ಪ್ರಧಾನಿ ಮೋದಿ ಭೇಟಿ ಮಾಡಿದ ಚಾಟ್‌ಜಿಪಿಟಿ ಸೃಷ್ಟಿಕರ್ತ ಸ್ಯಾಮ್ ಆಲ್ಟ್‌ಮನ್ : ಭಾರತದಲ್ಲಿ ಕೃತಕಬುದ್ಧಿಮತ್ತೆ (AI) ಬಳಕೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ

ನವದೆಹಲಿ: ಕೃತಕಬುದ್ಧಿಮತ್ತೆ ಓಪನ್‌ ಎಐ (OpenAI) ಸಿಇಒ ಸ್ಯಾಮ್ ಆಲ್ಟ್‌ಮ್ಯಾನ್ ಭಾರತದಲ್ಲಿದ್ದಾರೆ ಮತ್ತು ಭಾರತದಲ್ಲಿನ ಕೃತಕಬುದ್ಧಿಮತ್ತೆ (AI) ಭವಿಷ್ಯ ಮತ್ತು ಅದರ ದುಷ್ಪರಿಣಾಮಗಳ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯ ಐಐಐಟಿ(IIIT)ಯಲ್ಲಿ ಡಿಜಿಟಲ್ ಇಂಡಿಯಾ ಡೈಲಾಗ್ಸ್ ಕಾರ್ಯಕ್ರಮದ ಸಂದರ್ಭದಲ್ಲಿ ಆಲ್ಟ್‌ಮ್ಯಾನ್ ಅವರು ಮೋದಿಯೊಂದಿಗಿನ ಭೇಟಿಯ ಬಗ್ಗೆ ಬೀನ್ಸ್ ಚೆಲ್ಲಿದರು. ಆರ್ಟಿಫಿಶಿಯಲ್ … Continued

ಜೂನ್ 23 ರಂದು ನಿತೀಶ್ ಕುಮಾರ್ ಕರೆದ ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳುವೆ: ಶರದ್ ಪವಾರ್

ಪುಣೆ: ಜೂನ್ 23 ರಂದು ಪಾಟ್ನಾದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಆಯೋಜಿಸುತ್ತಿರುವ ಭಾರತೀಯ ಜನತಾ ಪಕ್ಷದ ವಿರುದ್ಧ ಒಕ್ಕೂಟ ರಚಿಸಲು ಚರ್ಚಿಸುವ ಸಲುವಾಗಿ ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯ ಕುರಿತು ನಿತೀಶಕುಮಾರ ಅವರಿಂದ ಬುಧವಾರ ಕರೆ ಬಂದಿತ್ತು. “ಅವರು ಸಭೆಗೆ … Continued

ವೀಡಿಯೊ…: ಆನೆ-ಘೇಂಡಾಮೃಗದ ನಡುವೆ ನಡೆದ ಭೀಕರ ಕಾಳಗ-ಮುಂದೇನಾಯ್ತು | ವೀಕ್ಷಿಸಿ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ ಆನೆ ಮತ್ತು ಘೇಂಡಾಮೃಗಗಳ ನಡುವಿನ ಕಾಳಗವನ್ನು ತೋರಿಸುತ್ತದೆ. ವೀಡಿಯೊವನ್ನು ಚಿತ್ರೀಕರಿಸಿದ ಸ್ಥಳದ ಬಗ್ಗೆ ತಿಳಿದಿಲ್ಲ, ಆದರೆ ಪ್ರಾಣಿ ಸಾಮ್ರಾಜ್ಯದ ಎರಡು ಅತ್ಯಂತ ಅಪಾಯಕಾರಿ ಪ್ರಾಣಿಗಳ ಕಾಳಗವನ್ನು ಇದು ತೋರಿಸುತ್ತದೆ. ರಾತ್ರಿಯಲ್ಲಿ ಚಿತ್ರೀಕರಿಸಿದ ಕ್ಲಿಪ್ ಅನ್ನು ಹಲವಾರು ಭಾರತೀಯ ಅರಣ್ಯ ಅಧಿಕಾರಿಗಳು (IFS) ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ ಮತ್ತು ಇದು ಅನೇಕ … Continued

“ಇದು ಎರಡೂ ದೇಶಗಳ ಸಂಬಂಧಕ್ಕೆ ಒಳ್ಳೆಯದಲ್ಲ”: ಇಂದಿರಾ ಗಾಂಧಿ ಅಗೌರವಿಸುವ ಕಾರ್ಯಕ್ರಮದ ಬಗ್ಗೆ ಭಾರತದಿಂದ ಕೆನಡಾಕ್ಕೆ ಎಚ್ಚರಿಕೆ

ನವದೆಹಲಿ : ಬ್ರಾಂಪ್ಟನ್‌ನಲ್ಲಿ ನಡೆದ ಪರೇಡ್‌ನಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಯನ್ನು ಸಂಭ್ರಮಿಸವ ವೀಡಿಯೊ ಹೊರಬಿದ್ದ ನಂತರ ದ್ವಿಪಕ್ಷೀಯ ಬಾಂಧವ್ಯಕ್ಕೆ ಇದು ಒಳ್ಳೆಯದಲ್ಲ ಎಂದು ಹೇಳುವ ಮೂಲಕ ಪ್ರತ್ಯೇಕತಾವಾದಿಗಳು ಮತ್ತು ಉಗ್ರಗಾಮಿಗಳಿಗೆ ಜಾಗ ನೀಡದಂತೆ ಕೆನಡಾಕ್ಕೆ ಭಾರತ ಗುರುವಾರ ಎಚ್ಚರಿಕೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ವೈರಲ್ ಆದ ನಂತರ ಮಾಧ್ಯಮಗೋಷ್ಠಿಯಲ್ಲಿ ವಿದೇಶಾಂಗ ವ್ಯವಹಾರಗಳ … Continued

ವೀಡಿಯೊ : ಕೆನಡಾದಲ್ಲಿ ಖಲಿಸ್ತಾನೀ ಬೆಂಬಲಿಗರ ವಿಕೃತಿ…ಇಂದಿರಾ ಗಾಂಧಿ ಹತ್ಯೆ ಸಂಭ್ರಮಿಸುವ ಸ್ತಬ್ದಚಿತ್ರದ ಮೆರವಣಿಗೆ

ಕೆನಡಾದಲ್ಲಿ ಮತ್ತೊಂದು ಆಘಾತಕಾರಿ ವಿದ್ಯಮಾನದಲ್ಲಿ, ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಸಿಖ್ ಅಂಗರಕ್ಷಕರಿಂದ ಹತ್ಯೆಗೀಡಾದ ಟ್ಯಾಬ್ಲೋವನ್ನು ಜೂನ್ 4 ರಂದು ಬ್ರಾಂಪ್ಟನ್‌ನಲ್ಲಿ ಮೆರವಣಿಗೆ ಮಾಡಲಾಯಿತು. ಇದನ್ನು ತೋರಿಸುವ ವೀಡಿಯೋ ಅಂತರ್ಜಾಲದಲ್ಲಿ ಹರಿದಾಡುತ್ತಿದೆ, ಅದರಲ್ಲಿ ಇಂದಿರಾ ಪ್ರತಿಮೆ ಇದೆ. ಇಂದಿರಾ ಗಾಂಧಿ ರಕ್ತದಲ್ಲಿ ಮುಳುಗಿರುವುದನ್ನು ಕಾಣಬಹುದು. ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿಯವರು ‘ಆಪರೇಷನ್ ಬ್ಲೂಸ್ಟಾರ್’ … Continued

ಕೇರಳಕ್ಕೆ ಆಗಮಿಸಿದ ನೈಋತ್ಯ ಮಾನ್ಸೂನ್….ಆದರೆ

ನವದೆಹಲಿ: ಭಾರತದ ಅರ್ಥವ್ಯವಸ್ಥೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅತ್ಯಂತ ಪ್ರಮುಖವಾದ ನೈರುತ್ಯ ಮುಂಗಾರು (ಮಾನ್ಸೂನ್‌) ಗುರುವಾರ ಕೇರಳ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಜೂನ್ 1ರಂದು ಮುಂಗಾರು ಕೇರಳ ಪ್ರವೇಶಿಸುವುದು ವಾಡಿಕೆ. ಆದರೆ ಈ ಸಲ ಒಂದು ವಾರ ತಡವಾಗಿ ಜೂನ್‌ ೮ರಂದು ಕೇರಳ ಪ್ರವೇಶಿಸಿದೆ. ಜೂನ್ 4ರಂದು ಕೇರಳಕ್ಕೆ ಮುಂಗಾರು … Continued

ರೆಪೊ ದರ ಬದಲಾವಣೆ ಮಾಡದೆ ಹಾಗೆಯೇ ಇರಿಸಿದ ಆರ್‌ ಬಿಐ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹಣಕಾಸು ನೀತಿ ಸಮಿತಿಯು ರೆಪೋ ದರವನ್ನು ಬದಲಾವಣೆ ಮಾಡದೇ 6.5 ಪ್ರತಿಶತದಲ್ಲಿಯೇ ಇರಿಸಲು ನಿರ್ಧರಿಸಿದೆ ಎಂದು ಆರ್​ಬಿಐ ಗವರ್ನರ್​ ಶಕ್ತಿಕಾಂತ ದಾಸ್​ ಹೇಳಿದ್ದಾರೆ. ಹಣಕಾಸು ನೀತಿ ಸಮಿತಿ (ಎಂಪಿಸಿ) ನೀತಿ ರೆಪೊ ದರವನ್ನು ಯಥಾಸ್ಥಿತಿಯಲ್ಲಿಡಲು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಅವರು ಹೇಳಿದರು. ಇದರಿಂದಾಗಿ ಸ್ಥಾಯಿ ಠೇವಣಿ ಸೌಲಭ್ಯ 6.25 … Continued

ಶಾಕಿಂಗ್‌.. : ಲಿವ್‌ ಇನ್‌ ಪಾರ್ಟ್ನರಳನ್ನು ಕೊಂದು, ಮರ ಕತ್ತರಿಸುವ ಕಟರ್‌ ನಿಂದ ದೇಹ ತುಂಡು ಮಾಡಿ ಕುಕ್ಕರ್‌ನಲ್ಲಿ ಕುದಿಸಿದ ವ್ಯಕ್ತಿ…!

ಮುಂಬೈ : ಮುಂಬೈನ ಮೀರಾ ರೋಡ್‌ನಲ್ಲಿರುವ ತನ್ನ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ 56 ವರ್ಷದ ವ್ಯಕ್ತಿಯನ್ನು ತನ್ನ ಲಿವ್-ಇನ್ ಸಂಬಂಧದಲ್ಲಿದ್ದ ಮಹಿಳೆಯನ್ನು ಕೊಂದು ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಆ ವ್ಯಕ್ತಿ ತನ್ನ ಸಂಗಾತಿಯ ದೇಹವನ್ನು ಮರ ಕಡಿಯುವ ಕಟರ್‌ನಿಂದ ಕತ್ತರಿಸಿದ್ದಾನೆ ಮತ್ತು ಆಕೆಯ ದೇಹದ ಭಾಗಗಳನ್ನು ಕುಕ್ಕರ್‌ನಲ್ಲಿ ಬೇಯಿಸಿದ್ದಾನೆ ಎಂದು ಪೊಲೀಸ್ … Continued

ರೈತರಿಗೆ ಸಿಹಿ ಸುದ್ದಿ: ಭತ್ತ, ರಾಗಿ, ಜೋಳ, ಮೆಕ್ಕೆಜೋಳ ಬೆಂಬಲ ಬೆಲೆ ಹೆಚ್ಚಳ

ನವದೆಹಲಿ : ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ರಾಗಿ, ಭತ್ತ, ಜೋಳ, ಮೆಕ್ಕೆಜೋಳ, ಶೇಂಗಾ, ಹತ್ತಿ, ತೊಗರಿ, ಉದ್ದು, ಹೆಸರು ಸೇರಿದಂತೆ 15 ಧಾನ್ಯಗಳ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ … Continued

ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕಿ-ವಾಚಕಿ ಗೀತಾಂಜಲಿ ಅಯ್ಯರ್ ನಿಧನ

ನವದೆಹಲಿ: ಖ್ಯಾತ ಸುದ್ದಿ ನಿರೂಪಕಿ ಗೀತಾಂಜಲಿ ಅಯ್ಯರ್ ಬುಧವಾರ ನಿಧನರಾಗಿದ್ದಾರೆ. ಅವರು ದೇಶದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದರು. ಅವರು 1971 ರಲ್ಲಿ ದೂರದರ್ಶನ ಸೇರಿದರು ಮತ್ತು ನಾಲ್ಕು ಬಾರಿ ಅತ್ಯುತ್ತಮ ನಿರೂಪಕ ಪ್ರಶಸ್ತಿಯನ್ನು ಪಡೆದಿದ್ದಾರೆ. ಕೋಲ್ಕತ್ತಾದ ಲೊರೆಟೊ ಕಾಲೇಜಿನಿಂದ ಪದವಿ ಪಡೆದ ಅಯ್ಯರ್ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಿಂದ ಡಿಪ್ಲೊಮಾ ಪಡೆದರು. ಅವರು … Continued