುನಶ್ಚೇತನದ ಉದ್ದೇಶದಿಂದ ಬುಧವಾರದಿಂದ ಆರಂಭಿಸಿರುವ ‘ಭಾರತ್ ಜೋಡೋ ಯಾತ್ರೆ’ಯಲ್ಲಿಯೂ ಪರಿವಾರ ರಾಜಕಾರಣ ನಡೆಸಲಾಗಿದೆ ಎಂದು ಬಿಜೆಪಿ ಟೀಕಿಸಿದೆ. ಗಾಂಧಿ ಕುಟುಂಬದ ಜತೆಗೆ ಕಾಂಗ್ರೆಸ್‌ನ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ ಫೋಟೋ ಇರುವ ಪೋಸ್ಟರ್‌ಗಳ ಚಿತ್ರಗಳನ್ನು ಬಿಜೆಪಿ ಅಸ್ತ್ರವಾಗಿ ತೆಗೆದುಕೊಂಡಿದೆ. ಇದು ಭಾರತ್ ಜೋಡೋ ಅಲ್ಲ, ವಾಸ್ತವವಾಗಿ … Continued

ಮೈಮೇಲೆ ರೈಲು ಹಾಯ್ದು ಹೋದರೂ ಬುದ್ಧಿ ಉಪಯೋಗಿಸಿ ಅಪಾಯದಿಂದ ಪಾರಾದ ರೈಲು ಹಳಿ ಮೇಲೆ ಬಿದ್ದ ಪ್ರಯಾಣಿಕ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರೈಲು ಬರುತ್ತಿರುವ ವೇಳೆ ಹಳಿ ದಾಟಲು ಹೋಗಿ ಜೀವಕ್ಕೆ ಕಂಟಕ ತಂದುಕೊಂಡ ಹಲವು ಘಟನೆಗಳು ನಡೆದಿದೆ. ಈಗ ರೈಲ್ವೆ ಅನಾಹುತವೊಂದರಿಂದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಪವಾಡ ಸದೃಶವಾಗಿ ಪಾರಾದ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲಿನ ಪ್ಲಾಟ್‌ಫಾರ್ಮ್‌ ಹಾಗೂ ರೈಲು ಹಳಿಯ ನಡುವಿನ ಜಾಗದಲ್ಲಿ ವ್ಯಕ್ತಿಯೊಬ್ಬ ಬಿದ್ದಿದ್ದಾನೆ. ಅಷ್ಟರಲ್ಲೇ ರೈಲೊಂದು ಹಾಯ್ದು ಹೋಗಿದೆ. ಆತ … Continued

ದಶಕದ ಹಿಂದಿನ ಗೋಮಾಂಸ ಹೇಳಿಕೆಗೆ ಪ್ರತಿಭಟನೆ ಭುಗಿಲೆದ್ದ ನಂತರ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ದರ್ಶನಕ್ಕೆ ಬಂದು ವಾಪಸ್‌ ಹೋದ ರಣಬೀರ್ ಕಪೂರ್ -ಆಲಿಯಾ ಭಟ್ ದಂಪತಿ

ನವದೆಹಲಿ: ತಮ್ಮ ಮುಂಬರುವ ಚಿತ್ರ ಬ್ರಹ್ಮಾಸ್ತ್ರದ ವಿರುದ್ಧ ಹಿಂದೂ ಸಂಘಟನೆಗಳು ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಹೊರಗೆ ಪ್ರತಿಭಟನೆ ನಡೆಸಿದ ನಂತರ ಬಾಲಿವುಡ್‌ ನಟರಾದ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅವರಿಗೆ ಸಂಧ್ಯಾ ಆರತಿಗಾಗಿ ಮಹಾಕಾಳೇಶ್ವರ ದೇವಸ್ಥಾನವನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಆದಾಗ್ಯೂ, ನಿರ್ದೇಶಕ ಅಯನ್ ಮುಖರ್ಜಿ ದೇವಾಲಯದ ಒಳಗಿನ ಗರ್ಭಗುಡಿಯನ್ನು ಪ್ರವೇಶಿಸಿದರು; ಬ್ರಹ್ಮಾಸ್ತ್ರ ಫ್ಯಾಂಟಸಿ ಚಲನಚಿತ್ರವು … Continued

ಹೀರೋ ತಾಯಿ..: ಹುಲಿಯೊಂದಿಗೆ ಹೋರಾಡಿ ಅಂಬೆಗಾಲಿಡುವ ತನ್ನ ಮಗನನ್ನು ಅದರ ದವಡೆಯಿಂದ ರಕ್ಷಿಸಿದ ಧೈರ್ಯಶಾಲಿ ಮಹಿಳೆ…!

ಜಬಲ್‌ಪುರ: ಮಧ್ಯಪ್ರದೇಶದ ಹಳ್ಳಿಯೊಂದರ 25 ವರ್ಷದ ಮಹಿಳೆಯೊಬ್ಬರು ಅಪರೂಪದ ಧೈರ್ಯ ಸಾಹಸ ಪ್ರದರ್ಶಿಸಿ ಹುಲಿಯ ದವಡೆಯಿಂದ ತನ್ನ 15 ತಿಂಗಳ ಮಗನನ್ನು ರಕ್ಷಿಸಿದ್ದಾರೆ. ಮಧ್ಯಪ್ರದೇಶದ ಜಬಲ್‌ಪುರದ ಬಾಂಧವ್‌ಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಹುಲಿಯ ವಿರುದ್ಧ ಹೋರಾಡಿ ತನ್ನ ಮಗನನ್ನು ಹುಲಿಯ ಬಾಯಯಿಂದ ಕಾಪಾಡಿದ್ದಾರೆ. ಈ ವಾರದ ಆರಂಭದಲ್ಲಿ ರೊಹನಿಯಾ ಗ್ರಾಮದಲ್ಲಿ … Continued